• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chikkamagaluru

chikkamagaluru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮಹಿಳೆಯರು ಉದ್ಯಮಶೀಲತೆ ಬೆಳೆಸಿಕೊಂಡರೆ ದೇಶದ ಅಭಿವೃದ್ಧಿಗೆ ಪೂರಕ: ಎಂ.ಜೆ.ದಿನೇಶ್
ಚರ್ಚೆ- ರಸಪ್ರಶ್ನೆ ವೈಚಾರಿಕತೆ ವೃದ್ಧಿಸುತ್ತವೆ: ಕೆ.ಮಂಜುಳ
ಪ್ರತಿಭಾ ಕಾರಂಜಿ ಆಯೋಜನೆಗೆ ಬಿಇಒ ಮೆಚ್ಚುಗೆ
ಪ್ರಾಣಿ ಸಂಘರ್ಷ ತಡೆಯಲು ಸಿಎಂ ಸೂಚನೆ: ರಾಜೇಗೌಡ
ಮಾದಕ ವಸ್ತುಗಳಿಂದ ವಿದ್ಯಾರ್ಥಿಗಳು ದೂರವಿರಲು ನ್ಯಾ.ವಿ.ಉರ್ಮಿಳಾ ಕರೆ
55 ಸಾವಿರ ಹೆಕ್ಚೇರ್‌ ನಲ್ಲಿ ಅರಣ್ಯ-ಕಂದಾಯ ಭೂಮಿ ಗಡಿ ಗುರುತಿಗೆ ಟಾಸ್ಕ್ ಪೋಸ್‌ ರ್ ರಚನೆ: ಟಿ.ಡಿ.ರಾಜೇಗೌಡ
ನರಸಿಂಹರಾಜಪುರದ 8 ಗ್ರಾಪಂಗೆ ತಲಾ ₹45 ಲಕ್ಷ ಅನುದಾನ ಬಿಡುಗಡೆ: ಶಾಸಕ ಟಿ.ಡಿ.ರಾಜೇಗೌಡಅಮಾಯಕ ಬಾಲಕನ ಸಾವಿನ ತನಿಖೆಗೆ ಆಗ್ರಹಿಸಿ ದಸಂಸ ಪ್ರತಿಭಟನೆರಾಜ್ಯದ ಕಾಂಗ್ರೆಸ್ ನಾಯಕರ ಅವಹೇಳನ ಖಂಡಿಸಿ ಪ್ರತಿಭಟನೆಅಧಿಕಾರಿಗಳ ಗೈರು: ಬಿ.ಕಣಬೂರು ಗ್ರಾಮ ಸಭೆ ಮುಂದೂಡಿಕೆ

ಇನ್ನಷ್ಟು ಸುದ್ದಿ

ಸರ್ಕಾರದ ಯೋಜನೆಗಳು ಪರಿಣಾಮಕಾರಿ ಅನುಷ್ಠಾನ ಅಗತ್ಯ: ಜುಬೇದಾ ಸಲಹೆ
ನರಸಿಹಂರಾಜಪುರಸರ್ಕಾರದ ಸಂಸ್ಥೆಗಳಿಂದ ನೀಡುವ ತರಬೇತಿ ಪಡೆದ ಅಂಗನವಾಡಿ ಕಾರ್ಯಕರ್ತೆಯರು ಸರ್ಕಾರಿ ಯೋಜನೆಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಬೇಕು ಎಂದು ಪ.ಪಂ. ಅಧ್ಯಕ್ಷೆ ಜುಬೇದಾ ಅಂಗನವಾಡಿ ಕಾರ್ಯಕರ್ತೆಯರಿಗೆ ಕರೆ ನೀಡಿದರು.
ಮಕ್ಕಳನ್ನು ಉತ್ತಮ ನಾಗರಿಕರಾಗಿಸುವುದು ನಮ್ಮ ಜವಾಬ್ದಾರಿ: ಪಿ.ಜೆ.ಆಂಟೋನಿ
ನರಸಿಂಹರಾಜಪುರ, ಮಕ್ಕಳೇ ಈ ದೇಶದ ಸಂಪತ್ತಾಗಿದ್ದು ಅವರನ್ನು ದೇಶದ ಉತ್ತಮ ನಾಗರಿಕರನ್ನಾಗಿ ಮಾಡುವುದು ಎಲ್ಲರ ಜವಬ್ದಾರಿ ಯಾಗಿದೆ ಎಂದು ದೀಪ್ತಿ ಶಿಕ್ಷಣ ಸಂಸ್ಥೆ ಉಪಾಧ್ಯಕ್ಷ ಪಿ.ಜೆ.ಆಂಟೋನಿ ತಿಳಿಸಿದರು.
ಗಿಡಮರಗಳನ್ನು ಬೆಳೆಸಿ ಕೋಟ್ಯಂತರ ಜನರಿಗೆ ಉತ್ತಮ ಪರಿಸರ ನೀಡಿದ ವೃಕ್ಷಮಾತೆ: ವಸಂತಕುಮಾರ್
ತರೀಕೆರೆವೃಕ್ಷಮಾತೆ ಸಾಲುಮರ ತಿಮ್ಮಕ್ಕ ಗಿಡಮರಗಳನ್ನು ಬೆಳೆಸುವ ಮೂಲಕ ಕೋಟ್ಯಂತರ ಜನರಿಗೆ ಉತ್ತಮ ಪರಿಸರ ನೀಡಿದ್ದಾರೆ. ಮರಗಳನ್ನು ಮಕ್ಕಳಂತೆ ಬೆಳೆಸಿದ್ದಾರೆ ಎಂದು ಪುರಸಭೆ ಅಧ್ಯಕ್ಷ ವಸಂತಕುಮಾರ್ ಹೇಳಿದರು.
ಮಕ್ಕಳ ಪ್ರತಿಭೆ ಗುರುತಿಸಿ ಪ್ರೋತ್ಸಾಹಿಸಿ: ದಿವಾಕರ ಭಟ್
ಶೃಂಗೇರಿ ಮಕ್ಕಳು ಮನುಕುಲದ ಮೊಳಕೆಗಳು. ಮಕ್ಕಳಲ್ಲಿ ವಿವಿಧ ರೀತಿ ಸುಪ್ತ ಪ್ರತಿಭೆಗಳು ಅಡಗಿರುತ್ತದೆ.ಅವರಲ್ಲಿನ ಪ್ರತಿಭೆ ಗುರುತಿಸಿ ಪ್ರೋತ್ಸಾಹಿಸಬೇಕು ಎಂದು ಶೃಂಗೇರಿ ಪಟ್ಟಣದ ಸರ್ಕಾರಿ ಹಿರಿಯ ಪ್ರಾಥಮಿಕ ಬಾಲಕಿಯರ ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ದಿವಾಕರ ಭಟ್ ಹೇಳಿದರು.
ರೈತರ ಸಮಸ್ಯೆ ಪರಿಹಾರಕ್ಕೆ ಶೃಂಗೇರಿ ಕ್ಷೇತ್ರ ಮಟ್ಟದ ರೈತ ಒಕ್ಕೂಟ ರಚನೆ: ಗದ್ದೇಮನೆ ವಿಶ್ವನಾಥ್
ನರಸಿಂಹರಾಜಪುರ, ರೈತರ ಸಮಸ್ಯೆ ಪರಿಹಾರಕ್ಕಾಗಿ ಕೊಪ್ಪ, ನರಸಿಂಹರಾಜಪುರ, ಶೃಂಗೇರಿ ತಾಲೂಕು ಸೇರಿ ಶೃಂಗೇರಿ ಕ್ಷೇತ್ರ ರೈತ ಒಕ್ಕೂಟ ರಚನೆ ಮಾಡಿದ್ದೇವೆ ಎಂದು ಶೃಂಗೇರಿ ಕ್ಷೇತ್ರ ರೈತ ಒಕ್ಕೂಟದ ನೂತನ ಅಧ್ಯಕ್ಷ ವಕೀಲ ಗದ್ದೇಮನೆ ವಿಶ್ವನಾಥ್ ತಿಳಿಸಿದರು.
ಯುಜಿಡಿ, ಅಮೃತ್ ಕಾಮಗಾರಿ ಶೀಘ್ರ ಪೂರ್ಣ: ಶಾಸಕ ತಮ್ಮಯ್ಯ
ಚಿಕ್ಕಮಗಳೂರುನಗರ ವ್ಯಾಪ್ತಿಯಲ್ಲಿ ಒಳ ಚರಂಡಿ ಕಾಮಗಾರಿ 2012ರಲ್ಲಿ ಆರಂಭಗೊಂಡ 13 ವರ್ಷದಿಂದ ಪೂರ್ಣಗೊಂಡಿಲ್ಲ. ಹಾಗೆಯೇ ಅಮೃತ್ ಯೋಜನೆ ಕಾಮಗಾರಿ 2015 ರಲ್ಲಿ ಆರಂಭವಾಗಿ 10 ವರ್ಷದಿಂದ ನಡೆಯುತ್ತಿದೆ. ಶೀಘ್ರವೇ ಈ ಎರಡೂ ಕಾಮಗಾರಿಗಳನ್ನು ಪೂರ್ಣಗೊಳಿಸಲಾಗುವುದು ಎಂದು ಶಾಸಕ ಎಚ್.ಡಿ. ತಮ್ಮಯ್ಯ ಹೇಳಿದರು.
ಭಾಷೆಯನ್ನು ವ್ಯಾಪಾರದ ವಸ್ತುವಾಗಿ ಕಾಣಬಾರದು: ಚಕ್ರವರ್ತಿ
ತರೀಕೆರೆ, 2500 ವರ್ಷಕ್ಕಿಂತಲೂ ಅಧಿಕವಾದ ಇತಿಹಾಸ ಹೊಂದಿರುವ ನಮ್ಮ ಕನ್ನಡ ಭಾಷೆ ಉಳಿವಿಗೆ ನಾವು ಹೋರಾಟ ಮಾಡಬೇಕೆನ್ನು ವುದಕ್ಕಿಂತ, ನಾವು ಮತ್ತು ನಮ್ಮ ಮುಂದಿನ ಪೀಳಿಗೆ ನೆಮ್ಮದಿಯಾಗಿ ಇಲ್ಲಿ ಬದುಕು ಕಟ್ಟಿಕೊಳ್ಳಬೇಕೆಂದರೆ, ಕನ್ನಡ ಭಾಷೆ ನಮ್ಮಗಳಿಗೆ ಅವಶ್ಯ ಎಂದು ಕಾದಂಬರಿಕಾರ ಚಕ್ರವರ್ತಿ.ಸಿ. ಹೇಳಿದರು.
ವಿದ್ಯಾರ್ಥಿಗಳು ನಿರಂತರ ಪರಿಶ್ರಮದಿಂದ ಉನ್ನತ ಹುದ್ದೆ ಅಲಂಕರಿಸಿ: ಮಾಜಿ ಶಾಸಕ ಡಿ.ಎಸ್.ಸುರೇಶ್
ತರೀಕೆರೆ, ವಿದ್ಯಾರ್ಥಿಗಳಾದ ನೀವೆಲ್ಲರೂ ನಿರಂತರ ಪರಿಶ್ರಮದ ಮೂಲಕ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಸಿದ್ಧತೆ ನಡೆಸಿ ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು ಎಂದು ಮಾಜಿ ಶಾಸಕ ಡಿ.ಎಸ್.ಸುರೇಶ್ ಸಲಹೆ ನೀಡಿದರು.
ಸಹಕಾರಿ ವ್ಯವಸ್ಥೆ ದೇಶದ ಆರ್ಥಿಕತೆಗೆ ಪೂರಕ: ವೆಂಕಟೇಶ್
ಬಾಳೆಹೊನ್ನೂರು, ಸಹಕಾರ ವ್ಯವಸ್ಥೆ ದೇಶದ ಆರ್ಥಿಕತೆಗೆ ಪೂರಕವಾಗಿದೆ ಎಂದು ಪಿಎಸಿಎಸ್ ಅಧ್ಯಕ್ಷ ಕೆ.ಕೆ.ವೆಂಕಟೇಶ್ ಹೇಳಿದರು.ಪಟ್ಟಣದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಲ್ಲಿ ನಡೆದ ಸಹಕಾರ ಸಪ್ತಾಹದಲ್ಲಿ ಸಹಕಾರಿ ಧ್ವಜಾರೋಹಣ ನೆರವೇರಿಸಿ ಮಾತನಾಡಿದರು. ದೇಶದ ಬೆಳವಣಿಗೆಗೆ ಸಹಕಾರ ಕ್ಷೇತ್ರ ತನ್ನದೇ ಆದ ವಿಶೇಷ ಕೊಡುಗೆ ನೀಡಿದೆ. ದೇಶದಲ್ಲಿ ಎಲ್ಲ ಕ್ಷೇತ್ರ ಕ್ಕಿಂತ ಸಹಕಾರ ಕ್ಷೇತ್ರ ಇಂದು ಮುಂಚೂಣಿಯಲ್ಲಿದೆ. ದೇಶದ ಬೆಳವಣಿಗೆಗೆ ತನ್ನದೇ ಆದ ಕೊಡುಗೆ ನೀಡುತ್ತಿದೆ. ಸ್ಥಳೀಯ ಸಹಕಾರ ಸಂಘಗಳಲ್ಲಿ ರೈತರಿಗೆ ಬೇಕಾದ ಎಲ್ಲ ಸವಲತ್ತು ದೊರೆಯುವಂತಾಗಬೇಕು.
ಗುಣಾತ್ಮಕ ಶಿಕ್ಷಣಕ್ಕಾಗಿ ರಾಜ್ಯಾದ್ಯಂತ ಏಕ ಕಾಲದಲ್ಲಿ ಪೋಷಕ ಶಿಕ್ಷಕರ ಮಹಾ ಸಭೆ: ಜುಬೇದಾ
ನರಸಿಂಹರಾಜಪುರ, ಗುಣಾತ್ಮಕ, ಹೆಚ್ಚು ಮೌಲ್ಯಯುತ ಶಿಕ್ಷಣಕ್ಕಾಗಿ ಮಕ್ಕಳ ದಿನಾಚರಣೆ ದಿನದಂದೇ ರಾಜ್ಯ ಸರ್ಕಾರ ಏಕ ಕಾಲದಲ್ಲಿ ಎಲ್ಲಾ ಶಾಲೆಗಳಲ್ಲೂ ಪೋಷಕ ಶಿಕ್ಷಕರ ಮಹಾ ಸಭೆ ನಡೆಸುತ್ತಿರುವುದು ಅರ್ಥಪೂರ್ಣವಾಗಿದೆ ಎಂದು ಪಟ್ಟಣ ಪಂಚಾಯಿತಿ ಅಧ್ಯಕ್ಷೆ ಜುಬೇದಾ ತಿಳಿಸಿದರು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • ...
  • 555
  • next >
Top Stories
ಮಕ್ಕಳಿಗಾಗಿ ಪರಿಗಣಿಸಬಹುದಾದ 5 ಅತ್ಯುತ್ತಮ ಹೂಡಿಕೆಗಳು
ಬಿಹಾರ ಸರ್ಕಾರ ರಚನೆಗೆ ನಿತೀಶ್ ಸಿದ್ಧತೆ ಶುರು : ನ. 20ಕ್ಕೆ ಬಿಹಾರ ನೂತನ ಸರ್ಕಾರದ ಪ್ರಮಾಣ
ಚೀನಾ ಹಿಂದಿಕ್ಕುವುದು ಅಸಾಧ್ಯವಲ್ಲ : ಮೂರ್ತಿ
ಬೆನ್ಜ್‌ ಕಾರು ಗ್ರಾಹಕರಲ್ಲಿ ಶೇ.15ರಷ್ಟು ಮಹಿಳೆಯರು
ಪ್ರಾಣಿಗಳ ಸಾವಿಗೆ ಕಾರಣರಾದವರ ಮೇಲೆ ಶಿಸ್ತುಕ್ರಮ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved