• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chikkamagaluru

chikkamagaluru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ವಕ್ಫ್ ಮಸೂದೆ ತಿದ್ದುಪಡಿ ವಿರೋಧಿಸಿ ಮಸೀದಿಗಳಲ್ಲಿ ಮೌನ ಪ್ರತಿಭಟನೆ
ಚಿಕ್ಕಮಗಳೂರು, ವಕ್ಫ್ ಮಸೂದೆ ತಿದ್ದುಪಡಿ ವಿರೋಧಿಸಿ ನಗರದ ಷರೀಫ್ ಗಲ್ಲಿಯ ಮದೀನಾ ಮಸೀದಿ ಸೇರಿದಂತೆ ವಿವಿಧ ಬಡಾವಣೆ ಗಳಲ್ಲಿರುವ ಮಸೀದಿಗಳ ಮುಂಭಾಗದಲ್ಲಿ ಕಮಿಟಿ ಸದಸ್ಯರು ಕೈಗೆ ಕಪ್ಪುಪಟ್ಟಿ ಧರಿಸಿಕೊಂಡು ಶುಕ್ರವಾರ ಮೌನ ಪ್ರತಿಭಟನೆ ನಡೆಸಿದರು.
ಡಾ.ಬಿ.ಆರ್.ಅಂಬೇಡ್ಕರ್, ಡಾ.ಬಾಬು ಜಗಜೀವನರಾಂ ಜನ್ಮ ದಿನಾಚರಣೆ ಪೂರ್ವ ಸಿದ್ಧತಾ ಸಭೆ
ತರೀಕೆರೆ,ತಾಲೂಕು ಅಡಳಿತದಿಂದ ಡಾ.ಬಿ.ಆರ್.ಅಂಬೇಡ್ಕರ್ ಮತ್ತು ಡಾ.ಬಾಬು ಜಗಜೀವನರಾಂ ಜಯಂತಿ ಆಚರಣೆ ಪೂರ್ವ ಸಿದ್ದತಾ ಸಭೆ ತಹಸೀಲ್ದಾರ್ ವಿಶ್ವಜೀತ್ ಮೆಹತಾ ಅಧ್ಯಕ್ಷತೆಯಲ್ಲಿ ಶುಕ್ರವಾರ ನಡೆಯಿತು.
ನೀರು ಬಳಕೆಗಾಗಿ ಪ್ರತಿ ಮನೆಯಲ್ಲೂ ಮೀಟರ್ ಅಳವಡಿಕೆ ಮುಖ್ಯ: ಶಾಸಕ ಜಿ.ಎಚ್.ಶ್ರೀನಿವಾಸ್
ತರೀಕೆರೆ, ನೀರಿನ ಬಳಕೆಗಾಗಿ ಪ್ರತಿ ಮನೆಯಲ್ಲೂ ಮೀಟರ್ ಅಳವಡಿಸುವುದು ಬಹಳ ಮುಖ್ಯವಾಗಿದೆ ಎಂದು ಶಾಸಕ ಜಿ.ಎಚ್.ಶ್ರೀನಿವಾಸ್ ಹೇಳಿದ್ದಾರೆ.
ಮಹಿಳೆಯರಿಂದಲೇ ದೇಸಿ ಪರಂಪರೆ ಇಂದಿಗೂ ಜೀವಂತ: ವಿಶಾಲಾಕ್ಷಮ್ಮ
ಕಡೂರು, ಗ್ರಾಮೀಣ ಭಾಗಗಳಲ್ಲಿ ಇಂದಿಗೂ ಜಾನಪದವನ್ನು ಉಳಿಸಿ ಬೆಳೆಸಿಕೊಂಡು ಬರುತ್ತಿರುವ ಕಾರಣ ಮಹಿಳೆಯರಿಗೆ ಮತ್ತಷ್ಟು ಜವಾಬ್ದಾರಿ ಬಂದಿದೆ ಎಂದು ಕಜಾಪದ ಜಿಲ್ಲಾ ಅಧ್ಯಕ್ಷೆ ವಿಶಾಲಕ್ಷಮ್ಮ ಹೇಳಿದರು.
ಸರ್ವ ಜನಾಂಗಕ್ಕೂ ಮಹಾನೀಯರ ಕೊಡುಗೆ ಅಪಾರ : ಸಿ.ಟಿ. ರವಿ
ಚಿಕ್ಕಮಗಳೂರು, ಭಾರತೀಯ ಪರಂಪರೆಗೆ ವಿಶೇಷವಾದ ಕೊಡುಗೆಯನ್ನು ನೀಡಿದ ಮಹಾನೀಯರು, ಕೇವಲ ಒಂದು ಜನಾಂಗಕ್ಕೆ ಸೀಮಿತವಾಗದೇ ಮಾನವ ಜನಾಂಗಕ್ಕೆ ಬಹಳಷ್ಟು ಕೊಡುಗೆ ನೀಡಿದ್ದಾರೆ. ಇಂತಹ ಮಹನೀಯರ ಜಯಂತಿಯನ್ನು ಆಚರಿಸುತ್ತಿರುವುದು ಅರ್ಥಪೂರ್ಣವಾಗಿದೆ ಎಂದು ವಿಧಾನ ಪರಿಷತ್ ಸದಸ್ಯ ಸಿ.ಟಿ. ರವಿ ಹೇಳಿದರು.
ಅಂಧ ಮಕ್ಕಳ ಭಾವನೆ, ವಿಚಾರ ಪರಿಶುದ್ಧ: ಶ್ರೀ ಗುಣನಾಥ ಸ್ವಾಮೀಜಿ
ಚಿಕ್ಕಮಗಳೂರು, ಅಂಧ ಮಕ್ಕಳ ಭಾವನೆ, ವಿಚಾರಗಳು ಪರಿಶುದ್ಧತೆಯಿಂದ ಕೂಡಿರುತ್ತವೆ ಎಂದು ಆದಿಚುಂಚನಗಿರಿ ಶೃಂಗೇರಿ ಶಾಖಾಮಠದ ಶ್ರೀ ಗುಣನಾಥ ಸ್ವಾಮೀಜಿ ನುಡಿದರು.
ಹವಾಮಾನ ವೈಪರೀತ್ಯದಿಂದ ರೈತರು ತತ್ತರ: ಡಾ. ಶ್ರೀನಿವಾಸ್‌
ಮೂಡಿಗೆರೆ, ಪ್ರಸ್ತುತ ದಿನಗಳಲ್ಲಿ ಹವಾಮಾನ ವೈಪರೀತ್ಯದಿಂದ ರೈತರು ಮತ್ತು ಬೆಳೆಗಾರರು ತತ್ತರಿಸುತ್ತಿದ್ದಾರೆ. ಮಳೆ ಕೈಕೊಟ್ಟು ಬೆಳೆ ಕೈ ಸಿಗದೇ ಅನ್ನದಾತ ಆರ್ಥಿಕ ಹೊಡೆತಕ್ಕೆ ಸಿಲುಕಿ ಕಂಗೆಟ್ಟಿದ್ದಾನೆ. ಆದರೆ ಈ ಕೋಕೋ ಎಂಬ ಬೆಳೆ ನೀರು, ಗೊಬ್ಬರ ವಿಲ್ಲದೇ, ಸಾವಯವದಲ್ಲಿ ವಿವಿಧ ಬೆಳೆ ಬೆಳೆದು ಯಶಸ್ಸು ಕಾಣಲು ಸಾಧ್ಯ ಎಂದು ತೋಟಗಾರಿಕಾ ಮಹಾವಿದ್ಯಾಲಯದ ಡೀನ್ ಡಾ.ಶ್ರೀನಿವಾಸ್ ಹೇಳಿದರು.
ವಿದ್ಯಾರ್ಥಿಗಳಿಗೆ ಉತ್ತಮ ಶಿಕ್ಷಣ ನೀಡಿ, ಪ್ರೋತ್ಸಾಹಿಸಲು ಸರ್ಕಾರಿ ಶಾಲೆ ದತ್ತು ಸ್ವೀಕಾರ: ಭಂಡಾರಿ ಶ್ರೀನಿವಾಸ್
ಕಡೂರು, ಸರ್ಕಾರದ ಆಶಯದಂತೆ ಸ್ಥಳೀಯ ಸಂಸ್ಥೆಗಳು ಸರಕಾರಿ ಶಾಲೆ ದತ್ತು ಪಡೆದು ವಿದ್ಯಾರ್ಥಿಗಳಿಗೆ ಉತ್ತಮ ಶಿಕ್ಷಣ ನೀಡಿ, ಪ್ರೋತ್ಸಾಹಿಸುವ ಜತೆಗೆ ಶಾಲೆ ನಿರ್ವಹಣೆ ಮಾಡಲು ಪಟ್ಟಣದ ಅಂಬೇಡ್ಕರ್ ನಗರದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯನ್ನು ಪುರಸಭೆಯಿಂದ ದತ್ತು ಪಡೆಯಲಾಗುತ್ತಿದೆ ಎಂದು ಪುರಸಭೆ ಅಧ್ಯಕ್ಷ ಭಂಡಾರಿ ಶ್ರೀನಿವಾಸ್ ಹೇಳಿದರು.
ಆಶ್ರಯ ನಿವೇಶನಕ್ಕೆ ಭೂಮಿ ಗುರುತಿಸಲು ಶಾಸಕ ತಮ್ಮಯ್ಯ ಸೂಚನೆ
ಚಿಕ್ಕಮಗಳೂರು, ಕ್ಷೇತ್ರ ವ್ಯಾಪ್ತಿಯ 23 ಗ್ರಾಮ ಪಂಚಾಯಿತಿಯಲ್ಲಿ ಆಶ್ರಯ ನಿವೇಶನ ನೀಡಲು ಭೂಮಿ ಗುರುತಿಸಬೇಕು ಹಾಗೂ ವಸತಿ, ನಿವೇಶನ ರಹಿತರ ಪಟ್ಟಿಯನ್ನು ಒಂದು ತಿಂಗಳೊಳಗೆ ಸಿದ್ಧಪಡಿಸಬೇಕು ಎಂದು ಶಾಸಕ ಎಚ್‌.ಡಿ. ತಮ್ಮಯ್ಯ ಅಧಿಕಾರಿಗಳಿಗೆ ಸೂಚಿಸಿದರು.
ದಲಿತರು ಮುಖ್ಯವಾಹಿನಿಗೆ ಬರಲು ಪ್ರೊ.ಕೃಷ್ಣಪ್ಪ ಅವರೇ ಕಾರಣ: ಎಲ್.ಎಸ್. ಶ್ರೀಕಾಂತ್
ನರಸಿಂಹರಾಜಪುರ, ದಲಿತರು ಮುಖ್ಯ ವಾಹಿನಿಗೆ ಬರಲು ಪ್ರೊ.ಕೃಷ್ಣಪ್ಪ ಅವರೇ ಕಾರಣರಾಗಿದ್ದಾರೆ ಎಂದು ದಲಿತ ಸಂಘರ್ಷ ಸಮಿತಿ ಜಿಲ್ಲಾಧ್ಯಕ್ಷ ಎಲ್.ಎಸ್. ಶ್ರೀಕಾಂತ್ ತಿಳಿಸಿದರು.
  • < previous
  • 1
  • ...
  • 117
  • 118
  • 119
  • 120
  • 121
  • 122
  • 123
  • 124
  • 125
  • ...
  • 505
  • next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved