• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chikkamagaluru

chikkamagaluru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಜಾನಪದ ಸಂಸ್ಕೃತಿ ಉಳಿಸಿ ಬೆಳೆಸ ಬೇಕಾದದ್ದು ನಮ್ಮೆಲ್ಲರ ಜವಾಬ್ದಾರಿ: ಭಂಡಾರಿ ಶ್ರೀನಿವಾಸ್
ಕಡೂರುಆಧುನಿಕ ಸಮಾಜದಲ್ಲಿ ಗ್ರಾಮೀಣರಿಂದ ಉಳಿದಿರುವ ಜಾನಪದ ಸಂಸ್ಕೃತಿ ಮರೆಯಾಗುತ್ತಿದ್ದು ಅದನ್ನು ಉಳಿಸಿ ಬೆಳೆಸ ಬೇಕಾದದ್ದು ನಮ್ಮೆಲ್ಲರ ಜವಾಬ್ದಾರಿಯಾಗಬೇಕು ಎಂದು ಪುರಸಭೆ ಅಧ್ಯಕ್ಷ ಭಂಡಾರಿ ಶ್ರೀನಿವಾಸ್ ಹೇಳಿದರು.
ಕನ್ನಡ ತಾಯಿ ಸೇವೆಗೆ ಕನ್ನಡದ ಮನಸ್ಸುಗಳು ಒಗ್ಗೂಡಬೇಕು: ಭಂಡಾರಿ ಶ್ರೀನಿವಾಸ್
ಕಡೂರು, ಕನ್ನಡ ತಾಯಿಯ ಸೇವೆಗಾಗಿ ಕನ್ನಡದ ಮನಸ್ಸುಗಳು ಕೈ ಜೋಡಿಸಬೇಕು ಎಂದು ಪುರಸಭೆ ಅಧ್ಯಕ್ಷ ಭಂಡಾರಿ ಶ್ರೀನಿವಾಸ್ ಕರೆ ನೀಡಿದರು.
ಮೌಲ್ಯಾಧಾರಿತ ಜೀವನದಿಂದ ಬದುಕಿಗೆ ಬೆಲೆ : ಶ್ರೀ ರಂಭಾಪುರಿ ಜಗದ್ಗುರು
ಆಲ್ದೂರು, ಬದುಕು ವಿಕಾಸಗೊಳ್ಳಲು ಆಧ್ಯಾತ್ಮ ಜ್ಞಾನ ಬೇಕು. ಸಿದ್ಧಾಂತ ರಹಿತ ಜೀವನ ದಿಕ್ಸೂಚಿ ಇಲ್ಲದ ನೌಕೆಯಂತೆ. ಸ್ವಾರ್ಥ ರಹಿತ ಬದುಕಿಗೆ ಬೆಲೆ ಬಲ ಇದೆ. ಮೌಲ್ಯಾಧಾರಿತ ಪರಿಪಾಲನೆಯಿಂದ ಮಾನವ ಜೀವನಕ್ಕೆ ಬೆಲೆ ಪ್ರಾಪ್ತವಾಗುವುದೆಂದು ಬಾಳೆಹೊನ್ನೂರು ಶ್ರೀ ರಂಭಾಪುರಿ ಡಾ. ವೀರಸೋಮೇಶ್ವರ ಜಗದ್ಗುರು ನುಡಿದರು.
ವೈಭವದಿಂದ ಜರುಗಿದ ಪಂಗುನಿ ಉತ್ತಿರ ಜಾತ್ರೆ: ಸಾಮೂಹಿಕ ವಿವಾಹ
ಚಿಕ್ಕಮಗಳೂರು, ತಾಲೂಕಿನ ಮಲ್ಲೇನಹಳ್ಳಿ ಸಮೀಪದ ಕುಮಾರಗಿರಿ ಶ್ರೀ ಸುಬ್ರಮಣ್ಯ ದೇವಸ್ಥಾನದಲ್ಲಿ ಪಂಗುನಿ ಉತ್ತಿರ ಜಾತ್ರೆ ಮತ್ತು ಸರಳ ಸಾಮೂಹಿಕ ವಿವಾಹ ಕಾರ್ಯಕ್ರಮ ಸಹಸ್ರಾರು ಭಕ್ತರು ಹಾಗೂ ವಧು-ವರರ ಕುಟುಂಬಸ್ಥರ ಸಮ್ಮುಖದಲ್ಲಿ ಶುಕ್ರವಾರ ವೈಭವದಿಂದ ಜರುಗಿತು.
ತೈಲ ಬೆಲೆ ಏರಿಕೆ: ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್‌ ಪ್ರತಿಭಟನೆ
ಚಿಕ್ಕಮಗಳೂರು, ಡೀಸೆಲ್‌, ಪೆಟ್ರೋಲ್‌ ಹಾಗೂ ಗ್ಯಾಸ್‌ ಬೆಲೆ ಏರಿಕೆ ಮಾಡಿರುವ ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್‌ ಕಾರ್ಯಕರ್ತರು ಶುಕ್ರವಾರ ನಗರದಲ್ಲಿ ಪ್ರತಿಭಟನೆ ನಡೆಸಿದರು.
ರಾಜ್ಯ ಸರ್ಕಾರದಿಂದ ಮುಸ್ಲಿಮರ ಓಲೈಕೆ, ಹಿಂದೂಗಳಿಗೆ ಅಪಮಾನ : ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ

 ಮುಸ್ಲಿಮರನ್ನು ಓಲೈಸಲು, ಹಿಂದೂಗಳನ್ನು ಅಪಮಾನ ಮಾಡುತ್ತಿರುವ ರಾಜ್ಯ ಸರ್ಕಾರವನ್ನು ಬುಡ ಸಮೇತ ಕಿತ್ತು ಹಾಕುವ ಶಕ್ತಿ ನಮ್ಮ ಪಕ್ಷದ ಕಾರ್ಯಕರ್ತರಿಗೆ ಇದೆ. ಈ ಕಾಲ ಸಮೀಪಿಸುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಗುಡುಗಿದರು.

ಕುಸುಮಾ ಕ್ರೀಡಾ ಸಾಧನೆ ನಮ್ಮ ಗ್ರಾಮಕ್ಕೆ ಗೌರವ: ಡಾಕೇಂದ್ರ
ನರಸಿಂಹರಾಜಪುರ, ಕುಸುಮ ಅವರ ಕ್ರೀಡಾ ಸಾಧನೆಯಿಂದ ಸಂಕ್ಸೆ ಗ್ರಾಮಕ್ಕೆ ಗೌರವ ಬಂದಿದೆ ಎಂದು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಎಸ್.ಡಿ.ಎಂ.ಸಿ ಅಧ್ಯಕ್ಷ ಡಾಕೇಂದ್ರ ತಿಳಿಸಿದರು.
ನಾಳೆ ತರೀಕೆರೆಯಲ್ಲಿ ಶ್ರೀ ಆದಿ ಶಂಕರಾಚಾರ್ಯ ವೃತ್ತ ಲೋಕಾರ್ಪಣೆ
ತರೀಕೆರೆ, ಪಟ್ಟಣದ ದೇವರಪ್ಪ ಬೀದಿ, ಶ್ರೀ ಸುಬ್ರಹ್ಮಣ್ಯೇಶ್ವರ ಸ್ವಾಮಿ ದೇವಸ್ಥಾನ ಸಮೀಪ ನಿರ್ಮಿಸಿರುವ ಶ್ರೀ ಆದಿ ಶಂಕರಾಚಾರ್ಯರ ಮೂರ್ತಿ ಸಮೇತ ವೃತ್ತವನ್ನು ಏ.12 ರಂದು ಶ್ರೀ ಶೃಂಗೇರಿಯ ಶ್ರೀ ವಿಧುಶೇಖರ ಭಾರತೀ ಸ್ವಾಮಿ ಲೋಕಾರ್ಪಣೆ ಗೊಳಿಸಲಿದ್ದಾರೆ.
ಎನ್.ಎಸ್.ಎಸ್.ಶಿಬಿರದಿಂದ ವ್ಯಕ್ತಿತ್ವದ ಬೆಳವಣಿಗೆ: ಡಾ. ಧನಂಜಯ
ನರಸಿಂಹರಾಜಪುರ, ಎನ್.ಎಸ್.ಎಸ್.ಶಿಬಿರದಲ್ಲಿ ಭಾಗವಹಿಸುವುದರಿಂದ ವಿದ್ಯಾರ್ಥಿಗಳ ವ್ಯಕ್ತಿತ್ವ ಬೆಳವಣಿಗೆಗೆ ಸಹಕಾರಿಯಾಗಲಿದೆ ಎಂದು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಡಾ.ಧನಂಜಯ ತಿಳಿಸಿದರು.
ಜೈನರು ಪರಸ್ಪರ ಪ್ರೀತಿ, ವಿಶ್ವಾಸದೊಂದಿಗೆ ಬದುಕುತ್ತಿದೆ: ಕೆ.ಎಸ್.ಆನಂದ್
ಕಡೂರು, ಪಟ್ಟಣದಲ್ಲಿ ನೆಲೆಸಿರುವ ಜೈನ ಸಮುದಾಯ ಇತರರಿಗೆ ಸಹಾಯ ಹಸ್ತ ನೀಡುವ ಮೂಲಕ ಇತರೆ ಸಮುದಾಯಗಳೊಂದಿಗೆ ಪರಸ್ಪರ ಪ್ರೀತಿ, ವಿಶ್ವಾಸದೊಂದಿಗೆ ಬದುಕುತ್ತಿದ್ದಾರೆ ಎಂದು ಶಾಸಕ ಕೆ.ಎಸ್.ಆನಂದ್ ಹೇಳಿದರು.
  • < previous
  • 1
  • ...
  • 106
  • 107
  • 108
  • 109
  • 110
  • 111
  • 112
  • 113
  • 114
  • ...
  • 501
  • next >
Top Stories
ಬಾಹ್ಯಾಕಾಶದಿಂದ ಫ್ರೀಜ್‌ ಮಾಡಿದ್ದ ಹೆಸರು, ಮೆಂತ್ಯೆ ವಾಪಸ್‌!
ಶುಲ್ಕ ಪಾವತಿಸದ ವಿದ್ಯಾರ್ಥಿನಿ ತಾಯಿ ತಾಳಿ ಬಿಚ್ಚಿಸಿಕೊಂಡಿದ್ದ ಚೇರ್‌ಮನ್‌ ಕ್ಷಮೆ
ರಮ್ಯಾ ಹಾಗೂ ವಿನಯ್‌ ಸುತ್ತಾಟದ ಫೋಟೋ ಟ್ರೆಂಡಿಂಗ್‌
ಯಶ್ ದೃಷ್ಟಿಕೋನ ಅಚ್ಚರಿಗೊಳಿಸಿತು : ರುಕ್ಮಿಣಿ ವಸಂತ್
ಬ್ಯಾಲೆಟ್ ಪೇಪರ್ ಅಕ್ರಮ ಈಗ ಸುಲಭವಲ್ಲ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved