• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chikkamagaluru

chikkamagaluru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸಂಸ್ಕಾರವಂತರಾಗಿ ಹೊರ ಬನ್ನಿ: ಎಚ್ . ಡಿ. ತಮ್ಮಯ್ಯ
ಕಡೂರು, ಹಣ್ಣು ಕಾಯಿ ದೇವರ ಪೂಜೆ ನಂತರ ಪ್ರಸಾದವಾಗಿ ಹೊರಬರುವಂತೆ ವಿದ್ಯಾರ್ಥಿ ಗಳು ಕಾಲೇಜಿನಿಂದ ಸಂಸ್ಕಾರ ವಂತ ರಾಗಿ ಹೊರಬನ್ನಿ ಎಂದು ಶಾಸಕ ಎಚ್. ಡಿ. ತಮ್ಮಯ್ಯ ಹೇಳಿದರು.
ಸರ್ವರ ಪ್ರಗತಿಗೆ ಶ್ರಮಿಸುವುದು ಜನಪ್ರತಿನಿಧಿಗಳ ಕರ್ತವ್ಯ: ಎಚ್.ಡಿ ತಮ್ಮಯ್ಯ
ಚಿಕ್ಕಮಗಳೂರು, ಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿಗೆ ಜಾತಿ, ಮತ ನೋಡದೆ ಸರ್ವರ ಪ್ರಗತಿಗೆ ಶ್ರಮಿಸುವುದು ಜನಪ್ರತಿನಿಧಿಗಳ ಆದ್ಯ ಕರ್ತವ್ಯ ಎಂದು ಶಾಸಕ ಎಚ್.ಡಿ ತಮ್ಮಯ್ಯ ಅಭಿಪ್ರಾಯಿಸಿದರು.
ಮೇ. 20 ರಿಂದ ಮಾರಿಕಾಂಬ ದೇವಿ ಜಾತ್ರೆ: ಪಿ.ಆರ್‌.ಸದಾಶಿವ
ನರಸಿಂಹರಾಜಪುರ, ಈ ಬಾರಿ ಊರಿನ ಇತಿಹಾಸ ಪ್ರಸಿದ್ಧ ಕೋಟೆ ಶ್ರೀ ಮಾರಿಕಾಂಬ ದೇವಿ ಜಾತ್ರೆಯನ್ನು ಮೇ 20, 21 ಮತ್ತು 22 ರಂದು ಅದ್ಧೂರಿಯಾಗಿ ಆಚರಿಸಲಾಗುವುದು ಎಂದು ಜಾತ್ರಾ ಸಮಿತಿ ಅಧ್ಯಕ್ಷ ಪಿ.ಆರ್.ಸದಾಶಿವ ಹೇಳಿದರು.
ಹುಳಿಗೆರೆ ಗ್ರಾಪಂಗೆ ಕೊತ್ತಿಗೆರೆ ಚಂದ್ರಪ್ಪ ಅಧ್ಯಕ್ಷ
ಕಡೂರು, ತಾಲೂಕಿನ ಹುಳಿಗೆರೆ ಗ್ರಾಮ ಪಂಚಾಯಿತಿ ನೂತನ ಅಧ್ಯಕ್ಷರಾಗಿ ಕೊತ್ತಿಗೆರೆ ಚಂದ್ರಪ್ಪ ಅವಿರೋಧವಾಗಿ ಆಯ್ಕೆಯಾದರು.
ಶಿಡ್ಲಘಟ್ಟ ನಗರಸಭೆ ₹2.44 ಕೋಟಿ ಉಳಿತಾಯ ಬಜೆಟ್
ಶಿಡ್ಲಘಟ್ಟ ನಗರಸಭೆಗೆ ಆಸ್ತಿ ತೆರಿಗೆಯಿಂದ ಅತಿ ಹೆಚ್ಚು 3 ಕೋಟಿ 27 ಲಕ್ಷ ರೂ. ಆದಾಯವನ್ನು ನಿರೀಕ್ಷಿಸಿದ್ದು ಇನ್ನುಳಿದಂತೆ ನೀರಿನ ತೆರಿಗೆಯಿಂದ 52 ಲಕ್ಷ, ನಗರಸಭೆಯ ವಾಣಿಜ್ಯ ಮಳಿಗೆ, ಐಡಿಎಸ್ಎಂಟಿ ಮಳಿಗೆಗಳ ಬಾಡಿಗೆಗಳಿಂದ 29 ಲಕ್ಷ ಹಾಗೂ ಇತರೆ ಅಭಿವೃದ್ದಿ ಶುಲ್ಕದ ಮೂಲಕ 25 ಲಕ್ಷ ಆದಾಯವನ್ನು ನಿರೀಕ್ಷೆ ಮಾಡಲಾಗಿದೆ.
ಸಹಕಾರ ಸಂಘಗಳಿಗೆ ಶಕ್ತಿ ಹೆಚ್ಚಿಸಿದರೆ ದೇಶದ ಅಭಿವೃದ್ಧಿ ಸಾಧ್ಯ : ಸಂಸದ ಕೋಟಾ ಶ್ರೀನಿವಾಸ ಪೂಜಾರಿ
ತರೀಕೆರೆ, ಸಹಕಾರ ಸಂಘಗಳಿಗೆ ಅಗತ್ಯ ಮೂಲ ಸೌಲಭ್ಯ ಕಲ್ಪಿಸುವ ಮೂಲಕ ಶಕ್ತಿ ಹೆಚ್ಚಿಸಿದರೆ ದೇಶದ ಅಭಿವೃದ್ಧಿಯೂ ಸಾಧ್ಯವಾಗುತ್ತದೆ ಎಂದು ಉಡುಪಿ-ಚಿಕ್ಕಮಗಳೂರು ಲೋಕಸಭಾ ಸದಸ್ಯ ಕೋಟಾ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ.
ಗೃಹಬಳಕೆ ವಸ್ತುಗಳ ದರ ಕಡಿಮೆ ಮಾಡಿ ಪುಣ್ಯಕಟ್ಟಿಕೊಳ್ಳಿ : ವಿಧಾನ ಪರಿಷತ್ ಸದಸ್ಯ ಸಿ.ಟಿ. ರವಿ
ಚಿಕ್ಕಮಗಳೂರು, ರಾಜ್ಯಸರ್ಕಾರ ಅಸ್ತಿತ್ವಕ್ಕೆ ಬಂದ ನಂತರ ಎಲ್ಲಾ ದರಗಳು ಹೆಚ್ಚಾಗುತ್ತಿವೆಯೇ ಹೊರತು ಇಳಿಮುಖ ಕಂಡೇ ಇಲ್ಲ. ಹಾಲಿನ ದರ, ವಿದ್ಯುತ್ ಕನಿಷ್ಠ ಶುಲ್ಕ ಹೆಚ್ಚಳವಾಗಿದೆ. ದರ ಏರಿಸಿ ಪಾಪ ಕಟ್ಟಿಕೊಳ್ಳುವುದಕ್ಕಿಂತ ಇಳಿಸಿ ಪುಣ್ಯ ಕಟ್ಟಿಕೊಳ್ಳಿ ಎಂದು ವಿಧಾನ ಪರಿಷತ್ ಸದಸ್ಯ ಸಿ.ಟಿ. ರವಿ ಹೇಳಿದರು.
ಭದ್ರಾ ಅಭಯಾರಣ್ಯದ ಬಫರ್ ಝೋನ್ ವಿಸ್ತರಣೆ
ಚಿಕ್ಕಮಗಳೂರು, ರಾಷ್ಟ್ರಪ್ರಾಣಿ ಹುಲಿ ಆವಾಸಸ್ಥಾನದ ರಕ್ಷಣೆ ಕುರಿತು ಮಹತ್ವಕಾಂಕ್ಷಿ ಹೆಜ್ಜೆ ಇಟ್ಟಿರುವ ರಾಜ್ಯ ಸರ್ಕಾರ ಭದ್ರಾ ಹುಲಿ ಮೀಸಲು ಅರಣ್ಯದ ಬಫರ್ ಝೋನ್ ವಿಸ್ತರಣೆ ಮಾಡಿ ಆದೇಶ ಹೊರಡಿಸಿದೆ. ಈ ಮೂಲಕ ಶಿವಮೊಗ್ಗ ಜಿಲ್ಲೆ ವ್ಯಾಪ್ತಿಯ 10,000 ಎಕರೆ ಸಂರಕ್ಷಿತ ಅರಣ್ಯ ಪ್ರದೇಶ ಭದ್ರಾ ಬಫರ್ ಝೋನ್ ವ್ಯಾಪ್ತಿಗೆ ಸೇರ್ಪಡೆಯಾಗಿದೆ.
₹6.10 ಕೋಟಿ ಆದಾಯ ನಿರೀಕ್ಷಿಸಲಾಗಿದೆ: ಅಧ್ಯಕ್ಷೆ ಜುಬೇದಾ
ನರಸಿಂಹರಾಜಪುರ, ಪಟ್ಟಣ ಪಂಚಾಯಿತಿ 2025–26ನೇ ಸಾಲಿಗೆ ₹55 ಲಕ್ಷ ಉಳಿತಾಯ ಆಯವ್ಯಯ ಬಜೆಟ್‌ ನ್ನು ಪಟ್ಟಣ ಪಂಚಾಯಿತಿ ಅಧ್ಯಕ್ಷೆ ಜುಬೇದಾ ಶುಕ್ರವಾರ ಮಂಡಿಸಿದರು.
ಸಾವಯವ ಗೊಬ್ಬರ ರಿಯಾಯಿತಿ ದರದಲ್ಲಿ ಮಾರಾಟ: ಸುಜಾತಾ
ಚಿಕ್ಕಮಗಳೂರು, ನಗರ ಪ್ರದೇಶದಲ್ಲಿ ಸಂಗ್ರಹಿಸುವ ದೈನಂದಿನ ಕಸದ ತ್ಯಾಜ್ಯಗಳನ್ನು ವಿಂಗಡಿಸಿ, ಸಾವಯವ ಗೊಬ್ಬರವನ್ನಾಗಿ ಸಿದ್ಧಪಡಿಸಿ ರಿಯಾಯಿತಿ ದರದಲ್ಲಿ ಕೃಷಿಕರಿಗೆ ಮಾರಾಟ ಮಾಡಲಾಗುತ್ತಿದೆ ಎಂದು ನಗರಸಭಾ ಅಧ್ಯಕ್ಷೆ ಸುಜಾತಾ ಶಿವಕುಮಾರ್ ಹೇಳಿದರು.
  • < previous
  • 1
  • ...
  • 116
  • 117
  • 118
  • 119
  • 120
  • 121
  • 122
  • 123
  • 124
  • ...
  • 505
  • next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved