ಬಾಳೆಹೊನ್ನೂರ ರಾಜ್ಯ ಕಾಂಗ್ರೆಸ್ ನಾಯಕರು ನಾಟಕವಾಡುತ್ತಿದ್ದು, ಜನಾದೇಶ ದಿಕ್ಕರಿಸಿದ್ದಾರೆ. ಜನಾದೇಶಕ್ಕೆ ಬೆಲೆ ಕೊಟ್ಟಿಲ್ಲ. ಅವರಿಗೆ ನೈತಿಕತೆ ಇಲ್ಲ. ಇದೊಂದು ಭ್ರಷ್ಟ, ಲಜ್ಜೆಗೆಟ್ಟ, ಮರ್ಯಾದೆಯಿಲ್ಲದ ದೇಶದಲ್ಲಿರುವ ಏಕೈಕ ಸರ್ಕಾರ ಎಂದು ಕೇಂದ್ರ ರೈಲ್ವೇ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ ವಾಗ್ದಾಳಿ ನಡೆಸಿದರು.