• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chikkamagaluru

chikkamagaluru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ರಡ್ಡಿ ಲಿಂಗಾಯತ ಎಂದೇ ನಮೂದಿಸಿ: ರೇವಣಸಿದ್ದಪ್ಪ
ವಿದ್ಯಾರ್ಥಿಗಳು ಉದ್ಯೋಗಕ್ಕೆ ಬೇಕಾದ ಕೌಶಲ್ಯ ಬೆಳೆಸಿಕೊಳ್ಳಬೇಕು: ಉಷಾ ಸಲಹೆ
₹156 ಕೋಟಿ ಅನುದಾನದಿಂದ ಶಿಕ್ಷಣ ಕ್ಷೇತ್ರಕ್ಕೆ ಹೆಚ್ಚಿನ ಒತ್ತು: ಕೆ.ಎಸ್.ಆನಂದ್
ಶೃಂಗೇರಿಯಾದ್ಯಂತ ಓಡಾಡುತ್ತಿರುವ ಕಾಡಾನೆಗಳನ್ನು ತಕ್ಷಣ ಸ್ಥಳಾಂತರಿಸಿ
ಚನ್ನಾಪುರ ಗ್ರಾಮಸ್ಥರಿಂದ ತ್ಯಾಜ್ಯ ನೀರು ಸಂಸ್ಕರಣ ಘಟಕಕ್ಕೆ ವಿರೋಧ
ಪತಿ ಕೊಂದ ಪತ್ನಿ, ಪ್ರಿಯಕರನಿಗೆ ಜೀವಾವಧಿ ಶಿಕ್ಷೆ
ಸರ್.ಎಂ. ವಿಶ್ವೇಶ್ವರಯ್ಯನವರ ದೂರದೃಷ್ಟಿ, ಪರಿಶ್ರಮ ಎಲ್ಲರಿಗೂ ಪ್ರೇರಣೆ: ಸಿ.ಟಿ.ರವಿಯುವ ಪೀಳಿಗೆ ಪ್ರಜಾಪ್ರಭುತ್ವದ ಮಹತ್ವ ಅರಿಯಬೇಕು: ಎಸ್.ಎಲ್.ಭೋಜೇಗೌಡಕನ್ನಂಬಾಡಿ ಕಟ್ಟಿ ರೈತರ ಬದುಕು ಹಸನಾಗಿಸಿದ ಸರ್.ಎಂ.ವಿಶ್ವೇಶ್ವರಯ್ಯ: ಶಾಸಕ ಜಿ.ಎಚ್.ಶ್ರೀನಿವಾಸ್ಜಾತಿ ಲೆಕ್ಕಿಸದೇ ಕುರುಬ ಸಮಾಜದ ಇತಿಹಾಸ ರಚಿಸಿದ ಇಸ್ಮಾಯಿಲ್‌

ಇನ್ನಷ್ಟು ಸುದ್ದಿ

ಶಿಕ್ಷಣ ಪಡೆದವರು ಸಮಾಜದಲ್ಲಿ ಬೆಳೆಯಲು ಸಾಧ್ಯ: ಭಂಡಾರಿ ಶ್ರೀನಿವಾಸ್
ಕಡೂರು, ಯಾವ ವ್ಯಕ್ತಿ ಶಿಕ್ಷಣದಿಂದ ವಂಚಿತರಾಗಿರುತ್ತಾರೋ ಅಂತವರು ಮದ್ಯ ವ್ಯಸನಿಗಳಾಗುತ್ತಾರೆ ಎಂದು ಪುರಸಭೆ ಅಧ್ಯಕ್ಷ ಭಂಡಾರಿಶ್ರೀನಿವಾಸ್ ಅಭಿಪ್ರಾಯ ವ್ಯಕ್ತಪಡಿಸಿದರು.
ಸರ್ಕಾರಿ ಸೌಲಭ್ಯ ಸಿಗಲು ಅನಾಥರಿಗೆ ಆಧಾರ್ ಕಾರ್ಡು: ತಹಸೀಲ್ದಾರ್ ಡಾ.ನೂರಲ್ ಹುದಾ
ನರಸಿಂಹರಾಜಪುರ, ಮಾನವೀಯತೆ ದೃಷ್ಟಿಯಿಂದ ಅನಾಥಾಶ್ರಮದಲ್ಲಿರುವ ಅನಾಥರು ಸರ್ಕಾರದಿಂದ ಸಿಗುವ ಸೌಲಭ್ಯ ಪಡೆಯಲು ಅನುಕೂಲವಾಗುವಂತೆ ಆಧಾರ್ ಕಾರ್ಡು ಮಾಡಿಸುತ್ತಿರುವುದಾಗಿ ತಹಸೀಲ್ದಾರ್ ಡಾ.ನೂರುಲ್ ಹುದಾ ತಿಳಿಸಿದರು.
ಪಿಕಾರ್ಡ್ ಬ್ಯಾಂಕ್‌ಗೆ ₹೯೩.೮೦ ಲಕ್ಷ ನಿವ್ವಳ ಲಾಭ: ಎಚ್.ಎಸ್.ಇನೇಶ್
ಕೊಪ್ಪ, ''ಪ್ರಸ್ತುತ ವರ್ಷ ₹೯೩.೮೦ ಲಕ್ಷ ನಿವ್ವಳ ಲಾಭ ಬಂದಿದೆ. ಶೇ.೫೦.೨೮ ರಷ್ಟು ವಸೂಲಾತಿ ಸಾಧಿಸಿದೆ. ಶೇ.೯೮.೧೩ ರಷ್ಟು ಚಾಲ್ತಿ ಸಾಲ ವಸೂಲಿಯಾಗಿದೆ. ೨೦೨೫-೨೬ನೇ ಸಾಲಿಗೆ ಹೊಸ ಸಾಲದ ಆರ್ಥಿಕ ಹಂಚಿಕೆ ಸಿಕ್ಕಿದೆ. ಇದರ ಪ್ರಯೋಜನ ಪಡೆಯಬಹುದು. ಸದಸ್ಯರ ಸಹಕಾರದಿಂದ ಪಿಕಾರ್ಡ್ ಬ್ಯಾಂಕ್ ಪ್ರಗತಿಯಲ್ಲಿದೆ. ಅಭಿವೃದ್ಧಿಗಾಗಿ ಸಲಹೆ, ಸಹಕಾರ ಬಯಸುತ್ತೇನೆ ಎಂದು ಪ್ರಾಥಮಿಕ ಸಹಕಾರಿ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ಬ್ಯಾಂಕ್ (ಪಿಕಾರ್ಡ್) ಅಧ್ಯಕ್ಷ ಎಚ್.ಎಸ್. ಇನೇಶ್ ಹೇಳಿದರು.
ಲೋಕ ಅದಾಲತ್ ನಲ್ಲಿ ಪ್ರಕರಣ ರಾಜಿಯಾದರೆ ಶುಲ್ಕ ವಾಪಾಸ್‌: ರಘುನಾಥ ಗೌಡ
ನರಸಿಂಹರಾಜಪುರ, ನ್ಯಾಯಾಲಯದಲ್ಲಿ ನಡೆಯುವ ಲೋಕ ಅದಾಲತ್‌ದಲ್ಲಿ ಉಭಯ ಕಕ್ಷಿದಾರರು ರಾಜಿ ಮಾಡಿಕೊಂಡಲ್ಲಿ ಅವರು ನ್ಯಾಯಾಲಯಕ್ಕೆ ಕಟ್ಟಿದ ಶುಲ್ಕವನ್ನು ಸಂಪೂರ್ಣವಾಗಿ ಹಿಂದಿರುಗಿಸಲಾಗುವುದು ಎಂದು ಹಿರಿಯ ಸಿವಿಲ್ ನ್ಯಾಯಾಧೀಶ ಕೆ.ಟಿ. ರಘುನಾಥ್‌ಗೌಡ ಹೇಳಿದರು.
ರಾಜ್ಯದಲ್ಲಿ ತಾಲೀಬಾನ್ ರೀತಿ ಆಡಳಿತ: ಆರೋಪ
ತರೀಕೆರೆ, ರಾಜ್ಯದಲ್ಲಿ ತಾಲೀಬಾನ್ ರೀತಿ, ಹಿಂದುತ್ವದ ವಿರೋಧಿ ಆಡಳಿತ ನಡೆಸಲಾಗುತ್ತಿದೆ ಎಂದು ಮಾಜಿ ಶಾಸಕ ಡಿ.ಎಸ್.ಸುರೇಶ್ ಆರೋಪಿಸಿದರು.
ಪ್ರಜಾಪ್ರಭುತ್ವ ವಿಶ್ವದ ಬಹು ದೊಡ್ಡ ಅಸ್ತ್ರ: ಶಿವಾನಂದಸ್ವಾಮಿ
ಚಿಕ್ಕಮಗಳೂರು, ಪ್ರಜೆಗಳೇ ಪ್ರಜೆಗಳಿಗಾಗಿ ಆಳ್ವಿಕೆ ಮಾಡಿಕೊಳ್ಳುವ ವ್ಯವಸ್ಥೆಯಾದ ಪ್ರಜಾಪ್ರಭುತ್ವ ಇಡೀ ವಿಶ್ವದಲ್ಲಿ ಬಹು ದೊಡ್ಡ ಅಸ್ತ್ರ ಎಂದು ಜಿಲ್ಲಾ ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಎಂ.ಸಿ.ಶಿವಾನಂದಸ್ವಾಮಿ ಹೇಳಿದರು.
ಸಹಕಾರಿ ಕ್ಷೇತ್ರದಲ್ಲಿ ಜವಾಬ್ದಾರಿ, ವಿಶ್ವಾಸಾರ್ಹತೆ ಅಳವಡಿಸಿಕೊಳ್ಳಿ : ನಂಜನಗೌಡ
ಚಿಕ್ಕಮಗಳೂರು, ಸಹಕಾರಿ ಕ್ಷೇತ್ರದಲ್ಲಿರುವವರು ಜವಾಬ್ದಾರಿ, ವಿಶ್ವಾಸಾರ್ಹತೆ, ಪಾರದರ್ಶಕತೆ ಮತ್ತು ಪ್ರಾಮಾಣಿಕತೆ ಅಳವಡಿಸಿಕೊಂಡರೆ ಮಾತ್ರ ಸಹಕಾರ ಚಳುವಳಿಗೆ ಕಳಂಕ ಬರುವುದಿಲ್ಲ ಎಂದು ಸೌಹಾರ್ದ ಸಂಯುಕ್ತ ಸಹಕಾರಿ ರಾಜ್ಯಾಧ್ಯಕ್ಷ ಜಿ. ನಂಜನಗೌಡ ಹೇಳಿದರು.
ಉಪ ಪಂಗಡ ಬದಿಗೊತ್ತಿ ಕುರುಬ ಎಂದೇ ನಮೂದಿಸಬೇಕು: ಎ.ಎನ್‌. ಮಹೇಶ್‌
ಚಿಕ್ಕಮಗಳೂರುಸದ್ಯದಲ್ಲೇ ನಡೆಯಲಿರುವ ಜಾತಿ ಗಣತಿ ಸಮೀಕ್ಷೆಯಲ್ಲಿ ಕುರುಬ ಸಮುದಾಯದವರು ತಮ್ಮ ಉಪ ಪಂಗಡಗಳನ್ನು ಬದಿಗೊತ್ತಿ ಕುರುಬ ಎಂದೇ ನಮೂದಿಸಬೇಕು ಎಂದು ರಾಜ್ಯ ಪರಿಸರ ತಜ್ಞರ ಮೌಲ್ಯಮಾಪನ ಸಮಿತಿ ಅಧ್ಯಕ್ಷ ಎ.ಎನ್. ಮಹೇಶ್ ಮನವಿ ಮಾಡಿದರು.
ಶೃಂಗೇರಿಯಲ್ಲಿ 22 ರಿಂದ ಅ.3ರವರೆಗೆ ನವರಾತ್ರಿ ಉತ್ಸವ.
ಶೃಂಗೇರಿದಕ್ಷಿಣಾಮ್ನಾಯ ಶ್ರೀ ಶಾರದಾ ಪೀಠದಲ್ಲಿ ಪ್ರತಿವರ್ಷದಂತೆ ಈ ವರ್ಷವೂ ಸೆ.22 ರಿಂದ ಅ. 3 ರವರೆಗೆ ಶರನ್ನವರಾತ್ರಿ ಮಹೋತ್ಸವ ನಡೆಯಲಿದೆ.
ಯುವಜನರು ಈ ದೇಶದ ಶಕ್ತಿ: ಎನ್.ಮುಬಾರಕ್
ಬೀರೂರು, ಸಾಮಾಜಿಕ ಗೌರವ ತರುವ ಮೌಲ್ಯಯುತ ಶಿಕ್ಷಣ ಇಂದಿನ ವಿದ್ಯಾರ್ಥಿಗಳಿಗೆ ಅತ್ಯಂತ ಅವಶ್ಯಕ. ಯುವಕರು ಈ ದೇಶದ ಶಕ್ತಿಯಾಗಿದ್ದು ಅವರೇ ಈ ದೇಶದ ಆಸ್ತಿ ಎಂದು ಪುರಸಭಾ ಆಶ್ರಯ ಸಮಿತಿ ಸದಸ್ಯ ಹಾಗೂ ಜಿ.ಎಫ್.ಜಿಸಿ ಕಾಲೇಜಿನ ಸಿಡಿಸಿ ಸದಸ್ಯ ಎನ್.ಮುಬಾರಕ್ ತಿಳಿಸಿದರು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • ...
  • 505
  • next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved