ಚಿಕ್ಕಮಗಳೂರು, ಮಹಿಳಾ ಸಬಲೀಕರಣಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಗಳು ಶಕ್ತಿ ತುಂಬಿವೆ ಎಂದು ನ್ಯಾಯವಾದಿ ಮಮತಾ ಹೇಳಿದ್ದಾರೆ.
ತರೀಕೆರೆ: ನಮ್ಮ ಸಂವಿಧಾನ 12 ಭಾಗಗಳು, 25 ಪರಿಚ್ಛೇದಗಳು ಮತ್ತು 448 ವಿಧಿಗಳನ್ನು ಹೊಂದುವ ಮೂಲಕ ಎದುರಾಗುವ ಎಲ್ಲ ಆಡಳಿತಾತ್ಮಕ ಸಮಸ್ಯೆಗಳಿಗೆ ದಾರಿದೀಪವಾಗಿದೆ ಎಂದು ನೇರಲಕೆರೆ ಶ್ರೀ ಅಮೃತೇಶ್ವರ ಪ್ರೌಢಶಾಲೆ ಮುಖ್ಯೋಪಾಧ್ಯಾಯ ಹಾಲೇಶ್ ಕೆ.ಟಿ. ಹೇಳಿದರು.
ಚಿಕ್ಕಮಗಳೂರುಮಳೆ ಹಾನಿಯಿಂದ ಹಾಳಾದ ರಸ್ತೆಗಳನ್ನು ಅಭಿವೃದ್ಧಿಗೊಳಿಸಲು ಸರ್ಕಾರ ಕ್ಷೇತ್ರಕ್ಕೆ ₹10 ಕೋಟಿ ಅನುದಾನ ನೀಡಿದೆ. ಈ ಪೈಕಿ ಒಂದು ಕೋಟಿ ಅನುದಾನವನ್ನು ಅಂಬಳೆ ವ್ಯಾಪ್ತಿಯಲ್ಲಿ ವಿನಿಯೋಗಿಸಲಾಗುತ್ತಿದೆ ಎಂದು ಮೂಡಿಗೆರೆ ಶಾಸಕಿ ನಯನಾ ಮೋಟಮ್ಮ ಹೇಳಿದರು.
ವಿವಿಧತೆಯಲ್ಲಿ ಏಕತೆ ಹೊಂದಿದ ಬಹು ದೊಡ್ಡ ದೇಶವಾಗಿರುವ ಭಾರತದ ಎಲ್ಲ ವರ್ಗಗಳ ಜನರಿಗೆ ಸಮಾನತೆಯನ್ನು ಕಲ್ಪಿಸುವಲ್ಲಿ ಸಂವಿಧಾನವು ಅತ್ಯಂತ ಪ್ರಮುಖವಾಗಿದೆ ಎಂದು ಶಾಸಕ ಕೆ.ಎಸ್.ಆನಂದ್ ಹೇಳಿದರು.
ವಿಶ್ವದಲ್ಲೇ ಅತ್ಯಂತ ಶ್ರೇಷ್ಠವಾದ ಭಾರತದ ಸಂವಿಧಾನವು ಸರ್ವರಿಗೂ ಸಮಬಾಳು-ಸಮಪಾಲು ನೀಡಿದೆ ಎಂದು ಪುರಸಭೆ ಮುಖ್ಯಾಧಿಕಾರಿ ಜಿ.ಪ್ರಕಾಶ್ ಹೇಳಿದರು.
We should understand the Constitution and act accordingly: Nagmohan Das
ವಿಶ್ವ ಹಿಂದೂ ಪರಿಷತ್ ಹಾಗೂ ಭಜರಂಗದಳದ ನೇತೃತ್ವದಲ್ಲಿ ಡಿ.2ರಿಂದ ಮೂರು ದಿನಗಳ ಕಾಲ ನಡೆಯಲಿರುವ ದತ್ತಜಯಂತಿ ಉತ್ಸವದ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಹಾಗೂ ಜಿಲ್ಲಾ ಪೊಲೀಸ್ ಇಲಾಖೆ ಸಿದ್ಧತೆ ಮಾಡಿಕೊಂಡಿದೆ.
ವಿಶ್ವ ಹಿಂದೂ ಪರಿಷತ್ ಹಾಗೂ ಭಜರಂಗದಳ ಮತ್ತು ಶ್ರೀರಾಮಸೇನೆಯಿಂದ ಆಯೋಜನೆ ಮಾಡಿರುವ ದತ್ತ ಜಯಂತಿ ಉತ್ಸವದ ಅಂಗವಾಗಿ ಬುಧವಾರ ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ಸೇರಿದಂತೆ ಸಂಘ ಪರಿವಾರದ ಮುಖಂಡರು ನಗರದ ಶ್ರೀ ಕಾಮಧೇನು ಗಣಪತಿ ದೇವಾಲಯದಲ್ಲಿ ದತ್ತಮಾಲೆ ಧಾರಣೆ ಮಾಡಿದರು. ದತ್ತಮಾಲೆ ಧಾರಣೆ ಮೂಲಕ ದತ್ತಜಯಂತಿ ಉತ್ಸವಕ್ಕೆ ಅದ್ಧೂರಿ ಚಾಲನೆ ಸಿಕ್ಕಿದೆ.
ಸಂವಿಧಾನದ ಸಾಕ್ಷರತೆ ಬೆಳೆಸಬೇಕು. ಆಗ ಮಾತ್ರ ಸಂವಿಧಾನದ ಮೂಲ ಉದ್ದೇಶ ಸಫಲವಾಗುತ್ತದೆ ಎಂದು ಡಾಕ್ಟರ್ ಎಂಎಲ್ ಆನಂದ್ ಹೇಳಿದರು.
ಡಾ.ಬಿ.ಆರ್.ಅಂಬೇಡ್ಕರ್ರವರು ರಚಿಸಿರುವ ಭಾರತದ ಸಂವಿಧಾನ ಸರ್ವಕಾಲಿಕವಾದುದು, ಸರ್ವ ಜನಾಂಗದ ಹಿತದೃಷ್ಠಿಯಿಂದ ಸಂವಿಧಾನ ರಚಿಸಲಾಗಿದೆ ಎಂದು ಉಪನ್ಯಾಸಕ ರಘು ಆರ್.ಮಲ್ಲಣ್ಣರ್ ತಿಳಿಸಿದರು.
chikkamagaluru