• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chikkamagaluru

chikkamagaluru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮಲೆನಾಡಲ್ಲಿ ಮಕ್ಕಳ ಸಂಖ್ಯೆ ಕಡಿಮೆಯಾದರೂ ಸರ್ಕಾರಿ ಶಾಲೆ ಮುಚ್ಚಬಾರದು; ಕಣಿವೆ ವಿನಯ್ ಸಲಹೆ
ನರಸಿಂಹರಾಜಪುರ, ಮಲೆನಾಡಿನ ಭಾಗದ ಸರ್ಕಾರಿ ಶಾಲೆಯಲ್ಲಿ ಮಕ್ಕಳ ಸಂಖ್ಯೆ ಕಡಿಮೆಯಾದರೂ ಆ ಶಾಲೆಗಳನ್ನು ಮುಚ್ಚದೆ ಉಳಿಸಿ ಕೊಳ್ಳಬೇಕು ಎಂದು ಕಣಿವೆ ನಾಗಚಂದ್ರ ಪ್ರತಿಷ್ಠಾನ ಅಧ್ಯಕ್ಷ ಹಾಗೂ ದಾನಿಗಳಾದ ಕಣಿವೆ ವಿನಯ್‌ ಸಲಹೆ ನೀಡಿದರು.
ಬೈ ಎಲೆಕ್ಷನ್‌ನಲ್ಲಿ ಗೆಲುವು: ಜಿಲ್ಲೆಯಾದ್ಯಂತ ಕಾಂಗ್ರೆಸ್‌ ವಿಜಯೋತ್ಸವ
ಚಿಕ್ಕಮಗಳೂರು, ಶಿಗ್ಗಾಂವಿ, ಚನ್ನಪಟ್ಟಣ ಹಾಗೂ ಸಂಡೂರು ವಿಧಾನಸಭಾ ಕ್ಷೇತ್ರಗಳಿಗೆ ನಡೆದ ಉಪ ಚುನಾವಣೆಯಲ್ಲಿ ಕಾಂಗ್ರೆಸ್‌ ಜಯಭೇರಿ ಬಾರಿಸಿದ್ದು, ಈ ಹಿನ್ನಲೆಯಲ್ಲಿ ಜಿಲ್ಲೆಯಾದ್ಯಂತ ತಾಲೂಕು ಕೇಂದ್ರಗಳಲ್ಲಿ ಶಾಸಕರ ಹಾಗೂ ಪಕ್ಷದ ಮುಖಂಡರ ನೇತೃತ್ವದಲ್ಲಿ ಶನಿವಾರ ವಿಜಯೋತ್ಸವ ಆಚರಿಸಲಾಯಿತು.
ಕಾಡಾನೆಗಳ ಹಾವಳಿಗೆ ಶಾಶ್ವತ ಪರಿಹಾರಕ್ಕೆ ಕ್ರಮ:ಶಾಸಕ ತಮ್ಮಯ್ಯ
ಚಿಕ್ಕಮಗಳೂರು, ಕಾಡಾನೆಗಳು ಜನ ವಸತಿ ಪ್ರದೇಶಕ್ಕೆ ಬರದಂತೆ ಶಾಶ್ವತ ಪರಿಹಾರೋಪಾಯ ಕಂಡುಕೊಳ್ಳಬೇಕು. ಇದರ ಜತೆಗೆ ಬೆಳೆ ಹಾನಿಯಾಗಿರುವ ರೈತರಿಗೆ ವೈಜ್ಞಾನಿಕ ಪರಿಹಾರ ನೀಡಬೇಕೆಂದು ಸರ್ಕಾರಕ್ಕೆ ಮನವಿ ಮಾಡಲಾಗುವುದು ಎಂದು ಶಾಸಕ ಎಚ್‌.ಡಿ. ತಮ್ಮಯ್ಯ ಹೇಳಿದ್ದಾರೆ.
ಒತ್ತಡ ನಿಯಂತ್ರಿಸಲು ಕ್ರೀಡಾ ಚಟುವಟಿಕೆ ಸಹಕಾರಿ: ಬಾಬುದ್ದೀನ್
ಚಿಕ್ಕಮಗಳೂರು, ಆಟೋ ಚಾಲಕರು ದೈನಂದಿನ ವೃತ್ತಿ ಬದುಕಿನ ಒತ್ತಡ ನಿಯಂತ್ರಿಸಲು ಕ್ರೀಡಾ ಚಟುವಟಿಕೆಯಲ್ಲಿ ಪಾಲ್ಗೊಂಡರೆ ಮಾನಸಿಕ ಹಾಗೂ ದೈಹಿಕವಾಗಿ ಸದೃಢಗೊಂಡು ಬದುಕನ್ನು ಸುಲಲಿತವಾಗಿಸಲು ಸಾಧ್ಯ ಎಂದು ಬಸವನಹಳ್ಳಿ ಠಾಣೆ ಪೊಲೀಸ್ ಉಪ ನಿರೀಕ್ಷಕ ಬಾಬುದ್ದೀನ್ ಹೇಳಿದರು.
ಕ್ರಾಂತಿಕಾರಕ ಹೋರಾಟಕ್ಕಾಗಿ ಒಕ್ಕೂಟ: ಪಚ್ಚೆ ನಂಜುಂಡಸ್ವಾಮಿ
ಕಡೂರು, ರಾಜ್ಯದಲ್ಲಿ ಭಿನ್ನ ಬಣಗಳಾಗಿದ್ದ ರೈತ ಸಂಘಟನೆಗಳು ರೈತಪರ ಕ್ರಾಂತಿಕಾರಕ ಹೋರಾಟಕ್ಕೆ ಒಗ್ಗೂಡುವ ಮಹತ್ಕಾರ್ಯಕ್ಕೆ ಚಾಲನೆ ದೊರೆತಿದೆ ಎಂದು ಕರ್ನಾಟಕ ರೈತ ಸಂಘದ ರಾಜ್ಯಾಧ್ಯಕ್ಷ ಪಚ್ಚೆ ನಂಜುಂಡಸ್ವಾಮಿ ಹೇಳಿದರು.
ಮಾನವೀಯತೆಯಿಂದ ಸಣ್ಣಪುಟ್ಟ ಸಮಸ್ಯೆಗಳಿಗೆ ಸ್ಪಂದಿಸಿ: ಶಾಸಕ ರಾಜೇಗೌಡ.
ಶೃಂಗೇರಿ, ಜನರ ಬದುಕು ಮುಖ್ಯ. ಅವರ ಮೂಲಸೌಕರ್ಯ, ಅಭಿವೃದ್ಧಿ ಕಾರ್ಯಗಳಿಗೆ ಯಾವುದೇ ರೀತಿ ಅಡ್ಡಿ ಮಾಡಬಾರದು. ಮಾನವೀಯತೆಯಿಂದ ಸಣ್ಣ ಪುಟ್ಟ ಸಮಸ್ಯೆಗಳಿಗೆ ಸ್ಪಂದಿಸಿ ಕೆಲಸ ಮಾಡಬೇಕು ಎಂದು ಶಾಸಕ ಟಿ.ಡಿ.ರಾಜೇಗೌಡ ಅಧಿಕಾರಿಗಳಿಗೆ ಸಲಹೆ ನೀಡಿದರು.
ಮಕ್ಕಳಲ್ಲಿರುವ ಕಲೆ ಗುರುತಿಸುವುದು ಪಾಲಕರ ಕರ್ತವ್ಯ: ಶ್ರೀ ಗುಣನಾಥ ಸ್ವಾಮೀಜಿ
ಚಿಕ್ಕಮಗಳೂರು, ಮಕ್ಕಳಲ್ಲಿ ಕಲೆ, ಸಾಹಿತ್ಯ ಹಾಗೂ ಸಾಂಸ್ಕೃತಿಕ ಚಟುವಟಿಕೆಗಳು ಅರಿವಿಲ್ಲದೇ ಹುದುಗಿರುತ್ತವೆ. ಅವುಗಳನ್ನು ಗುರುತಿಸಿ ಪ್ರೋತ್ಸಾಹಿಸುವುದು ಪಾಲಕರ ಹಾಗೂ ಶಿಕ್ಷಕರ ಕರ್ತವ್ಯ ಎಂದು ಶ್ರೀ ಆದಿಚುಂಚನಗಿರಿ ಶಿಕ್ಷಣ ಟ್ರಸ್ಟ್‌ನ ಕಾರ್ಯದರ್ಶಿ ಶ್ರೀ ಗುಣನಾಥ ಸ್ವಾಮೀಜಿ ಹೇಳಿದರು.
ಭಕ್ತ ಕನಕದಾಸರು ಸರ್ವ ಕಾಲಕ್ಕೂ ಶ್ರೇಷ್ಠರು: ಟಿ.ಎಸ್.ಅನೂಪ್
ತರೀಕೆರೆ, ದಾಸ ಸಾಹಿತ್ಯ, ಕೀರ್ತನೆಗಳ ಮೂಲಕ ಸಮಾಜದ ಆಂಕು, ಡೊಂಕುಗಳನ್ನು ತಿದ್ದಿದ ಮಹಾಸಂತರು ಶ್ರೀ ಭಕ್ತ ಕನಕದಾರು, ಸರ್ವಕಾಲಕ್ಕೂ ಶ್ರೇಷ್ಠರು ಎಂದು ಶ್ರೀ ಪ್ರಹರ್ಷಿತ ವಿದ್ಯಾ ಸಂಸ್ಥೆ ಆಡಳಿತಾಧಿಕಾರಿ ಟಿ. ಎಸ್. ಅನೂಪ್ ಹೇಳಿದರು.
ಶಾಂತಿಯುತವಾಗಿ ದತ್ತ ಜಯಂತಿ ನಡೆಸಿ: ಡಿಸಿ ಮೀನಾ ನಾಗರಾಜ್‌
ಚಿಕ್ಕಮಗಳೂರು, ಬರುವ ಡಿಸೆಂಬರ್‌ 12 ರಿಂದ 14 ರವರೆಗೆ ಶಾಂತಿಯುತವಾಗಿ ದತ್ತ ಜಯಂತಿ ನಡೆಸುವಂತೆ ಜಿಲ್ಲಾಧಿಕಾರಿ ಮೀನಾ ನಾಗರಾಜ್ ಹೇಳಿದ್ದಾರೆ.
ನಕ್ಸಲ್ ಚಟುವಟಿಕೆ ಬಗ್ಗೆ ಮುಖ್ಯಮಂತ್ರಿ ಗಮನಕ್ಕೆ ತಂದಿರುವೆ: ಟಿ.ಡಿ.ರಾಜೇಗೌಡ
ಬಾಳೆಹೊನ್ನೂರು, ಶೃಂಗೇರಿ ಕ್ಷೇತ್ರದಲ್ಲಿ ನಕ್ಸಲ್ ಚಟುವಟಿಕೆ ಮತ್ತೆ ಗರಿಗೆದರಿರುವ ಬಗ್ಗೆ ಮುಖ್ಯಮಂತ್ರಿ, ಡಿಸಿಎಂ, ಅರಣ್ಯ ಇಲಾಖೆ ಅಧಿಕಾರಿಗಳ ಗಮನಕ್ಕೆ ತರಲಾಗಿದೆ. ಗೃಹ ಸಚಿವರ ಸಂಪರ್ಕ ಸಾಧ್ಯವಾಗಿಲ್ಲ ಎಂದು ಶಾಸಕ ಟಿ.ಡಿ.ರಾಜೇಗೌಡ ಹೇಳಿದರು.
  • < previous
  • 1
  • ...
  • 118
  • 119
  • 120
  • 121
  • 122
  • 123
  • 124
  • 125
  • 126
  • ...
  • 414
  • next >
Top Stories
ರೆಡ್ಡಿ ಆಸ್ತಿ ಮುಟ್ಟುಗೋಲು ಹಾಕಿಕೊಂಡು ಜಿಲ್ಲೆಯ ಅಭಿವೃದ್ಧಿಗೆ ಬಳಸಲಿ: ವಿ.ಎಸ್.ಉಗ್ರಪ್ಪ
ಕರ್ನಾಟಕಕ್ಕೆ ಎರಡು ಹೊಸ ರೈಲ್ವೆ ಮಾರ್ಗ ಮಂಜೂರು
ಯೋಧರ ಬೆಂಬಲಿಸಿದ ಡಿಕೆಶಿ ನಡೆ ಅಭಿನಂದನಾರ್ಹ: ರಾಧಾ ಮೋಹನ್‌
ಅತಿಥಿ ಶಿಕ್ಷಕರು, ಉಪನ್ಯಾಸಕರ ಗೌರವಧನ 2000 ಏರಿಸಿ ಆದೇಶ
ಸೋಫಿಯಾ ವಿರುದ್ಧ ಹೇಳಿಕೆ ರಾಜ್ಯದಲ್ಲೂ ಕೇಸು : ಡಾ। ಜಿ.ಪರಮೇಶ್ವರ್‌
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved