• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chikkamagaluru

chikkamagaluru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ವಿದ್ಯಾರ್ಥಿಗಳು ಉತ್ತಮ ಸಂಸ್ಕೃತಿ ಅಳವಡಿಸಿಕೊಳ್ಳಬೇಕು: ಭಾರತಿ
ಕನ್ನಡ ಪ್ರೇಮ ನವೆಂಬರ್ ಗೆ ಸೀಮಿತ ಬೇಡ: ಶಾಂತಾ ಬೀರೂರು
ಸೋಲು ಗೆಲುವು ಸರ್ವೆ ಸಾಮಾನ್ಯ : ಡಾ. ಸುಬ್ಬರಾಯ
ಮಕ್ಕಳ ಶಿಕ್ಷಣದ ಜೊತೆಗೆ ಸಂಸ್ಕಾರವೂ ಕಲಿಸಿ: ಶಬಾನಾ ಅಂಜುಮ್
ಸಿಡಿಸಿಸಿ ಬ್ಯಾಂಕ್ ರೈತರಿಗೆ ಅತ್ಯಂತ ಪ್ರಾಮಾಣಿಕ ಸೇವೆ ಒದಗಿಸುತ್ತಿದೆ: ಡಿ.ಎಸ್.ಸುರೇಶ್
ತಂತ್ರಜ್ಞಾನ ಮುಂದುವರಿದರೂ ಕೃತಕ ರಕ್ತ ಉತ್ಪಾದನೆ ಸಾದ್ಯವಿಲ್ಲ: ಹನಮಂತಪ್ಪ ಮಾಹಿತಿ
ಅಜ್ಜಂಪುರ: ಗ್ಯಾರಂಟಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಶೃಂಗೇರಿ ಕ್ಷೇತ್ರದ ರಸ್ತೆ ಅಭಿವೃದ್ಧಿಗೆ ₹200 ಕೋಟಿ ಅನುದಾನ: ಶಾಸಕ ಟಿ.ಡಿ.ರಾಜೇಗೌಡವಿಶ್ವಕ್ಕೇ ಕನ್ನಡದ ಸೊಗಡು ಪರಿಚಯಿಸುತ್ತಿರುವ ಅಭಿಮಾನಿಗಳು: ಡಾ.ಜಿ.ಎಂ.ಗಣೇಶ್ಗ್ರಾಪಂಗಳಿಗೆ ನರೇಗಾದಿಂದ ಬಹಳ ಅನುಕೂಲ: ಶಾಸಕ ಜಿ.ಎಚ್.ಶ್ರೀನಿವಾಸ್

ಇನ್ನಷ್ಟು ಸುದ್ದಿ

ಮಲೆನಾಡಿನ ಪರಿಸರವನ್ನು ತಮ್ಮಗ್ರಂಥಗಳಲ್ಲಿ ಸುಂದರವಾಗಿ ದಾಖಲಿಸಿದ್ದಾರೆ ಕುವೆಂಪು: ದೇವೇಂದ್ರ ನಾಯಕ್
ನರಸಿಂಹರಾಜಪುರನಾಡ ಗೀತೆ ಬರೆದ ಮೇರು ಕವಿ ಕುವೆಂಪು ಅವರು ತಮ್ಮ ಗ್ರಂಥಗಳಲ್ಲಿ ಮಲೆನಾಡಿನ ಪಶ್ಚಿಮ ಘಟ್ಟಗಳ ಚಿತ್ರಣವನ್ನು ಸುಂದರವಾಗಿ ದಾಖಲಿಸಿದ್ದಾರೆ ಎಂದು ಅಗ್ನಿಶಾಮಕ ಠಾಣಾಧಿಕಾರಿ ದೇವೇಂದ್ರ ನಾಯಕ್ ತಿಳಿಸಿದರು.
ಶಿಕ್ಷಣ ನಿಂತ ನೀರಾಗದೇ, ಚಲನಶೀಲವಾಗಿರಲಿ : ಸುಂದ್ರೇಶ್‌
ಚಿಕ್ಕಮಗಳೂರು, ಶಿಕ್ಷಣ ನಿಂತ ನೀರಾಗದೇ, ಚಲನಶೀಲವಾಗಿರಬೇಕು. ಎಲ್ಲಾ ಮೂಲಗಳಿಂದ ಸಿಗುವ ಜ್ಞಾನದ ಸಂಪತ್ತನ್ನು ಸೆಳೆದುಕೊಳ್ಳಲು ವಿದ್ಯಾರ್ಥಿಗಳು ಸ್ವಯಂ ಮುಂದಾಗಬೇಕು ಎಂದು ಜಿಲ್ಲಾ ಡಯಟ್ ಪ್ರಾಂಶುಪಾಲ ವೈ.ವಿ. ಸುಂದ್ರೇಶ್‌ ಕರೆ ನೀಡಿದರು.
ಕಡೂರು ಪಟ್ಟಣದ ಸುತ್ತಲೂ ಹೆಚ್ಚಿದೆ ಲೇಔಟ್ ಸಂಸ್ಕೃತಿ: ಆನಂದ್
ಕಡೂರು, ಭೂಮಿಯ ಮಾಲೀಕರು ಗುಂಟೆಗಳ ಲೆಕ್ಕದಲ್ಲಿ ಗುಂಟೆ ಲೆಕ್ಕದಲ್ಲಿ ತಮ್ಮ ಜಮೀನುಗಳನ್ನು ಮಾರಾಟ ಮಾಡಿರುವುದರಿಂದ ಭೂಮಿ ಖರೀದಿಸಿ ಮನೆ ನಿರ್ಮಿಸಲು ಮುಂದಾದವರು ಪಂಚಾಯಿತಿ ಲೆಕ್ಕವೂ ಇಲ್ಲ, ಪುರಸಭೆ ಖಾತೆಯೂ ಇಲ್ಲ ಎನ್ನುವ ಅಡಕತ್ತರಿಯಲ್ಲಿ ಸಿಲುಕಿ ಪಟ್ಟಣದ ಸುತ್ತ ಲೇ ಔಟ್ ಸಂಸ್ಕೃತಿ ಹೆಚ್ಚಾಗಿದೆ ಎಂದು ಶಾಸಕ ಕೆ.ಎಸ್.ಆನಂದ್ ಹೇಳಿದರು.
ಭೂ ಸ್ವಾಧೀನದ ಪರಿಹಾರ ಶೀಘ್ರ ನೀಡಿ ರಸ್ತೆ ವಿಸ್ತರಣೆ: ಎಂ.ಶ್ರೀನಿವಾಸ್
ನರಸಿಂಹರಾಜಪುರ, ಬಸ್ಸು ನಿಲ್ದಾಣದಿಂದ ಪ್ರವಾಸಿ ಮಂದಿರ ಹಾಗೂ ಪಟ್ಟಣ ಪಂಚಾಯಿತಿಯಿಂದ ಸುಂಕದ ಕಟ್ಟೆವರೆಗಿನ ಭೂ ಸ್ವಾಧೀನಕ್ಕೆ ಪರಿಹಾರ ನೀಡಿ ರಸ್ತೆ ವಿಸ್ತರಣೆ ಕಾಮಗಾರಿ ಶೀಘ್ರದಲ್ಲೇ ಪ್ರಾರಂಭಿಸಲಾಗುತ್ತದೆ ಎಂದು ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿ ನಿಗಮದ ಅಧ್ಯಕ್ಷ ಎಂ.ಶ್ರೀನಿವಾಸ್ ತಿಳಿಸಿದರು.
ಗಿರಿಯಾಪುರ ಶಾಲೆಯಲ್ಲಿ ಜಿಲ್ಲಾಮಟ್ಟದ ಮಕ್ಕಳ ಸಾಹಿತ್ಯ ಸಮ್ಮೇಳನ: ಸೂರಿ ಶ್ರೀನಿವಾಸ್ ಮಾಹಿತಿ
ನರಸಿಂಹರಾಜಪುರ, ಕಡೂರು ತಾಲೂಕಿನ ಗಿರಿಯಾಪುರ ಗುರು ಕೃಪ ಪ್ರೌಢ ಶಾಲೆಯಲ್ಲಿ ಜಿಲ್ಲಾ ಮಕ್ಕಳ ಸಾಹಿತ್ಯ ಸಮ್ಮೇಳನವನ್ನು ಜನವರಿ ಯಲ್ಲಿ ಹಾಗೂ ರಾಜ್ಯ ಮಟ್ಟದ ಚುಟುಕು ಸಮ್ಮೇಳನವನ್ನು ಶೃಂಗೇರಿಯಲ್ಲಿ ನಡೆಸಲು ತೀರ್ಮಾನಿಸಲಾಗಿದೆ ಎಂದು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಸೂರಿ ಶ್ರೀನಿವಾಸ್ ತಿಳಿಸಿದರು.
ಲೋಹಿಯಾ ಸಮಾಜವಾದದ ಪ್ರಭಾವಕ್ಕೆ ಒಳಗಾಗಿದ್ದ ತೇಜಸ್ವಿ: ನಂದಕುಮಾರ್
ಕೊಪ್ಪ, ಭಾರತದಲ್ಲಿ ಬ್ರಿಟಿಷರ ಆಳ್ವಿಕೆ ಸಮಯದಲ್ಲಿ ಬಾಲ್ಯಾವಸ್ಥೆಯಲ್ಲಿದ್ದ ಸಾಹಿತಿ ಪೂರ್ಣಚಂದ್ರ ತೇಜಸ್ವಿಯವರು ಆಗಲೇ ಲೋಹಿಯಾ ಅವರ ಸಮಾಜವಾದದ ಪ್ರಭಾವಕ್ಕೆ ಒಳಗಾಗಿದ್ದರು. ಸಾಹಿತ್ಯ ಕ್ಷೇತ್ರದಲ್ಲಿ ಶಿವರಾಮಕಾರಂತರು ಅವರ ಮೇಲೆ ಸಾಕಷ್ಟು ಪ್ರಭಾವ ಬೀರಿದ್ದರು. ಓದಿಗೆ ವಿದಾಯ ಹೇಳಿ ಅವರದೇ ಆದ ದಾರಿ ಕಂಡುಕೊಂಡಿದ್ದರು ಎಂದು ಕೊಪ್ಪದ ಬರಹಗಾರ ಹಾಗೂ ಚಿಂತಕ ನಂದಕುಮಾರ್ ಕುಂಬ್ರಿಉಬ್ಬು ಹೇಳಿದರು.
ಸರಕಾರಿ ಶಾಲೆಗಳೇ ಗ್ರಾಮೀಣ ಭಾಗದ ಶಕ್ತಿ: ಲೀಲಾವತಿ ಈಶ್ವರ್
ಕಡೂರು: ಗ್ರಾಮಗಳು ಅಭಿವೃದ್ಧಿ ಕಾಣಬೇಕಾದರೆ ಸರಕಾರಿ ಶಾಲೆಗಳೇ ಶಕ್ತಿ ಎಂದು ಗ್ರಾಪಂ ಮಾಜಿ ಉಪಾಧ್ಯಕ್ಷೆ ಹಾಗೂ ಹಾಲಿ ಸದಸ್ಯೆ ಲೀಲಾವತಿ ಈಶ್ವರ್ ಹೇಳಿದರು.
ಭದ್ರಾ ಹಿನ್ನೀರಿಗೆ 62 ಲಕ್ಷ ಮೀನು ಮರಿ: ಟಿ.ಡಿ.ರಾಜೇಗೌಡ
ನರಸಿಂಹರಾಜಪುರಮೀನುಗಾರರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಪ್ರಸ್ತುತ ಭದ್ರಾ ಹಿನ್ನೀರಿಗೆ 62 ಲಕ್ಷ ಮೀನು ಮರಿಗಳನ್ನು ಬಿಡಲಾಗುತ್ತಿದೆ ಎಂದು ಶಾಸಕ ಟಿ.ಡಿ.ರಾಜೇಗೌಡ ಹೇಳಿದರು.
ಸಮಾಜಕ್ಕೆ ಲಿಂಗಾಯತ, ವೀರಶೈವ ಮಠಗಳ ಕೊಡುಗೆ ಅಪಾರ: ಈಶ್ವರ ಖಂಡ್ರೆ
ಅಜ್ಜಂಪುರ, ಧಾರ್ಮಿಕ, ಆಧ್ಯಾತ್ಮಿಕ ಕ್ಷೇತ್ರದ ಜೊತೆಗೆ ಆರೋಗ್ಯ ಮತ್ತು ಶಿಕ್ಷಣ ರಂಗಕ್ಕೆ ವೀರಶೈವ, ಲಿಂಗಾಯತ ಮಠಮಾನ್ಯಗಳು ನೀಡಿರುವ ಕೊಡುಗೆ ಅಪಾರವಾದದು ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ. ಖಂಡ್ರೆ ಹೇಳಿದ್ದಾರೆ.
ವನ್ಯಜೀವಿ ಬೆಳೆ ಹಾನಿ ಪರಿಹಾರ ನ.30ರೊಳಗೆ ಪಾವತಿ: ಈಶ್ವರ ಖಂಡ್ರೆ ಸೂಚನೆ
ಚಿಕ್ಕಮಗಳೂರುವನ್ಯಜೀವಿಯಿಂದ ಆಗಿರುವ ಎಲ್ಲ ಬೆಳೆ ಹಾನಿ ಪರಿಹಾರವನ್ನು ಈ ತಿಂಗಳಾಂತ್ಯದೊಳಗೆ ಪಾವತಿಸುವಂತೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • ...
  • 560
  • next >
Top Stories
ರಾಮ, ಲಕ್ಷ್ಮಣ, ರಾವಣ ಕ್ರೂರಿಗಳು : ಲಲಿತಾ ನಾಯಕ್‌
ಭ್ರೂಣ ಹತ್ಯೆ ಸಹಾಯವಾಣಿಗೆ ಎರಡೇ ಕರೆ ! ಅನೇಕರಿಗೆ ಗೊತ್ತೇ ಇಲ್ಲ
ಖರ್ಗೆ, ಸಿದ್ದರಾಮಯ್ಯ ಮನೆಗೆ ಸಚಿವರು, ಶಾಸಕರ ಪರೇಡ್‌
ಡಿಕೆ ಪುಸ್ತಕ ನಾಟ್‌ ಫಾರ್‌ ಸೇಲ್‌, ಆದರೆ 100 ರು.!
ಕನ್ನಡ ಪತ್ರಿಕೆಗಳ ಸಂಗ್ರಹಕಾರ ‘ಪೇಪರ್ ಬ್ಯಾಂಕ್ ಶಿವಕುಮಾರ್’
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved