• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chikkamagaluru

chikkamagaluru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಅಪಾಯದಂಚಿನಲ್ಲಿದೆ ಶೃಂಗೇರಿಯ ಮೆಣಸೆ ಸೇತುವೆ
ಯುವ ಆವೃತ್ತಿಯ ಎಸ್.ಎಸ್.ಎಲ್.ಸಿ.ಮಾರ್ಗಸೂಚಿ ನಿತ್ಯ ಓದಲು ಸಲಹೆ
ಪ್ರಕೃತಿಯಲ್ಲಿ ಪ್ರತಿಯೊಂದು ಜೀವಿಗೂ ಬದುಕುವ ಹಕ್ಕಿದೆ: ನ್ಯಾ.ಜೀತು
ಬೀರೂರು ಪುರಸಭೆ ಅಧ್ಯಕ್ಷೆ ರಾಜೀನಾಮೆ ಅಂಗೀಕಾರ
ಇಪಿಎಸ್ ಕಾರ್ಮಿಕರ ಬೇಡಿಕೆ ಹೋರಾಟಕ್ಕೆ ಎನ್‌ಎಸಿ ಜಿಲ್ಲಾ ಘಟಕ ಆರಂಭ
ನಾಡಿನ ಪ್ರಮುಖ ಅಭಿವೃದ್ಧಿ ಕಾರ್ಯಗಳ ನಿರ್ಮಾತೃ ನಾಲ್ವಡಿ ಕೃಷ್ಣರಾಜ ಒಡೆಯರ್‌: ರಾಜನ್
ಗ್ರಾಮದ ಸ್ವಚ್ಛತೆಗೆ ಮೊದಲ ಅದ್ಯತೆ ನೀಡಿ: ಶಾಸಕ ಶ್ರೀನಿವಾಸ್‌ಮಕ್ಕಳು ಶಿಕ್ಷಣದಿಂದ ವಂಚಿತರಾಗಬಾರದು: ನ್ಯಾ. ವಿ. ಹನುಮಂತಪ್ಪರಾಜ್ಯ ಸರ್ಕಾರದ ಜನಪರ ಸಾಧನೆ ಜನರಿಗೆ ಮನವರಿಕೆ ಮಾಡಿ: ಡಾ.ಶರಣಪ್ರಕಾಶ ಪಾಟೀಲ್ಕೇಂದ್ರದಿಂದ ಸ್ವಾಭಿಮಾನಿ ಸರ್ಕಾರ: ಕೋಟಾ ಶ್ರೀನಿವಾಸ್ ಪೂಜಾರಿ

ಇನ್ನಷ್ಟು ಸುದ್ದಿ

ವಿರೋಧಿಗಳ ಮಾತು ಸುಳ್ಳಾಗಿಸುವ ಮೂಲಕ ಕ್ಷೇತ್ರಗಳ ಅಭಿವೃದ್ಧಿ: ಶಾಸಕ ಕೆ. ಎಸ್. ಆನಂದ್
ಕಡೂರು, ಗ್ಯಾರಂಟಿ ಯೋಜನೆಗಳಿಂದ ಅಭಿವೃದ್ಧಿ ಕುಂಠಿತ ಆಗುತ್ತೆ ಎಂಬ ವಿರೋಧಿಗಳ ಮಾತು ಸುಳ್ಳಾಗಿಸುವ ಮೂಲಕ ಕ್ಷೇತ್ರಗಳ ಅಭಿವೃದ್ಧಿ ಕೂಡ ಸರ್ಕಾರದಿಂದ ಮಾಡಲಾಗುತ್ತಿದೆ ಎಂದು ಶಾಸಕ ಕೆ. ಎಸ್. ಆನಂದ್ ಹೇಳಿದರು.
ಇ-ಆಡಳಿತದ ಮೂಲಕ ತ್ವರಿತ ಸೇವೆ ಒದಗಿಸಿ: ಕೆ.ಎಸ್.ಆನಂದ್
ಕಡೂರು, ಕಂದಾಯ ಇಲಾಖೆ ಜನಸಾಮಾನ್ಯರಿಗೆ ಇ-ಆಡಳಿತ ವ್ಯವಸ್ಥೆ ಮೂಲಕ ತ್ವರಿತ ಸೇವೆ ಒದಗಿಸಿ ಜನಸ್ನೇಹಿಯಾಗಲು ಮುಂದಾಗಬೇಕು ಎಂದು ಶಾಸಕ ಕೆ.ಎಸ್.ಆನಂದ್ ಕರೆ ನೀಡಿದರು.
ಹಂಗರವಳ್ಳಿ ಶಾಲೆ ರಾಜ್ಯಕ್ಕೆ ಮಾದರಿ ಶಾಲೆ: ಕೀರ್ತನಾ ಪ್ರಶಂಸೆ
ಚಿಕ್ಕಮಗಳೂರು, ಹಂಗರವಳ್ಳಿ ಸರ್ಕಾರಿ ಶಾಲೆ ರಾಜ್ಯಕ್ಕೆ ಮಾದರಿಯಾಗಿದೆ. 13 ಮಕ್ಕಳಿದ್ದು ಮುಚ್ಚುವ ಹಂತಕ್ಕೆ ತಲುಪಿದ್ದ ಶಾಲೆಯಲ್ಲಿ ಈಗ 320 ಮಕ್ಕಳು ವ್ಯಾಸಂಗ ಮಾಡುವ ಹಂತಕ್ಕೆ ಬಂದಿರುವುದರಲ್ಲಿ ಟ್ರಸ್ಟಿನ ಪರಿಶ್ರಮ ಹಾಗೂ ಶಿಕ್ಷಕ ವೃಂದದವರ ಕಾರ್ಯ ಕ್ಷಮತೆ ಅನನ್ಯ ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಚ್.ಎಸ್.ಕೀರ್ತನಾ ಶ್ಲಾಘಿಸಿದರು.
ಮೌಲ್ಯಾಧಾರಿತ ಸಮಾಜ ನಿರ್ಮಾಣಕ್ಕೆ ಉತ್ತಮ ವಿಚಾರ ಬೋಧನೆ ಅಗತ್ಯ: ಬೇಬಿ ಎಂ ಮನಿಯಾಟ್ ಅಭಿಮತ
ನರಸಿಂಹರಾಜಪುರ, ಶಿಕ್ಷಕರು ವಿದ್ಯಾರ್ಥಿಗಳಿಗೆ ಉತ್ತಮ ವಿಚಾರ ಬೋಧಿಸುವುದರಿಂದ ಮೌಲ್ಯಾಧಾರಿತ ಸಮಾಜ ನಿರ್ಮಾಣ ಮಾಡಲು ಸಾಧ್ಯವಾಗುತ್ತದೆ ಎಂದು ಲೇಖಕ ಬೇಬಿ.ಎಂ.ಮನಿಯಾಟ್ ಹೇಳಿದರು.
ಜಿಲ್ಲೆಯಾದ್ಯಂತ ಮುಂದುವರಿದ ಮಳೆ
ಚಿಕ್ಕಮಗಳೂರು:ಜಿಲ್ಲೆಯಾದ್ಯಂತ ಬುಧವಾರ ಮುಂಗಾರು ಮಳೆ ಚುರುಕುಗೊಂಡಿದ್ದು, ಬಯಲುಸೀಮೆ ಸೇರಿದಂತೆ ಮಲೆನಾಡಿನಲ್ಲೂ ಉತ್ತಮ ಮಳೆ ಬಂದಿದೆ.
ಡಿಡಿಪಿಐ ವಿರುದ್ಧ ಆರೋಪ: ತನಿಖೆಗೆ ಇಬ್ಬರು ಅಧಿಕಾರಿಗಳ ನೇಮಕ
ಚಿಕ್ಕಮಗಳೂರುಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕರ ವಿರುದ್ಧ ಇರುವ ಆರೋಪಗಳ ಬಗ್ಗೆ ತನಿಖೆ ನಡೆಸಲು ಇಬ್ಬರು ಅಧಿಕಾರಿ ಗಳನ್ನು ನೇಮಕ ಮಾಡಿ ತನಿಖೆ ನಡೆಸಬೇಕು ಎಂದು ಸಂಸದ ಕೋಟಾ ಶ್ರೀನಿವಾಸ್‌ ಪೂಜಾರಿ ಜಿಪಂ ಸಿಇಒಗೆ ಸೂಚನೆ ನೀಡಿದರು.
ಜಾತಿ ಗಣತಿ ಮರು ಸಮೀಕ್ಷೆ ಕ್ಯಾಬಿನೆಟ್‌ನಲ್ಲಿ ನಿರ್ಧಾರ: ಸಚಿವ
ಬಾಳೆಹೊನ್ನೂರು, ರಾಜ್ಯದಲ್ಲಿ ಜಾತಿ ಗಣತಿಯನ್ನು ಮರು ಸಮೀಕ್ಷೆ ಮಾಡುವ ಕುರಿತು ಗುರುವಾರ ನಡೆಯುವ ಸಚಿವ ಸಂಪುಟ ಸಭೆಯಲ್ಲಿ ಸೂಕ್ತ ನಿರ್ಧಾರ ಕೈಗೊಳ್ಳಲಾಗುವುದು ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣಪ್ರಕಾಶ್ ಪಾಟೀಲ್ ಹೇಳಿದರು.
ಇಡಿ ದಾಳಿ ಸ್ವಾಗತಿಸುತ್ತೇನೆ: ಸಿ.ಟಿ. ರವಿ
ಚಿಕ್ಕಮಗಳೂರು, ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದಿರುವ ಹಗರಣಕ್ಕೆ ಸಂಬಂಧಿಸಿದಂತೆ ಇಡಿ ದಾಳಿ ನಡೆಸಿರುವುದನ್ನು ಸ್ವಾಗತಿಸುತ್ತೇನೆ. ಜೊತೆಗೆ ತಪ್ಪು ಮಾಡಿದವರಿಗೆ ಶಿಕ್ಷೆಯಾಗಲಿ. ಪರಿಶಿಷ್ಟ ಪಂಗಡದ ಕಲ್ಯಾಣಕ್ಕೆ ಬಳಕೆಯಾಗಬೇಕಾದ ಹಣ ಚುನಾವಣೆ ಅಕ್ರಮಕ್ಕೆ ಬಳಕೆಯಾಗಿರುವುದು ದರೋಡೆಗಿಂತ ಕ್ರೂರವಾಗಿದೆ. ವ್ಯವಸ್ಥೆಯೊಳಗಿರುವವರೇ ಸೇರಿಕೊಂಡು ಮಾಡಿಸಿರುವ ದರೋಡೆ ಇದು. ಹೀಗಾಗಿ ಈ ಬಗ್ಗೆ ಸಮಗ್ರ ತನಿಖೆಯಾಗಬೇಕು ಎಂದು ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ಆಗ್ರಹಿಸಿದರು.
ವಿಶ್ವಕರ್ಮ ಯೋಜನೆಯಡಿ ಫಲಾನುಭವಿಗಳಿಗೆ ₹18.40 ಕೋಟಿ: ಸಂಸದ
ಚಿಕ್ಕಮಗಳೂರು ಜಿಲ್ಲೆಯಲ್ಲಿ ವಿಶ್ವಕರ್ಮ ಯೋಜನೆಯಡಿ ₹18.40 ಕೋಟಿಯನ್ನು ಫಲಾನುಭವಿಗಳ ಖಾತೆಗೆ ಜಮಾ ಮಾಡಲಾಗಿದೆ ಎಂದು ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಸಂಸದ ಕೋಟಾ ಶ್ರೀನಿವಾಸ್ ಪೂಜಾರಿ ಹೇಳಿದರು.
ಕಂದಾಯ ಇಲಾಖೆಯಲ್ಲಿ ಮಹತ್ತರ ಬದಲಾವಣೆ: ಶಾಸಕ ಜಿ.ಎಚ್.ಶ್ರೀನಿವಾಸ್
ತರೀಕೆರೆ, ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರದ ನೆರವಿನಿಂದ ಕಂದಾಯ ಇಲಾಖೆಯಲ್ಲಿ ಆಗುತ್ತಿರುವ ಮಹತ್ತರ ಮತ್ತು ಕ್ರಾಂತಿಕಾರಕ ಬದಲಾವಣೆ ಸಾರ್ವಜನಿಕರಿಗೆ ಹೆಚ್ಚು ಅನುಕೂಲವಾಗುತ್ತಿವೆ ಎಂದು ಶಾಸಕ ಜಿ.ಎಚ್. ಶ್ರೀನಿವಾಸ್ ಹೇಳಿದರು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • ...
  • 435
  • next >
Top Stories
ಪೇದೆ ಅಭ್ಯರ್ಥಿಗಳ ವಯಸ್ಸು 33 ಕ್ಕೆ ಏರಿಸಲು ಕ್ರಮ : ಡಾ.ಪರಮೇಶ್ವರ್
ನವೆಂಬರ್‌ ವೇಳೆಗೆ ಸಿಎಂ ಬದಲಾವಣೆ ಖಚಿತ : ಎಚ್. ವಿಶ್ವನಾಥ್‌ ಭವಿಷ್ಯ
ಜೆಡಿಎಸ್‌ ಪಕ್ಷಕ್ಕೆ ಬಲ ತುಂಬುವ ನಿಟ್ಟಿನಲ್ಲಿ ನಿಖಿಲ್‌ ನಾಳೆಯಿಂದ ರಾಜ್ಯ ಪ್ರವಾಸ
ಕಲ್ಯಾಣ ಕರ್ನಾಟಕ ಅಭಿವೃದ್ಧಿಗೂ ಒತ್ತು ಕೊಡಿ : ಖರ್ಗೆ
ಆಗುಂಬೆ ಘಾಟಿಯಲ್ಲಿ ಸೆ.30ರ ತನಕ ಭಾರಿ ವಾಹನ ಸಂಚಾರವಿಲ್ಲ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved