• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chikkamagaluru

chikkamagaluru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಶಾಲಾ ಪ್ರಾರಂಭೋತ್ಸವಕ್ಕೆ ಹಬ್ಬದ ವಾತಾವರಣ ಸೃಷ್ಠಿಸಿದ ಶಿಕ್ಷಕರು
ಬೀರೂರು ಬೀರೂರು ಶೈಕ್ಷಣಿಕ ವಲಯದ ಸರಕಾರಿ ಶಾಲೆಗಳಲ್ಲಿ ಸಡಗರ, ಸಂಭ್ರಮದ ವಾತಾವರಣದಲ್ಲಿ ಮಕ್ಕಳ ಕಲರವ, ಶಿಕ್ಷಕರ ಜತೆಗೆ ಮಕ್ಕಳ ಮಾತುಕತೆ, ಸ್ನೇಹಿತರೊಂದಿಗೆ ಬೇಸಿಗೆ ರಜೆ ಕಳೆದಿರುವ ಬಗ್ಗೆ ಪರಸ್ಪರ ಹಂಚಿಕೆ.. ಇವು ಪ್ರಾರಂಭೋತ್ಸವ ನಡೆದ ಶುಕ್ರವಾರ ಶಾಲೆಗಳಲ್ಲಿ ಕಂಡುಬಂದ ದೃಶ್ಯಗಳು.
ಜನೌಷದಿ ಕೇಂದ್ರ ಸ್ಥಳಾಂತರಿಸದಿರಿ: ವಿ.ನೀಲೇಶ್ ಆಗ್ರಹ
ನರಸಿಂಹರಾಜಪುರ, ಬಡವರ ಪಾಲಿಗೆ ಸಂಜೀವಿನಿ ಆಗಿರುವ ಜನೌಷಧಿ ಕೇಂದ್ರವನ್ನು ಸರ್ಕಾರಿ ಆಸ್ಪತ್ರೆಯಿಂದ ಬೇರ್ಪಡಿಸಬಾರದು ಎಂದು ತಾಲೂಕು ಬಿಜೆಪಿ ಅಧ್ಯಕ್ಷ ವಿ.ನೀಲೇಶ್ ಸರ್ಕಾರವನ್ನು ಆಗ್ರಹಿಸಿದರು.
ಸರ್ಕಾರದ ಉಚಿತ ಸೌಲಭ್ಯಗಳನ್ನು ಸದುಪಯೋಗ ಮಾಡಿ: ಪಾರ್ವತಮ್ಮ
ತರೀಕೆರೆಸರ್ಕಾರದ ಉಚಿತ ಸೌಲಭ್ಯಗಳನ್ನು ಮಕ್ಕಳು ಸದುಪಯೋಗ ಪಡಿಸಿಕೊಂಡು ಉತ್ತಮ ಶಿಕ್ಷಣವನ್ನು ಪಡೆದುಕೊಳ್ಳಬೇಕೆಂದು ಪುರಸಭೆ ಉಪಾಧ್ಯಕ್ಷೆ ಪಾರ್ವತಮ್ಮ ತಿಳಿಸಿದರು.
ಪೌರ ಸೇವಾ ನೌಕರರ ಬೇಡಿಕೆ ಈಡೇರಿಕೆಗೆ ಸರ್ಕಾರ ಅಸ್ತು
ಬೀರೂರು ಪೌರ ಸೇವಾ ನೌಕರರ ಸಂಘ ತಮ್ಮ ವಿವಿಧ ಬೇಡಿಕೆ ಈಡೇರಿಸಲು ಮುಖ್ಯಮಂತ್ರಿ ಆಶ್ವಾಸನೆ ನೀಡಿದ ಹಿನ್ನಲೆಯಲ್ಲಿ ಮುಷ್ಕರ ಅಂತ್ಯಗೊಳಿಸಲಾಗಿದೆ ಎಂದು ಪೌರಸೇವಾ ನೌಕರರ ಸಂಘದ ಅಧ್ಯಕ್ಷೆ ಎಚ್. ಜಯಮ್ಮ ತಿಳಿಸಿದರು.
ಸಚಿವರ ಹುಟ್ಟುಹಬ್ಬ ಆಚರಿಸಿದ ಕಾಂಗ್ರೆಸ್‌ ಕಾರ್ಯಕರ್ತರು
ಚಿಕ್ಕಮಗಳೂರುಕಳೆದ 15 ದಿನಗಳ ಕಾಲ ಸುರಿದ ಭಾರೀ ಮಳೆಗೆ ಹಾನಿಯಾಗಿರುವ ಮೂಡಿಗೆರೆ ಹಾಗೂ ಶೃಂಗೇರಿ ಕ್ಷೇತ್ರಗಳಲ್ಲಿ ಶುಕ್ರವಾರ ಪ್ರವಾಸ ಕೈಗೊಂಡಿದ್ದ ರಾಜ್ಯದ ಲೋಕೋಪಯೋಗಿ ಸಚಿವ ಸತೀಶ್‌ ಜಾರಕಿಹೊಳಿ ಅವರಿಗೆ ಕಾಂಗ್ರೆಸ್‌ ಕಾರ್ಯಕರ್ತರು ಹುಟ್ಟು ಹಬ್ಬದ ಶುಭಾಶಯ ಕೋರಿದರು.
ರಸ್ತೆ ದಾಟಿದ ಒಂಟಿ ಸಲಗ: ಭಯ ಭೀತರಾದ ಜನ
ನರಸಿಹಂರಾಜಪುರ ಕೆಲವು ದಿನಗಳಿಂದ ಮರೆಯಾಗಿದ್ದ ಕಾಡಾನೆಗಳ ಕಾಟ ಮತ್ತೆ ಶುರುವಾಗಿದ್ದು ಶುಕ್ರವಾರ ಮುತ್ತಿನಕೊಪ್ಪ ಗ್ರಾಮದ ಚಬ್ಬೆ ನಾಡು, ಜಂಬಳ್ಳಿ, ಕುಶಾಲಪುರದಲ್ಲಿ ರೇಡಿಯೋ ಕಾಲರ್ ಅಳವಡಿಸಿದ್ದ ಒಂಟಿ ಆನೆಯೊಂದು ವಸತಿ ಪ್ರದೇಶದಲ್ಲೇ ಸುತ್ತಾಡಿ ಜನರಲ್ಲಿ ಆತಂಕ ಸೃಷ್ಠಿಸಿತು.
ನಟ ಕಮಲ್ ಹಾಸನ್ ಹೇಳಿಕೆ ಖಂಡಿಸಿ ಕರವೇ ಪ್ರತಿಭಟನೆ
ಚಿಕ್ಕಮಗಳೂರು, ಕನ್ನಡ ಭಾಷೆ ಬಗ್ಗೆ ತಮಿಳು ನಟ ಕಮಲ್ ಹಾಸನ್ ಅವಹೇಳನಕಾರಿ ಹೇಳಿಕೆ ನೀಡಿರುವುದನ್ನು ಖಂಡಿಸಿ ಶುಕ್ರವಾರ ನಗರದ ಆಜಾದ್‌ಪಾರ್ಕ್ ವೃತ್ತದಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ಜಿಲ್ಲಾ ಘಟಕದ ನೇತೃತ್ವದಲ್ಲಿ ಕಾರ್ಯಕರ್ತರು ಕಮಲ್ ಹಾಸನ್‌ ಭಾವಚಿತ್ರವನ್ನು ಶೂ ಕಾಲಿನಿಂದ ತುಳಿದು, ಪ್ರತಿಕೃತಿ ದಹಿಸುವ ಮೂಲಕ ಆಕ್ರೋಶ ಹೊರ ಹಾಕಿದರು.
ಜನೌಷಧಿ ಕೇಂದ್ರಗಳ ತೆರವು ಖಂಡಿಸಿ ಬಿಜೆಪಿ ಪ್ರತಿಭಟನೆ
ಚಿಕ್ಕಮಗಳೂರು, ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆ ಜನೌಷಧಿ ಕೇಂದ್ರಗಳನ್ನು ಆಸ್ಪತ್ರೆ ಆವರಣದಿಂದ ತೆರವುಗೊಳಿಸಲು ಮುಂದಾದ ರಾಜ್ಯ ಸರ್ಕಾರದ ನಡೆಯನ್ನು ಖಂಡಿಸಿ ಜಿಲ್ಲಾ ಬಿಜೆಪಿ ನೇತೃತ್ವದಲ್ಲಿ ಕಾರ್ಯಕರ್ತರು ಶುಕ್ರವಾರ ಜಿಲ್ಲಾಸ್ಪತ್ರೆ ಮುಂಭಾಗದಲ್ಲಿ ಕಪ್ಪು ಪಟ್ಟಿ ಧರಿಸಿ ಪ್ರತಿಭಟನೆ ನಡೆಸಿದರು.
ರಾಜ್ಯದಲ್ಲಿ 100 ಕಾಲುಸಂಕ ನಿರ್ಮಾಣಕ್ಕೆ ನೀಲಿ ನಕ್ಷೆ: ಸಚಿವ ಸತೀಶ್ ಜಾರಕಿಹೊಳಿ
ಚಿಕ್ಕಮಗಳೂರು, ರಾಜ್ಯದಲ್ಲಿ ಪ್ರತೀ ವರ್ಷ 100 ಕಾಲುಸಂಕ ನಿರ್ಮಿಸಲು ತಯಾರಿಸಲಾಗಿದ್ದ ನೀಲಿ ನಕ್ಷೆಯಂತೆ ಈಗಾಗಲೇ ₹20 ಕೋಟಿ ಅನುದಾನದಲ್ಲಿ 20 ಕಡೆ ಕಾಲುಸಂಕ ನಿರ್ಮಾಣ ಕಾರ್ಯ ಕೈಗೊಳ್ಳಲಾಗಿದೆ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದರು.
4 ನೇ ದಿನಕ್ಕೆ ಕಾಲಿಟ್ಟ ಪೌರ ನೌಕರರ ಅನಿರ್ದಿಷ್ಟಾವಧಿ ಮುಷ್ಕರ
ನರಸಿಂಹರಾಜಪುರ, ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ನಡೆಸುತ್ತಿರುವ ಪೌರ ನೌಕರರ ಮುಷ್ಕರ 4 ನೇ ದಿನಕ್ಕೆ ಕಾಲಿಟ್ಟಿದ್ದು ಶುಕ್ರವಾರ ಬೆಳಿಗ್ಗೆಯಿಂದ ಸಂಜೆವರೆಗೂ ಪಟ್ಟಣ ಪಂಚಾಯಿತಿ ಎದುರು ಘೋಷಣೆ ಕೂಗುತ್ತಾ ಧರಣಿ ನಡೆಸಿದರು.
  • < previous
  • 1
  • ...
  • 6
  • 7
  • 8
  • 9
  • 10
  • 11
  • 12
  • 13
  • 14
  • ...
  • 435
  • next >
Top Stories
ಮು‍‍ಳಗುಂದ ಖಾಸಗಿ ವೈದ್ಯ 22 ಗಂಟೆ ಡಿಜಿಟಲ್‌ ಅರೆಸ್ಟ್‌
ರಾಜ್ಯದಲ್ಲಿ ಮುಂಗಾರು ಬಿರುಸು, ಹಲವೆಡೆ ಭೂಕುಸಿತ : ಮಲೆನಾಡಿಗೀಗ ಗುಡ್ಡದ ಭೂತ
ಕರಾವಳಿ, ಮಲೆನಾಡಲ್ಲಿ 3-4 ದಿನ ಭಾರೀ ಮಳೆ
ವಿಶ್ವದ ಅತಿ ದೊಡ್ಡ ಅನಿಲ ನಿಕ್ಷೇಪಕ್ಕೆ ಇಸ್ರೇಲ್‌ ದಾಳಿ : ವಿಶ್ವಕ್ಕೆ ತೈಲ ಆಘಾತದ ಆತಂಕ - ದರ ಹೆಚ್ಚಳ
ಆಲಮಟ್ಟಿ ಡ್ಯಾಂನಿಂದ ಲಾಭ ಯಾವಾಗ ? ಆಯುಷ್ಯ ಎಷ್ಟು ?
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved