• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chikkamagaluru

chikkamagaluru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಅರಣ್ಯ ಸಮಸ್ಯೆ: ಅಧಿವೇಶನದಲ್ಲಿ ಚರ್ಚಿಸಲು ಹೋರಾಟ ಸಮಿತಿ ಆಗ್ರಹ
ಚಿಕ್ಕಮಗಳೂರು, ಡೀಮ್ಡ್ ಫಾರೆಸ್ಟ್ ಸೇರಿದಂತೆ ಇತರೆ ಸಮಸ್ಯೆಗಳ ಬಗ್ಗೆ ವಿಧಾನಸಭೆ ಹಾಗೂ ವಿಧಾನ ಪರಿಷತ್ತಿನ ಅಧಿವೇಶನದಲ್ಲಿ ಚರ್ಚಿಸ ಬೇಕು ಎಂದು ಕಸ್ತೂರಿ ರಂಗನ್ ವರದಿ ಹಾಗೂ ಮುಳ್ಳಯ್ಯನಗಿರಿ ಸಂರಕ್ಷಿತ ಮೀಸಲು ಪ್ರದೇಶ ವಿರೋಧಿ ಹೋರಾಟ ಸಮಿತಿ ರಾಜ್ಯ ಸರ್ಕಾರವನ್ನು ಆಗ್ರಹಿಸಿದೆ.
ಎಲ್ಲರ ಒಳಿತಿಗೆ ಹೋರಾಡುವವರೇ ದೊಡ್ಡವರು: ಡಾ.ಪಂಡಿತಾರಾಧ್ಯ ಶ್ರೀ
ತರೀಕೆರೆಕಾಯಕಶೀಲರಾಗಿ ಎಲ್ಲರ ಒಳಿತಿಗೆ ಹೋರಾಡುವವರು ದೊಡ್ಡವರಾಗುತ್ತಾರೆ ಎಂದು ಸಾಣೆಹಳ್ಳಿ ಶ್ರೀ ತರಳಬಾಳು ಜಗದ್ಗುರು ಶಾಖಾ ಮಠ ಪಟ್ಚಾಧ್ಯಕ್ಷ ಶ್ರೀ ಪಂಡಿತಾರಾಧ್ಯ ಶಿವಾಚಾರ್ಯ ಮಹಾಸ್ವಾಮಿ ಹೇಳಿದರು.
22 ದಿನಗಳಲ್ಲಿ ₹25 ಲಕ್ಷ ಮೌಲ್ಯದ ಬೆಳೆ - ಆಸ್ತಿ ಹಾನಿ
ಚಿಕ್ಕಮಗಳೂರು, ಜಿಲ್ಲೆಯಲ್ಲಿ ಆನೆಗಳ ಉಪಟಳ ಹೆಚ್ಚಳವಾಗಿದೆ. ಎಲ್ಲಿ ನೋಡಿದರಲ್ಲಿ ಆನೆಗಳ ಓಡಾಟ, ಬೆಳೆ ಹಾನಿ, ಆಸ್ತಿ ನಷ್ಟ, ಆಗಾಗ ಮಾನವನ ಪ್ರಾಣ ಹಾನಿ ಸಂಭವಿಸುತ್ತಿದೆ. ಈ ಕುರಿತು ಎಲ್ಲೆಡೆ ಚರ್ಚೆಗಳು, ಪ್ರತಿಭಟನೆಗಳು ಸಹ ನಡೆಯುತ್ತಿವೆ.
ಸಮಾವೇಶಕ್ಕೆ ತೆರಳಿದ ಬಸ್‌ಗಳು: ಕೆಎಸ್‌ಆರ್‌ಟಿಸಿ ಕಚೇರಿಗೆ ಬೀಗ ಹಾಕಿ ಪ್ರತಿಭಟನೆ
ಚಿಕ್ಕಮಗಳೂರು, ರಾಜ್ಯ ಸರ್ಕಾರದ ಸ್ವಾಭಿಮಾನ ಸಮಾವೇಶಕ್ಕೆಂದು ಕೆಎಸ್‌ಆರ್‌ಟಿಸಿ ಬಸ್ ಕಳುಹಿಸಿದ ಹಿನ್ನೆಲೆಯಲ್ಲಿ ಬಸ್‌ಗಳು ಇಲ್ಲದೆ ಸಾರ್ವಜನಿಕರಿಗೆ ತೊಂದರೆಯಾಗಿದ್ದರಿಂದ ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರು ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣಕ್ಕೆ ಮುತ್ತಿಗೆ ಹಾಕಿ ವಿಭಾಗೀಯ ನಿಯಂತ್ರಣಾಧಿಕಾರಿಗಳ ಕಚೇರಿಗೆ ಗುರುವಾರ ಸಂಜೆ ಬೀಗ ಹಾಕಿ ಆಕ್ರೋಶ ವ್ಯಕ್ತಪಡಿಸಿದರು.
ಶೀಘ್ರ ಆಶ‍್ರಯ ನಿವೇಶನ ಹಂಚಿಕೆ: ಜಿ.ಎಚ್. ಶ‍್ರೀನಿವಾಸ್
ಅತೀ ಶೀಘ್ರದಲ್ಲಿ ಆಶ‍್ರಯ ನಿವೇಶನ ಹಂಚಿಕೆ ಮಾಡಲಾಗುವುದು ಎಂದು ತರೀಕೆರೆ ಶಾಸಕ ಜಿ.ಎಚ್. ಶ‍್ರೀನಿವಾಸ್ ಹೇಳಿದರು.ಅಜ್ಜಂಪುರ ಪಟ್ಟಣ ಪಂಚಾಯ್ತಿಯಲ್ಲಿ ಎಸ್.ಸಿ. ಎಸ್.ಟಿ ವಿದ್ಯಾರ್ಥಿಗಳಿಗೆ ರಾಜ್ಯ ಹಣಕಾಸು ನಿಗಮದ ಸಹಾಯ ಧನ, ವೈದಕೀಯ, ಇಂಜಿನಿಯರಿಂಗ್ ಪದವೀಧರರಿಗೆ ಲ್ಯಾಪ್ ಟಾಪ್ ವಿತರಿಸಿ ಮಾತನಾಡಿದರು. ಪರಿಶಿಷ್ಟ ಜಾತಿ ಮತ್ತು ಪಂಗಡದವರು ಶೈಕ್ಷಣಿಕ, ಆರ್ಥಿಕ, ಸಾಮಾಜಿಕವಾಗಿ ಮೇಲೆ ಬರಲೆಂದು ರಾಜ್ಯದಲ್ಲೇ ಮೊದಲ ಬಾರಿಗೆ ಸಿಎಂ ಸಿದ್ದರಾಮಯ್ಯ ಶೇ. 17 ರಿಂದ ಶೇ 24 ರವರೆಗೆ ಪ್ರೋತ್ಸಾಹಧನ ಹೆಚ್ಚಿಸಿದ್ದಾರೆ. ಈ ಯೋಜನೆ ಸದ್ಬಳಕೆ ಮಾಡಿಕೊಂಡು ಮುಂದೆ ಬರಬೇಕೆಂದರು.
ನಗರಸಭೆ ವಿಶೇಷ ಸಭೆ: ಪ್ರತಿಪಕ್ಷದಿಂದ ಬಹಿಷ್ಕಾರ
ಚಿಕ್ಕಮಗಳೂರು, ಚಿಕ್ಕಮಗಳೂರು ನಗರಸಭೆ ಅಧ್ಯಕ್ಷೆ ಸುಜಾತಾ ಶಿವಕುಮಾರ್ ಅವರ ಅಧ್ಯಕ್ಷತೆಯಲ್ಲಿ ಬುಧವಾರ ಕರೆಯಲಾಗಿದ್ದ ನಗರಸಭೆ ವಿಶೇಷ ಸಾಮಾನ್ಯ ಸಭೆಯನ್ನು ವಿರೋಧ ಪಕ್ಷದ ಸದಸ್ಯರು ಬಹಿಷ್ಕರಿಸಿ ಹೊರ ನಡೆದರು.
ಮಕ್ಕಳಿಗೆ ಉತ್ತಮ ಸಂಸ್ಕಾರ ನೀಡಿದರೆ ಸರ್ವತೋಮುಖ ಬೆಳವಣಿಗೆ ಸಾಧ್ಯ: ಎಚ್‌.ಎ.ಪ್ರಕಾಶ್‌
ನರಸಿಂಹರಾಜಪುರ, ಮನೆಯಲ್ಲಿ ಪೋಷಕರು ಮಕ್ಕಳಿಗೆ ಉತ್ತಮ ಸಂಸ್ಕಾರ ನೀಡುತ್ತಾ ಬಂದರೆ ಮಕ್ಕಳ ಸರ್ವತೋಮುಖ ಬೆಳವಣಿಗೆ ಯಾಗಲಿದೆ ಎಂದು ಶೃಂಗೇರಿ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕ ಎಚ್.ಎ.ಪ್ರಕಾಶ್ ಹೇಳಿದರು.
ಕಾಡಾನೆ ಹಾವಳಿ ತಡೆಗೆ ರೇಲ್ವೆ ಬ್ಯಾರಿಕೇಡ್ ನಿರ್ಮಾಣ: ಟಿ.ಡಿ.ರಾಜೇಗೌಡ
ನರಸಿಂಹರಾಜಪುರ, ಶಾಶ್ವತವಾಗಿ ಆನೆ ಹಾವಳಿ ತಡೆಗಟ್ಟಲು ರೈಲ್ವೆ ಬ್ಯಾರಿಕೇಡ್ ನಿರ್ಮಾಣಕ್ಕೆ ಆದ್ಯತೆ ನೀಡಲಾಗುವುದು ಎಂದು ಶಾಸಕ ಟಿ.ಡಿ.ರಾಜೇಗೌಡ ಹೇಳಿದರು.
ಸರ್ಕಾರಿ ನೌಕರರ ಸಂಘಕ್ಕೆ ದೇವೇಂದ್ರ ಪುನರಾಯ್ಕೆ
ಚಿಕ್ಕಮಗಳೂರು, ಇದೇ ಮೊದಲ ಬಾರಿಗೆ ಕುತೂಹಲಕ್ಕೆ ಎಡೆ ಮಾಡಿದ್ದ ಜಿಲ್ಲಾ ಸರ್ಕಾರಿ ನೌಕರರ ಸಂಘದ ಚುನಾವಣೆ ಶಾಂತ ರೀತಿಯಲ್ಲಿ ನಡೆದಿದ್ದು, ಜಿಲ್ಲಾಧ್ಯಕ್ಷರಾಗಿ ದೇವೇಂದ್ರ ಎರಡನೇ ಅವಧಿಗೆ ಪುನರಾಯ್ಕೆಯಾಗಿದ್ದಾರೆ.
ಏಡ್ಸ್ ಸೋಂಕಿತರ ನೋಡುವ ದೃಷ್ಟಿ ಬದಲಾಗಲಿ
ಏಡ್ಸ್ ರೋಗವು ರಕ್ತದಿಂದ ಹರಡುವ ಕಾಯಿಲೆಯಾಗಿದ್ದು ಲೈಂಗಿಕ ಸಂಪರ್ಕ, ಒಬ್ಬರು ಬಳಸಿದ ಸೂಜಿ, ಕತ್ತರಿಯನ್ನು ಇನ್ನೊಬ್ಬರು ಬಳಸಿದಾಗ, ಸ್ತನ್ಯಪಾನದಿಂದ ಹೀಗೆ ಮುಂತಾದ ಕಾರಣಗಳಿಂದ ಏಡ್ಸ್‌ ಒಬ್ಬರಿಂದ ಒಬ್ಬರಿಗೆ ಹರಡುತ್ತದೆ. ಏಡ್ಸ್ ಸೋಂಕು ತಡೆಗಟ್ಟಲು ಜನಸಾಮಾನ್ಯರಲ್ಲಿ ಸೂಕ್ತ ಅರಿವು ಮೂಡಿಸಬೇಕು
  • < previous
  • 1
  • ...
  • 108
  • 109
  • 110
  • 111
  • 112
  • 113
  • 114
  • 115
  • 116
  • ...
  • 414
  • next >
Top Stories
ನಾವು ಐಎಂಎಫ್‌ಗೆ ಕೊಟ್ಟ ಸಾಲ ಬಳಸಿ ಉಗ್ರರಿಗೆ ನೀಡುತ್ತಿರುವ ಪಾಕ್‌ : ಸಿಂಗ್‌
ಭಾರತ- ಪಾಕ್‌ ಯುದ್ಧನಿಲ್ಲಿಸಲು ಮಧ್ಯಸ್ಥಿಕೆ ವಹಿಸೇ ಇಲ್ಲ : ಟ್ರಂಪ್‌
ಭಾರತೀಯನಾಗಿ ಸಿಂದೂರಕ್ಕೆ ಬೆಂಬಲ : ಕೈಗೆ ತರೂರ್‌ ತಿರುಗೇಟು
ಕಾಲಮಿತಿ ಹೇರಿದ ಸುಪ್ರೀಂಗೆ ರಾಷ್ಟ್ರಪತಿಗಳಿಂದ 14 ಪ್ರಶ್ನೆ !
ಗ್ರೇಟರ್‌ ಬೆಂಗಳೂರು ಅಡಿ 3 ಪಾಲಿಕೆ ರಚನೆ : ಸಿಎಂ ಸಿದ್ದರಾಮಯ್ಯ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved