ಜವಾಬ್ದಾರಿಯಿಂದ ಕಾರ್ಯ ನಿರ್ವಹಿಸದವರ ವಿರುದ್ಧ ಕ್ರಮವಹಿಸಿ: ಶಾಸಕ ಕೆ.ಎಸ್. ಆನಂದ್ಬೀರೂರು, ಕಡೂರು ತಾಲೂಕಿನಲ್ಲಿ ಯಾವ ನಾಡಕಚೇರಿಯ ಗ್ರಾಮ ಲೆಕ್ಕಿಗರು, ಕಂದಾಯ ನಿರೀಕ್ಷಕರು ಅಧಿಕಾರಿಗಳು ಸರಿಯಾಗಿ ಜವಾಬ್ದಾರಿಯುತರಾಗಿ ಕಾರ್ಯನಿರ್ವಹಿಸುದಿಲ್ಲವೋ ಅಂತಹ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮ ಜರುಗಿಸುವಂತೆ ತಹಸೀಲ್ದಾರ್ ಪೂರ್ಣಿಮ ಅವರಿಗೆ ಶಾಸಕ ಕೆ.ಎಸ್.ಆನಂದ್ ಸೂಚಿಸಿದರು.