• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chikkamagaluru

chikkamagaluru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ತರೀಕೆರೆ: ಅಮೃತ್‌ 2.0 ಯೋಜನೆಯಡಿ ಕೆರೆಗಳ ಅಭಿವೃದ್ಧಿ
ತರೀಕೆರೆ, ಅಮೃತ್‌ 2.0 ಯೋಜನೆಯ ಜಲಮೂಲಗಳ ಪುನಶ್ಚೇತನ ಮತ್ತು ಉದ್ಯಾನವನಗಳ ಅಭಿವೃದ್ಧಿಗಾಗಿ ರಾಜ್ಯಮಟ್ಟದ ಉನ್ನತ ಅಧಿಕಾರ ಸಮಿತಿ ಸಭೆಯಲ್ಲಿ ತಯಾರಿಸಿರುವ ಕ್ರಿಯಾ ಯೋಜನೆಯಂತೆ ಪುರಸಭೆ ವ್ಯಾಪ್ತಿಯ ಚಿಕ್ಕಕೆರೆ, ದೊಡ್ಡಕೆರೆ ಹಾಗೂ ದಳವಾಯಿ ಕೆರೆಗಳನ್ನು ಅಭಿವೃದ್ಧಿ ಪಡಿಸಲು ಸೋಮವಾರ ನಡೆದ ಪುರಸಭೆಯ ವಿಶೇಷ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಯಿತು.
ಚಿಕ್ಕ ಮಕ್ಕಳೂ ದುಶ್ಚಟಗಳಿಗೆ ಬಲಿಯಾಗುತ್ತಿರುವುದು ಕಳವಳಕಾರಿ: ಅರವಿಂದ ಸೋಮಯಾಜಿ
ನರಸಿಂಹರಾಜಪುರ, ಇತ್ತೀಚಿನ ವರ್ಷಗಳಲ್ಲಿ ಚಿಕ್ಕ, ಚಿಕ್ಕ ಮಕ್ಕಳೇ ದುಶ್ಚಟಗಳಿಗೆ ಬಲಿಯಾಗುತ್ತಿರುವುದು ಕಳವಳಕಾರಿ ವಿಷಯವಾಗಿದೆ ಎಂದು ಜಿಲ್ಲಾ ಜನ ಜಾಗೃತಿ ವೇದಿಕೆ ನಿಕಟಪೂರ್ವ ಅಧ್ಯಕ್ಷ ಅರವಿಂದ ಸೋಮಯಾಜಿ ತಿಳಿಸಿದರು.
ಸಮಸ್ಯೆ ಬಗೆಹರಿಸಿ ರೈತರಿಗೆ ಪರಿಹಾರ ಕೊಡಿಸಿದ ಶಾಸಕರು: ತಿಮ್ಲಾಪುರ ದಿನೇಶ್
ಕಡೂರು, ಸೋಲಾರ್ ಘಟಕ ನಿರ್ಮಾಣಕ್ಕೆ ಭೂಮಿ ಕಳೆದುಕೊಂಡ ತಾಲೂಕಿನ ಗಡಿ ಗ್ರಾಮ ತಿಮ್ಲಾಪುರ ಗ್ರಾಮದ ರೈತರ ಪರವಾಗಿ ನಮ್ಮ ಶಾಸಕ ಕೆ.ಎಸ್.ಆನಂದ್ ನಮ್ಮೊಂದಿಗೆ ಹೋರಾಟ ಮಾಡುವ ಮುಖೇನ ಸಮಸ್ಯೆ ಬಗೆಹರಿಸಿ ರೈತರಿಗೆ ಪರಿಹಾರ ಕೊಡಿಸಿದ್ದಾರೆ ಎಂದು ತಿಮ್ಲಾಪುರ ದಿನೇಶ್ ತಿಳಿಸಿದರು.
ಸಂವಿಧಾನಶಿಲ್ಪಿ ಡಾ.ಅಂಬೇಡ್ಕರ್ ಸಮಾಜಕ್ಕೆ ಆದರ್ಶ ಪುರುಷ: ಶಾಸಕ ಶ್ರೀನಿವಾಸ್ ಅಭಿಮತ
ತರೀಕೆರೆ: ಡಾ.ಅಂಬೇಡ್ಕರ್ ಶಿಕ್ಷಣಕ್ಕೆ ಹೆಚ್ಚು ಮಹತ್ವ ನೀಡಿ, ಸಂವಿಧಾನ ರಚನೆಯಲ್ಲಿ ಮಹತ್ವದ ಪಾತ್ರ ವಹಿಸಿದ್ದರು. ಸಮಾಜಕ್ಕೆ ಅವರು ಆದರ್ಶ ಪುರುಷರಾಗಿದ್ದಾರೆ ಎಂದು ಶಾಸಕ ಜಿ.ಎಚ್.ಶ್ರೀನಿವಾಸ್ ಅಭಿಪ್ರಾಯಪಟ್ಟರು.
ಸಿರಿಧಾನ್ಯ ಬಳಕೆಯಿಂದ ಅನೇಕ ರೋಗಗಳನ್ನು ತಡೆಗಟ್ಟಬಹುದು: ಎಚ್.ಡಿ. ತಮ್ಮಯ್ಯ
ಚಿಕ್ಕಮಗಳೂರು, ಆಹಾರದಿಂದಲೇ ಆರೋಗ್ಯ. ನಾವು ಆಯ್ಕೆ ಮಾಡಿಕೊಳ್ಳುವ ಆಹಾರ ಪದಾರ್ಥಗಳು ಆರೋಗ್ಯದ ಮೇಲೆ ಪರಿಣಾಮ ಬೀರುತ್ತವೆ. ಸಿರಿಧಾನ್ಯಗಳಿಂದ ತಯಾರಾದ ಖಾದ್ಯಗಳನ್ನು ಹೆಚ್ಚು ಬಳಸುವುದರಿಂದ ಅನೇಕ ರೋಗಗಳನ್ನು ತಡೆಗಟ್ಟ ಬಹುದು ಎಂದು ಶಾಸಕ ಎಚ್.ಡಿ. ತಮ್ಮಯ್ಯ ಹೇಳಿದರು.
ಮಕ್ಕಳ ಪ್ರತಿಭೆ ಅನಾವರಣಕ್ಕೆ ವೇದಿಕೆ ಅಗತ್ಯವಿದೆ: ಶಾಸಕ ಜಿ.ಎಚ್.ಶ್ರೀನಿವಾಸ್
ತರೀಕೆರೆ, ಮಕ್ಕಳ ಪ್ರತಿಭೆ ಅನಾವಣರಣಕ್ಕೆ ಪ್ರತಿಭಾ ಕಾರಂಜಿಯಂತಹ ವೇದಿಕೆ ಅಗತ್ಯವಿದೆ ಎಂದು ಶಾಸಕ ಜಿ.ಎಚ್.ಶ್ರೀನಿವಾಸ್ ಹೇಳಿದ್ದಾರೆ.
ವಕೀಲರಲ್ಲಿ ತಿಳಿಯುವ ಹಂಬಲ ಇರಲಿ, ಅಹಂ ಸುಳಿಯದಿರಲಿ
ಚಿಕ್ಕಮಗಳೂರು, ಹಿರಿಯ ವಕೀಲರ ಅನುಭವ ಹಾಗೂ ವಾದ ಮಂಡಿಸುವ ಚಾಣಕ್ಯತೆಯನ್ನು ಯುವ ವಕೀಲರು ಅನುಸರಿಸಬೇಕು. ಇದರಿಂದ ಕಾಲಕ್ರಮೇಣ ಪರಿಣಿತಿ ಹೊಂದುವ ಮುಖಾಂತರ ನೊಂದವರಿಗೆ ನ್ಯಾಯ ಒದಗಿಸಲು ಸಾಧ್ಯ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ಪ್ರಭಾರ ನ್ಯಾಯಾಧೀಶೆ ಬಿ.ಎಸ್. ಭಾನುಮತಿ ಹೇಳಿದರು.
ರಕ್ತದಾನದ ಜೊತೆಗೆ ಮತದಾರರ ಜಾಗೃತಿ ಕಾರ್ಯ: ಸಿ.ಎಲ್. ಮನೋಹರ್
ನರಸಿಂಹರಾಜಪುರ, ಕಳೆದ 10 ವರ್ಷದಿಂದಲೂ ಮುತ್ತಿನಕೊಪ್ಪ ಜನ ಜಾಗೃತಿ ವೇದಿಕೆ ರಕ್ತ ದಾನ ಶಿಬಿರ ಏರ್ಪಡಿಸುತ್ತಿದೆ ಎಂದು ಮುತ್ತಿನಕೊಪ್ಪ ಜನ ಜಾಗ್ರತಿ ವೇದಿಕೆ ಅಧ್ಯಕ್ಷ ಸಿ.ಎಲ್.ಮನೋಹರ್ ತಿಳಿಸಿದರು.
ಸಹಕಾರ ಸಂಘಗಳು ರಾಜಕೀಯ ರಹಿತವಾಗಿರಬೇಕು: ತಮ್ಮಯ್ಯ
ಚಿಕ್ಕಮಗಳೂರು, ಸಹಕಾರಿ ಸಂಘ ಸಂಸ್ಥೆಗಳು ಅಭಿವೃದ್ಧಿ ಹೊಂದಬೇಕಾದರೆ ಅವು ರಾಜಕೀಯ ರಹಿತವಾಗಿರಬೇಕು ಎಂದು ಶಾಸಕ ಎಚ್.ಡಿ.ತಮ್ಮಯ್ಯ ಸಲಹೆ ಮಾಡಿದರು.
ಪ.ಜಾತಿ, ಪಂಗಡದವರು ಮಕ್ಕಳ ಶಿಕ್ಷಣಕ್ಕೆ ಆದ್ಯತೆ ನೀಡಬೇಕು: ಎ.ಸಿ.ಶ್ರೀನಿವಾಸ್
ನರಸಿಹಂರಾಜಪುರ, ಪರಿಶಿಷ್ಟಜಾತಿ, ಪರಿಶಿಷ್ಟಪಂಗಡದವರು ತಮ್ಮ ಮಕ್ಕಳ ಶಿಕ್ಷಣಕ್ಕೆ ಆದ್ಯತೆ ನೀಡಬೇಕು ಎಂದು ಶೃಂಗೇರಿ ಕ್ಷೇತ್ರ ಮಟ್ಟದ ಶ್ರೀಮಹರ್ಷಿ ವಾಲ್ಮೀಕಿ ನಾಯಕರ ಸಂಘದ ಅಧ್ಯಕ್ಷ ಎ.ಸಿ.ಶ್ರೀನಿವಾಸ್ ಹೇಳಿದರು.
  • < previous
  • 1
  • ...
  • 104
  • 105
  • 106
  • 107
  • 108
  • 109
  • 110
  • 111
  • 112
  • ...
  • 413
  • next >
Top Stories
ಎ-ಖಾತೆ/ಬಿ-ಖಾತೆ : 3 ತಿಂಗಳ ಕಾಲಾವಧಿ ವಿಸ್ತರಣೆ
ಪ್ರವಾಸಿಗರಿಲ್ಲದೆ ಬಿಕೋ ಎನ್ನುತ್ತಿದೆ ಉಗ್ರರು ಅಟ್ಟಹಾಸಗೈದ ಪಹಲ್ಗಾಂ
ಪದೇ ಪದೇ ವೈರಿಗಳನ್ನು ಹೊಡೆಯುವ ಅವಕಾಶ ಸಿಗಲ್ಲ : ರಾಮಲಿಂಗಾ ರೆಡ್ಡಿ
ಪಾಕ್‌ ದಾಳಿ ಹಿಮ್ಮೆಟ್ಟಿಸಿದ ರಾಜ್ಯದ ಬಿಇಎಲ್ ನಿರ್ಮಿತ ಆಕಾಶತೀರ್!
ರಾಜ್ಯದಲ್ಲಿ ಬೇಸಿಗೆ ಮಳೆಗೆ ಮೂವರ ಬಲಿ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved