• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chikkamagaluru

chikkamagaluru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸಾಹಿತ್ಯ ನೆಲೆಯೂರಿಸಿದರೆ ಜಾತೀಯತೆ ವಿಷ ಬೀಜ ಕರಗಲಿದೆ : ಕುಮಾರಸ್ವಾಮಿ
ಚಿಕ್ಕಮಗಳೂರು: ಸಾಹಿತ್ಯಾತ್ಮಕ ಚಟುವಟಿಕೆಗಳು ಜನಸಾಮಾನ್ಯರ ಮನಸ್ಸಿನಲ್ಲಿ ಅಚ್ಚಳಿಯದೇ ನೆಲೆಯೂರಿಸಿದರೆ, ಪರಸ್ಪರ ಪ್ರೀತಿ ಹೆಚ್ಚಾಗಿ ಜಾತೀಯತೆ ಮತ್ತು ಕೋಮುವಾದದ ವಿಷ ಬೀಜ ಕರಗಲಿದೆ ಎಂದು ಮಾಜಿ ಶಾಸಕ ಎಂ.ಪಿ. ಕುಮಾರಸ್ವಾಮಿ ಹೇಳಿದರು.
ಕ್ರೀಡೆ ಆರೋಗ್ಯದ ಒಂದು ಭಾಗ: ಜಿಲ್ಲಾಧಿಕಾರಿ ಮೀನಾ ನಾಗರಾಜ್‌
ಚಿಕ್ಕಮಗಳೂರು, ಕ್ರೀಡೆ ಆರೋಗ್ಯದ ಒಂದು ಭಾಗವಾಗಿದ್ದು, ನಮ್ಮ ಆರೋಗ್ಯ ಕಾಪಾಡಿಕೊಳ್ಳಲು ಇದು ಅತ್ಯುತ್ತಮ ಮಾರ್ಗ ಎಂದು ಜಿಲ್ಲಾಧಿಕಾರಿ ಸಿ.ಎನ್.ಮೀನಾ ನಾಗರಾಜ್ ಹೇಳಿದರು.
ಸ್ವಸ್ಥ ಸಮಾಜ ನಿರ್ಮಿಸಲು ಮಹಿಳೆಯರ ಪಾತ್ರ ಬಹಳ ಮುಖ್ಯ: ನ್ಯಾ.ಎಂ.ಎಲ್.ರಘುನಾಥ್
ತರೀಕೆರೆ, ಉತ್ತಮ ಮತ್ತು ಸ್ವಾಸ್ಥ್ಯ ಸಮಾಜ ನಿರ್ಮಿಸಲು ಮಹಿಳೆಯರ ಪಾತ್ರ ಬಹಳ ಮುಖ್ಯವಾಗಿರುತ್ತದೆ ಎಂದು ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಎಂ.ಎಲ್.ರಘುನಾಥ್ ಹೇಳಿದ್ದಾರೆ.
ಕಲೆ, ಸಾಹಿತ್ಯ ಕ್ಷೇತ್ರದಲ್ಲಿ ಜಿಲ್ಲೆಗೆ ವಿಶೇಷ ಸ್ಥಾನಮಾನ: ಹಿರೇಮಗಳೂರು ಕಣ್ಣನ್
ಚಿಕ್ಕಮಗಳೂರು, ಕನ್ನಡನಾಡು ಸಾಹಿತ್ಯ, ಸಂಗೀತ, ಕಲೆಗಳಿಗೆ ಜೀವತುಂಬಿದ ಬೀಡು. ಕವಿಸಂತರು, ಕೀರ್ತನೆಕಾರರ ಕೊಡುಗೆಯಿಂದ ಕನ್ನಡ ಭಾಷೆ ದೇಶಾದ್ಯಂತ ಮನ್ನಣೆ ಪಡೆದುಕೊಂಡಿದೆ ಎಂದು ಕನ್ನಡ ಪೂಜಾರಿ ಹಿರೇಮಗಳೂರು ಕಣ್ಣನ್ ಹೇಳಿದರು.
ಹಿಂದೂಗಳ ಸುರಕ್ಷತೆಗಾಗಿ ಸ್ಥಾಪನೆಗೊಂಡ ಪಕ್ಷ ಬಿಜೆಪಿ : ದೇವರಾಜ್‌
ಚಿಕ್ಕಮಗಳೂರು, ಭವ್ಯ ಭಾರತ ವಿಭಜನೆಗೊಂಡ ಬಳಿಕ ನೆರೆ ದೇಶದಲ್ಲಿ ಸಿಲುಕಿಕೊಂಡ ಸಮಗ್ರ ಹಿಂದೂ ಅಣ್ಣ ತಮ್ಮಂದಿರು ಹಾಗೂ ಮಾತೆಯರ ಸುರಕ್ಷತೆಗಾಗಿ ಮೊಟ್ಟ ಮೊದಲು ಸ್ಥಾಪನೆಗೊಂಡ ಪಕ್ಷ ಭಾರತೀಯ ಜನತಾ ಪಾರ್ಟಿ ಎಂದು ಜಿಲ್ಲಾ ಬಿಜೆಪಿ ಅಧ್ಯಕ್ಷ ಎಂ.ಆರ್.ದೇವರಾಜ್‌ ಶೆಟ್ಟಿ ಹೇಳಿದರು.
ಧರ್ಮ ಕಾರ್ಯಗಳಲ್ಲಿ ಯುವ ಪೀಳಿಗೆ ತೊಡಗಿರುವುದು ಅಭಿನಂದನೀಯ: ಶಾಸಕ ಕೆ.ಎಸ್. ಆನಂದ್
ಕಡೂರು, ಯುವ ಪೀಳಿಗೆ ಧರ್ಮ ಕಾರ್ಯಗಳಲ್ಲಿ ತಮ್ಮನ್ಮು ತೊಡಗಿಸಿಕೊಂಡು ಮುಂದಿನ ಪೀಳಿಗೆಯನ್ನು ಜಾಗೃತಗೊಳಿಸುವ ಕಾರ್ಯ ಅಭಿನಂದನೀಯವಾದದ್ದು ಎಂದು ಶಾಸಕ ಕೆ.ಎಸ್. ಆನಂದ್ ಹೇಳಿದರು.
ಸಂವಿಧಾನವನ್ನು ಶಾಸನಬದ್ಧವಾಗಿ ಜಾರಿಗೆ ತಂದಿದ್ದು ಕಾಂಗ್ರೆಸ್: ಸಂತೋಷ್ ಲಾಡ್
ಕೊಪ್ಪ, ನೆಗೆಟಿವ್ ಹೇಳಿಕೆ ನೀಡಿದರೆ ಮಾಧ್ಯಮದಲ್ಲಿ ಏನೋ ಸಿಗುತ್ತದೆ. ಮೈಲೇಜ್ ಬರುತ್ತದೆ ಅನ್ನುವ ಕಾರಣಕ್ಕಾಗಿ ಬಿಜೆಪಿಯವರು ಗಾಂಧೀಜಿಯವರ ಬಗ್ಗೆ ಟೀಕೆ ಮಾಡುತ್ತಾರೆ. ಇದಕ್ಕೆ ಪ್ರತಿಕ್ರಿಯಿಸುವಾಗ ನಮ್ಮ ಯುವ ಮುಖಂಡರು ಇತಿಹಾಸದ ಪುಸ್ತಕವನ್ನು ಓದಿ ಸರಿಯಾಗಿ ಉತ್ತರಗಳನ್ನು ನೀಡಬೇಕು ಎಂದು ಸಚಿವ ಸಂತೋಷ್ ಲಾಡ್ ಹೇಳಿದರು
ತರೀಕೆರೆ ಸರ್ಕಾರಿ ಸಾರ್ವಜನಿಕ ಆಸ್ಪತ್ರೆ ಪ್ರಗತಿಗೆ ಹಿರಿಮೆಯ ಗರಿ
ತರೀಕೆರೆ, ಸರ್ಕಾರಿ ಆಸ್ಪತ್ರೆಗಳೆಂದರೆ ಮೂಗು ಮುರಿಯುತ್ತಿದ್ದ ದಿನಗಳಿಗೆ ಹೋಲಿಸಿದರೆ ಇತ್ತೀಚಿನ ದಿನಗಳಲ್ಲಿ ಜನಸ್ನೇಹಿಯಾಗುವ ನಿಟ್ಟಿನಲ್ಲಿ ಅಗಾಧ ಬದಲಾವಣೆಯೊಂದಿಗೆ ಗುಣಮಟ್ಟದ ಚಿಕಿತ್ಸೆ, ಸ್ವಚ್ಛತೆಗೆ ಉತ್ತಮ ನಿದರ್ಶನವಾಗಿದೆ ತರೀಕೆರೆ ಸರ್ಕಾರಿ ಸಾರ್ವಜನಿಕ ಆಸ್ಪತ್ರೆ. ಈ ಆಸ್ಪತ್ರೆಯ ರಕ್ತಪರೀಕ್ಷಾ ಕೇಂದ್ರ ತನ್ನ ಉತ್ಕೃಷ್ಠ ದರ್ಜೆಯ ಪರೀಕ್ಷೆಗಳಿಗೆ ನ್ಯಾಕೋ ಸರ್ಟಿಫಿಕೇಟ್ ಗಳಿಸಿ ಹೆಗ್ಗಳಿಕೆಗೆ ಪಾತ್ರವಾಗಿದೆ.
ನೇಕಾರ ಬೀದಿಯಲ್ಲಿ ರಾಮ ನವಮಿ ಉತ್ಸವ
ಚಿಕ್ಕಮಗಳೂರು, ನಗರದ ನೇಕಾರ ಬೀದಿಯ ಶ್ರೀ ಕೋದಂಡ ರಾಮಚಂದ್ರ ಸ್ವಾಮಿ ದೇವಾಲಯದಲ್ಲಿ ರಾಮ ನವಮಿ ಉತ್ಸವ ಭಾನುವಾರ ವೈಭವದಿಂದ ನಡೆಯಿತು.
ಪ್ರತಿಯೊಬ್ಬರಿಗೂ ಶ್ರೀರಾಮನ ಬದುಕು ಆದರ್ಶವಾಗಬೇಕು: ಪೇಜಾವರ ಶ್ರೀ
ನರಸಿಂಹರಾಜಪುರಪ್ರತಿಯೊಬ್ಬರಿಗೂ ಶ್ರೀ ರಾಮನ ಬದುಕು ಆದರ್ಶವಾಗಬೇಕು. ರಾಮನ ಬದುಕಿನ ಹೆಜ್ಜೆ ಗುರುತನ್ನು ಗಮನಿಸಿದರೆ ನಾವು ಹೇಗೆ ಬದುಕಬೇಕು ಎಂಬುದನ್ನು ತಿಳಿಯುತ್ತದೆ ಎಂದು ಉಡುಪಿ ಪೇಜಾವರ ಮಠಾಧೀಶ ಶ್ರೀ ವಿಶ್ವ ಪ್ರಸನ್ನ ತೀರ್ಥ ಸ್ವಾಮೀಜಿ ಕರೆ ನೀಡಿದರು.
  • < previous
  • 1
  • ...
  • 108
  • 109
  • 110
  • 111
  • 112
  • 113
  • 114
  • 115
  • 116
  • ...
  • 501
  • next >
Top Stories
ಬಾಹ್ಯಾಕಾಶದಿಂದ ಫ್ರೀಜ್‌ ಮಾಡಿದ್ದ ಹೆಸರು, ಮೆಂತ್ಯೆ ವಾಪಸ್‌!
ಶುಲ್ಕ ಪಾವತಿಸದ ವಿದ್ಯಾರ್ಥಿನಿ ತಾಯಿ ತಾಳಿ ಬಿಚ್ಚಿಸಿಕೊಂಡಿದ್ದ ಚೇರ್‌ಮನ್‌ ಕ್ಷಮೆ
ರಮ್ಯಾ ಹಾಗೂ ವಿನಯ್‌ ಸುತ್ತಾಟದ ಫೋಟೋ ಟ್ರೆಂಡಿಂಗ್‌
ಯಶ್ ದೃಷ್ಟಿಕೋನ ಅಚ್ಚರಿಗೊಳಿಸಿತು : ರುಕ್ಮಿಣಿ ವಸಂತ್
ಬ್ಯಾಲೆಟ್ ಪೇಪರ್ ಅಕ್ರಮ ಈಗ ಸುಲಭವಲ್ಲ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved