ಕಾಂಗ್ರೆಸಿನದು ಜಾತ್ಯಾತೀತ ಸಿದ್ಧಾಂತದ ಚಿಂತನೆ: ಬಿ.ಎಂ. ಸಂದೀಪ್ಚಿಕ್ಕಮಗಳೂರು, ಕಾಂಗ್ರೆಸ್ ಪಕ್ಷ ಜಾತ್ಯಾತೀತ ತತ್ತ್ವ ಸಿದ್ದಾಂತದ ಬಗ್ಗೆ ಚಿಂತನೆ ಮಾಡುತ್ತಿದೆ. ಅಂಬೇಡ್ಕರ್ ಜಯಂತಿ ಒಂದು ದಿನಕ್ಕೆ ಮಾತ್ರ ಸೀಮಿತವಾಗದೆ ಪ್ರತಿನಿತ್ಯ ಆಚರಣೆಯಾಗಬೇಕು. ಅವರ ಆದರ್ಶ ಮೌಲ್ಯಗಳನ್ನು ಗ್ರಾಮೀಣ ಭಾಗದ ಜನರಿಗೆ ತಿಳಿಸುವ ಕೆಲಸನ್ನು ಮಾಡಬೇಕಾಗಿದೆ ಎಂದು ಎಐಸಿಸಿ ಕಾರ್ಯದರ್ಶಿ ಬಿ.ಎಂ. ಸಂದೀಪ್ ಹೇಳಿದರು.