• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chikkamagaluru

chikkamagaluru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಪ್ರತಿಯೊಬ್ಬರಿಗೂ ಕಾನೂನು ತಿಳುವಳಿಕೆ ಅವಶ್ಯ: ವಕೀಲ ವಿ.ಆರ್. ನಟಶೇಖರ್
ಮಹಿಳಾ ಸಬಲೀಕರಣಕ್ಕೆ ಗ್ಯಾರಂಟಿ ಯೋಜನೆ ಸಹಕಾರಿ: ಎಂ.ಮಲ್ಲೇಶ್
ಜನರಲ್ಲಿ ಸಂಸ್ಕಾರ ನೀಡುವ ಕೆಲಸ ಮಾಡುತ್ತಿದೆ ಧ.ಗ್ರಾ.ಯೋಜನೆ: ಸುಧಾಕರ ಶೆಟ್ಟಿ ಪ್ರಶಂಸೆ
ಬಾಳ ಉನ್ನತಿ ಅವನತಿಗಳಿಗೆ ಮನಸ್ಸು ಮೂಲ : ರಂಭಾಪುರಿ ಶ್ರೀ
ಎಸ್ಟೇಟ್ ಕಳ್ಳತನ ಪ್ರಕರಣ: ಚಿನ್ನ, ನಗದು ವಶಕ್ಕೆ ಪಡೆದ ಪೊಲೀಸರು
ವಿದ್ಯಾರ್ಥಿ ಜೀವನದಲ್ಲಿ ದ್ವೇಷ, ಅಸೂಯೆಗೆ ಆಸ್ಪದ ಕೊಡದಿರಿ : ಡಾ. ಶ್ರೀ ನಿರ್ಮಲಾನಂದ ಸ್ವಾಮೀಜಿ
ನಮ್ದು ಬಿಜೆಪಿ- ಜೆಡಿಎಸ್ ಅಲ್ಲ, ಎಲ್ಲಾ ಹೈಕಮಾಂಡ್ ಗೆ ಬಿಟ್ಟದ್ದು : ಸಚಿವ ಚಲುವರಾಯಸ್ವಾಮಿಪಕ್ಷದ ವಿಚಾರಗಳನ್ನು ಹೈಕಮಾಂಡ್ ತೀರ್ಮಾನ: ಸಚಿವ ಚೆಲುವರಾಯಸ್ವಾಮಿಭಾರತ ಬದಲಾದ ಕಾಲದಲ್ಲಿ ಉತ್ತಮ ಬೆಳವಣಿಗೆ ಸಾಧಸಿದೆ: ಕೋಟಾ ಶ್ರೀನಿವಾಸ್ ಪೂಜಾರಿರಾಜ್ಯದಲ್ಲಿ ಸಿಎಂ ಬದಲಾವಣೆ ಹೈಕಮಾಂಡ್ ಗೆ ಬಿಟ್ಟ ವಿಚಾರ

ಇನ್ನಷ್ಟು ಸುದ್ದಿ

ತರೀಕೆರೆ ಬಿ.ಎಚ್.ರಸ್ತೆ ಕಾಮಗಾರಿ ಸಮಸ್ಯೆ ಬಗೆಹರಿಸಲು 15ರೊಳಗೆ ಸ್ಥಳ ಪರಿಶೀಲನೆ: ಕೋಟಾ ಶ್ರೀನಿವಾಸ ಪೂಜಾರಿ
ತರೀಕೆರೆ, ಪಟ್ಟಣದ ಬಿ.ಎಚ್.ರಸ್ತೆ ಕಾಮಗಾರಿಗಳನ್ನು ಇದೇ 15ರೊಳಗೆ ಜಿಲ್ಲಾಧಿಕಾರಿ, ಪಿಡಬ್ಲುಡಿ ಮತ್ತಿತರ ಅಧಿಕಾರಿಗಳೊಡನೆ ಪರಿಶೀಲಿಸಿ ಸೂಕ್ತ ಕ್ರಮಕೈಗೊಳ್ಳುವ ಭರವಸೆಯನ್ನು ಸಂಸದ ಕೋಟಾ ಶ್ರೀನಿವಾಸ ಪೂಜಾರಿ ವ್ಯಕ್ತಪಡಿಸಿದರು.
ಮದ್ಯ ವ್ಯಸನಗಳಿಂದ ಮುಕ್ತರು ಒಳ್ಳೆಯ ಹವ್ಯಾಸ ಬೆಳೆಸಿಕೊಳ್ಳಿ: ಕಣಿವೆ ವಿನಯ್ ಸಲಹೆ
ನರಸಿಂಹರಾಜಪುರಮದ್ಯ ವರ್ಜನ ಶಿಬಿರದಲ್ಲಿ ಭಾಗವಹಿಸಿದ ಶಿಬಿರಾರ್ಥಿಗಳು ಮುಂದೆ ನಿಮಗೆ ಇಷ್ಟವಾದ ಒಳ್ಳೆಯ ಹವ್ಯಾಸಗಳನ್ನು ಬೆಳೆಸಿಕೊಳ್ಳಬೇಕು ಎಂದು ರೋಟರಿ ಕ್ಲಬ್ ಅಧ್ಯಕ್ಷ ಕಣಿವೆ ವಿನಯ್ ಸಲಹೆ ನೀಡಿದರು.
ಇಂದಾವರ ಗ್ರಾಪಂಗೆ ಜ್ಯೋತಿ ಯೋಗೀಶ್ ಅಧ್ಯಕ್ಷೆ
ಚಿಕ್ಕಮಗಳೂರು ತಾಲೂಕಿನ ಇಂದಾವರ ಗ್ರಾಮ ಪಂಚಾಯಿತಿಗೆ ನೂತನ ಅಧ್ಯಕ್ಷ ರಾಗಿ ಜ್ಯೋತಿ ಯೋಗೀಶ್ ಮಂಗಳವಾರ ಅವಿರೋಧವಾಗಿ ಆಯ್ಕೆಯಾದರು. ಚುನಾವಣಾಧಿಕಾರಿಯಾಗಿ ಎ.ಆರ್.ದಯಾನಂದ್ ಕಾರ್ಯನಿರ್ವಹಿಸಿದರು.
ಶೃಂಗೇರಿ ಕ್ಷೇತ್ರದ ನಿರುದ್ಯೋಗಿಗಳಿಗೆ ಆಶಾಕಿರಣ ಅಮ್ಮ ಫೌಂಡೇಶನ್: ಎಚ್.ಜಿ. ವೆಂಕಟೇಶ್
ಕೊಪ್ಪ, ಶೃಂಗೇರಿ ಕ್ಷೇತ್ರದ ನಿರುದ್ಯೋಗಿಗಳಿಗೆ ಉದ್ಯೋಗ ಮೇಳ ಆಯೋಜಿಸಿರುವ ಕೀರ್ತಿ ಸುಧಾಕರ್ ಶೆಟ್ಟಿಯವರಿಗೆ ಸಲ್ಲುತ್ತದೆ ಎಂದು ಜೆಡಿಎಸ್ ಮುಖಂಡ ಎಚ್.ಜಿ. ವೆಂಕಟೇಶ್ ಹೇಳಿದರು.
ಜನಸಂಪರ್ಕ ಸಭೆಗೆ ಬಾರದ ಮೆಸ್ಕಾಂ, ಪೊಲೀಸ್ ಇಲಾಖೆ ಅಧಿಕಾರಿಗಳ ಮೇಲೆ ಶಾಸಕ ಆನಂದ್ ತರಾಟೆ
ಕಡೂರು, ಜನಸಂಪರ್ಕ ಸಭೆಗೆ ಹಾಜರಾಗದ ಮೆಸ್ಕಾಂ ಎಂಜಿನಿಯರ್, ಪೊಲೀಸ್ ಅಧಿಕಾರಿಗಳಿಗೆ ನೋಟಿಸ್ ನೀಡಿ ಕಾನೂನು ಕ್ರಮ ವಹಿಸಲು ಶಾಸಕ ಕೆ.ಎಸ್.ಆನಂದ್ ತಹಸೀಲ್ದಾರ್ ಗೆಸೂಚಿಸಿದರು.
ಬೇಡಿಕೆ ಈಡೇರಿಸಲು ಆಗ್ರಹಿಸಿ ವಸತಿ ರಹಿತರ ಪ್ರತಿಭಟನೆ
ಚಿಕ್ಕಮಗಳೂರುಹೆಸಗಲ್ ಗ್ರಾಪಂ ವ್ಯಾಪ್ತಿಯ ವಸತಿ ರಹಿತರ ಬೇಡಿಕೆಗಳನ್ನು ಈಡೇರಿಸಬೇಕೆಂದು ಆಗ್ರಹಿಸಿ ನಗರದ ಆಜಾದ್‌ ಪಾರ್ಕ್ ವೃತ್ತದಲ್ಲಿ ಬುಧವಾರ ಹೆಸಗಲ್ ಗ್ರಾಮ ಮತ್ತು ಬಿಳಗುಳ ಗ್ರಾಮಾಭಿವೃದ್ಧಿ ಸಮಿತಿಯಿಂದ ಸೂರಿಗಾಗಿ ಗ್ರಾಮಸ್ಥರು ಪ್ರತಿಭಟನೆ ನಡೆಸಿದರು.
ತರೀಕೆರೆಯಲ್ಲಿ ಉತ್ತರಪ್ರದೇಶ ಮೂಲದ ವ್ಯಕ್ತಿ ಹತ್ಯೆ: ಆರೋಪಿ ಪರಾರಿ
ತರೀಕೆರೆ: ಪಟ್ಟಣದ ಮನೆಯೊಂದರಲ್ಲಿ ಉತ್ತರಪ್ರದೇಶ ಮೂಲದ ಕಾರ್ಮಿಕನನ್ನು ಆತನ ಜತೆಯಲ್ಲಿದ್ದವರ ಕೊಲೆ ಮಾಡಿ ಪರಾರಿಯಾಗಿರುವ ಘಟನೆ ನಡೆದಿದೆ. ಉತ್ತರಪ್ರದೇಶ ಮೂಲದ ಸರ್ಪರಾಜ್ ಅನ್ಸಾರಿ (37) ಹತ್ಯೆಯಾದ ವ್ಯಕ್ತಿ. ಈತನ ಜತೆಯಲ್ಲಿ ವಾಸವಿದ್ದ ರಿಯಾಜ್ ಯಾನೆ ಬೋಲಾ ಕೊಲೆ ಆರೋಪಿ ಎಂದು ಪೊಲೀಸರು ತಿಳಿಸಿದ್ದಾರೆ.
ಕಾರ್ಮಿಕರ ಜೀವನ ಭದ್ರತೆಗಾಗಿ ಸರ್ಕಾರ ಅನೇಕ ಸೌಲಭ್ಯ: ತಮ್ಮಯ್ಯ
ಚಿಕ್ಕಮಗಳೂರು, ಕಾರ್ಮಿಕರ ಜೀವನ ಭದ್ರತೆಗಾಗಿ ರಾಜ್ಯ ಸರ್ಕಾರ ವೈದ್ಯಕೀಯ ಸೌಲಭ್ಯ, ಹೆರಿಗೆ ಧನಸಹಾಯ ಹಾಗೂ ಆಕಸ್ಮಿಕ ಅವಘಡದಲ್ಲಿ ಕೈಕಾಲು ದುರ್ಬಲಗೊಂಡರೆ ಪಿಂಚಣಿ ವ್ಯವಸ್ಥೆಯನ್ನು ಕಲ್ಪಿಸಿಸುವ ಮೂಲಕ ಆಸರೆಯಾಗಿದೆ ಎಂದು ಶಾಸಕ ಎಚ್.ಡಿ.ತಮ್ಮಯ್ಯ ಹೇಳಿದರು.
ಅಜ್ಜಂಪುರ ಪಟ್ಟಣ ಪಂಚಾಯಿತಿಯನ್ನು ವ್ಯಸನ ಮುಕ್ತವಾಗಿಸಿ
ಅಜ್ಜಂಪುರ ಪಟ್ಟಣ ಪಂಚಾಯಿತಿಯನ್ನು ತಮ್ಮ ಆಡಳಿತ ಅವಧಿಯಲ್ಲಿ ತ್ಯಾಜ್ಯ, ವ್ಯಾಜ್ಯ, ವ್ಯಸನ ಮುಕ್ತವಾಗಿ ಮಾಡಬೇಕೆಂದು ಸಂಸದ ಕೋಟಾ ಶ್ರೀನಿವಾಸ್ ಪೂಜಾರಿ ಅವರು ನೂತನ ಅಧ್ಯಕ್ಷರಿಗೆ ಸೂಚಿಸಿದರು.
ವಸತಿ ರಹಿತರ ಪಟ್ಟಿ ತಯಾರಿಸಿ: ಶಾಸಕ ಕೆ.ಎಸ್.ಆನಂದ್
ತಾಲೂಕಿನ ಯಗಟಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ವಸತಿ ರಹಿತರ ಪಟ್ಟಿ ತಯಾರಿಸಿ, ನಿವೇಶನ ಹಂಚಿಕೆಗಾಗಿ ಸರ್ಕಾರಿ ಜಾಗ ಗುರುತಿಸಿ ಎಂದು ಶಾಸಕ ಕೆ.ಎಸ್.ಆನಂದ್ ಕಂದಾಯ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದರು
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • ...
  • 546
  • next >
Top Stories
ಟಾಕ್ಸಿಕ್‌ನಂಥಾ ಸಿನಿಮಾ ಭಾರತದಲ್ಲೇ ಬಂದಿಲ್ಲ: ರುಕ್ಮಿಣಿ ವಸಂತ್‌
ನಿಮ್ಮ ಮಿನುಗುವ ಮುಖದ ಗುಟ್ಟು ಏನು? : ಮೋದಿಗೆ ಹರ್ಲಿನ್‌ ಪ್ರಶ್ನೆ
ವಿಶ್ವವ್ಯಾಪಿ ಹರಡಿದ ಬಾಯಿ ಕ್ಯಾನ್ಸರ್ : ಭೀಕರ ಖಾಯಿಲೆ ಕಾರಣ, ಲಕ್ಷಣ, ಚಿಕಿತ್ಸೆ ಹೇಗೆ?
ನವೆಂಬರ್‌ಗಲ್ಲ, 2028ಕ್ಕೆ ಕ್ರಾಂತಿ: ಡಿಸಿಎಂ ಡಿಕೆಶಿ
ಗಿಲ್ಲಿ ನಟನ ಕುರಿತು 6 ಇಂಟರೆಸ್ಟಿಂಗ್‌ ಸಂಗತಿಗಳು
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved