• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chikkamagaluru

chikkamagaluru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಇಂದು ಶಾಲೆಗಳು ಪುನರಾರಂಭ: ಮಕ್ಕಳನ್ನು ಸ್ವಾಗತಿಸಲು ಶಿಕ್ಷಕರು ಸಕಲ ಸಿದ್ಧತೆ
ಚಿಕ್ಕಮಗಳೂರುಪ್ರಸಕ್ತ ಸಾಲಿನ ಶೈಕ್ಷಣಿಕ ವರ್ಷದ ಮೊದಲ ದಿನವಾದ ಮೇ 30 ರಂದು ಜಿಲ್ಲೆಯಲ್ಲಿ ಶಾಲೆಗಳು ಪುನಾರಂಭವಾಗುತ್ತಿವೆ. ಶಾಲೆಗೆ ತೆರಳಲು ಮಕ್ಕಳು ಸಿದ್ಧರಾಗಿದ್ದರೆ, ಬರುವ ವಿದ್ಯಾರ್ಥಿಗಳಿಗೆ ಸ್ವಾಗತ ಕೋರಲು ಶಿಕ್ಷಕರು ಸಿದ್ಧತೆ ಮಾಡಿ ಕೊಂಡಿದ್ದಾರೆ.
ಕಾನೂರು ಗ್ರಾಪಂನಲ್ಲಿ ಸಮರ್ಥ ಕೆಲಸ ನಿರ್ವಹಿಸಿದ ಪಿಡಿಒ ಶ್ರೀನಿವಾಸ್: ನಯನಾ ಮೆಚ್ಚುಗೆ
ನರಸಿಂಹರಾಜಪುರಕಾನೂರು ಗ್ರಾಮ ಪಂಚಾಯಿತಿಯಲ್ಲಿ 13 ವರ್ಷಗಳ ಕಾಲ ಪಿಡಿಒ ಆಗಿದ್ದ ಶ್ರೀನಿವಾಸ್ ಸಮರ್ಥವಾಗಿ ಕೆಲಸ ನಿರ್ವಹಿಸಿ ಉತ್ತಮ ಹೆಸರು ಪಡೆದಿದ್ದಾರೆ ಎಂದು ಜಿಲ್ಲಾ ಪಂಚಾಯಿತಿ ಯೋಜನಾ ನಿರ್ದೇಶಕಿ ನಯನಾ ಮೆಚ್ಚುಗೆ ವ್ಯಕ್ತಪಡಿಸಿದರು.
ಬೇಡಿಕೆ ಈಡೇರಿಕೆಗಾಗಿ ಪೌರ ನೌಕರರ ಪ್ರತಿಭಟನೆ
ಕೊಪ್ಪ, ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ರಾಜ್ಯಾದ್ಯಂತ ಅನಿರ್ದಿಷ್ಟ ಅವಧಿಗೆ ಮುಷ್ಕರ ನಡೆಸಲಾಗುತ್ತಿದೆ. ಕೇಂದ್ರ ಕಚೇರಿ ಆದೇಶದನ್ವಯ ಕೊಪ್ಪದಲ್ಲೂ ಪ್ರತಿಭಟನೆ ನಡೆಸುತ್ತಿದ್ದೇವೆ ಎಂದು ರಾಜ್ಯ ಪೌರಸೇವಾ ನೌಕರರ ಸಂಘದ ಕೊಪ್ಪ ಘಟಕದ ಅಧ್ಯಕ್ಷ ನಾರಾಯಣ್ ತಿಳಿಸಿದ್ದಾರೆ.
ಮಳೆ ಹಾನಿ ಪ್ರದೇಶಗಳಿಗೆ ಸಚಿವ ಜಾರಕಿಹೊಳಿ ಭೇಟಿ, ಪರಿಶೀಲನೆ
ಶೃಂಗೇರಿ, ತಾಲೂಕಿನಾದ್ಯಂತ ಕಳೆದ ಏಳೆಂಟು ದಿನಗಳಿಂದ ಸುರಿದ ಮುಂಗಾರು ಪೂರ್ವ ಮಳೆ ಗುರುವಾರ ಕೊಂಚ ತಗ್ಗಿತ್ತು. ಮಳೆಯ ಆರ್ಭಟಕ್ಕೆ ವ್ಯಾಪಕ ಹಾನಿಯುಂಟಾಗಿದೆ. ಕೆಲವೆಡೆ ರಸ್ತೆಗಳು ಮಳೆಯಿಂದ ಕೊಚ್ಚಿಕೊಂಡು ಹೋಗಿರುವುದಲ್ಲದೆ, ಸೇತುವೆಗಳು ಹಾನಿಗೊಳಗಾಗಿದೆ. ಗಾಳಿಯಿಂದ ವಿದ್ಯುತ್ ಕಂಬಗಳು, ಲೈನ್ ಗಳು ಮುರಿದು ಹಾಳಾಗಿದೆ.
ಪಹಣಿಯಲ್ಲಿ ಡೀಮ್ಡ್ ಫಾರೆಸ್ಟ್ ದಾಖಲು ಮಾಡಲು ಹೊರಟಿರುವ ಕ್ರಮ ಖಂಡನೀಯ
ಚಿಕ್ಕಮಗಳೂರು, ನೂರಾರು ವರ್ಷದಿಂದ ಬೆಳೆಗಾರರ ಅನುಭವದಲ್ಲಿರುವ ಜಮೀನನ್ನು ಡೀಮ್ಡ್ ಫಾರೆಸ್ಟ್ ಎಂದು ಪಹಣಿಯಲ್ಲಿ ದಾಖಲು ಮಾಡಲು ಹೊರಟಿರುವ ಕ್ರಮ ಖಂಡನೀಯ ಇದರ ಹಿಂದೆ ಅಧಿಕಾರಿಗಳ ಷಡ್ಯಂತ್ರವಿದೆ ಎಂದು ಕಾಫಿ ಮಂಡಳಿ ಮಾಜಿ ಸದಸ್ಯ ಡಿ.ಎಂ.ವಿಜಯ್ ಆರೋಪಿಸಿದರು.
ಸಹಕಾರ ಸಂಘ ಉತ್ತಮ ವಹಿವಾಟಿನಿಂದ ವೃದ್ಧಿ: ಪಲ್ಲವಿ ರವಿ
ಚಿಕ್ಕಮಗಳೂರು, ಅತ್ಯಾಧುನಿಕ ತಂತ್ರಜ್ಞಾನದೊಂದಿಗೆ ಉದಯಿಸಿರುವ ಸೌಹಾರ್ದ ಸಹಕಾರ ಸಂಘ ಜನಸಾಮಾನ್ಯರೊಂದಿಗೆ ಉತ್ತಮ ವಹಿವಾಟು ನಡೆಸುವ ಮೂಲಕ ಆರ್ಥಿಕವಾಗಿ ವೃದ್ದಿಯಾಗಲಿ ಎಂದು ಪಲ್ಲವಿ ಸಿ.ಟಿ.ರವಿ ಹೇಳಿದರು.
ರಸಗೊಬ್ಬರಗಳ ಗುಣಮಟ್ಟ ಖಾತ್ರಿ ನಂತರವೇ ಬಳಕೆ ಮಾಡಿ: ಶಿವಪ್ರಸಾದ್
ಶೃಂಗೇರಿ, ರೈತರು ರಸಗೊಬ್ಬರ, ಕೀಟನಾಶಕಗಳನ್ನು ಗುಣಮಟ್ಟ ಖಾತ್ರಿ ನಂತರವೇ ಬಳಸಬೇಕು ಎಂದು ಕೃಷಿ ಇಲಾಖೆ ಅಧಿಕಾರಿ ಎನ್.ವಿ.ಶಿವಪ್ರಸಾದ್ ಸಲಹೆ ನೀಡಿದರು.
3ನೇ ದಿನಕ್ಕೆ ಪೌರ ನೌಕರರ ಮುಷ್ಕರ: ಬೆಂಬಲಿಸಿದ ದಲಿತ ಸಂಘರ್ಷ ಸಮಿತಿ
ನರಸಿಂಹರಾಜಪುರ, ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಪೌರ ನೌಕರರು ಪಟ್ಟಣ ಪಂಚಾಯಿತಿ ಎದುರು ನಡೆಸುತ್ತಿದ್ದ ಅನಿರ್ಧಿಷ್ಟಾವದಿ ಮುಷ್ಕರ 3 ದಿನಕ್ಕೆ ಕಾಲಿಟ್ಟಿದ್ದು ಗುರುವಾರವೂ ಸಹ ಮುಷ್ಕರ ಮುಂದುವರಿಯಿತು.
ಜಿಲ್ಲೆಗೆ ಪ್ರಥಮ ಸ್ಥಾನ ಪಡೆದು ಕೀರ್ತಿತಂದ ಸಂಗೀತಾ: ನೀಲಕಂಠಪ್ಪ
ಕಡೂರು ಈ ಬಾರಿಯ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ 582 ಅಂಕ ಪಡೆದು ಜಿಲ್ಲೆಗೆ ಪ್ರಥಮ ಸ್ಥಾನ ಪಡೆದ ತಾಲೂಕಿನ ಮರಡಿಹಳ್ಳಿ ಗ್ರಾಮದ ವಿದ್ಯಾರ್ಥಿನಿ ಸಂಗೀತಾರನ್ನು ತಾಲೂಕು ಬಿಜೆಪಿ ಮಂಡಲದ ಉಪಾಧ್ಯಕ್ಷ ಜಿಗಣೇಹಳ್ಳಿ ನೀಲಕಂಠಪ್ಪ ನಾಗರಿಕ ಸನ್ಮಾನ ನೀಡಿ ಗೌರವ ಸಮರ್ಪಿಸಿದರು.
ಪೌರ ಸೇವಾ ನೌಕರರನ್ನು ಸರ್ಕಾರಿ ನೌಕರರೆಂದು ಪರಿಗಣಿಸಲಿ: ಹೆಚ್. ಜಯಮ್ಮ
ನಗರ ಸ್ಥಳೀಯ ಸಂಸ್ಥೆ ಹಾಗೂ ಪುರಸಭೆಗಳಲ್ಲಿ ವಿವಿಧ ಹುದ್ದೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಪೌರಸೇವಾ ಕಾರ್ಮಿಕರ ಹಲವು ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಇಂದು ಪುರಸಭೆ ಮುಂಭಾಗದಲ್ಲಿ ಪೌರಸೇವಾ ನೌಕರರ ಸಂಘದ ನೇತೃತ್ವದಲ್ಲಿ ಅನಿರ್ದಿಷ್ಟಾವಧಿ ಮುಷ್ಕರ ನಡೆಸಿದರು.
  • < previous
  • 1
  • ...
  • 7
  • 8
  • 9
  • 10
  • 11
  • 12
  • 13
  • 14
  • 15
  • ...
  • 435
  • next >
Top Stories
ಮು‍‍ಳಗುಂದ ಖಾಸಗಿ ವೈದ್ಯ 22 ಗಂಟೆ ಡಿಜಿಟಲ್‌ ಅರೆಸ್ಟ್‌
ರಾಜ್ಯದಲ್ಲಿ ಮುಂಗಾರು ಬಿರುಸು, ಹಲವೆಡೆ ಭೂಕುಸಿತ : ಮಲೆನಾಡಿಗೀಗ ಗುಡ್ಡದ ಭೂತ
ಕರಾವಳಿ, ಮಲೆನಾಡಲ್ಲಿ 3-4 ದಿನ ಭಾರೀ ಮಳೆ
ವಿಶ್ವದ ಅತಿ ದೊಡ್ಡ ಅನಿಲ ನಿಕ್ಷೇಪಕ್ಕೆ ಇಸ್ರೇಲ್‌ ದಾಳಿ : ವಿಶ್ವಕ್ಕೆ ತೈಲ ಆಘಾತದ ಆತಂಕ - ದರ ಹೆಚ್ಚಳ
ಆಲಮಟ್ಟಿ ಡ್ಯಾಂನಿಂದ ಲಾಭ ಯಾವಾಗ ? ಆಯುಷ್ಯ ಎಷ್ಟು ?
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved