• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chikkamagaluru

chikkamagaluru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸರ್ಕಾರದ ಯೋಜನೆಗಳು ಪರಿಣಾಮಕಾರಿ ಅನುಷ್ಠಾನ ಅಗತ್ಯ: ಜುಬೇದಾ ಸಲಹೆ
ಮಕ್ಕಳನ್ನು ಉತ್ತಮ ನಾಗರಿಕರಾಗಿಸುವುದು ನಮ್ಮ ಜವಾಬ್ದಾರಿ: ಪಿ.ಜೆ.ಆಂಟೋನಿ
ಗಿಡಮರಗಳನ್ನು ಬೆಳೆಸಿ ಕೋಟ್ಯಂತರ ಜನರಿಗೆ ಉತ್ತಮ ಪರಿಸರ ನೀಡಿದ ವೃಕ್ಷಮಾತೆ: ವಸಂತಕುಮಾರ್
ಮಕ್ಕಳ ಪ್ರತಿಭೆ ಗುರುತಿಸಿ ಪ್ರೋತ್ಸಾಹಿಸಿ: ದಿವಾಕರ ಭಟ್
ರೈತರ ಸಮಸ್ಯೆ ಪರಿಹಾರಕ್ಕೆ ಶೃಂಗೇರಿ ಕ್ಷೇತ್ರ ಮಟ್ಟದ ರೈತ ಒಕ್ಕೂಟ ರಚನೆ: ಗದ್ದೇಮನೆ ವಿಶ್ವನಾಥ್
ಯುಜಿಡಿ, ಅಮೃತ್ ಕಾಮಗಾರಿ ಶೀಘ್ರ ಪೂರ್ಣ: ಶಾಸಕ ತಮ್ಮಯ್ಯ
ಭಾಷೆಯನ್ನು ವ್ಯಾಪಾರದ ವಸ್ತುವಾಗಿ ಕಾಣಬಾರದು: ಚಕ್ರವರ್ತಿವಿದ್ಯಾರ್ಥಿಗಳು ನಿರಂತರ ಪರಿಶ್ರಮದಿಂದ ಉನ್ನತ ಹುದ್ದೆ ಅಲಂಕರಿಸಿ: ಮಾಜಿ ಶಾಸಕ ಡಿ.ಎಸ್.ಸುರೇಶ್ಸಹಕಾರಿ ವ್ಯವಸ್ಥೆ ದೇಶದ ಆರ್ಥಿಕತೆಗೆ ಪೂರಕ: ವೆಂಕಟೇಶ್ಗುಣಾತ್ಮಕ ಶಿಕ್ಷಣಕ್ಕಾಗಿ ರಾಜ್ಯಾದ್ಯಂತ ಏಕ ಕಾಲದಲ್ಲಿ ಪೋಷಕ ಶಿಕ್ಷಕರ ಮಹಾ ಸಭೆ: ಜುಬೇದಾ

ಇನ್ನಷ್ಟು ಸುದ್ದಿ

ಮಾದಕ ವಸ್ತುಗಳ ನಿಯಂತ್ರಣಕ್ಕೆ ಪೊಲೀಸರಿಗೆ ಜನರ ಸಹಕಾರ ಅಗತ್ಯ: ಜಯಕುಮಾರ್
ತರೀಕೆರೆ, ಗಾಂಜಾ, ಅಫೀಮು ಮತ್ತಿತರೆ ಮಾದಕ ವಸ್ತುಗಳ ನಿಯಂತ್ರಣಕ್ಕೆ ಪೊಲೀಸ್ ಇಲಾಖೆ ಜೊತೆಗೆ ಸಾರ್ವಜನಿಕರ ಸಹಕಾರ ಅಗತ್ಯ ಎಂದು ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಯಕುಮಾರ್ ಹೇಳಿದರು.
ಬಿಹಾರ ಎನ್ ಡಿಎ ಗೆಲುವು: ಕಡೂರು ಬಿಜೆಪಿ ವಿಜಯೋತ್ಸವ ಆಚರಣೆ
ಕಡೂರುದೇಶದ ಸಮಗ್ರತೆ ಮತ್ತು ಸುಭದ್ರತೆ ದೃಷ್ಟಿಯಿಂದ ಬಿಹಾರ ಮತದಾರರು ಎನ್ ಡಿಎಗೆ ಅಭೂತಪೂರ್ವ ಗೆಲುವು ನೀಡುವ ಮೂಲಕ ಎಸ್ಐಆರ್ ವಿರುದ್ಧ ವಿಪಕ್ಷಗಳು ಮಾಡಿದ ಟೀಕೆಗೆ ತಕ್ಕ ಉತ್ತರ ನೀಡಿದ್ದಾರೆ ಎಂದು ಮಂಡಲ ಬಿಜೆಪಿ ಅಧ್ಯಕ್ಷ ದೇವಾನಂದ್ ಅಭಿಪ್ರಾಯಪಟ್ಟರು.
ಅಪಪ್ರಚಾರ ಮಾಡಿದ ಕಾಂಗ್ರೆಸ್‌ಗೆ ತಕ್ಕ ಪಾಠ: ಅರುಣ ಕುಮಾರ್
ನರಸಿಂಹರಾಜಪುರ, ದೇಶದ ಉದ್ದಕ್ಕೂ ಬಿಜೆಪಿ ಪಕ್ಷದವರನ್ನು ಮತ ಚೋರಿ ಎಂದು ಅಪಪ್ರಚಾರ ಮಾಡುತ್ತಿದ್ದ ಕಾಂಗ್ರೆಸ್ ಗೆ ಬಿಹಾರ ಮತ ದಾರರು ತಕ್ಕ ಪಾಠ ಕಲಿಸಿದ್ದಾರೆ ಎಂದು ಬಿಜೆಪಿ ರಾಜ್ಯ ಪರಿಷತ್ ಸದಸ್ಯ ಅರುಣಕುಮಾರ್ ತಿಳಿಸಿದರು.
ಜವಾಬ್ದಾರಿಯಿಂದ ಕಾರ್ಯ ನಿರ್ವಹಿಸದವರ ವಿರುದ್ಧ ಕ್ರಮವಹಿಸಿ: ಶಾಸಕ ಕೆ.ಎಸ್. ಆನಂದ್
ಬೀರೂರು, ಕಡೂರು ತಾಲೂಕಿನಲ್ಲಿ ಯಾವ ನಾಡಕಚೇರಿಯ ಗ್ರಾಮ ಲೆಕ್ಕಿಗರು, ಕಂದಾಯ ನಿರೀಕ್ಷಕರು ಅಧಿಕಾರಿಗಳು ಸರಿಯಾಗಿ ಜವಾಬ್ದಾರಿಯುತರಾಗಿ ಕಾರ್ಯನಿರ್ವಹಿಸುದಿಲ್ಲವೋ ಅಂತಹ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮ ಜರುಗಿಸುವಂತೆ ತಹಸೀಲ್ದಾರ್ ಪೂರ್ಣಿಮ ಅವರಿಗೆ ಶಾಸಕ ಕೆ.ಎಸ್.ಆನಂದ್ ಸೂಚಿಸಿದರು.
ಬಿರ್ಸಾ ಮುಂಡಾ ಬುಡಕಟ್ಟು ಜನಾಂಗದ ಅಸಾಮಾನ್ಯ ಮಹಾ ಪುರುಷ: ಎಚ್.ಡಿ.ತಮ್ಮಯ್ಯ
ಚಿಕ್ಕಮಗಳೂರು, ಭಗವಾನ್ ಬಿರ್ಸಾ ಮುಂಡಾ ಸಾಮಾನ್ಯರಾಗಿ ಹುಟ್ಟಿದ ಅಸಾಮಾನ್ಯ ಮಹಾ ಪುರುಷ. ಬಾಲ್ಯದಿಂದಲೇ ಸಮಾಜದ ಕಟ್ಟ ಕಡೆಯ ಶೋಷಿತ ವರ್ಗದವರ ಧ್ವನಿಯಾಗಿ ಕಾರ್ಯ ನಿರ್ವಹಿಸಿದವರು ಎಂದು ಶಾಸಕ ಎಚ್,ಡಿ. ತಮ್ಮಯ್ಯ ಹೇಳಿದರು.
ಪುರಸಭೆ, ಪ.ಪಂ.ಗೆ ನೇಮಿಸಿದ ಆಡಳಿತಾಧಿಕಾರಿ ಹಿಂಪಡೆಯಲು ಮನವಿ
ಚಿಕ್ಕಮಗಳೂರು; ಅವಧಿ ಪೂರ್ವ ಪುರಸಭೆ ಹಾಗೂ ಪಟ್ಟಣ ಪಂಚಾಯಿತಿಗಳಿಗೆ ಮಾಡಿರುವ ಆಡಳಿತಾಧಿಕಾರಿಗಳ ನೇಮಕ ಹಿಂಪಡೆಯಬೇಕು ಎಂದು ವಿವಿಧ ಪುರಸಭೆ, ಪಟ್ಟಣ ಪಂಚಾಯಿತಿ ಆಡಳಿತ ಮಂಡಳಿ ಪದಾಧಿಕಾರಿಗಳು ಶನಿವಾರ ಅಪರ ಜಿಲ್ಲಾಧಿಕಾರಿ ನಾರಾಯಣ ಕನಕರಡ್ಡಿ ಮುಖಾಂತರ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು.
ಓದಿನ ಹವ್ಯಾಸ ಉಳ್ಳವರಿಗೆ ಗ್ರಂಥಾಲಯ ಪುಸ್ತಕಗಳೇ ಸಿಹಿ
ಚಿಕ್ಕಮಗಳೂರುಓದಿನ ಹವ್ಯಾಸ ಉಳ್ಳವರಿಗೆ ಗ್ರಂಥಾಲಯದ ಪುಸ್ತಕಗಳು ಸಿಹಿ ಯಾದರೆ, ಕಾಲಹರಣ ಅಥವಾ ಒತ್ತಡದ ಮನೋಭಾವದಿಂದ ಬರುವ ಓದುಗರರಿಗೆ ಕಹಿಯಾಗಲಿದೆ ಎಂದು ಐಡಿಎಸ್‌ಜಿ ನಿವೃತ್ತ ಪ್ರಾಂಶುಪಾಲ ಡಾ.ಎಸ್.ಇ.ನಟರಾಜ್ ಅಭಿಪ್ರಾಯ ಪಟ್ಟರು.
ಪ್ರೋಟೀನ್ ಕೊರತೆಯಿಂದ ಮಕ್ಕಳಲ್ಲಿ ಅಪೌಷ್ಠಿಕತೆ: ಡಾ.ಚೆನ್ನಬಸಪ್ಪ ಎಂ.ಜಿ.
ತರೀಕೆರೆ, ಅಗತ್ಯವಿರುವ ಪೋಷಕಾಂಶಗಳು, ಕ್ಯಾಲೋರಿಗಳು ಅಥವಾ ಪ್ರೋಟೀನ್ ಕೊರತೆಯಿಂದ ಮಕ್ಕಳಲ್ಲಿ ಅಪೌಷ್ಟಿಕತೆ ಉಂಟಾಗುತ್ತದೆ. ಇದು ಜಾಗತಿಕ ಸಮಸ್ಯೆಯಾಗಿದೆ ಎಂದು ಪಟ್ಟಣದ ಸಾರ್ವಜನಿಕ ಆಸ್ಪತ್ರೆ ಅಡಳಿತ ವೈದ್ಯಾಧಿಕಾರಿ ಡಾ.ಚೆನ್ನಬಸಪ್ಪ ಎಂ.ಜಿ.ಹೇಳಿದ್ದಾರೆ.
ಶಾಲಾ ಮಕ್ಕಳಿಗೆ ಉತ್ತಮ ಶಿಕ್ಷಣಕ್ಕೆ ಉತ್ತೇಜನ: ಎಚ್.ಡಿ. ತಮ್ಮಯ್ಯ
ಚಿಕ್ಕಮಗಳೂರುಸಮಾಜದ ಕಟ್ಟ ಕಡೆ ವ್ಯಕ್ತಿಗಳ ಕುಟುಂಬದ ಮಕ್ಕಳು ಉತ್ತಮ ಶಿಕ್ಷಣ ಪಡೆಯಬೇಕೆಂಬ ಉದ್ದೇಶದಿಂದ ಸರ್ಕಾರ ಕರ್ನಾಟಕ ಪಬ್ಲಿಕ್ ಶಾಲೆ ಸೇರಿದಂತೆ ವಿವಿಧ ವಸತಿ ಶಾಲೆಗಳ ಪ್ರಾರಂಭೋತ್ಸವಕ್ಕೆ ಉತ್ತೇಜನ ನೀಡಿದೆ ಎಂದು ಶಾಸಕ ಎಚ್.ಡಿ. ತಮ್ಮಯ್ಯ ತಿಳಿಸಿದರು.
ಜೀವಿತದ ಕೊನೆವರೆಗೂ ಅರಿವಿನ ದಾಸೋಹ ನೀಡಿದ ಶಿಕ್ಷಕಿ ರಹಮತ್ ಖಾತೂನ್: ಕೆ.ಟಿ. ಎಲ್ದೋ
ನರಸಿಂಹರಾಜಪುರ, ಜೀವನ್ ಜ್ಯೋತಿ ಪ್ರೌಢ ಶಾಲೆ ವಿಜ್ಞಾನ ಶಿಕ್ಷಕಿಯಾಗಿದ್ದ ರಹಮತ್ ಖಾತೂನ್ ತಮ್ಮ ಜೀವಿತದ ಕೊನೆ ಅವಧಿವರೆಗೂ ಮಕ್ಕಳಿಗೆ ಅರಿವಿನ ದಾಸೋಹ ನೀಡಿದ್ದರು ಎಂದು ಜೀವನ್ ಜ್ಯೋತಿ ಆಂಗ್ಲ ಮಾದ್ಯಮ ಪ್ರೌಢ ಶಾಲೆ ಆಡಳಿತ ಮಂಡಳಿ ಕಾರ್ಯದರ್ಶಿ ಕೆ.ಟಿ.ಎಲ್ದೋ ತಿಳಿಸಿದರು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • ...
  • 554
  • next >
Top Stories
ಬ್ರಿಟಿಷರ ಕೈಯಲ್ಲೇ ಆಗಿರಲಿಲ್ಲ ಆರೆಸ್ಸೆಸ್‌ ನಿಷೇಧ
ಸರ್‌ ನವೆಂಬರ್ ಕ್ರಾಂತಿ ; ಏನು ? ಕೇಳಿಸ್ತಿಲ್ಲ ! - ಸಲೀಂ ಅಹಮದ್‌
ಮುಂದಿನ ವರ್ಷ ಅಕ್ಕಿ ಬೆಲೆ ಇನ್ನಷ್ಟು ಏರಿಕೆ?
ಅಂಗವಿಕಲತೆ ಮೆಟ್ಟಿ ನಿಂತ ಶಿವಮೊಗ್ಗದ ಕನ್ನಡ ಪ್ರೇಮಿ
ರಾಜ್ಯದಲ್ಲಿ ಹೆಚ್ಚುತ್ತಿದೆ ಚಳಿ, ಬೀದರಲ್ಲಿ 10 ಡಿಗ್ರಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved