• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chikkamagaluru

chikkamagaluru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮಹರ್ಷಿ ವಾಲ್ಮೀಕಿ ಅಗಣಿತ ಗುಣಗಳ ಗಣಿ: ಸಿ.ಟಿ.ರವಿ
ಚಿಕ್ಕಮಗಳೂರು, ರಾಮ ಹೇಗೆ ಗುಣಗಳ ಗಣಿಯೋ ಹಾಗೇ ಆ ರಾಮನ ವ್ಯಕ್ತಿತ್ವವನ್ನು ಮರೆಯದಂತೆ ನಮ್ಮ ಹೃದಯದಲ್ಲಿ ಅಚ್ಚಾಗುವಂತೆ ಮಾಡಿರುವ ಮಹರ್ಷಿ ವಾಲ್ಮೀಕಿಯವರು ಅಗಣಿತ ಗುಣಗಳ ಗಣಿ ಎಂದು ವಿಧಾನ ಪರಿಷತ್ ಸದಸ್ಯ ಸಿ.ಟಿ ರವಿ ಹೇಳಿದರು.
ಶೃಂಗೇರಿಯಲ್ಲಿ ಭೂಮಿ ಹುಣ್ಣಿಮೆ ಹಬ್ಬದ ಸಂಭ್ರಮ
ಶೃಂಗೇರಿ: ತಾಲೂಕಿನೆಲ್ಲೆಡೆ ಮಂಗಳವಾರ ಭೂಮಿ ಹುಣ್ಣಿಮೆ ಹಬ್ಬವನ್ನು ಸಂಭ್ರಮ ಸಡಗರದಿಂದ ಆಚರಿಸಲಾಯಿತು. ಬೆಳಿಗ್ಗೆ ಸೂರ್ಯೋದಯಕ್ಕೂ ಮುನ್ನ ಜಮೀನು, ಹೊಲಗದ್ದೆಗಳಲ್ಲಿ ರೈತರು ಪೂಜಾ ಸಾಮಗ್ರಿಗಳನ್ನಿಟ್ಟು ಶಂಖ, ಜಾಗಟೆ ಭಾರಿಸಿ ಭೂಮಿ ತಾಯಿಗೆ ವಿಶೇಷ ಪೂಜೆ ನೆರವೇರಿಸಿದರು. ಗ್ರಾಮೀಣ ಪ್ರದೇಶದೆಲ್ಲೆಡೆ ಹಬ್ಬದ ಕಹಳೆ ಮೊಳಗಿತು.
ರಾಮಾಯಣದಿಂದ ಜಗತ್ತಿಗೆ ಆದರ್ಶ ಪುರುಷ ರಾಮನ ಪರಿಚಯ
ತರೀಕೆರೆ, ವಾಲ್ಮೀಕಿ ರಾಮಾಯಣವನ್ನು ಬರೆದ ಕಾರಣಕ್ಕೆ ಜಗತ್ತಿಗೆ ರಾಮ ಎಂಬ ಆದರ್ಶ ಪುರುಷನ ಪರಿಚಯವಾಗಿದೆ ಎಂದು ಪುರಸಭೆ ಅಧ್ಯಕ್ಷ ವಸಂತ ಕುಮಾರ್ ಹೇಳಿದರು.
ಜನಪರ ಯೋಜನೆಗಳಿಂದ ಅಭಿವೃದ್ಧಿ ಪಥದಲ್ಲಿ ಸಾಗುತ್ತಿದೆ ರಾಜ್ಯ: ಸಚಿವ ದಿನೇಶ್ ಗುಂಡೂರಾವ್
ಶೃಂಗೇರಿ, ರಾಜ್ಯ ಸರ್ಕಾರ ನುಡಿದಂತೆ ನಡೆಯುತ್ತಿದೆ. ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನಕ್ಕೆ ತಂದು ಜನಸಾಮಾನ್ಯರಿಗೆ ತಲುಪುವಂತೆ ಮಾಡಲಾಗಿದೆ. ಉತ್ತಮ ಜನಪರ ಯೋಜನೆಗಳೊಂದಿಗೆ ರಾಜ್ಯ ಅಭಿವೃದ್ಧಿ ಪಥದಲ್ಲಿ ಸಾಗುತ್ತಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದರು.
ಕಡೂರಲ್ಲಿ ಶೇ.91ರಷ್ಟು ಮನೆಗಳ ಸಮೀಕ್ಷೆ ಶ್ಲಾಘನೀಯ: ಜಿ.ಎನ್. ಶ್ರೀಕಂಠಯ್ಯ
ಕಡೂರು, ಹಿಂದುಳಿದ ವರ್ಗಗಳ ಆಯೋಗದಿಂದ ನಡೆಸುತ್ತಿರುವ ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆಯಡಿ ತಾಲೂಕಿನಲ್ಲಿ ಇದುವರೆಗೂ ಶೇ.91ರಷ್ಟು ಮನೆಗಳ ಸಮೀಕ್ಷೆ ಕಾರ್ಯ ನಡೆಸಿರುವುದು ಶ್ಲಾಘನೀಯ ಎಂದು ಹಿಂದುಳಿದ ವರ್ಗಗಳ ಆಯೋಗದ ಸದಸ್ಯ ಜಿ.ಎನ್. ಶ್ರೀಕಂಠಯ್ಯ ತಿಳಿಸಿದರು.
ತಾಲೂಕು ಆಸ್ಪತ್ರೆಗೆ ವೈದ್ಯರ ನಿಯೋಜನೆ ಆದೇಶ ಕೈಬಿಡಲು ಸೂಚನೆ: ದಿನೇಶ್ ಗುಂಡುರಾವ್
ಬೀರೂರು, ರಾಜ್ಯದಲ್ಲಿ ತಾಯಂದಿರ ಮರಣ ತಡೆಗಟ್ಟು ನಿಟ್ಟಿನಲ್ಲಿ ಬಾಣಂತಿಯರ ಆರೈಕೆ ಹೆಚ್ಚಿಸುವ ಸಲುವಾಗಿ ರಾಜ್ಯದ ಪ್ರತಿ ತಾಲ್ಲೂಕು ಆಸ್ಪತ್ರೆಗಳು 24*7 ತ್ರಿವಳಿ ತಜ್ಞ ವೈದ್ಯರ ಲಭ್ಯತೆ ಹಿನ್ನಲೆಯಲ್ಲಿ ಬೀರೂರು ಸಾರ್ವಜನಿಕ ಆಸ್ಪತ್ರೆಯ ವೈದ್ಯರನ್ನು ಸಹ ತಾಲೂಕು ಆಸ್ಪತ್ರೆಗೆ ನಿಯೋಜಿಸುವಂತೆ ನೀಡಲಾದ ಆದೇಶ ಕೈಬಿಡುವಂತೆ ಸೂಚಿಸಲಾಗಿದೆ ಎಂದು ಸಚಿವ ದಿನೇಶ್ ಗುಂಡುರಾವ್ ತಿಳಿಸಿದರು.
ಕಾನೂರು ಗ್ರಾಮ ಪಂಚಾಯಿತಿ ಗುಂಡ್ವಾನಿ ಕಾಡಿನಲ್ಲಿ ತುಂಟ ಆನೆ ಸೆರೆ
ನರಸಿಂಹರಾಜಪುರ, ಕಳೆದ ಒಂದೂವರೆ ವರ್ಷದಿಂದ ಕಾನೂರು ಗ್ರಾಮ ಪಂಚಾಯಿತಿಯ ಸಂಕ್ಸೆ, ಕಾನೂರು ಗ್ರಾಮ, ಬಾಳೆ ಗ್ರಾಮ ಪಂಚಾಯಿತಿಯ ವಗಡೆ ಸುತ್ತಮುತ್ತ ಜಮೀನಿಗೆ ನುಗ್ಗಿ ಬೆಳೆ ಹಾನಿ ಮಾಡುತ್ತಿದ್ದ ಒಂಟಿ ಸಲಗವನ್ನು ಅರಣ್ಯ ಇಲಾಖೆಯವರು ಸೋಮವಾರ ಕಾರ್ಯಾಚರಣೆ ನಡೆಸಿ ಯಶಸ್ವಿಯಾಗಿ ಸೆರೆ ಹಿಡಿದಿದ್ದಾರೆ.
ಆರೋಗ್ಯ ಇಲಾಖೆಯ ಸಲಹೆ ತಪ್ಪದೆ ಪಾಲಿಸಬೇಕು: ನ್ಯಾ. ಹನುಮಂತಪ್ಪ
ಚಿಕ್ಕಮಗಳೂರು, ಗರ್ಭಿಣಿಯರು, ಬಾಣಂತಿಯರು ಪೌಷ್ಠಿಕ ಆಹಾರದ ಕೊರತೆಯಿಂದ ರಕ್ತಹೀನತೆ, ಅಪೌಷ್ಠಿಕತೆಯಿಂದ ಬಳಲದಂತೆ ಅಗತ್ಯ ಮುಂಜಾಗ್ರತಾ ಕ್ರಮ ಕೈಗೊಂಡು ಆರೋಗ್ಯ ಇಲಾಖೆ ಸಲಹೆಗಳನ್ನು ತಪ್ಪದೆ ಪಾಲಿಸಬೇಕು ಎಂದು ಹಿರಿಯ ಸಿವಿಲ್ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ವಿ.ಹನುಮಂತಪ್ಪ ಕರೆ ನೀಡಿದರು.
ಸಿಬ್ಬಂದಿಗಳ ಆರೋಗ್ಯಕ್ಕಾಗಿ ಅರಣ್ಯ ಇಲಾಖೆ ಬದ್ಧ: ರಮೇಶ್‌ ಬಾಬು
ಚಿಕ್ಕಮಗಳೂರು, ವನ್ಯ ಸಂಪತ್ತು ರಕ್ಷಣೆಯ ಕಾಯಕದಲ್ಲಿ ಸದಾ ಕಾಲ ನಿರತರಾದ ಅರಣ್ಯ ಸಿಬ್ಬಂದಿಗಳ ಸದೃಢ ಆರೋಗ್ಯಕ್ಕಾಗಿ ಇಲಾಖೆ ಯಿಂದ ಶಿಬಿರ ಆಯೋಜಿಸಲಾಗಿದೆ ಎಂದು ಚಿಕ್ಕಮಗಳೂರು ಉಪ ಅರಣ್ಯ ಸಂರಕ್ಷಣಾಧಿಕಾರಿ ಎನ್.ರಮೇಶ್ ಬಾಬು ಹೇಳಿದರು.
ಸ್ಪರ್ಧಾತ್ಮಕ ಜಗತ್ತಿನಲ್ಲಿ ಶಿಕ್ಷಣಕ್ಕೆ ಹೆಚ್ಚಿನ ಒತ್ತು ನೀಡಬೇಕು: ಶಾಸಕ ಆನಂದ
ಕಡೂರು, ಸ್ಪರ್ಧಾತ್ಮಕ ಜಗತ್ತಿನಲ್ಲಿ ಶಿಕ್ಷಣಕ್ಕೆ ಹೆಚ್ಚಿನ ಪ್ರಾಮುಖ್ಯತೆ ನೀಡುವ ಮೂಲಕ ಪ್ರತಿಭಾವಂತ ಮಕ್ಕಳು ಸಮಾಜದ ಉನ್ನತಿಗೆ ಕೊಡುಗೆ ನೀಡಬೇಕು ಎಂದು ಶಾಸಕ ಕೆ.ಎಸ್. ಆನಂದ್ ಹೇಳಿದರು.
  • < previous
  • 1
  • ...
  • 7
  • 8
  • 9
  • 10
  • 11
  • 12
  • 13
  • 14
  • 15
  • ...
  • 533
  • next >
Top Stories
ಕೌನ್‌ ಬನೇಗ ಕರೋಡ್‌ಪತಿಯಲ್ಲಿ ಗೆದ್ದ ಹಣ ದೈವ ನರ್ತಕರಿಗೆ ಮತ್ತು ಸರ್ಕಾರಿ ಶಾಲೆಗೆ : ರಿಷಬ್ ಶೆಟ್ಟಿ
ತಲೆ ಬಾಚ್ಕಳಿ, ರಾಯರಡ್ಡಿ ಕಟ್ಟುವ ಧರ್ಮ ಸೇರಿಕೊಳ್ಳಿ: ಅತ್ತೆ ಬೈದರೆ ಬೇಜಾರ್‌ ಮಾಡ್ಕೋಬೇಡಿ ಅಂತಾರೆ ಜಡ್ಜ್‌
ಸಿಎಂ, ಡಿಸಿಎಂ, ಸಚಿವರು ಅಹಂಕಾರದ ಮಾತು ಕೈಬಿಡಲಿ : ಕೇಂದ್ರ ಸಚಿವ ಜೋಶಿ
ನನ್ನ ಆದೇಶವನ್ನು ಕಾಂಗ್ರೆಸ್ಸಿಗರು ಸರಿಯಾಗಿ ಓದಿಕೊಳ್ಳಲಿ : ಶೆಟ್ಟರ್‌
ಪಥಸಂಚಲನ ತಡೆಯಲೆತ್ನಿಸಿದ ವ್ಯಕ್ತಿಗಳಿಗೆ ಮುಖಭಂಗ : ಬಿವೈವಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved