• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chikkamagaluru

chikkamagaluru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕನ್ನಡ ಸಾಹಿತ್ಯವನ್ನು ಶ್ರೀಮಂತಗೊಳಿಸಿದ ಗೊ.ರು. ಚನ್ನಬಸಪ್ಪ: ಸುರೇಶ್
ಅಜ್ಜಂಪುರ, ನಮ್ಮ ಜಿಲ್ಲೆಯ ಹೆಮ್ಮೆಯ ಜಾನಪದ ಸಾಹಿತಿ ಗೊ.ರು.ಚನ್ನಬಸಪ್ಪ ಅವರು ತಮ್ಮ ಸಾಹಿತ್ಯದಿಂದ ಕನ್ನಡ ಸಾಹಿತ್ಯವನ್ನು ಶ್ರೀಮಂತಗೊಳಿಸಿದ್ದಾರೆ ಎಂದು ಕಜಾಪ ಜಿಲ್ಲಾಧ್ಯಕ್ಷ ಜೆ. ಬಿ. ಸುರೇಶ್ ತಿಳಿಸಿದರು.
ಪ್ರಿಯಕರನಿಂದ ಗೃಹಿಣಿ ಹತ್ಯೆ ಪ್ರಕರಣ: ಆರೋಪಿ ಸೆರೆ
ಬಾಳೆಹೊನ್ನೂರು, ಪ್ರಿಯಕರನೊಂದಿಗೆ ಮಾತು ಬಿಟ್ಟಿದ್ದಳು ಎಂಬ ಕಾರಣಕ್ಕೆ ಆಕೆಯನ್ನು ಚಾಕುವಿನಿಂದ ಇರಿದು, ಕೆರೆಗೆ ತಳ್ಳಿ ಹತ್ಯೆ ಮಾಡಿದ್ದಆರೋಪಿಯನ್ನು ಕ್ಷಿಪ್ರ ಕಾರ್ಯಾಚರಣೆ ನಡೆಸಿ ಶನಿವಾರ ಸಂಜೆ ಪೊಲೀಸರು ಬಂಧಿಸಿದ್ದಾರೆ.
ಅನುವಂಶಿಕ ದೋಷಗಳ ಕುರಿತು ಸಾರ್ವಜನಿಕರಲ್ಲಿ ಅರಿವು ಮೂಡಿಸಬೇಕು: ಮೀನಾ ನಾಗರಾಜ್‌
ಚಿಕ್ಕಮಗಳೂರು, ಮಾನಸಿಕ ಅಸ್ವಸ್ಥತೆ ಹಾಗೂ ಗಮನ ಕೊರತೆ ಸೇರಿದಂತೆ ವಿವಿಧ ಅಂಗ ವೈಕಲ್ಯತೆಗೆ ಕಾರಣವಾದ ಅನುವಂಶಿಕ ದೋಷ ಗಳ ಕುರಿತು ಸಾರ್ವಜನಿಕರಲ್ಲಿ ಅರಿವು ಮೂಡಿಸಿ ಅವುಗಳನ್ನು ತಡೆಗಟ್ಟುವಲ್ಲಿ ಕ್ರಮವಹಿಸಿ ಎಂದು ಜಿಲ್ಲಾಧಿಕಾರಿ ಮೀನಾ ನಾಗರಾಜ್ ಅಧಿಕಾರಿಗಳಿಗೆ ಸೂಚಿಸಿದರು.
ರಾಜ್ಯದಲ್ಲಿ ಡಿಸಿಸಿ ಬ್ಯಾಂಕ್ ಗೆ ಎರಡನೇ ಸ್ಥಾನ: ಡಿ ಎಸ್ ಸುರೇಶ್
ಅಜ್ಜಂಪುರ, ಚಿಕ್ಕಮಗಳೂರು ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ರಾಜ್ಯದಲ್ಲಿ 2ನೇ ಸ್ಥಾನ ಪಡೆದಿದೆ ಎಂದು ಮಾಜಿ ಶಾಸಕ ಹಾಗೂ ಜಿಲ್ಲಾ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಡಿ. ಎಸ್. ಸುರೇಶ್ ಹೇಳಿದರು.
ಅಭಿವೃದ್ಧಿಗೆ ಆದ್ಯತೆ ನೀಡಿ: ಭಂಡಾರಿ ಶ್ರೀನಿವಾಸ್
ಕಡೂರು, ಜನಪ್ರತಿನಿಧಿಗಳಾಗಿ ಆಯ್ಕೆಯಾದವರು ರಾಜಕೀಯವನ್ನು ಚುನಾವಣೆಗೆ ಮಾತ್ರ ಸೀಮಿತ ಮಾಡುವ ಮೂಲಕ ಅಭಿವೃದ್ಧಿಗೆ ಆದ್ಯತೆ ನೀಡಬೇಕು ಎಂದು ಕಡೂರು ಪುರಸಭೆ ಅಧ್ಯಕ್ಷ ಭಂಡಾರಿ ಶ್ರೀನಿವಾಸ್ ಹೇಳಿದರು.
ಶಾಲೆಗಳು ವ್ಯಕ್ತಿಯ ಕಣ್ಣು ತೆರೆಸುವ ದೇವಾಲಯ: ಹೆನ್ರಿ ಫೌಲ್ ಡಿಸೋಜಾ
ಬಾಳೆಹೊನ್ನೂರು, ಪ್ರತಿಯೊಂದು ಊರಿನಲ್ಲಿರುವ ಚರ್ಚ್, ಮಸೀದಿ, ಮಂದಿರಗಳು ಜನರಲ್ಲಿ ಧರ್ಮ ಪ್ರಜ್ಞೆಯನ್ನು ಮೂಡಿಸಿದರೆ, ಊರಿನಲ್ಲಿರುವ ಶಾಲೆಗಳು ವ್ಯಕ್ತಿಗಳ ಜ್ಞಾನದ ಕಣ್ಣು ತೆರೆಸುವ ದೇವಾಲಯಗಳು ಆಗಿವೆ ಎಂದು ವಿಜಯಮಾತೆ ಚರ್ಚ್ ಧರ್ಮಗುರು ಹೆನ್ರಿ ಫೌಲ್ ಡಿಸೋಜಾ ಹೇಳಿದರು.
ಜಂತುಹುಳು ನಿವಾರಣೆಗೆ ಅಗತ್ಯ ಕ್ರಮವಹಿಸಿ: ಎಚ್. ಎಸ್ ಕೀರ್ತನಾ
ಚಿಕ್ಕಮಗಳೂರು, ಮಕ್ಕಳು ಪೌಷ್ಠಿಕವಾಗಿ ಬೆಳವಣಿಗೆ ಹೊಂದಲು ಅಡ್ಡಿಯಾಗಿರುವ ಜಂತುಹುಳು ನಿವಾರಣೆಗೆ ಅಗತ್ಯ ಕ್ರಮ ವಹಿಸಬೇಕು ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಾಹಣಾಧಿಕಾರಿ ಎಚ್.ಎಸ್. ಕೀರ್ತನಾ ಹೇಳಿದ್ದಾರೆ.
ವ್ಯಕ್ತಿಯನ್ನು ಪರಿವರ್ತಿಸಿ ಸಂಸ್ಕಾರ ನೀಡುವುದು ಪುಣ್ಯದ ಕಾರ್ಯ: ಶ್ರೀ ಮರುಳಸಿದ್ದ ಪಂಡಿತರಾಧ್ಯ ಸ್ವಾಮೀಜಿ
ತರೀಕೆರೆ, ಒಬ್ಬ ವ್ಯಕ್ತಿಯನ್ನು ಪರಿವರ್ತನೆ ಮಾಡಿ ಸಂಸ್ಕಾರ ಕೊಡುವುದು ಕಾರ್ಯಶ್ರೇಷ್ಠ ಹಾಗೂ ಪುಣ್ಯದ ಕಾರ್ಯ ಎಂದು ಹಣ್ಣೆ ಶ್ರೀ ಶೈಲ ಶಾಖಾ ಮಠ ಶ್ರೀ ಷ.ಬ್ರ.ಮರುಳಸಿದ್ದ ಪಂಡಿತರಾಧ್ಯ ಶಿವಾಚಾರ್ಯ ಮಹಾಸ್ವಾಮಿ ಹೇಳಿದ್ದಾರೆ.
ಜಿಎಸ್‌ಟಿ ಗ್ರಾಹಕರ ಸ್ನೇಹಿ: ಜತೀನ್‌ ಕ್ರಿಸ್ಟಾಫರ್‌
ಚಿಕ್ಕಮಗಳೂರು, ಜಿಎಸ್‌ಟಿ ಗ್ರಾಹಕರ ಸ್ನೇಹಿಯಾಗಿದ್ದು, ವ್ಯಾಪಾರಿಗಳು ಹಾಗೂ ಗ್ರಾಹಕರ ನಡುವೆ ಯಾವುದೇ ಗೊಂದಲಗಳಿಗೆ ಅವಕಾಶವಿಲ್ಲದಿರುವಂತಹ ಒಂದು ತೆರಿಗೆ ನೀತಿಯಾಗಿದೆ ಎಂದು ಚಾರ್ಟೆಡ್‌ ಅಕೌಂಟೆಂಟ್ ಜತೀನ್ ಕ್ರಿಸ್ಟಾಫರ್ ಹೇಳಿದರು.
ದತ್ತ ಜಯಂತಿ: ಜಿಲ್ಲೆಯಾದ್ಯಂತ ಭಕ್ತರಿಂದ ಮಾಲಾಧಾರಣೆ
ಚಿಕ್ಕಮಗಳೂರು, ವಿಶ್ವಹಿಂದೂ ಪರಿಷತ್ ಹಾಗೂ ಭಜರಂಗದಳ ಆಯೋಜಿಸಿರುವ ದತ್ತ ಜಯಂತಿ ಉತ್ಸವದ ಅಂಗವಾಗಿ ಪಂಚಮಿ ದಿನವಾದ ಶುಕ್ರವಾರ ವಿಧಾನಪರಿಷತ್ ಸದಸ್ಯ ಸಿ.ಟಿ. ರವಿ ಸೇರಿದಂತೆ ಸಂಘ ಪರಿವಾರದ ಮುಖಂಡರು ದತ್ತಮಾಲೆ ಧರಿಸಿದರು.
  • < previous
  • 1
  • ...
  • 105
  • 106
  • 107
  • 108
  • 109
  • 110
  • 111
  • 112
  • 113
  • ...
  • 413
  • next >
Top Stories
ಎ-ಖಾತೆ/ಬಿ-ಖಾತೆ : 3 ತಿಂಗಳ ಕಾಲಾವಧಿ ವಿಸ್ತರಣೆ
ಪ್ರವಾಸಿಗರಿಲ್ಲದೆ ಬಿಕೋ ಎನ್ನುತ್ತಿದೆ ಉಗ್ರರು ಅಟ್ಟಹಾಸಗೈದ ಪಹಲ್ಗಾಂ
ಪದೇ ಪದೇ ವೈರಿಗಳನ್ನು ಹೊಡೆಯುವ ಅವಕಾಶ ಸಿಗಲ್ಲ : ರಾಮಲಿಂಗಾ ರೆಡ್ಡಿ
ಪಾಕ್‌ ದಾಳಿ ಹಿಮ್ಮೆಟ್ಟಿಸಿದ ರಾಜ್ಯದ ಬಿಇಎಲ್ ನಿರ್ಮಿತ ಆಕಾಶತೀರ್!
ರಾಜ್ಯದಲ್ಲಿ ಬೇಸಿಗೆ ಮಳೆಗೆ ಮೂವರ ಬಲಿ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved