• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chikkamagaluru

chikkamagaluru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಶ್ರೀರಾಮನ ಆದರ್ಶ ಎಲ್ಲರಿಗೂ ಅನುಕರಣೀಯ
ವಿಷ್ಣುವಿನ ಏಳನೇ ಅವತಾರ ಶ್ರೀರಾಮ. ರಾಮ ರಾಜ್ಯದ ಹರಿಕಾರ. ಇಂದಿಗೂ ಆತ ಭಾರತವಷ್ಟೇ ಅಲ್ಲ ಸುತ್ತಮುತ್ತಲಿನ ಅನೇಕ ದೇಶಗಳಿಗೆ ಆದರ್ಶ, ಆದರಣೀಯ. ಪ್ರಜಾಕಲ್ಯಾಣಕ್ಕಾಗಿ ಸದಾ ಸ್ಪಂದಿಸುತ್ತಿದ್ದ ರಾಜಾರಾಮ ಎಂದಿಗೂ ಜೀವಂತ. ಶ್ರೀರಾಮ ದೇವಪುರುಷ ಮಾತ್ರವಲ್ಲ, ಒಬ್ಬ ಉತ್ತಮ ಆಡಳಿತಗಾರನೂ ಹೌದು.
ಕೃಷಿಗೂ ಮುನ್ನಾ ಮಣ್ಣು,ನೀರಿನ ನಿರ್ವಹಣೆಗೆ ಆದ್ಯತೆ ನೀಡಿ: ಸಚಿನ್ ಸದಾಶಿವಪ್ಪ ಕಬ್ಬೂರ್
ತಾಲೂಕು ಕೃಷಿಕ ಸಮಾಜದ ಆಶ್ರಯದಲ್ಲಿ ಅಡಕೆ, ಕಾಳುಮೆಣಸು, ಶುಂಠಿ ಬೆಳೆಗಳ ಮಾಹಿತಿ ಕಾರ್ಯಕ್ರಮ
ಬಾಬು ಜಗಜೀವನ ರಾಮ್ ಶೋಷಿತರ ಹಕ್ಕಿಗಾಗಿ ಹೋರಾಡಿದವರು: ಕೆ.ಜೆ.ಜಾರ್ಜ್
ಚಿಕ್ಕಮಗಳೂರು, ಮಾಜಿ ಉಪ ಪ್ರಧಾನಿ ಬಾಬು ಜಗಜೀವನ ರಾಮ್ ಅವರು ಶೋಷಿತರು, ದಮನಿತರ ಪರವಾಗಿ ಹೋರಾಟ ನಡೆಸಿದ ಮಹಾನ್ ಪುರುಷ ಎಂದು ರಾಜ್ಯ ಇಂಧನ ಮತ್ತು ಚಿಕ್ಕಮಗಳೂರು ಜಿಲ್ಲಾ ಉಸ್ತುವಾರಿ ಸಚಿವ ಕೆ.ಜೆ.ಜಾರ್ಜ್ ಹೇಳಿದರು.
ಜಗಜೀವನ್ ರಾಮ್ ಹಸಿರು ಕ್ರಾಂತಿ ಹರಿಕಾರರೆಂದೇ ಪ್ರಸಿದ್ಧರು: ವಿಶ್ವಜೀತ್ ಮೇಹತಾ
ತರೀಕೆರೆ, ಮಾಜಿ ಉಪ ಪ್ರಧಾನಿ ಡಾ.ಬಾಬು ಜಗಜೀವನ್ ರಾಮ್ ಹಸಿರು ಕ್ರಾಂತಿ ಹರಿಕಾರರೆಂದೇ ಪ್ರಸಿದ್ಧರಾದವರು. ಎಂದು ತಹಸೀಲ್ದಾರ್ ವಿಶ್ವಜೀತ್ ಮೇಹತಾ ಹೇಳಿದರು.
ಕಾಂಗ್ರೆಸ್ ಶಾಸಕರ ಮೇಲೆ ಎಫ್‌ಐಆರ್‌ ದಾಖಲಿಸಲು ಬಿಜೆಪಿ ಒತ್ತಾಯ
ಚಿಕ್ಕಮಗಳೂರು: ಬಿಜೆಪಿ ಮುಖಂಡನ ಆತ್ಮಹತ್ಯೆ ಪ್ರಕರಣದಲ್ಲಿ ವಿರಾಜಪೇಟೆ ಹಾಗೂ ಮಡೀಕೆರೆ ಶಾಸಕರ ಹೆಸರನ್ನು ಎಫ್‌ಐಆರ್‌ನಲ್ಲಿ ದಾಖಲಿಸಬೇಕು ಎಂದು ಬಿಜೆಪಿ ನಗರ ಘಟಕದಿಂದ ಶಿರಸ್ತೇದಾರ್ ಹೇಮಂತ್‌ಕುಮಾರ್ ಮುಖಾಂತರ ರಾಜ್ಯಪಾಲರಿಗೆ ಶನಿವಾರ ಮನವಿ ಸಲ್ಲಿಸಲಾಯಿತು.
ಚಿಕ್ಕಮಗಳೂರು ವರ್ತಕರ ಸಂಘಕ್ಕೆ ನಾಗರಾಜ್‌ ಅಧ್ಯಕ್ಷ
ಚಿಕ್ಕಮಗಳೂರು: ನಗರದ ಎಪಿಎಂಸಿ ಆವರಣದಲ್ಲಿರುವ ಚಿಕ್ಕಮಗಳೂರು ವರ್ತಕರ ಸಂಘಕ್ಕೆ ನೂತನ ಅಧ್ಯಕ್ಷರಾಗಿ ಎಂ.ಎಸ್.ನಾಗರಾಜ್ ಶನಿವಾರ ಅವಿರೋಧವಾಗಿ ಆಯ್ಕೆಯಾದರು.
ಸಾವಯುವ ಕೃಷಿ ಪದ್ಧತಿಯಿಂದ ಭೂಮಿ ಫಲವತ್ತತೆ ವೃದ್ಧಿ: ಜಯದೇವಪ್ಪ
ಕಡೂರು, ಸಮಗ್ರ ಕೃಷಿಯಲ್ಲಿ ಸಾವಯುವ ಪದ್ಧತಿ ಅಳವಡಿಸಿಕೊಂಡರೆ ಭೂಮಿ ಫಲವತ್ತತೆ ಕಾಪಾಡಿ ಕೊಳ್ಳಬಹುದು ಎಂದು ತೋಟಗಾರಿಕೆ ಸಹಾಯಕ ನಿರ್ದೇಶಕ ಎಚ್.ಕೆ. ಜಯದೇವಪ್ಪ ಹೇಳಿದರು.
ಸರ್ಕಾರದ ಕೆಲಸ ಜೋರಾಗಿ ಹೇಳಬೇಕು: ಶಾಸಕ ತಮ್ಮಯ್ಯ ಕರೆ
ಚಿಕ್ಕಮಗಳೂರು: ಪಂಚ ಗ್ಯಾರಂಟಿಗಳ ಜತೆಗೆ ಅಭಿವೃದ್ಧಿಗೆ ಸಾವಿರಾರು ಕೋಟಿ ಕೊಡುತ್ತಿರುವ ರಾಜ್ಯ ಸರ್ಕಾರದ ಸಾಧನೆಯನ್ನು ಕಾಂಗ್ರೆಸ್‌ ಕಾರ್ಯಕರ್ತರು ಜೋರಾಗಿ ತಿಳಿಸಿಕೊಡಬೇಕು. ಯಾವುದಾದರೂ ಮಾಡಬೇಕಾಗಿರುವ ಕೆಲಸ ಇದ್ದರೆ ಕಿವಿಯಲ್ಲಿ ಹೇಳಬೇಕು ಎಂದು ಶಾಸಕ ಎಚ್‌.ಡಿ. ತಮ್ಮಯ್ಯ ಕರೆ ನೀಡಿದರು.
ಅರಣ್ಯ ಭೂಮಿಯನ್ನು ಕಂದಾಯ ಭೂಮಿಯಾಗಿ ಮಾಡಿದರೆ ಹೆಚ್ಚು ಜನರಿಗೆ ಹಕ್ಕುಪತ್ರ ನೀಡಲು ಸಾಧ್ಯ: ಟಿ.ಡಿ. ರಾಜೇಗೌಡ
ಕೊಪ್ಪ, ಅರಣ್ಯ ಇಲಾಖೆ ೧೦,೦೦೦ ಎಕರೆ ಅರಣ್ಯ ಭೂಮಿಯನ್ನು ಕಂದಾಯ ಭೂಮಿಗೆ ವರ್ಗಾವಣೆ ಮಾಡಿದರೆ ಇನ್ನು ಹೆಚ್ಚು ಜನರಿಗೆ ಹಕ್ಕುಪತ್ರ ನೀಡಲು ಸಾಧ್ಯವಾಗುತ್ತದೆ. ಅರಣ್ಯ ಮತ್ತು ಕಂದಾಯ ಇಲಾಖೆ ಪರಸ್ಪರ ಒಮ್ಮತದಿಂದ ಜಂಟಿ ಸರ್ವೆ ಮಾಡುವ ಮೂಲಕ ಕಂದಾಯ ಭೂಮಿ ಗುರುತಿಸುವ ಕೆಲಸ ಮಾಡಬೇಕು ಎಂದು ಶಾಸಕ ಟಿ.ಡಿ. ರಾಜೇಗೌಡ ಹೇಳಿದರು.
ರಾಜ್ಯದಲ್ಲಿ 100 ವಿದ್ಯುತ್ ಹೊಸ ಉಪ ಕೇಂದ್ರಗಳ ಸ್ಥಾಪನೆ : ಇಂಧನ ಸಚಿವ ಕೆ.ಜೆ.ಜಾರ್ಜ್

ತರೀಕೆರೆ, ರಾಜ್ಯದಲ್ಲಿ ಪ್ರಸಕ್ತ ವರ್ಷ 75 ಹೊಸ ವಿದ್ಯುತ್ ಉಪ ಕೇಂದ್ರಗಳನ್ನು ಸ್ಥಾಪಿಸಿದ್ದು, ಬರುವ ವರ್ಷ 100 ಹೊಸ ವಿದ್ಯುತ್ ಉಪಕೇಂದ್ರಗಳನ್ನು ಸ್ಥಾಪಿಸಲಾಗುವುದು  ಎಂದು ಇಂಧನ, ಜಿಲ್ಲಾ ಉಸ್ತುವಾರಿ ಸಚಿವ ಕೆ.ಜಿ.ಜಾರ್ಜ್ ಹೇಳಿದರು.

  • < previous
  • 1
  • ...
  • 109
  • 110
  • 111
  • 112
  • 113
  • 114
  • 115
  • 116
  • 117
  • ...
  • 501
  • next >
Top Stories
ಬಾಹ್ಯಾಕಾಶದಿಂದ ಫ್ರೀಜ್‌ ಮಾಡಿದ್ದ ಹೆಸರು, ಮೆಂತ್ಯೆ ವಾಪಸ್‌!
ಶುಲ್ಕ ಪಾವತಿಸದ ವಿದ್ಯಾರ್ಥಿನಿ ತಾಯಿ ತಾಳಿ ಬಿಚ್ಚಿಸಿಕೊಂಡಿದ್ದ ಚೇರ್‌ಮನ್‌ ಕ್ಷಮೆ
ರಮ್ಯಾ ಹಾಗೂ ವಿನಯ್‌ ಸುತ್ತಾಟದ ಫೋಟೋ ಟ್ರೆಂಡಿಂಗ್‌
ಯಶ್ ದೃಷ್ಟಿಕೋನ ಅಚ್ಚರಿಗೊಳಿಸಿತು : ರುಕ್ಮಿಣಿ ವಸಂತ್
ಬ್ಯಾಲೆಟ್ ಪೇಪರ್ ಅಕ್ರಮ ಈಗ ಸುಲಭವಲ್ಲ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved