• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chikkamagaluru

chikkamagaluru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಪರಮಾತ್ಮನ ಅಸ್ತಿತ್ವವೇ ಶಿವನ ಪೂಜೆಗೆ ಮಹತ್ತರ ಕಾರಣ: ಶ್ರೀ ಡಾ.ವೀರಸೋಮೇಶ್ವರ ಭಗವತ್ಪಾದರು
ತರೀಕೆರೆ, ಶಿವ ಎಂದರೆ ಮಂಗಳಕರ, ಪರಮಾತ್ಮನ ಅಸ್ತಿತ್ವವೇ ಶಿವನ ಪೂಜೆಗೆ ಮಹತ್ತರ ಕಾರಣ ಎಂದು ಬಾಳೆಹೊನ್ನೂರು ಶ್ರೀಮದ್ ರಂಭಾಪುರಿ ವೀರ ಸಿಂಹಸನಾಧೀಶ್ವರ ಶ್ರೀ ಡಾ.ವೀರಸೋಮೇಶ್ವರ ರಾಜದೇಶಿಕೇಂದ್ರ ಶಿವಾಚಾರ್ಯ ಭಗವತ್ಪಾದರು ಹೇಳಿದ್ದಾರೆ.
ಸಿಎಂ ಹನಿ ಟ್ರ್ಯಾಪ್‌ ಪ್ರಕರಣದ ಸೂತ್ರದಾರರು: ಆರ್‌. ಅಶೋಕ್‌
ಚಿಕ್ಕಮಗಳೂರು, ಹನಿಟ್ರ್ಯಾಪ್ ಪ್ರಕರಣ ಕಾಂಗ್ರೆಸ್‌ನಲ್ಲಿ ದೊಡ್ಡ ಬಿರುಗಾಳಿ ಎಬ್ಬಿಸಿದೆ. ನನಗಿರುವ ಮಾಹಿತಿ ಪ್ರಕಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ ಇದರ ಸೂತ್ರದಾರರು ಎಂದು ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಗಂಭೀರ ಆರೋಪ ಮಾಡಿದ್ದಾರೆ.
ಎಲ್ಲಾ ಕ್ಷೇತ್ರಗಳಲ್ಲೂ ಪುರುಷರಿಗೆ ಸಮಾನವಾಗಿ ಬೆಳೆದಿದ್ದು ಮಹಿಳೆಯರ ಸಾಧನೆ
ಕಡೂರು, ಇಂದು ಮಹಿಳೆಯರು ಎಲ್ಲ ಕ್ಷೇತ್ರಗಳಲ್ಲೂ ಪುರುಷರಿಗೆ ಸರಿ ಸಮಾನವಾಗಿ ಬೆಳೆದಿದ್ದು ಮಹಿಳೆಯರ ಈ ಸಾಧನೆ ಇದೇ ರೀತಿ ಮುಂದುವರಿಯಲಿ ಎಂದು ಸಿಎಂಎಸ್‍ಎಸ್‍ಎಸ್‍ನ ಹಾಸನ ನಿರ್ದೇಶಕ ಫಾದರ್ ಅಲ್ವಿನ್ ಡಿಸೋಜಾ ಹೇಳಿದರು.
ಒಬ್ಬ ಯಶಸ್ವಿ ಮಹಿಳೆ ಹಿಂದೆ ಒಬ್ಬ ಪುರುಷನಿರುತ್ತಾನೆ: ತನುಜಾ ಟಿ.ಸವದತ್ತಿ
ನರಸಿಂಹರಾಜಪುರ, ಈ ಹಿಂದೆ ಯಶಸ್ವಿ ಪುರುಷನ ಹಿಂದೆ ಒಬ್ಬ ಮಹಿಳೆ ಇರುತ್ತಿದ್ದಳು. ಆದರೆ, ಈಗ ಕಾಲ ಬದಲಾಗಿದ್ದು ಪ್ರತಿ ಯಶಸ್ವಿ ಮಹಿಳೆಯ ಹಿಂದೆ ಒಬ್ಬ ಪುರುಷ ಇರುತ್ತಾನೆ ಎಂದು ತಹಸೀಲ್ದಾರ್ ತನುಜಾ ಟಿ. ಸವದತ್ತಿ ಹೇಳಿದರು.
ಪ್ರವಾಸೋದ್ಯಮದ ಮೇಲೆ ಬಿದ್ದ ಅರಣ್ಯ ಇಲಾಖೆಯ ಕರಿ ನೆರಳು : ಅಸ್ಪಷ್ಟವಾದ ನಿಯಮಗಳು ಕಾರಣ
ಚಿಕ್ಕಮಗಳೂರು, ತಮ್ಮ ಸ್ವಂತ ಹಿಡುವಳಿ ಜಮೀನಿನಲ್ಲಿ ಹೋಂ ಸ್ಟೇ, ರೇಸಾರ್ಟ್ ಮಾಡಿಕೊಂಡಿರುವ ಮಾಲೀಕರು ಅರಣ್ಯ ಇಲಾಖೆ ಕಪಿ ಮುಷ್ಟಿಯಲ್ಲಿ ಸಿಲುಕಿದ್ದಾರೆ. ಈ ಎಡವಟ್ಟಿಗೆ ಕಾರಣವಾಗಿರುವುದು ಅಸ್ಪಷ್ಟವಾದ ನಿಯಮಗಳು.
ಮಲೆನಾಡಿನಾದ್ಯಂತ ನಿಲ್ಲದ ಗುಡುಗು ಸಹಿತ ವರ್ಷಧಾರೆ : ವಿವಿಧೆಡೆ ಸಣ್ಣ ಪುಟ್ಟ ಅನಾಹುತ

ಚಿಕ್ಕಮಗಳೂರು ಜಿಲ್ಲೆಯ ಮಲೆನಾಡಿನಲ್ಲಿ ಬುಧವಾರವೂ ಮಧ್ಯಾಹ್ನದ ನಂತರ ಗುಡುಗು ಸಹಿತ ಮಳೆಯಾಗಿದೆ. ಶೃಂಗೇರಿ, ಮೂಡಿಗೆರೆ, ಕೊಪ್ಪ ಹಾಗೂ ಎನ್‌.ಆರ್‌.ಪುರ ತಾಲೂಕುಗಳಲ್ಲಿ ಸಾಧಾರಣ ಮಳೆಯಾದರೆ, ಚಿಕ್ಕಮಗಳೂರಿನ ಗ್ರಾಮೀಣ ಪ್ರದೇಶದಲ್ಲಿ ಮಧ್ಯಾಹ್ನ ಮಳೆ ಬಂದಿದೆ.  

ಜನರ ಅಭಿವೃದ್ಧಿಯೇ ಸರ್ಕಾರದ ಆಶಯ: ಸಚಿವ ಭೈರತಿ ಸುರೇಶ್
ತರೀಕೆರೆ, ಇದು ನಿಮ್ಮದೇ ದುಡ್ಡು ಇದರಿಂದ ನಿಮ್ಮ ಉದ್ಧಾರವಾಗಬೇಕು. ನಿಮಗೆ ಸ್ಪಂದಿಸುವ ಕೆಲಸದಿಂದ ಎಳ್ಳಷ್ಟು ಹಿಂದೆ ಸರಿಯಲ್ಲ. ನಿಮ್ಮ ಅಭಿವೃದ್ಧಿಯೇ ಸರ್ಕಾರ ಹಾಗೂ ಕಾಂಗ್ರೆಸ್ಆ ಶಯವಾಗಿದೆ ಎಂದು ನಗರಾಭಿವೃದ್ಧಿ ಸಚಿವ ಭೈರತಿ ಸುರೇಶ್ ಪ್ರತಿಪಾದಿಸಿದರು.
ಮರ್ಕಲ್ ಪಂಚಾಯಿತಿ ಸದಸ್ಯರಿಂದ ಜಾಗರಣಾ ಪ್ರತಿಭಟನೆ
ಶೃಂಗೇರಿ, ಅಧ್ಯಕ್ಷ, ಪಿಡಿಒ ವಿರುದ್ಧ ಸ್ವಜನ ಪಕ್ಷಪಾತ, ಭ್ರಷ್ಠಾಚಾರ, ಲಂಚಗುಳಿತನ ಆರೋಪ ಹೊರಿಸಿ ನಾಲ್ವರು ಸದಸ್ಯರು ಅಹೋ ರಾತ್ರಿ ಜಾಗರಣೆ ಮಾಡುವ ಮೂಲಕ ಪ್ರತಿಭಟನೆ ನಡೆಸಿದ ಘಟನೆ ತಾಲೂಕಿನ ಮರ್ಕಲ್ ಪಂಚಾಯಿತಿ ಕಚೇರಿಯಲ್ಲಿ ನಡೆದಿದೆ.
ರಾಜ್ಯದಲ್ಲಿ ಅಭಿವೃದ್ಧಿ ಪರ್ವ ಆರಂಭ: ತಮ್ಮಯ್ಯ
ಚಿಕ್ಕಮಗಳೂರು, ರಾಜ್ಯ ಸರ್ಕಾರ ಗ್ಯಾರಂಟಿ ಯೋಜನೆಗಳಿಗೆ ಸೀಮಿತವಾಗದೆ ಪ್ರಗತಿ ಪಥದಲ್ಲಿ ನಡೆಯುತ್ತಿರುವ ಜೊತೆಗೆ ಅಭಿವೃದ್ಧಿ ಪರ್ವ ಆರಂಭಿಸಿದೆ ಎಂದು ಶಾಸಕ ಎಚ್.ಡಿ. ತಮ್ಮಯ್ಯ ಹೇಳಿದರು.
ಪಟ್ಟಣ ಪಂಚಾಯಿತಿ ಅಧ್ಯಕ್ಷರಾಗಿ ಜುಬೇದ ಅವಿರೋಧ ಆಯ್ಕೆ
ನರಸಿಂಹರಾಜಪುರ, ಪಟ್ಟಣ ಪಂಚಾಯಿತಿ ನೂತನ ಅಧ್ಯಕ್ಷರಾಗಿ ಸದಸ್ಯೆ ಜುಬೇದ ಅವಿರೋದ‍ವಾಗಿ ಆಯ್ಕೆಯಾಗಿದ್ದಾರೆ. ಪಟ್ಟಣ ಪಂಚಾಯಿತಿ ಹಿಂದಿನ ಅಧ್ಯಕ್ಷೆ ಸುರೈಯಾಭಾನು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರಿಂದ ತೆರವಾದ ಸ್ಥಾನಕ್ಕಾಗಿ ಮಂಗಳವಾರ ಚುನಾವಣೆ ನಡೆಯಿತು. ಪಪಂ ಸದಸ್ಯೆ ಜುಬೇದ ಮಾತ್ರ ಅಧ್ಯಕ್ಷ ಸ್ಥಾನಕ್ಕೆ ನಾಮಪತ್ರ ಸಲ್ಲಿಸಿದರು. ನಿಗದಿತ ಸಮಯ ಮುಗಿದರೂ ಬೇರೆ ಯಾರೂ ನಾಮಪತ್ರ ಸಲ್ಲಿಸಿದೆ ಇರುವುದರಿಂದ ಚುನಾವಣಾಧಿಕಾರಿಯಾಗಿದ್ದ ತಹಸೀಲ್ದಾರ್ ತನುಜಾ ಟಿ.ಸವದತ್ತಿ ಜುಬೇದ ಅವರ ಪಟ್ಟಣ ಪಂಚಾಯಿತಿಗೆ ಅವಿರೋಧ ಆಯ್ಕೆಯಾಗಿದ್ದಾರೆ ಎಂದು ಘೋಷಣೆ ಮಾಡಿದರು.
  • < previous
  • 1
  • ...
  • 118
  • 119
  • 120
  • 121
  • 122
  • 123
  • 124
  • 125
  • 126
  • ...
  • 505
  • next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved