• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chikkamagaluru

chikkamagaluru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಜಿಲ್ಲೆಯಲ್ಲಿ ತಿಂಗಳಿಗೆ ₹75- 80 ಕೋಟಿ ಜನರಿಗೆ ತಲುಪುತ್ತಿದೆ
ಅಜ್ಜಂಪುರ, ಜನಪರವಾದ ಪಂಚ ಗ್ಯಾರಂಟಿಗಳ ಅನುಷ್ಠಾನ ವಿಚಾರದಲ್ಲಿ ಚಿಕ್ಕಮಗಳೂರು ಜಿಲ್ಲೆ ರಾಜ್ಯದಲ್ಲಿ ಪ್ರಥಮ ಸ್ಥಾನದಲ್ಲಿದ್ದು ಇದಕ್ಕಾಗಿ ಶ್ರಮಿಸಿದ ಎಲ್ಲಾ ಜನಪ್ರತಿನಿಧಿ ಅಧಿಕಾರಿಗಳಿಗೆ ಅಭಿನಂದನೆ ಸಲ್ಲಿಸಬೇಕಿದೆ ಎಂದು ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರ ಅಧ್ಯಕ್ಷ ಎಂ. ಸಿ. ಶಿವಾನಂದ ಸ್ವಾಮಿ ಹೇಳಿದರು.
2 ಕೋಟಿ ವೆಚ್ಚದಲ್ಲಿ ಮತಿಘಟ್ಟ- ಬೀರನಹಳ್ಳಿ ಸಂಪರ್ಕ ರಸ್ತೆ ಅಭಿವೃದ್ಧಿ: ಶಾಸಕ ಕೆ.ಎಸ್. ಆನಂದ್
ಕಡೂರು, ನಮ್ಮ ವಿಧಾನಸಭಾ ಕ್ಷೇತ್ರದ ಮತಿಘಟ್ಟ ಗ್ರಾಮದಿಂದ ಬೀರನಹಳ್ಳಿ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ಕಾಂಕ್ರಟ್ ರಸ್ತೆ ಅಭಿವೃದ್ಧಿಗೆ 2 ಕೋಟಿ ರು. ವೆಚ್ಚದಲ್ಲಿ ಸುಮಾರು 2 ಕಿ.ಮೀ ವರೆಗೂ ಕಾಮಗಾರಿ ನಡೆಯಲಿದೆ ಎಂದು ಶಾಸಕ ಕೆ.ಎಸ್. ಆನಂದ್ ತಿಳಿಸಿದರು.
ಖಾಸಗಿ ಶಾಲೆಗಳಿಂದ ಕೋಟ್ಯಂತರ ರು. ತೆರಿಗೆ ಬಾಕಿ
ಚಿಕ್ಕಮಗಳೂರುಪ್ರತಿ ವರ್ಷ ವಿದ್ಯಾರ್ಥಿಗಳಿಂದ ಲಕ್ಷಾಂತರ ರು. ಡೊನೇಷನ್‌ ಪಡೆಯುತ್ತಿರುವ ಅನುದಾನ ರಹಿತ ಹಾಗೂ ಅನುದಾನಿತ ಖಾಸಗಿ ಶಾಲೆಗಳು ಹಾಗೂ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಗಳು ನಗರಸಭೆಯ ತೆರಿಗೆ( ಟ್ಯಾಕ್ಸ್‌) ಬಾಕಿ ಉಳಿಸಿಕೊಂಡಿರುವ ಪಟ್ಟಿಯಲ್ಲಿ ಕಳೆದ 20 ವರ್ಷಗಳಿಂದ ತಮ್ಮ ಸ್ಥಾನದಿಂದ ಕದಲಿಲ್ಲ.
ಗೃಹಲಕ್ಷ್ಮಿ ಯೋಜನೆ ಹಣದಿಂದ ಬೋರ್ ವೆಲ್ ಕೊರೆಸಿದ ಫಿಲೋಮಿನಾ, ಜೆಸ್ಸಿ
ನರಸಿಂಹರಾಜಪುರ, ತಾಲೂಕಿನ ಕಡಹಿನಬೈಲು ಗ್ರಾಮ ಪಂಚಾಯಿತಿ ಶೆಟ್ಟಿಕೊಪ್ಪದ ಜೇಮ್ಸ್ ಎಂಬುವವರ ಪತ್ನಿ ಜೆಸ್ಸಿ ಹಾಗೂ ಅವರ ತಾಯಿ ಫಿಲೋಮಿನಾ ಅವರು ತಮಗೆ ಬಂದ ಗೃಹಲಕ್ಷ್ಮಿ ಯೋಜನೆ ಹಣದ ಸಹಾಯದಿಂದ ಬೋರ್‌ ವೆಲ್ ಕೊರೆಸಿದ ಹಿನ್ನೆಲೆಯಲ್ಲಿ ಮಂಗಳವಾರ ಜೇಮ್ಸ್ ದಂಪತಿಯನ್ನು ತಾಲೂಕು ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಸಭೆಯಲ್ಲಿ ಸನ್ಮಾನಿಸಲಾಯಿತು.
ಜಿಪಂ ಚುನಾವಣೆ ಹಿನ್ನೆಲೆಯಲ್ಲಿ ಜಾತಿ ಜನಗಣತಿ ಗೊಂದಲ: ಸುಧಾಕರ ಶೆಟ್ಟಿ
ಚಿಕ್ಕಮಗಳೂರು, ಜಿಪಂ ಹಾಗೂ ತಾಪಂ ಚುನಾವಣೆ ಹಿನ್ನೆಲೆಯಲ್ಲಿ ಅವೈಜ್ಞಾನಿಕವಾದ ಜಾತಿ ಜನಗಣತಿ ವರದಿ ಬಿಡುಗಡೆ ಮಾಡಲು ರಾಜ್ಯ ಸರ್ಕಾರ ಹೊರಟಂತಿದೆ. ಈ ಮೂಲಕ ಸಮಾಜಗಳ ನಡುವೆ ಕಂದಕ ಸೃಷ್ಟಿ ಮಾಡಲು ಕಾಂಗ್ರೆಸ್ ಹುನ್ನಾರ ನಡೆಸಿದೆ ಎಂದು ಜೆಡಿಎಸ್ ರಾಜ್ಯ ಉಪಾಧ್ಯಕ್ಷ ಸುಧಾಕರ ಶೆಟ್ಟಿ ಅಕ್ರೋಶ ವ್ಯಕ್ತಪಡಿಸಿದರು.
ಸಂವಿಧಾನ ಬದಲಾವಣೆಗೆ ಮುಂದಾದರೆ ಪರಿಣಾಮ ನೆಟ್ಟಗಿರಲ್ಲ
ತರೀಕೆರೆ,ಸಂಘ ಪರಿವಾರದವರು ನಡೆಸುವ ದಾರ್ಮಿಕ ಕಾರ್ಯಗಳನ್ನು ನಾವು ವಿರೋಧಿಸುವುದಿಲ್ಲ. ಆದರೆ ಸಮ ಸಮಾಜದ ನಿರ್ಮಾಣದ ಕನಸ್ಸು ಹೊಂದಿರುವ ಡಾ.ಬಿ.ಆರ್. ಅಂಬೇಡ್ಕರ್ ರಚಿಸಿದ ಸಂವಿಧಾನ ಬದಲಾವಣೆಗೆ ಮುಂದಾದರೆ ಪರಿಣಾಮ ನೆಟ್ಟಗಿರುವುದಿಲ್ಲ ಎಂದು ಪ್ರೊ. ಬಿ. ಕೃಷ್ಣಪ್ಪ ಸ್ಥಾಪಿತ ಕರ್ನಾಟಕ ದಲಿತ ಸಂಘರ್ಷ ಸಮಿತಿ ಜಿಲ್ಲಾ ಸಂಚಾಲಕ ಎಲ್.ಎಸ್. ಶ್ರೀಕಾಂತ್ ಎಚ್ಚರಿಸಿದರು.
ಹಳ್ಳಿಬೈಲು ಸರ್ಕಾರಿ ಶಾಲೆಯಲ್ಲಿ ಬೇಸಿಗೆ ಶಿಬಿರ ನಡೆಸುವುದು ಗ್ರಾಪಂಗೆ ಹೆಮ್ಮೆ: ಎಚ್‌.ಇ.ದಿವಾಕರ
ನರಸಿಂಹರಾಜಪುರ, ಹಳ್ಳಿಬೈಲು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳ ಬೇಸಿಗೆ ಶಿಬಿರ ನಡೆಸುತ್ತಿರುವುದು ಸೀತೂರು ಗ್ರಾಪಂಗೆ ಹೆಮ್ಮೆ ತಂದಿದೆ ಎಂದು ಗ್ರಾಪಂ ಸದಸ್ಯ ಎಚ್‌.ಇ.ದಿವಾಕರ ತಿಳಿಸಿದರು.
ಅಂಬೇಡ್ಕರ್ ಚಿಂತನೆಗಳನ್ನು ಕಾಂಗ್ರೆಸ್ ನನಸು ಮಾಡುತ್ತಿದ್ದೆ: ಜಿ. ಎಚ್. ಶ್ರೀನಿವಾಸ್
ಅಜ್ಜಂಪುರ, ಅಂಬೇಡ್ಕರ್ ಅವರ ಚಿಂತನೆಗಳನ್ನು ನಮ್ಮ ಕಾಂಗ್ರೆಸ್ ಸರ್ಕಾರ ನನಸು ಮಾಡುತ್ತಿದ್ದೆ ಎಂದು ತರೀಕೆರೆ ಶಾಸಕ ಜಿ. ಎಚ್. ಶ್ರೀನಿವಾಸ್ ಹೇಳಿದರು.
ಮತದಾನವೆಂಬ ಬ್ರಹ್ಮಸ್ತ್ರವನ್ನು ಅಂಬೇಡ್ಕರ್ ನೀಡಿದ್ದಾರೆ: ಸಿ.ಟಿ. ರವಿ
ಚಿಕ್ಕಮಗಳೂರು, ಡಾ. ಬಿ.ಆರ್.ಅಂಬೇಡ್ಕರ್ ಹಲವಾರು ನೋವು, ಅವಮಾನ ಸಹಿಸಿಕೊಂಡು ಸಂವಿಧಾನ ರಚಿಸಿ, ಅಮೂಲ್ಯವಾದ ಮತದಾನವೆಂಬ ದ ಬ್ರಹ್ಮಸ್ತ್ರವನ್ನು ಜನತೆಗೆ ನೀಡಿ ರಾಷ್ಟ್ರದ ಪರಿವರ್ತನೆಗೆ ಭದ್ರ ಕೋಟೆ ನಿರ್ಮಿಸಿದರು ಎಂದು ವಿಧಾನ ಪರಿಷತ್ ಸದಸ್ಯ ಸಿ.ಟಿ. ರವಿ ಹೇಳಿದರು.
ಯುದ್ಧನೌಕೆ ಅವಘಡದಲ್ಲಿ ಮೃತರಾದವರ ಸ್ಮರಣಾರ್ಥ ಅಗ್ನಿಶಾಮಕ ದಿನ ಆಚರಣೆ: ದೇವೇಂದ್ರನಾಯಕ್
ನರಸಿಂಹರಾಜಪುರ, ಯಾವುದೇ ಕೊಠಡಿಯಲ್ಲಿ ಗ್ಯಾಸ್ ಸಿಲಿಂಡರ್ ಸೋರಿಕೆಯಾಗುತ್ತಿರುವುದು ಮನವರಿಕೆ ಆದ ಕೂಡಲೇ ತಕ್ಷಣ ಕೊಠಡಿ ಕಿಟಕಿ, ಬಾಗಿಲುಗಳನ್ನು ತೆರೆದಿಡಬೇಕು ಎಂದು ಅಗ್ನಿಶಾಮಕ ದಳದ ಪ್ರಭಾರ ಅಗ್ನಿ ಶಾಮಕ ಠಾಣಾಧಿಕಾರಿ ದೇವೇಂದ್ರ ನಾಯಕ್ ಸಲಹೆ ನೀಡಿದರು.
  • < previous
  • 1
  • ...
  • 103
  • 104
  • 105
  • 106
  • 107
  • 108
  • 109
  • 110
  • 111
  • ...
  • 501
  • next >
Top Stories
ಬಾಹ್ಯಾಕಾಶದಿಂದ ಫ್ರೀಜ್‌ ಮಾಡಿದ್ದ ಹೆಸರು, ಮೆಂತ್ಯೆ ವಾಪಸ್‌!
ಶುಲ್ಕ ಪಾವತಿಸದ ವಿದ್ಯಾರ್ಥಿನಿ ತಾಯಿ ತಾಳಿ ಬಿಚ್ಚಿಸಿಕೊಂಡಿದ್ದ ಚೇರ್‌ಮನ್‌ ಕ್ಷಮೆ
ರಮ್ಯಾ ಹಾಗೂ ವಿನಯ್‌ ಸುತ್ತಾಟದ ಫೋಟೋ ಟ್ರೆಂಡಿಂಗ್‌
ಯಶ್ ದೃಷ್ಟಿಕೋನ ಅಚ್ಚರಿಗೊಳಿಸಿತು : ರುಕ್ಮಿಣಿ ವಸಂತ್
ಬ್ಯಾಲೆಟ್ ಪೇಪರ್ ಅಕ್ರಮ ಈಗ ಸುಲಭವಲ್ಲ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved