• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chikkamagaluru

chikkamagaluru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಅದಾಲತ್‌ನಿಂದ ಕಕ್ಷಿದಾರರ ಬಾಂಧವ್ಯ ಉಳಿವು
₹175 ಲಕ್ಷ ವೆಚ್ಚದಲ್ಲಿ ಸಮುದಾಯ ಭವನ ನಿರ್ಮಾಣ : ಶಾಸಕ ಕೆ.ಎಸ್.ಆನಂದ್‌
ಪ್ರಗತಿಯಲ್ಲಿದೆ ಕೇದಿಗೆರೆ ಸ್ಮಶಾನ ಒತ್ತುವರಿ ತೆರವು ಕಾರ್ಯ: ಪೂರ್ಣಿಮಾ
ಬಯಲುಸೀಮೆ ಜನರ ಜೀವನಾಡಿ ಲಕ್ಸಾಗರ ಕೆರೆ ಪುನಶ್ಚೇತನ ಅಗತ್ಯ: ರವೀಶ್‌
ಗುರು ಹಿರಿಯರ ಬಗ್ಗೆ ಗೌರವ,ಭಯಭಕ್ತಿ ಇರಬೇಕು: ಮಹೇಶ್ ಕಾಕತ್ಕರ್
ಮಹಿಳಾ ಸಬಲೀಕರಣಕ್ಕೆ ಬ್ಯಾಂಕ್‌ಗಳ ಮೂಲಕ ಸಾಲ ಸೌಲಭ್ಯ : ಶಂಕರ್‌
ಚಿಕ್ಕಮಗಳೂರಿನಲ್ಲಿ ನೂತನ ತಿರುಪತಿ ರೈಲು ಸಂಚಾರಕ್ಕೆ ನಮಸ್ಕರಿಸಿದ ಮಹಿಳೆತಿರುಪತಿ - ಚಿಕ್ಕಮಗಳೂರು ನೂತನ ರೈಲು ಸಂಚಾರಕ್ಕೆ ಚಾಲನೆಶಾಸಕರ ವೈಫಲ್ಯ ವಿರುದ್ಧ ಬಿಜೆಪಿ ಪ್ರತಿಭಟನೆಕಸಾಪ ಕನ್ನಡದ ಮನಸ್ಸನ್ನು ಒಗ್ಗೂಡಿಸುವ ಕೆಲಸ ಮಾಡುತ್ತಿದೆ: ಗುಣಪಾಲ್ ಜೈನ್

ಇನ್ನಷ್ಟು ಸುದ್ದಿ

ಅಜ್ಞಾನ ಅಳಿಸಿ ಸುಜ್ಞಾನದ ಜ್ಯೋತಿ ಬೆಳಗಿಸುವವರೇ ಗುರು: ಜಯಂತ್ ಪೈ
ಚಿಕ್ಕಮಗಳೂರುಅಜ್ಞಾನ, ಅಹಂಕಾರ, ಅಂಧಕಾರ ಅಳಿಸಿ ಸುಜ್ಞಾನ ಜ್ಯೋತಿಯಾಗಿ ಬಾಳು ಬೆಳಗಿಸುವಾತನೇ ಗುರು ಎಂದು ಶಾರದ ಪೈ ಕಲ್ಯಾಣ ಮಂಟಪ ಟ್ರಸ್ಟ್‌ನ ಅಧ್ಯಕ್ಷ ಜಯಂತ್ ಪೈ ಹೇಳಿದರು.
ಕಾರಳ್ಳಿ ಗ್ರಾಮಸ್ಥರಿಂದ ರಸ್ತೆ ದುರಸ್ತಿಗೆ ಒತ್ತಾಯಿಸಿ ಬಾಳೆ ಗಿಡ ನೆಟ್ಟು ಪ್ರತಿಭಟನೆ
ನರಸಿಂಹರಾಜಪುರ, ತಾಲೂಕಿನ ಬಾಳೆ ಗ್ರಾಮ ಪಂಚಾಯಿತಿ ಸಿರಗಳಲೆ ಗ್ರಾಮದ ಕಾರಳ್ಳಿಯ ಗ್ರಾಮಸ್ಥರು ರಸ್ತೆ ದುರಸ್ತಿ ಮಾಡುವಂತೆ ಒತ್ತಾಯಿಸಿ ನಡು ರಸ್ತೆಯಲ್ಲೇ ಬಾಳೆ ಗಿಡ ನೆಟ್ಟು ಬುಧವಾರ ಪ್ರತಿಭಟನೆ ನಡೆಸಿದರು.
ಜನರ ಭಾವನೆ ಕೆರಳಿಸುವ ಕೆಲಸ ಮಾಡುವ ಬಿಜೆಪಿ : ಡಾ.ಕೆ.ಪಿ.ಅಂಶುಮಂತ್ ಆರೋಪ
ನರಸಿಂಹರಾಜಪುರ, ಬಿಜೆಪಿಯವರಿಗೆ ಬದುಕಿನ ವಿಚಾರಕ್ಕಿಂತ ಜನರ ಭಾವನೆ ಕೆರಳಿಸುವ ಕೆಲಸವನ್ನೇ ಜಾಸ್ತಿ ಮಾಡಿ ಅಧಿಕಾರಕ್ಕೆ ಬಂದು ರೈತ , ಜನ ವಿರೋಧಿ ಕೆಲಸ ಮಾಡುತ್ತಾರೆ ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಡಾ.ಕೆ.ಪಿ.ಅಂಶುಮಂತ್ ಆರೋಪಿಸಿದರು.
ಕಬಡ್ಡಿಯಲ್ಲಿ ಅನನ್ಯಾ ಸಾಧನೆ ಶ್ಲಾಘನೀಯ
ಬಾಳೆಹೊನ್ನೂರುದೇಶದ ಹೆಮ್ಮೆಯ ಕ್ರೀಡೆಯಾದ ಕಬಡ್ಡಿಯಲ್ಲಿ ಗ್ರಾಮೀಣ ಪ್ರತಿಭೆ ಅನನ್ಯಾ ಸಾಧನೆ ಶ್ಲಾಘನೀಯ ಎಂದು ಹಿರಿಯ ಕ್ರೀಡಾಪಟು ಓ.ಡಿ.ಸ್ಟೀಫನ್ ಹೇಳಿದರು.
ಮಹಿಳೆಯರಿಗೆ ಕಾರದಪುಡಿ ಎರಚಿ ಸರಗಳವು: ಆರೋಪಿಗಳ ಬಂಧನ
ಬೀರೂರು, ಕಡೂರು ತಾಲೂಕಿನ ವಿವಿಧ ಠಾಣಾ ವ್ಯಾಪ್ತಿಯಲ್ಲಿ ಒಂದೇ ದಿನ ಮೂರು ಪ್ರತ್ಯೇಕ ಪ್ರಕರಣದಡಿ ದಾರಿಯಲ್ಲಿ ಹೋಗುತ್ತಿದ್ದ ಮಹಿಳೆಯರಿಗೆ ಕಾರದಪುಡಿ ಎರಚಿ ಸರಗಳ್ಳತನ ಮಾಡಿ ಪರಾರಿಯಾಗಿದ್ದ ಮೂವರು ಆರೋಪಿಗಳನ್ನು ಪೋಲಿಸರು ವಶಕ್ಕೆ ಪಡೆದು ಗುರುವಾರ ನ್ಯಾಯಾಂಗ ಬಂಧನಕ್ಕೆ ಒಳಪಡಿಸಿದ್ದಾರೆ.
ಮಳೆರಾಯನ ಕಣ್ಣಾಮುಚ್ಚಾಲೆ: ಬೆಳೆ ಬಿತ್ತಿದ ರೈತರಲ್ಲಿ ಆತಂಕದಛಾಯೆ
ಬೀರೂರು, ರಾಜ್ಯಾದ್ಯಂತ ಕರಾವಳಿ, ಮಲೆನಾಡು ಭಾಗದಲ್ಲಿ ಅಬ್ಬರಿಸಿದ ಪೂರ್ವಮುಂಗಾರಿಗೆ ಗಿರಿಶ್ರೇಣಿಗಳ ಜಲಪಾತಗಳಲ್ಲಿ ನೀರು ಧುಮುಕ್ಕಿದರೂ ಬಯಲುಸೀಮೆಯ ತಾಲೂಕಿನಲ್ಲಿ ಮಳೆರಾಯನ ಕಣ್ಣಾಮುಚ್ಚಾಲೆ ಆಟದಿಂದ ರೈತರು ಬೇಸತ್ತು ಬಿತ್ತಿದ ಬೆಳೆಗಳಿಗೆ ಫಲ ಲಭಿಸುವುದೇ ಎಂಬ ಆತಂಕದಲ್ಲೇ ದಿನದೂಡುವ ಪರಿಸ್ಥಿತಿ ನಿರ್ಮಾಣವಾಗಿದೆ.
ಅಜ್ಞಾನ ತೊಲಗಿಸಿ ಸುಜ್ಞಾನ ತುಂಬುವವನೇ ನಿಜವಾದ ಗುರು: ಡಾ.ವೀರಸೋಮೇಶ್ವರ ಜಗದ್ಗುರು
ಬಾಳೆಹೊನ್ನೂರು, ಭಾರತೀಯ ಸಂಸ್ಕೃತಿಯಲ್ಲಿ ಗುರುವಿಗೆ ಅಗ್ರಸ್ಥಾನವಿದೆ. ಗುರುವನ್ನು ಬ್ರಹ್ಮ, ವಿಷ್ಣು, ಮಹೇಶ್ವರ ಸ್ವರೂಪರೆಂದು ಭಾವಿಸುತ್ತಾರೆ. ಬದುಕು ಅರಳಿಸುವ, ಪಸರಿಸುವ ಮತ್ತು ದುಷ್ಟತನ ಅಳಿಸುವ ಶಕ್ತಿ ಗುರುವಿಗಿದೆ. ಅಜ್ಞಾನ ಕಳೆದು ಸುಜ್ಞಾನದ ಅರಿವು ತುಂಬುವವನೇ ನಿಜವಾದ ಗುರುವೆಂದು ಬಾಳೆಹೊನ್ನೂರು ಶ್ರೀ ರಂಭಾಪುರಿ ಡಾ.ವೀರಸೋಮೇಶ್ವರ ಜಗದ್ಗುರು ಹೇಳಿದರು.
ವಸತಿ ಶಾಲೆಯ ವಿದ್ಯಾರ್ಥಿನಿ ಆತ್ಮಹತ್ಯೆ: ನ್ಯಾಯಾಧೀಶರಿಂದ ತನಿಖೆ
ಚಿಕ್ಕಮಗಳೂರುಒಂದೇ ವಸತಿ ಶಾಲೆ, ಒಂದೇ ಕೊಠಡಿಯಲ್ಲಿ 2 ವರ್ಷಗಳಲ್ಲಿ ಇಬ್ಬರು ವಿದ್ಯಾರ್ಥಿನಿಯರು ಒಂದೇ ರೀತಿಯಲ್ಲಿ ಆತ್ಮಹತ್ಯೆ.
ರಾಜ್ಯಮಟ್ಟದ ಭಾರ ಎತ್ತುವ ಸ್ಪರ್ಧೆಯಲ್ಲಿ ಮಾಕೋಡು ಜಿನೇಶ್ ಪ್ರಥಮ
ನರಸಿಂಹರಾಜಪುರ: ಬೆಂಗಳೂರಿನ ಆರ್ಯನ್ ಪಿಟ್ನೆಸ್ ಕ್ಲಾಸಿಕ್ -2025 ರಾಜ್ಯಮಟ್ಟದ ಡೆಡ್ ಲಿಪ್ಟ್ ಚಾಂಪಿಯನ್ ಶಿಪ್ ನಲ್ಲಿ ತಾಲೂಕಿನ ಕಡಹಿನಬೈಲು ಗ್ರಾಪಂ ಮುಧುಕುರು ( ಮಾಕೋಡು) ತೇಲಾ ಕಾಡನ್ ಶೈಜು ಅವರ ಪುತ್ರ ಟಿ.ಎಸ್. ಜಿನೇಶ್ ಭಾಗವಹಿಸಿ 74 ವಿಭಾಗದಲ್ಲಿ ಡೆಡ್ ಲಿಫ್ಟ್ 227.5 ಕೆಜಿಬಾರ ಎತ್ತುವ ಮೂಲಕ ಪ್ರಥಮ ಸ್ಥಾನ ಗಳಿಸಿ ಪ್ರಶಸ್ತಿ ಪಡೆದಿದ್ದಾರೆ.
ಭವಿಷ್ಯದ ಸವಾಲು ಎದುರಿಸಲು ಶಿಕ್ಷಣ ಅಗತ್ಯ: ಎಚ್.ಎ. ಪರಶುರಾಮಪ್ಪ
ತರೀಕೆರೆ, ಶಿಕ್ಷಣ ನೀಡುವ ಜ್ಞಾನ ಜೀವನದಲ್ಲಿ ಬದಲಾವಣೆ ತಂದುಕೊಡುವ ಜತೆಗೆ ಭವಿಷ್ಯದ ಸವಾಲುಗಳನ್ನು ಎದುರಿಸಲು ಸಜ್ಜುಗೊಳಿಸುತ್ತದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎ. ಪರಶುರಾಮಪ್ಪ ಹೇಳಿದರು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • ...
  • 455
  • next >
Top Stories
ರೈಲ್ವೆ ಪ್ರಯಾಣಿಕರಿಗೆ ಸಿಹಿ ಸುದ್ದಿ : ಸಚಿವ ಸೋಮಣ್ಣ
ಸೋಲನ್ನು ಒಪ್ಪಿಕೊಳ್ಳುವ ಮಾತೇ ಇಲ್ಲ : ಮಾಲೂರಿನತ್ತ ತಲೆ ಹಾಕೋಲ್ಲ ಎಂದು ನಿಖಿಲ್ ಶಪಥ
ಮೈಲಾರಲಿಂಗೇಶ್ವರ ಕಾರ್ಣಿಕದ ಗೂಡಾರ್ಥ : ಸಿಎಂ ಬದಲು ಖಚಿತ
‘5 ವರ್ಷ ಒಬ್ಬರೇ ಸಿಎಂ’ ಕಾನೂನು ತನ್ನಿ: ಈಶ್ವರಾನಂದಪುರಿ ಶ್ರೀ
ಮೊರಾರ್ಜಿ ಶಾಲೆಯಿಂದಲೂ ‘ದಡ್ಡ’ರಿಗೆ ಗೇಟ್‌ಪಾಸ್‌!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved