• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chikkamagaluru

chikkamagaluru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಆದಿವಾಸಿ ಜನಾಂಗದವರ ಸಮಸ್ಯೆಗಳಿಗೆ ಸ್ಪಂಧಿಸಬೇಕು: ಮೀನಾ ನಾಗರಾಜ್‌
ಚಿಕ್ಕಮಗಳೂರು, ಆದಿವಾಸಿ ಹಾಗೂ ಬುಡಕಟ್ಟು ಜನಾಂಗದವರ ಸಮಸ್ಯೆಗಳಿಗೆ ಸ್ಪಂದಿಸಿ ಸೂಕ್ತ ಪರಿಹಾರ ಒದಗಿಸಬೇಕು ಎಂದು ಜಿಲ್ಲಾಧಿಕಾರಿ ಮೀನಾ ನಾಗರಾಜ್ ಅಧಿಕಾರಿಗಳಿಗೆ ಸೂಚಿಸಿದರು.
ಕಂಡಕ್ಟರ್‌ ಸಾವು : ಕ್ರಮಕ್ಕೆ ಆಗ್ರಹಿಸಿ ದಲಿತ ಪರ ಸಂಘಟನೆಗಳ ಪ್ರತಿಭಟನೆ
ಚಿಕ್ಕಮಗಳೂರು, ಕೆ.ಎಸ್.ಆರ್.ಟಿ.ಸಿ. ನಿರ್ವಾಹಕನ ಸಾವಿಗೆ ಕಾರಣವಾಗಿರುವ ಡಿಪೋ ಮ್ಯಾನೇಜರ್ ಹಾಗೂ ಮ್ಯಾಕಾನಿಕ್‌ ಮುಖ್ಯಸ್ಥರ ಅಮಾನತ್ತಿಗೆ ಒತ್ತಾಯಿಸಿ ದಲಿತ ಸಂಘಟನೆಗಳ ಒಕ್ಕೂಟ ಹಾಗೂ ಪ್ರಗತಿಪರ ಸಂಘಟನೆಗಳ ನೇತೃತ್ವದಲ್ಲಿ ಕೆ.ಎಸ್.ಆರ್.ಟಿ.ಸಿ. ಬಸ್ ನಿಲ್ದಾಣದಲ್ಲಿ ಮುಖಂಡರು ಬುಧವಾರ ಅನಿರ್ದಿಷ್ಟಾವಧಿ ಪ್ರತಿಭಟನೆ ನಡೆಸಿದರು.
ವಿಶೇಷಚೇತನರು ಸಮಾಜದ ಮುಖ್ಯವಾಹಿನಿಗೆ ಬರಲಿ
ವಿಶೇಷಚೇತನರು ಆತ್ಮವಿಶ್ವಾಸ ಹೆಚ್ಚಿಸಿಕೊಂಡು ಸಮಾಜದ ಮುಖ್ಯವಾಹಿನಿಗೆ ಬರಬೇಕು ಎಂದು ಸಾರ್ವಜನಿಕ ಆಸ್ಪತ್ರೆ ಅಡಳಿತಾಧಿಕಾರಿ ಡಾ. ಟಿ.ಎಂ. ದೇವರಾಜ್ ಹೇಳಿದ್ದಾರೆ.
ಕ್ಷುದ್ರ ಶಕ್ತಿಗಳು ಎದುರಿಸುವ ಶಕ್ತಿ ಹೆಣ್ಣಿಗೆ ಬರಲಿ
ಹೆಣ್ಣು ಮಕ್ಕಳ ಮೇಲೆ ಇಂದು ಕೌಟುಂಬಿಕವಾಗಿ, ಸಾಮಾಜಿಕವಾಗಿ ಹಲವು ದೌರ್ಜನ್ಯಗಳು ಹೆಚ್ಚಾಗಿ ನಡೆಯುತ್ತಿದ್ದು, ಸಮಾಜದ ಕ್ಷುದ್ರ ಶಕ್ತಿಗಳನ್ನು ಎದುರಿಸುವ ಶಕ್ತಿ ಹೆಣ್ಣಿಗೆ ಬರಬೇಕು ಎಂದು ಭಾರತೀಯ ಸಮಾಚಾರ ಸೇವೆಯ ಹಿರಿಯ ಅಧಿಕಾರಿ ಡಾ. ಟಿ.ಸಿ. ಪೂರ್ಣಿಮಾ ಹೇಳಿದರು.
ಧರ್ಮಸ್ಥಳ ಯೋಗ, ನೈತಿಕ ಶಿಕ್ಷಣ ಯೋಜನೆಯಿಂದ 16 ಲಕ್ಷ ಪುಸ್ತಕ ವಿತರಣೆ
ಧರ್ಮಸ್ಥಳದ ಯೋಗ ಮತ್ತು ನೈತಕ ಶಿಕ್ಷಣ ಯೋಜನೆಯಡಿ ಶಾಂತಿ ವನ ಟ್ರಸ್ಟ್‌ನಿಂದ ಕಳೆದ 30 ವರ್ಷದಿಂದ 16 ಲಕ್ಷ ಪುಸ್ತಕಗಳನ್ನು ವಿತರಿಸಲಾಗಿದೆ ಎಂದು ಧರ್ಮಸ್ಥಳ ಶಾಂತಿವನ ಟ್ರಸ್ಟ್‌ ನ ಮುಖ್ಯಸ್ಥ ಶಶಿಕಾಂತ್ ಜೈನ್‌ ತಿಳಿಸಿದರು.
ಕೆಎಸ್‌ಆರ್‌ಟಿಸಿ ಅಧಿಕಾರಿಗಳ ವಿರುದ್ಧ ಸರ್ಕಾರಕ್ಕೆ ಪತ್ರ
ನಗರದ ಕೆಎಸ್‌ಆರ್‌ಟಿಸಿ ಬಸ್‌ ನಿಲ್ದಾಣದಲ್ಲಿ ಹಲವಾರು ಸಮಸ್ಯೆಗಳು ಗಮನಕ್ಕೆ ಬಂದಿದ್ದು, ಸಂಸ್ಥೆಯ ವಿಭಾಗೀಯ ನಿಯಂತ್ರಣ ಅಧಿಕಾರಿಗಳು ಹಾಗೂ ಸಂಬಂಧಿತ ಇತರೆ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲು ಸರ್ಕಾರಕ್ಕೆ ಪತ್ರ ಬರೆಯಲಾಗುವುದು ಎಂದು ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷೆ ಡಾ. ಪುಷ್ಪಾ ಅಮರನಾಥ್‌ ಹೇಳಿದರು.
ಎಚ್‌ಐವಿ ಭಾದಿತರನ್ನು ಒಡನಾಟದಿಂದ ದೂರವಿಡಬೇಡಿ
ಸಮಾಜದಲ್ಲಿ ಪ್ರತಿಯೊಬ್ಬರಿಗೂ ಮುಕ್ತ ಹಾಗೂ ಸ್ವತಂತ್ರವಾಗಿ ಬದುಕುವ ಹಕ್ಕಿದೆ. ಎಚ್‌ಐವಿ ಬಾದಿತ ವ್ಯಕ್ತಿಯನ್ನು ಒಡನಾಟದಿಂದ ದೂರವಿಡದೆ ಎಲ್ಲರಂತೆ ಭಾವಿಸುವುದು ಉತ್ತಮ ನಾಗರೀಕನ ಕರ್ತವ್ಯ ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶ ವಿ. ಹನುಮಂತಪ್ಪ ಹೇಳಿದರು.
ಆಧುನಿಕ ಕೃಷಿ ಜೊತೆಗೆ ನೀರಿನ ನಿರ್ವಹಣೆ ಬಹಳ ಮುಖ್ಯ
ರೈತರು ಸಾವಯವ ಕೃಷಿ ಜೊತೆಗೆ ಆಧುನೀಕರಣದ ನೀರಾವರಿ ಮತ್ತು ಸಮರ್ಥ ನೀರಿನ ನಿರ್ವಹಣೆಯಲ್ಲಿ ಪ್ರಗತಿ ಸಾಧಿಸುವುದು ಬಹಳ ಮುಖ್ಯ ಎಂದು ನೈಸರ್ಗಿಕ ಕೃಷಿಕ ಸೋಬ್ಯಾನಾಯ್ಕ್ ಹೇಳಿದರು.
ವಕೀಲ ವೃತ್ತಿಯನ್ನು ಪ್ರಾಮಾಣಿಕವಾಗಿ ನಿರ್ವಹಿಸಿ
ವಕೀಲರು ತಮ್ಮ ವೃತ್ತಿಯನ್ನು ಪ್ರಾಮಾಣಿಕವಾಗಿ ನಿರ್ವಹಿಸಿ ಜನರಿಗೆ ನ್ಯಾಯ ಕೊಡಿಸಿದಲ್ಲಿ ಜನರ ಪ್ರೀತಿ ಗಳಿಸಿ ವ್ಯಕ್ತಿತ್ವ ಬೆಳೆಸಿಕೊಳ್ಳಲು ಸಾದ್ಯವಾಗುತ್ತದೆ ಎಂದು ಹಿರಿಯ ಸಿವಿಲ್ ನ್ಯಾಯಾಧೀಶ ಇರ್ಫಾನ್ ಹೇಳಿದರು.
ಕಾಡಾನೆ ಹಾವಳಿಗೆ ಶಾಶ್ವತ ಪರಿಹಾರ ಕಲ್ಪಿಸಿ
ಮಲೆನಾಡು ಭಾಗದಲ್ಲಿ ನಿರಂತರವಾಗಿ ನಡೆಯುತ್ತಿರುವ ಕಾಡಾನೆ ಹಾವಳಿಗೆ ಶಾಶ್ವತ ಪರಿಹಾರ ಕಲ್ಪಿಸುವ ನಿಟ್ಟಿನಲ್ಲಿ ಸರ್ಕಾರ ಹಾಗೂ ಅರಣ್ಯ ಇಲಾಖೆ ಶೀಘ್ರವಾಗಿ ಮುಂದಾಗಬೇಕು ಎಂದು ಜಿಲ್ಲಾ ಬಿಜೆಪಿ ರೈತ ಮೋರ್ಚಾ ಪ್ರಧಾನ ಕಾರ್ಯದರ್ಶಿ ಟಿ.ಎಂ. ಉಮೇಶ್ ಕಲ್ಮಕ್ಕಿ ಒತ್ತಾಯಿಸಿದ್ದಾರೆ.
  • < previous
  • 1
  • ...
  • 109
  • 110
  • 111
  • 112
  • 113
  • 114
  • 115
  • 116
  • 117
  • ...
  • 414
  • next >
Top Stories
ನಾವು ಐಎಂಎಫ್‌ಗೆ ಕೊಟ್ಟ ಸಾಲ ಬಳಸಿ ಉಗ್ರರಿಗೆ ನೀಡುತ್ತಿರುವ ಪಾಕ್‌ : ಸಿಂಗ್‌
ಭಾರತ- ಪಾಕ್‌ ಯುದ್ಧನಿಲ್ಲಿಸಲು ಮಧ್ಯಸ್ಥಿಕೆ ವಹಿಸೇ ಇಲ್ಲ : ಟ್ರಂಪ್‌
ಭಾರತೀಯನಾಗಿ ಸಿಂದೂರಕ್ಕೆ ಬೆಂಬಲ : ಕೈಗೆ ತರೂರ್‌ ತಿರುಗೇಟು
ಕಾಲಮಿತಿ ಹೇರಿದ ಸುಪ್ರೀಂಗೆ ರಾಷ್ಟ್ರಪತಿಗಳಿಂದ 14 ಪ್ರಶ್ನೆ !
ಗ್ರೇಟರ್‌ ಬೆಂಗಳೂರು ಅಡಿ 3 ಪಾಲಿಕೆ ರಚನೆ : ಸಿಎಂ ಸಿದ್ದರಾಮಯ್ಯ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved