ಚಿಕ್ಕಮಗಳೂರುಭಾರತೀಯ ನೆಲದಲ್ಲಿ ಉರ್ದು ಭಾಷೆಗೆ 600 ವರ್ಷಗಳ ಇತಿಹಾಸವಿದೆ. ಮಾತೃ ಭಾಷೆ ಉರ್ದುವನ್ನು ಮುಸ್ಲೀಂ ಜನಾಂಗ ಪ್ರೀತಿಸಿದಂತೆ ಕನ್ನಡ ಭಾಷೆಯನ್ನು ಅಪ್ಪಿ ಕೊಳ್ಳುವ ಗುಣ ಬೆಳೆಸಿಕೊಳ್ಳಬೇಕು ಎಂದು ಶಾಸಕ ಎಚ್.ಡಿ.ತಮ್ಮಯ್ಯ ಹೇಳಿದರು.
ತರೀಕೆರೆಇಂದಿರಾ ಪ್ರಿಯದರ್ಶಿನಿ ಗಾಂಧಿ ಆಧ್ಯಾತ್ಮಿಕ ಚಿಂತನೆಗಳು ದೀನ ದಲಿತರ ಪರ ಹೋರಾಟಗಳು ಉಳುವವನೇ ಭೂಮಿ ಒಡೆಯ ಎಂಬ ಬಡವರ ಪಾಲಿಗೆ ಉತ್ತಮ ಕೆಲಸ ನಿರ್ವಹಿಸಿದ್ದಾರೆ ಎಂದು ನಗರ ಘಟಕ ಕಾಂಗ್ರೆಸ್ ಅಧ್ಯಕ್ಷ ಟಿ.ಎಸ್.ಪ್ರಕಾಶ್ ವರ್ಮ ಹೇಳಿದರು.
ಕಡೂರು, ತಾಲೂಕು ಕಚೇರಿಗೆ ಗ್ರಾಮೀಣ ಜನರ ಅಲೆದಾಟ ತಪ್ಪಿಸಲು ಆಡಳಿತ ಯಂತ್ರವೇ ಗ್ರಾಮಗಳಿಗೆ ತೆರಳಿ ಜನರ ಕಷ್ಟಗಳನ್ನು ಅರಿತು ಪರಿಹರಿಸಲು ಇದೇ ಮೊದಲ ಬಾರಿಗೆ ಗ್ರಾಮ ಪಂಚಾಯ್ತಿ ಮಟ್ಟದಲ್ಲಿ ಈ ಜನ ಸಂಪರ್ಕ ಸಭೆ ಆಯೋಜಿಸಲಾಗಿದೆ ಎಂದು ಶಾಸಕ ಕೆ.ಎಸ್. ಆನಂದ್ ಹೇಳಿದರು.
ನರಸಿಂಹರಾಜಪುರರಾಜ್ಯದ ಪೂರ್ವ, ಪಶ್ಚಿಮ, ದಕ್ಷಿಣ, ಉತ್ತರ ರಾಜ್ಯಗಳಿಂದ ಎಲ್ಲಾ ಭಾಷಿಗರು ನಮ್ಮ ರಾಜ್ಯಕ್ಕೆ ಬಂದಿದ್ದಾರೆ. ಬಂದ ಎಲ್ಲಾ ಭಾಷಿಗರಿಗೂ ವಿಶಾಲ ಹೃದಯದ ಕನ್ನಡಗರು ಆಶ್ರಯ ನೀಡಿದ್ದಾರೆ ಎಂದು ಸಿಂಹನಗದ್ದೆ ಬಸ್ತಿಮಠದ ಶ್ರೀ ಲಕ್ಷ್ಮೀಸೇಭಟ್ಟಾರಕ ಸ್ವಾಮೀಜಿ ತಿಳಿಸಿದರು.
ಕಡೂರು, ಮಾದಿಗ ಸಮಾಜವನ್ನು ಗಟ್ಟಿಧ್ವನಿಯಾಗಿ ಬೆಳೆಸಲು ಮಾದರ ಮಹಾಸಭಾ ಮೂಲಕ ಸಂಘಟನಾತ್ಮಕವಾಗಿ ಬಲವರ್ಧನೆ ಗೊಳಿಸಲಾಗುತ್ತಿದೆ ಎಂದು ಮಾಜಿ ಸಚಿವ ಎಚ್.ಆಂಜನೇಯ ತಿಳಿಸಿದರು.
ನರಸಿಂಹರಾಜಪುರ: ಹಾಡಹಗಲೇ ರಬ್ಬರ್ ಯಲ್ಲಿದ್ದ ಲಕ್ಷಾಂತರ ರು. ಕಳವುಮಾಡಿದ್ದ ಇಬ್ಬರು ಕಳ್ಳರನ್ನು ಬಂಧಿಸಿದ ನರಸಿಂಹರಾಜಪುರ ಪೊಲೀಸರು ₹1.20 ಲಕ್ಷ ನಗದು ಹಾಗೂ ಬೈಕ್ ವಶಪಡಿಸಿಕೊಂಡಿದ್ದಾರೆ.
ಬೀರೂರುಮಹಿಳೆಯರನ್ನು ಸಾಮಾಜಿಕ ಸೇವೆಯಲ್ಲಿ ತೊಡಗುವಂತೆ ಮತ್ತು ಸ್ನೇಹ ಮತ್ತು ಸೇವೆ ಧ್ಯೇಯವನ್ನಿಟ್ಟುಕೊಂಡು ಅಂತಾ ರಾಷ್ಟ್ರೀಯ ಮಟ್ಟದಲ್ಲಿ ಇನ್ನರ್ ವ್ಹೀಲ್ ಕ್ಲಬ್ ಕಾರ್ಯನಿರ್ವಹಿಸುತ್ತಿದೆ ಎಂದು ಇನ್ನರ್ ವ್ಹೀಲ್ ಜಿಲ್ಲಾಧ್ಯಕ್ಷೆ ಶಬರಿ ಕಡಿದಾಳ್ ತಿಳಿಸಿದರು.
ಬಾಳೆಹೊನ್ನೂರು ಪಟ್ಟಣದಲ್ಲಿ ಶೀಘ್ರದಲ್ಲಿ ಸಂಜೀವಿನಿ ಭವನ ನಿರ್ಮಿಸಿಕೊಡುವುದಾಗಿ ಶಾಸಕ ಟಿ.ಡಿ.ರಾಜೇಗೌಡ ಭರವಸೆ ನೀಡಿದರು.
ಚಿಕ್ಕಮಗಳೂರು, ಮಕ್ಕಳು ಭವಿಷ್ಯದಲ್ಲಿ ಉದ್ಯೋಗ ಗಿಟ್ಟಿಸಿಕೊಳ್ಳಬೇಕೆಂಬ ಆಸೆಯಿಂದ ಪಾಲಕರು ಬಾಲ್ಯದಿಂದಲೇ ಆಂಗ್ಲ ಭಾಷೆ ವ್ಯಾಮೋಹ ಬಿತ್ತುವ ಮುಖಾಂತರ ಕನ್ನಡ ಭಾಷೆ ನಶಿಸುವಂತೆ ಮಾಡುತ್ತಿರುವುದು ದುರ್ಧೈವ ಎಂದು ಲೇಖಕಿ ಡಾ. ಸಬಿತಾ ಬನ್ನಾಡಿ ವಿಷಾದ ವ್ಯಕ್ತಪಡಿಸಿದರು.
ತರೀಕೆರೆ, ನಾಡಿನ ಮಕ್ಕಳಲ್ಲಿ ಕಾಡು ಹಾಗೂ ಕಾಡಿನ ಅವಶ್ಯಕತೆ ಬಗ್ಗೆ ಅರಿವು ಮೂಡಿಸುವುದು ಇಂದಿನ ದಿನಗಳಲ್ಲಿ ಅಗತ್ಯವಾಗಿದೆ ಎಂದು ಜಿ.ಎಚ್. ಶ್ರೀನಿವಾಸ್ ಜನಹಿತ ಸೇವಾ ಟ್ರಸ್ಟ್ ಅಧ್ಯಕ್ಷೆ ವಾಣಿ ಶ್ರೀನಿವಾಸ್ ಅಭಿಪ್ರಾಯಪಟ್ಟರು.
chikkamagaluru