• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chikkamagaluru

chikkamagaluru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಪತ್ನಿಯನ್ನು 10 ಬಾರಿ ಇರಿದು ಕೊಲೆಗೈದ ಪತಿ
ಪ್ರೀತಿಸಿ ಮದುವೆಯಾಗಿದ್ದ ಪತ್ನಿಯನ್ನ ಮನಸೋ ಇಚ್ಛೆ 10 ಬಾರಿ ಚಾಕುವಿನಲ್ಲಿ ಚುಚ್ಚಿ ಕೊಲೆ ಮಾಡಿರುವ ಘಟನೆ ಚಿಕ್ಕಮಗಳೂರು ತಾಲೂಕಿನ ಕೈಮರ ಗ್ರಾಮದಲ್ಲಿ ಬುಧವಾರ ನಡೆದಿದೆ.
ಪರಿಶಿಷ್ಟರು ಸೌಲಭ್ಯದಿಂದ ವಂಚಿತರಾಗಬಾರದು: ಡೀಸಿ ಮೀನಾ ನಾಗರಾಜ್‌
ಪರಿಶಿಷ್ಟ ಜಾತಿಯ ಜನರು ಸರ್ಕಾರದ ಸೌಲಭ್ಯಗಳಿಂದ ಯಾವುದೇ ರೀತಿಯಲ್ಲೂ ವಂಚಿತರಾಗಬಾರದು ಎಂಬ ಉದ್ದೇಶದಿಂದ ಸರ್ಕಾರ ನಿವೃತ್ತ ನ್ಯಾಯಮೂರ್ತಿ ಡಾ.ಹೆಚ್.ಎನ್.ನಾಗಮೋಹನ್ ದಾಸ್ ಅವರ ಏಕಸದಸ್ಯ ವಿಚಾರಣಾ ಆಯೋಗ ರಚಿಸಿದ್ದು, ಆಯೋಗದ ನಿರ್ದೇಶನದಂತೆ ಪರಿಶಿಷ್ಟ ಜಾತಿಯ ಸಮೀಕ್ಷೆ ನಡೆಸಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಮೀನಾ ನಾಗರಾಜ್ ಅವರು ಹೇಳಿದರು.
1 ಲಕ್ಷ ರುಪಾಯಿಗೆ ಹಸುಗೂಸು ಮಾರಾಟ: ಮೂವರ ಬಂಧನ
ಹೆರಿಗೆಯಾಗಿ 2 ದಿನದಲ್ಲೇ ಮಗುವನ್ನು 1 ಲಕ್ಷ ರುಪಾಯಿಗೆ ಮಾರಾಟ ಮಾಡಿದ ಘಟನೆ ಕಾನೂರು ಗ್ರಾಮ ಪಂಚಾಯಿತಿಯ ಹರಾವರಿ ಗ್ರಾಮದಲ್ಲಿ ನಡೆದಿದ್ದು, ಈ ಸಂಬಂಧ ಪೊಲೀಸರು ಪ್ರಕರಣ ದಾಖಲಿಸಿ ಮೂವರನ್ನು ಬಂಧಿಸಿದ್ದಾರೆ.
ವರುಣನಾರ್ಭಟ : ಕೋಟ್ಯಾಂತರ ರುಪಾಯಿ ಹಾನಿ
ಜಿಲ್ಲೆಯಲ್ಲಿ ಈ ಬಾರಿ ಪೂರ್ವ ಮುಂಗಾರು ಹಾಗೂ ಅವಧಿಗೂ ಮುನ್ನ ಆರಂಭವಾದ ಮುಂಗಾರು ಮಳೆಯಲ್ಲಿ ಸಾರ್ವಜನಿಕ ಆಸ್ತಿಗೆ ಅಪಾರ ನಷ್ಟವಾಗಿದೆ.
ಇಂದಿನಿಂದ ತಾಲೂಕುಗಳಲ್ಲಿ ಪ್ರಾಥಮಿಕ, ಪ್ರೌಢಶಾಲೆಗಳು ಪ್ರಾರಂಭ
ತರೀಕೆರೆ ಮತ್ತು ಅಜ್ಜಂಪುರ ತಾಲೂಕುಗಳಲ್ಲಿ ಮೇ.29 ರಿಂದ ಪ್ರಸಕ್ತ ಶೈಕ್ಷಣಿಕ ವರ್ಷ ಪ್ರಾಥಮಿಕ ಮತ್ತು ಪ್ರೌಢಶಾಲೆಗಳನ್ನು ಪ್ರಾರಂಭಿಸಲಾಗುತ್ತಿದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಹೆಚ್.ಎ.ಪರುಶುರಾಮಪ್ಪ ಮಾಹಿತಿ ನೀಡಿದ್ದಾರೆ.
ಜಗತ್ತಿನಲ್ಲಿ ರಕ್ತಕ್ಕೆ ಪರ್ಯಾಯ ವಸ್ತು ಬೇರೊಂದಿಲ್ಲ: ಡಾ.ಲಕ್ಷ್ಮೀನಾರಾಯಣ
ವಿಜ್ಞಾನ ಎಷ್ಟೇ ಮುಂದುವರೆದರೂ ಸಹ ರಕ್ತವನ್ನು ಕೃತಕವಾಗಿ ಸೃಷ್ಟಿಸಲು ಸಾಧ್ಯವಿಲ್ಲ. ರಕ್ತಕ್ಕೆ ಪರ್ಯಾಯ ವಸ್ತು ಬೇರೋಂದಿಲ್ಲ ಎಂದು ಶೃಂಗೇರಿಯ ಶ್ರೀ ಅಭಿನವ ವಿದ್ಯಾತೀರ್ಥ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯ ವೈದ್ಯ ಡಾ.ಲಕ್ಷ್ಮೀನಾರಾಯಣ ಹೇಳಿದರು.
ಸತತ ಮಳೆ: ಮನೆಗಳು ಧರಾಶಾಯಿ
ಕಳೆದ ನಾಲ್ಕೈದು ದಿನಗಳಿಂದ ಸುರಿಯುತ್ತಿರುವ ಸತತ ಜಿಟಿಮಳೆಗೆ ಬೀರೂರು ಹೋಬಳಿಯಲ್ಲಿ ಮೂರು ಮನೆಗಳಿಗೆ ಹಾನಿಯಾಗಿರುವ ಬಗ್ಗೆ ನಾಡಕಚೇರಿಯಲ್ಲಿ ವರದಿಯಾಗಿದೆ.
ಚಿಕ್ಕಮಗಳೂರಿನಲ್ಲಿ ಪೌರ ನೌಕರರ ಅನಿರ್ದಿಷ್ಟಾವಧಿ ಮುಷ್ಕರ
ನಗರ ಸ್ಥಳೀಯ ಸಂಸ್ಥೆಗಳಲ್ಲಿ ವಿವಿಧ ಹುದ್ದೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಪೌರ ಸೇವಾ ನೌಕರರು ಹಲವು ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಚಿಕ್ಕಮಗಳೂರು ನಗರಸಭೆ ಎದುರು ಮಂಗಳವಾರದಿಂದ ಅನಿರ್ದಿಷ್ಟಾವಧಿಯ ಮುಷ್ಕರವನ್ನು ಆರಂಭಿಸಿದ್ದಾರೆ.
ಶೃಂಗೇರಿಯಲ್ಲಿ ಗಾಳಿ ಮಳೆ: ರಸ್ತೆಗುರುಳಿದ ಮರ
ಗಾಳಿ ಮಳೆಯ ಆರ್ಭಟಕ್ಕೆ ಮಂಗಳೂರು ಶಿವಮೊಗ್ಗ ರಾಷ್ಟ್ರೀಯ ಹೆದ್ದಾರಿ 169ರ ಉಳುವೆ ಸಮೀಪ ಮರವೊಂದು ರಸ್ತೆ ಮೇಲೆ ಉರುಳಿ ಬಿದ್ದು, ವಿದ್ಯುತ್ ಕಂಬ ತುಂಡಾಗಿ, ತಂತಿಗಳು ತುಂಡಾಗಿ ಬಿದ್ದ ಪರಿಣಾಮ ಕೆಲ ಹೊತ್ತು ರಸ್ತೆ ಸಂಚಾರ ಅಸ್ತವ್ಯಸ್ತಗೊಂಡಿತ್ತು. ವಿದ್ಯುತ್ ಇಲ್ಲದಿದ್ದ ಕಾರಣ ಭಾರಿ ಅನಾಹುತ ತಪ್ಪಿತು.
ಭಾರಿ ಮಳೆ: ಪ್ರವಾಸಿ ತಾಣಗಳಲ್ಲಿ ಹದ್ದಿನಗಣ್ಣು
ಗಿರಿ ಪ್ರದೇಶದಲ್ಲಿ ನಿರಂತರವಾಗಿ ಮಳೆ ಬಂದಿದ್ದರಿಂದ ಜಲಪಾತಗಳು ಅವಧಿಗೂ ಮುನ್ನ ಮೈದುಂಬಿ ಧುಮುಖುತ್ತಿವೆ. ಈ ಸೊಬಗನ್ನು ನೋಡಲು ಪ್ರವಾಸಿಗರು ಆಗಮಿಸುತ್ತಿದ್ದಾರೆ. ಈ ಪ್ರದೇಶಗಳಲ್ಲಿ ಅವಘಡ ಸಂಭವಿಸಬಾರದೆಂದು ಜಿಲ್ಲಾ ಪೊಲೀಸ್‌ ಇಲಾಖೆ ಮಂಗಳವಾರದಿಂದಲೇ ಹೈ ಅಲರ್ಟ್‌ ಆಗಿದೆ.
  • < previous
  • 1
  • ...
  • 8
  • 9
  • 10
  • 11
  • 12
  • 13
  • 14
  • 15
  • 16
  • ...
  • 435
  • next >
Top Stories
ಮು‍‍ಳಗುಂದ ಖಾಸಗಿ ವೈದ್ಯ 22 ಗಂಟೆ ಡಿಜಿಟಲ್‌ ಅರೆಸ್ಟ್‌
ರಾಜ್ಯದಲ್ಲಿ ಮುಂಗಾರು ಬಿರುಸು, ಹಲವೆಡೆ ಭೂಕುಸಿತ : ಮಲೆನಾಡಿಗೀಗ ಗುಡ್ಡದ ಭೂತ
ಕರಾವಳಿ, ಮಲೆನಾಡಲ್ಲಿ 3-4 ದಿನ ಭಾರೀ ಮಳೆ
ವಿಶ್ವದ ಅತಿ ದೊಡ್ಡ ಅನಿಲ ನಿಕ್ಷೇಪಕ್ಕೆ ಇಸ್ರೇಲ್‌ ದಾಳಿ : ವಿಶ್ವಕ್ಕೆ ತೈಲ ಆಘಾತದ ಆತಂಕ - ದರ ಹೆಚ್ಚಳ
ಆಲಮಟ್ಟಿ ಡ್ಯಾಂನಿಂದ ಲಾಭ ಯಾವಾಗ ? ಆಯುಷ್ಯ ಎಷ್ಟು ?
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved