• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chikkamagaluru

chikkamagaluru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ನಾರಾಯಣಗುರು ಆದರ್ಶ ಸಮಾಜಕ್ಕೆ ಮಾದರಿ: ಟಿ.ಡಿ.ರಾಜೇಗೌಡ
ಬಾಳೆಹೊನ್ನೂರು,ಸಮಾಜ ಸುಧಾರಕ ಬ್ರಹ್ಮಶ್ರೀ ನಾರಾಯಣಗುರುಗಳ ಆದರ್ಶ ಇಡೀ ಸಮಾಜಕ್ಕೆ ಮಾದರಿ ಎಂದು ಶಾಸಕ ಟಿ.ಡಿ.ರಾಜೇಗೌಡ ಹೇಳಿದರು.
ಮಹಿಳೆಯರ ಚೈತನ್ಯ ಹೊರ ತಂದು ಇತರರಿಗೆ ಸ್ಪೂರ್ತಿಯಾಗಬೇಕು: ಅನುಸೂಯ ಮಂಜುನಾಥ್‌
ಮೂಡಿಗೆರೆ, ಇಂದಿನ ತಂತ್ರಜ್ಞಾನ ಯುಗದಲ್ಲಿ ಮಹಿಳೆಯರು ಎಲ್ಲಾ ರಂಗದಲ್ಲಿ ಸಾಧನೆ ಮಾಡುವ ವಾತಾವರಣ ನಿರ್ಮಾಣವಾಗಿದೆ. ಹಾಗಾಗಿ ಎಲ್ಲಾ ಮಹಿಳೆಯರು ತಮ್ಮಲ್ಲಿರುವ ಪ್ರತಿಭೆ ಅನಾವರಣಗೊಳಿಸಿ ಆರ್ಥಿಕವಾಗಿ ಸಬಲರಾಗಬೇಕೆಂದು ಸಮಾಜ ಸೇವಕಿ, ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರ ಪುತ್ರಿ ಅನುಸೂಯ ಮಂಜುನಾಥ್ ಹೇಳಿದರು.
ಡಿಕೆಶಿ ಹೇಳಿದ್ದು ಕಾಂಗ್ರೆಸ್ಸಿನ ಹೃದಯದ ಮಾತು: ಆರೋಪ
ಕೊಪ್ಪ, ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ರಾಹುಲ್ ಗಾಂಧಿಯವರು ಕಿಸೆಯಲ್ಲಿ ಸದಾ ಸಂವಿಧಾನದ ಪುಸ್ತಕ ಹಿಡಿದು ಓಡಾಡುತ್ತಿದ್ದಾರೆ. ಮುಖ್ಯಮಂತ್ರಿ ಸಿದ್ಧರಾಮಯ್ಯ ನಾವೇ ಸಂವಿಧಾನ ರಕ್ಷಕರು ನಾವು ಇರುವುದರಿಂದಲೇ ದಲಿತರು ಮತ್ತು ಹಿಂದುಳಿದ ವರ್ಗದವರ ಮನೆಯಲ್ಲಿ ಬೆಳಕಾಗುತ್ತಿದೆ ಎನ್ನುತ್ತಿದ್ದಾರೆ. ಅದೇ ಪಕ್ಷದದ ಉಪಮುಖ್ಯಮಂತ್ರಿ ಡಿಕೆಶಿ ಸಂವಿಧಾನ ಬದಲಾಯಿಸಿಯಾದರೂ ಮುಸಲ್ಮಾನರಿಗೆ ಗುತ್ತಿಗೆ ಕೊಡುತ್ತೇವೆ ಎಂದು ಹೇಳಿರುವುದು ಸಂವಿಧಾನ ವಿರೋಧಿ ನಡೆ ಎಂದು ಬಿಜೆಪಿ ಮುಖಂಡ ಪುಣ್ಯಪಾಲ್ ಹೇಳಿದರು.
ಪಂಪ್ ಸೆಟ್ ಗಳನ್ನು ಸದ್ಬಬಳಕೆ ಮಾಡಿ: ಶಾಸಕ ಟಿ.ಡಿ.ರಾಜೇಗೌಡ ಕರೆ
ನರಸಿಂಹರಾಜಪುರ, ಸರ್ಕಾರದಿಂದ ಬಡವರಿಗೆ, ಅರ್ಹರಿಗೆ ನೀಡುತ್ತಿರುವ ನೀರಾವರಿ ಯೋಜನೆಯಡಿ ಮೋಟಾರ್, ಪಂಪ್‌ಸೆಟ್ ಹಾಗೂ ಇತರೆ ಇನ್ನಿತರೆ ಸಲಕರಣೆಗಳನ್ನು ರೈತರು ಸದ್ಬಳಕೆ ಮಾಡಿಕೊಳ್ಳಬೇಕು ಎಂದು ಕರ್ನಾಟಕ ರಾಜ್ಯ ನವೀಕರಿಸಬಹುದಾದ ಇಂಧನ ಅಭಿವೃದ್ಧಿ ನಿಗಮದ ಅಧ್ಯಕ್ಷ ಟಿ.ಡಿ.ರಾಜೇಗೌಡ ಕರೆ ನೀಡಿದರು.
ಸಂವಿಧಾನ ಬದಲು ಡಿಕೆಶಿ ಹೇಳಿಕೆ: ಬಿಜೆಪಿ ಆಕ್ರೋಶ
ಚಿಕ್ಕಮಗಳೂರು, ಸರ್ಕಾರಿ ಗುತ್ತಿಗೆಗಳಲ್ಲಿ ಮುಸ್ಲಿಮರಿಗೆ ಶೇ. 4 ರಷ್ಟು ಮೀಸಲಾತಿ ಜಾರಿ ಮಾಡುವುದಕ್ಕಾಗಿ ಸಂವಿಧಾನ ಬದಲಿಸಲು ಸಿದ್ಧ ಎಂದು ಹೇಳಿರುವ ರಾಜ್ಯದ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ವಿರುದ್ಧ ಬಿಜೆಪಿ ಕಾರ್ಯಕರ್ತರು ಮಂಗಳವಾರ ತೀವ್ರ ಪ್ರತಿಭಟನೆ ನಡೆಸಿದರು.
ನರಸಿಂಹರಾಜಪುರದ 6 ಗ್ರಾಮ ಪಂಚಾಯಿತಿಗೆ ಕ್ಷಯ ಮುಕ್ತ ಗ್ರಾಮ ಪ್ರಶಸ್ತಿ
ನರಸಿಂಹರಾಜಪುರ, ತಾಲೂಕಿನ 6 ಗ್ರಾಮ ಪಂಚಾಯಿತಿಗೆ ಕ್ಷಯ ಮುಕ್ತ ಗ್ರಾಮ ಪಂಚಾಯಿತಿ ಪ್ರಶಸ್ತಿ ಲಭಿಸಿದೆ ಎಂದು ತಾಲೂಕು ಆರೋಗ್ಯಾಧಿಕಾರಿ ಡಾ.ನರಸಿಂಹಮೂರ್ತಿ ತಿಳಿಸಿದರು.
ಮಲೆನಾಡಿನಲ್ಲಿ ಗುಡುಗು ಸಹಿತ ಮುಂದುವರಿದ ಮಳೆ
ಚಿಕ್ಕಮಗಳೂರು, ಜಿಲ್ಲೆಯ ಮಲೆನಾಡಿನಲ್ಲಿ ಗುಡುಗು, ಗಾಳಿ ಸಹಿತ ಮಂಗಳವಾರವೂ ಮಳೆ ಮುಂದುವರಿದು ಕೊಪ್ಪ, ಮೂಡಿಗೆರೆ, ಕಳಸ, ಶೃಂಗೇರಿ ಹಾಗೂ ಎನ್‌.ಆರ್‌.ಪುರ ತಾಲೂಕುಗಳಲ್ಲಿ ಮಧ್ಯಾಹ್ನದ ನಂತರ ಗುಡುಗು ಸಹಿತ ಮಳೆಯಾಗಿದೆ.
ವೈದ್ಯರು ರೋಗಿಗಳಲ್ಲಿ ಆತ್ಮಸ್ಥೈರ್ಯ ತುಂಬಬೇಕು
Doctors should instill confidence in patients
₹ 35 ಲಕ್ಷ ಅನುದಾನದಲ್ಲಿ ಟ್ಯಾಕ್ಸಿ ನಿಲ್ದಾಣ ನಿರ್ಮಾಣ
New taxi stand inaugurated in front of public hospital
ರಾಜ್ಯದಲ್ಲಿ ಲೋಡ್ ಶೆಡ್ಡಿಂಗ್ ಪ್ರಶ್ನೆಯೇ ಇಲ್ಲ
There is no question of load shedding in the state.
  • < previous
  • 1
  • ...
  • 119
  • 120
  • 121
  • 122
  • 123
  • 124
  • 125
  • 126
  • 127
  • ...
  • 505
  • next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved