ಹೈನುಗಾರಿಕೆ ಉಳಿವಿಗೆ ಜಾನುವಾರು ಸಂರಕ್ಷಣೆ ಅಗತ್ಯ : ಎಚ್.ಡಿ.ತಮ್ಮಯ್ಯಚಿಕ್ಕಮಗಳೂರು, ಮಕ್ಕಳಿಗೆ ಎದೆ ಹಾಲು ಎಷ್ಟು ಮುಖ್ಯವೋ, ಹಸುವಿನ ಹಾಲೂ ಅಷ್ಟೇ ಮುಖ್ಯ, ಹಾಲು ಕೊಡುವ ಹಸು, ಜಾನುವಾರುಗಳ ಸಂರಕ್ಷಣೆ ಸಲುವಾಗಿ ಸರ್ಕಾರ ಪ್ರತಿ ವರ್ಷ ಕಾಲು ಬಾಯಿ ಜ್ವರ ಲಸಿಕಾ ಕಾರ್ಯಕ್ರಮ ನಡೆಸುತ್ತಿದ್ದು ರೈತರು ಇದರ ಸದುಪಯೋಗಪಡೆಯಬೇಕು ಎಂದು ಶಾಸಕ ಎಚ್.ಡಿ.ತಮ್ಮಯ್ಯ ಹೇಳಿದರು.