• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chikkamagaluru

chikkamagaluru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಬಕಾಸುರ ಮತ್ತು ಭಸ್ಮಾಸುರ ಸೇರಿದಾಗ ಏನಾಗುತ್ತದೋ ಅದು ಈಗ ವಕ್ಫ್ ಬೋರ್ಡ್ ಆಗಿದೆ: ಸಿ.ಟಿ. ರವಿ
ಚಿಕ್ಕಮಗಳೂರು, ಬಕಾಸುರ ಮತ್ತು ಭಸ್ಮಾಸುರ ಸೇರಿದಾಗ ಏನಾಗುತ್ತದೋ ಅದು ಈಗ ವಕ್ಫ್ ಬೋರ್ಡ್ ಆಗಿ ಕುಳಿತುಕೊಂಡು ಎಲ್ಲವನ್ನೂ ಕಬಳಿಸುತ್ತಿದೆ. ಇದು ಭಸ್ಮಾಸುರನಿಗೆ ವರಕೊಟ್ಟಂತಾಗಿದೆ ಎಂದು ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ಆರೋಪಿಸಿದ್ದಾರೆ.
ಸಂಘಸಂಸ್ಥೆಗಳು ಸಮಾಜಮುಖಿ ಕೆಲಸಗಳಲ್ಲಿ ತೊಡಗಲಿ: ಜೆ.ಸಿ. ರಾಘವೇಂದ್ರ
ಶೃಂಗೇರಿ, ನಾಗರಿಕ ಸಮಾಜದಲ್ಲಿ ಬದುಕುತ್ತಿರುವ ಪ್ರತಿಯೊಬ್ಬರ ಮೇಲೆ ಋಣವಿದೆ. ಸಮಾಜದ ಋಣ ತೀರಿಸುವುದು ಪ್ರತಿಯೊಬ್ಬರ ಕರ್ತವ್ಯ. ಸಂಘ ಸಂಸ್ಥೆಗಳು ಸಮಾಜಮುಖಿ ಕೆಲಸಗಳಲ್ಲಿ ತೊಡಗಿಸಿಕೊಳ್ಳಬೇಕು ಎಂದು ಜೆಸಿಐ ಅಧ್ಯಕ್ಷ ಎಚ್.ಜೆ.ರಾಘವೇಂದ್ರ ಹೇಳಿದರು.
ನಕ್ಸಲರಿಂದ ಪ್ರತ್ಯುತ್ತರ?: ಎಎನ್‌ಎಫ್‌ ಕಟ್ಟೆಚ್ಚರ
ಚಿಕ್ಕಮಗಳೂರು, ನಕ್ಸಲ್‌ ನಾಯಕ ವಿಕ್ರಂಗೌಡ ಎನ್‌ಕೌಂಟರ್‌ ಹಿನ್ನೆಲೆಯಲ್ಲಿ ನಕ್ಸಲರು ಪ್ರತಿಕಾರ ತೀರಿಸಿಕೊಳ್ಳುವ ಸಾಧ್ಯತೆ ಇರುವುದರಿಂದ ಮಲೆನಾಡು ಮತ್ತು ಕರಾವಳಿ ಭಾಗದಲ್ಲಿ ನಕ್ಸಲ್‌ ನಿಗ್ರಹ ಪಡೆ (ಎಎನ್‌ಎಫ್‌) ಸಂಪೂರ್ಣ ಎಚ್ಚರ ವಹಿಸಿದೆ.
ಉಪಚುನಾವಣೆಯಲ್ಲಿ ಎಡಗೈ ಹೆಬ್ಬರಳಿಗೆ ಶಾಯಿ ಹಾಕಬೇಕು: ಡಿ.ಎನ್.ಮಂಜುನಾಥ್‌ ಸೂಚನೆ
ನರಸಿಂಹರಾಜಪುರ, ಮುತ್ತಿನಕೊಪ್ಪ ಗ್ರಾಪಂನ ಲ್ಲಿ ನ.23 ರ ಶನಿವಾರ ನಡೆಯುವ ಉಪ ಚುನಾವಣೆಯಲ್ಲಿ ಅಳಿಸಲಾಗದ ಶಾಯಿಯನ್ನು ಎಡಗೈನ ಹೆಬ್ಬರಳಿಗೆ ಹಾಕಬೇಕು ಎಂದು ಮಾಸ್ಟರ್‌ ಟ್ರೈನರ್‌ ಡಿ.ಎನ್‌.ಮಂಜುನಾಥ್‌ ಸೂಚಿಸಿದರು.
ಸೀತೂರು ಗ್ರಾಪಂ ವ್ಯಾಪ್ತಿಯ 6 ಉಣುಗು ಮಾದರಿ ಸಂಗ್ರಹ: ಡಾ ಆಕರ್ಷ್
ನರಸಿಂಹರಾಜಪುರ, ಕಳೆದ ವರ್ಷ ಸೀತೂರು ಗ್ರಾಮ ಪಂಚಾಯಿತಿಯ ಕೆರೆಗದ್ದೆಯಲ್ಲಿ ಮಂಗನ ಕಾಯಿಲೆ ಕಾಣಿಸಿಕೊಂಡಿದ್ದ ಹಿನ್ನೆಲೆಯಲ್ಲಿ ಈ ಬಾರಿ ಮುಂಜಾಗ್ರತವಾಗಿ ಆರೋಗ್ಯ ಇಲಾಖೆಯಿಂದ ಈ ಭಾಗದಲ್ಲಿ 6 ಉಣುಗು ಮಾದರಿ ಸಂಗ್ರಹಿಸಿ ಶಿವಮೊಗ್ಗದ ಪರಮಾಣು ಕ್ರಿಮಿ ಪ್ರಯೋಗಶಾಲೆಗೆ ಕಳುಹಿಸಲಾಗಿದೆ ಎಂದು ಸರ್ಕಾರಿ ಆಸ್ಪತ್ರೆ ಸಾಂಕ್ರಾಮಿಕ ರೋಗ ಶಾಸ್ತ್ರ ತಜ್ಞ ಡಾ.ಆಕರ್ಷ್ ತಿಳಿಸಿದರು.
ಶಾಲಾ ಹಬ್ಬಗಳಲ್ಲಿ ಸಾರ್ವಜನಿಕರ ಸಹಭಾಗಿತ್ವ ಮಾದರಿ: ರಚನಾ ಶ್ರೀನಿವಾಸ್
ತರೀಕೆರೆ, ಶಾಲಾ ಹಬ್ಬಗಳಲ್ಲಿ ಸಾರ್ವಜನಿಕರ ಸಹಬಾಗಿತ್ವ ಮಾದರಿಯಾಗಿದೆ ಎಂದು ಶಾಸಕ ಜಿ.ಎಚ್.ಶ್ರೀನಿವಾಸ್ ಅವರ ಪುತ್ರಿ ಕೆಡಿಪಿ ಸದಸ್ಯೆ ರಚನಾ ಶ್ರೀನಿವಾಸ್ ಹೇಳಿದ್ದಾರೆ.
ವಿಕ್ರಂರಲ್ಲಿ ಕ್ರೂರತ್ವ ಇರಲಿಲ್ಲ- ನಾನು, ವಿಕ್ರಂ 2002ರಲ್ಲಿ ಒಳ್ಳೆ ಸ್ನೇಹಿತರು : ಮಾಜಿ ನಕ್ಸಲ್‌ ವೆಂಕಟೇಶ್‌

ನಕ್ಸಲರು ಸಮಾಜದ ಮುಖ್ಯವಾಹಿನಿಗೆ ಬರಬೇಕು. ಅವರು ಸಮಾಜದ ಆಸ್ತಿ. ಸ್ವಾರ್ಥ ಇಲ್ಲದೆ ಕೆಲಸ ಮಾಡುವವರು. ಅವರು ತಮ್ಮ ಬದುಕನ್ನು ಕಟ್ಟಿಕೊಳ್ಳಬೇಕು ಎಂದು ಮಾಜಿ ನಕ್ಸಲ್‌ ಅಗಲಗಂಜಿ ವೆಂಕಟೇಶ್ ಹೇಳಿದ್ದಾರೆ.

ನಕ್ಸಲರ ಪ್ರತ್ಯಕ್ಷ : ಮಲೆನಾಡಲ್ಲಿ ತೀವ್ರಗೊಂಡ ಕೂಂಬಿಂಗ್‌ ಕಾರ್‍ಯ - ಮುಂಡಗಾರು ಲತಾ ಮತ್ತು ಸಹಚರರಿಗಾಗಿ ಹುಡುಕಾಟ

ಹೆಬ್ರಿ ಸಮೀಪ ನಕ್ಸಲ್‌ ನಾಯಕ ವಿಕ್ರಂ ಗೌಡ ಎನ್‌ಕೌಂಟರ್‌ ನಡೆದ ಹಿನ್ನೆಲೆಯಲ್ಲಿ ಹಾಗೂ ಪಶ್ಚಿಮಘಟ್ಟ ಭಾಗದಲ್ಲಿ ನಕ್ಸಲರ ಚಲನವಲನ ಹೆಚ್ಚಾದ ಹಿನ್ನೆಲೆಯಲ್ಲಿ ನಕ್ಸಲ್‌ ನಿಗ್ರಹ ಪಡೆ (ಎಎನ್‌ಎಫ್‌) ಹಾಗೂ ಸ್ಥಳೀಯ ಪೊಲೀಸರು ಕೂಂಬಿಂಗ್‌ ಕಾರ್ಯ ಚುರುಕುಗೊಳಿಸಿದ್ದಾರೆ.

ವಿದ್ಯಾ ಗಣಪತಿ ಸಮಿತಿ, ಈದ್ ಮಿಲಾದ್‌ ಕಮಿಟಿ ಸೌಹಾರ್ದತೆ
ನರಸಿಂಹರಾಜಪುರ: ಪಟ್ಟಣದ ಸುಂಕದಕಟ್ಟೆ ವಿದ್ಯಾ ಗಣಪತಿ ಸಮಿತಿ ಹಾಗೂ ಜಾಮೀಯಾ ಮಸೀದಿಯ ಈದ್ ಮಿಲಾದ್‌ ಕಮಿಟಿಯವರು ಕಾನೂನನ್ನು ಗೌರವಿಸಿ ಇತರರಿಗೆ ಮಾದರಿಯಾಗಿರುವುದನ್ನು ಗುರುತಿಸಿ ಜಿಲ್ಲಾ ಪೊಲೀಸ್‌ ಇಲಾಖೆಯಿಂದ ಅವರನ್ನು ಸನ್ಮಾನಿಸಿ, ಅಭಿನಂದನೆ ಪತ್ರ ನೀಡಿದ್ದಾರೆ ಎಂದು ಪೊಲೀಸ್ ಠಾಣಾಧಿಕಾರಿ ನಿರಂಜನಗೌಡ ತಿಳಿಸಿದರು.
ಮಳೆ ನಿಂತಿದೆ, ರಸ್ತೆಗಳನ್ನು ದುರಸ್ತಿ ಪಡಿಸಿ
ರಸ್ತೆಗಳನ್ನು ದುರಸ್ತಿ ಪಡಿಸಿ ಸಾರ್ವಜನಿಕರ ಓಡಾಟಕ್ಕೆ ಅನುಕೂಲವಾಗುವಂತೆ ಕಾಮಗಾರಿಯನ್ನು ಶೀಘ್ರವಾಗಿ ಪೂರ್ಣಗೊಳಿಸಬೇಕು ಎಂದು ಶಾಸಕ ಎಚ್‌.ಡಿ. ತಮ್ಮಯ್ಯ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.
  • < previous
  • 1
  • ...
  • 120
  • 121
  • 122
  • 123
  • 124
  • 125
  • 126
  • 127
  • 128
  • ...
  • 415
  • next >
Top Stories
ಕದನ ವಿರಾಮ ಕೋರಿದ್ದ ಭಾರತ: ಪಾಕ್‌ ಪ್ರಧಾನಿ ಬೊಗಳೆ!
ಪಾಕ್‌ ಉಗ್ರ ಮುಖವಾಡ ಬಯಲಿಗೆ ಭಾರತದಿಂದ ಜಾಗತಿಕ ಅಭಿಯಾನ
ಈಗ ಟ್ರೇಲರ್‌ ಅಷ್ಟೆ, ಮುಂದೆ ಮಾರಿಹಬ್ಬ : ರಾಜನಾಥ್‌ ಕಿಡಿ
ಕೊತ್ತನೂರಿಗೆ ಈ ದೇಶದ ಬಗ್ಗೆ ಏನ್ ಗೊತ್ತಿದೆ, ರಿಯಲ್ ಎಸ್ಟೇಟ್ ಬಗ್ಗೆ ಬೇಕಾದರೇ ಹೇಳ್ತಾರೆ: ಪ್ರತಾಪ್ ಸಿಂಹ
30 ಲಕ್ಷ ರು. ಮೇಲ್ಪಟ್ಟ ಆಸ್ತಿ ಖರೀದಿಗೆ ಐಟಿಗೆ ವಿವರ ಸಲ್ಲಿಕೆ ಕಡ್ಡಾಯ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved