• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chikkamagaluru

chikkamagaluru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಊರಿನ ಗೌರವ ಕಾಪಾಡುವಲ್ಲಿ ಆಟೋಚಾಲಕರ ಪಾತ್ರ ಪ್ರಮುಖ: ಶಾಸಕ ಕೆ.ಎಸ್.ಆನಂದ್
ಬೀರೂರು ನಾಡಿನ ನೆಲ, ಜಲ, ಭಾಷೆ ಸಂರಕ್ಷಣೆ ವಿಷಯದಲ್ಲಿ ಡಾ.ರಾಜಕುಮಾರ್ ನಂತರ ಉಂಟಾದ ನಾಯಕತ್ವದ ಕೊರತೆ ತುಂಬುವಲ್ಲಿ ಹಲವು ಕನ್ನಡಪರ ಸಂಘಟನೆಗಳು ಮತ್ತು ಆಟೋ ಚಾಲಕರು, ಮಾಲೀಕರ ಸಂಘಗಳು ಶ್ರಮಿಸುತ್ತಿವೆ ಎಂದು ಶಾಸಕ ಕೆ.ಎಸ್.ಆನಂದ್ ಪ್ರಶಂಸಿದರು.
ವಿದ್ಯಾಭ್ಯಾಸದಿಂದ ಜೀವನದ ಹಾದಿ ಸುಗಮ: ಕಲ್ಪನಾ ಸುಧಾಮ್
ತರೀಕೆರೆ, ಮಕ್ಕಳು ಪ್ರೌಢಾವಸ್ಥೆ ನಂತರ ಜೀವನವನ್ನು ವಿಶೇಷವಾಗಿ ವಿದ್ಯಾಭ್ಯಾಸಕ್ಕಾಗಿ ಮುಡಿಪಾಗಿಟ್ಟಲ್ಲಿ ಮುಂದಿನ ಹಾದಿ ಸುಗಮವಾಗಲು ಸಾಧ್ಯ ಎಂದು ತರೀಕೆರೆ ಸೀನಿಯರ್ ಚೇಂಬರ್ ಇಂಟರ್‌ ನ್ಯಾಷನಲ್ ಪ್ರಗತಿ ಸಂಸ್ಥೆ ಅಧ್ಯಕ್ಷೆ ಕಲ್ಪನಾ ಸುಧಾಮ್ ಹೇಳಿದ್ದಾರೆ.
ಆಸಂದಿ ಗ್ರಾಮದ ಅಭಿವೃದ್ಧಿ ಕಾಮಗಾರಿಗೆ ಚಾಲನೆ: ಆಸಂದಿ ಕಲ್ಲೇಶ್
ಕಡೂರು, ತಾಲೂಕಿನ ಆಸಂದಿ ಗ್ರಾಪಂ ಹಾಗೂ ಆಸಂದಿ ಗ್ರಾಮದ ಅಭಿವೃದ್ಧಿಗೆ ಶಾಸಕ ಕೆ.ಎಸ್.ಆನಂದ್ ಅನುದಾನ ನೀಡುವ ಮೂಲಕ ಕಾಮಗಾರಿಗೆ ಚಾಲನೆ ನೀಡಲಾಗಿದೆ ಎಂದು ಗ್ಯಾರಂಟಿ ಯೋಜನೆ ಸಮಿತಿ ತಾಲೂಕು ಘಟಕದ ಅಧ್ಯಕ್ಷ ಆಸಂದಿ ಕಲ್ಲೇಶ್ ಹೇಳಿದರು.
ದೇವಾಂಗ ಸಂಘದ ಕಟ್ಟಡ ಕಾಮಗಾರಿಗೆ ₹10 ಲಕ್ಷ ಅನುದಾನ: ಎಚ್.ಡಿ.ತಮ್ಮಯ್ಯ
ಚಿಕ್ಕಮಗಳೂರು, ದೇವಾಂಗ ಸಂಘದ ಕಟ್ಟಡ ಕಾಮಗಾರಿಗೆ ₹10 ಲಕ್ಷ ಅನುದಾನ ನೀಡುವುದಾಗಿ ಶಾಸಕ ಎಚ್.ಡಿ.ತಮ್ಮಯ್ಯ ಭರವಸೆ ನೀಡಿದ್ದಾರೆ.ಭಾನುವಾರ ನಗರದ ಶ್ರೀ ಬನಶಂಕರಿ ಮಹಿಳಾ ಸಂಘದ 25 ನೇ ವಾರ್ಷಿಕೋತ್ಸವ ಸಮಾರಂಭದ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದರು. ಭಾರತ ಅತಿ ಹೆಚ್ಚು ಸಂಸ್ಕೃತಿ, ಸಂಸ್ಕಾರ ಅನುಸರಿಸುವ ದೇಶ. ನಮ್ಮ ಬದುಕಿನ ಜಂಜಾಟದ ನಡುವೆ ಅರ್ಧ ಗಂಟೆಗಳ ಕಾಲ ದೇವಸ್ಥಾನಕ್ಕೆ ತೆರಳಿ ಪ್ರಾರ್ಥನೆ ಮಾಡುವುದರಿಂದ ನೆಮ್ಮದಿ ಸಿಗುತ್ತದೆ ಎಂದರು.
ದಲಿತ ಚಳುವಳಿಗಳ ಬಗ್ಗೆ ಹಗುರವಾಗಿ ಮಾತನಾಡುವವರ ಬಗ್ಗೆ ಎಚ್ಚರವಹಿಸಿ: ಮಾವಳ್ಳಿ ಶಂಕರ್‌
ಚಿಕ್ಕಮಗಳೂರು, ದಲಿತ ಚಳುವಳಿಗಳ ಬಗ್ಗೆ ಹಗುರವಾಗಿ ಮಾತನಾಡುವವರ ಬಗ್ಗೆ ಎಚ್ಚರವಹಿಸಿ, ಆರೋಗ್ಯಕರ ರಚನಾತ್ಮಕ ಟೀಕೆಗಳನ್ನು ಸಕಾರಾತ್ಮಕವಾಗಿ ಸ್ವೀಕರಿಸಿ ಚಳುವಳಿಗಳನ್ನು ಸುಭದ್ರವಾಗಿ ಕಟ್ಟಬೇಕೆಂದು ದಲಿತ ಸಂಘರ್ಷ ಸಮಿತಿ ರಾಜ್ಯ ಪ್ರಧಾನ ಸಂಚಾಲಕ ಮಾವಳ್ಳಿ ಶಂಕರ್ ಹೇಳಿದರು.
ಕನ್ನಡ ಭಾಷೆಯ ಆತ್ಮಾಭಿಮಾನ ಜೀವಂತವಿಟ್ಟವರು ಆಟೋ ಚಾಲಕರು : ಬಸವರಾಜ್‌
ಚಿಕ್ಕಮಗಳೂರು, ಐಟಿ, ಬಿಟಿ ಕಂಪನಿಗಳಲ್ಲಿ ಕನ್ನಡ ಭಾಷೆ ಮರೆಯಾಗುತ್ತಿದೆ. ಸ್ನೇಹಿತರು, ಸಂಬಂಧಿಕರ ನಡುವೆಯೂ ಆಂಗ್ಲ ಭಾಷೆ ವ್ಯಾಮೋಹ ಹೆಚ್ಚಳವಾದ ಪರಿಣಾಮ ಮಾತೃ ಭಾಷೆ ಕ್ಷೀಣಿಸುತ್ತಿದೆ ಎಂದು ನಗರಸಭಾ ಪೌರಾಯುಕ್ತ ಬಿ.ಸಿ. ಬಸವರಾಜ್ ಹೇಳಿದರು.
ಸಿಎಂ ಎಸ್. ಸಿದ್ದರಾಮಯ್ಯ ಅಡಳಿತಕ್ಕೆ ಜನರು ಕೊಟ್ಟ ತೀರ್ಪು: ಶಾಸಕ ಜಿ.ಎಚ್.ಶ್ರೀನಿವಾಸ್

ಮುಖ್ಯಮಂತ್ರಿ ಎಸ್.ಸಿದ್ದರಾಮಯ್ಯ ಅಡಳಿತಕ್ಕೆ ಜನರು ಕೊಟ್ಟ ತೀರ್ಪು ಇದಾಗಿದೆ ಎಂದು ಶಾಸಕ ಜಿ.ಎಚ್.ಶ್ರೀನಿವಾಸ್ ಹೇಳಿದ್ದಾರೆ.

ಸಮಾಜ ನಿರ್ಮಾಣದ ಹೋರಾಟಕ್ಕೆ ಅಡಿಗಲ್ಲು ಹಾಕಿದವರು ಕನಕದಾಸರು
ಕಡೂರುಸಮಾಜದಲ್ಲಿದ್ದ ಮೌಢ್ಯ ಮತ್ತು ಜಾತೀಯತೆಯನ್ನು ತೊಲಗಿಸಿ ಸಮ ಸಮಾಜ ನಿರ್ಮಾಣದ ಹೋರಾಟಕ್ಕೆ ಅಡಿಗಲ್ಲು ಹಾಕಿದವರು ಕನಕದಾಸರು ಎಂದು ಕಡೂರು ಬಿಜೆಪಿ ಮಂಡಲ ಉಪಾಧ್ಯಕ್ಷ ಜಿಗಣೇಹಳ್ಳಿ ನೀಲಕಂಠಪ್ಪ ಹೇಳಿದರು.
ಹಾಸ್ಟಲ್‌ಗಳಲ್ಲಿ ನಕ್ಸಲ್ ಚಟುವಟಿಕೆ ಸಿ.ಟಿ.ರವಿ ಹೇಳಿಕೆ: ಕ್ಷಮೆಯಾಚನೆ ದಲಿತರ ಆಗ್ರಹ
ಚಿಕ್ಕಮಗಳೂರು, ಸಮಾಜ ಕಲ್ಯಾಣ ಇಲಾಖೆ ಹಾಸ್ಟಲ್‌ಗಳಲ್ಲಿ ನಕ್ಸಲ್‌ ಚಟುವಟಿಕೆಗಳು ನಡೆಯುತ್ತಿದ್ದವು ಎಂದಿರುವ ವಿಧಾನಪರಿಷತ್‌ ಸದಸ್ಯ ಸಿ.ಟಿ. ರವಿ ಅವರು ಬಹಿರಂಗವಾಗಿ ಕ್ಷಮೆಯಾಚಿಸಬೇಕು ಹಾಗೂ ಅವರನ್ನು ಕೂಡಲೇ ತನಿಖೆಗೆ ಒಳಪಡಿಸಬೇಕು ಎಂದು ದಲಿತ ಸಂಘಟನೆಗಳ ಒಕ್ಕೂಟದ ಜಿಲ್ಲಾ ಸಂಚಾಲಕ ದಂಟರಮಕ್ಕಿ ಶ್ರೀನಿವಾಸ್‌ ಆಗ್ರಹಿಸಿದ್ದಾರೆ.
ಪ್ರತಿಯೊಬ್ಬರೂ ಕನ್ನಡ ಅಭಿಮಾನ ಬೆಳೆಸಿಕೊಳ್ಳಬೇಕು: ಮೀನಾಕ್ಷಿ ಕಾಂತರಾಜ್
ನರಸಿಂಹರಾಜಪುರ, ಕನ್ನಡ ನಾಡಿನಲ್ಲಿರುವ ಪ್ರತಿಯೊಬ್ಬರೂ ಕನ್ನಡ ಭಾಷೆ ಬಗ್ಗೆ ಅಭಿಮಾನ ಬೆಳೆಸಿಕೊಳ್ಳಬೇಕು ಎಂದು ತಾಲೂಕು ಸಿರಿಗನ್ನಡ ವೇದಿಕೆ ಅಧ್ಯಕ್ಷೆ ಮೀನಾಕ್ಷಿ ಕಾಂತರಾಜ್‌ ತಿಳಿಸಿದರು.
  • < previous
  • 1
  • ...
  • 117
  • 118
  • 119
  • 120
  • 121
  • 122
  • 123
  • 124
  • 125
  • ...
  • 414
  • next >
Top Stories
ರೆಡ್ಡಿ ಆಸ್ತಿ ಮುಟ್ಟುಗೋಲು ಹಾಕಿಕೊಂಡು ಜಿಲ್ಲೆಯ ಅಭಿವೃದ್ಧಿಗೆ ಬಳಸಲಿ: ವಿ.ಎಸ್.ಉಗ್ರಪ್ಪ
ಕರ್ನಾಟಕಕ್ಕೆ ಎರಡು ಹೊಸ ರೈಲ್ವೆ ಮಾರ್ಗ ಮಂಜೂರು
ಯೋಧರ ಬೆಂಬಲಿಸಿದ ಡಿಕೆಶಿ ನಡೆ ಅಭಿನಂದನಾರ್ಹ: ರಾಧಾ ಮೋಹನ್‌
ಅತಿಥಿ ಶಿಕ್ಷಕರು, ಉಪನ್ಯಾಸಕರ ಗೌರವಧನ 2000 ಏರಿಸಿ ಆದೇಶ
ಸೋಫಿಯಾ ವಿರುದ್ಧ ಹೇಳಿಕೆ ರಾಜ್ಯದಲ್ಲೂ ಕೇಸು : ಡಾ। ಜಿ.ಪರಮೇಶ್ವರ್‌
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved