• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chikkamagaluru

chikkamagaluru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಚಿಕ್ಕಮಗಳೂರು : ಮಗಳ ಮನೆಗೆ ಶುಂಠಿ ನಾಟಿ ಮಾಡುವ ಸಂಬಂಧ ಆಗಮಿಸಿದ್ದ ಮಹಿಳೆ ಸಿಡಿಲಿಗೆ ಬಲಿ
ಚಿಕ್ಕಮಗಳೂರು, ಕಾಫಿ ನಾಡಿನಲ್ಲಿ ಭಾನುವಾರ ಆಲಿಕಲ್ಲು ಸಹಿತ ಮಳೆಯಾಗಿದ್ದು, ಸಿಡಿಲು ಬಡಿದು ಮಹಿಳೆಯೋರ್ವರು ಮೃತಪಟ್ಟಿದ್ದಾರೆ.ಶುಂಠಿ ನಾಟಿ ಮಾಡುವ ವೇಳೆಯಲ್ಲಿ ಸಿಡಿಲು ಬಡಿದು ನಾಗಮ್ಮ (65) ಎಂಬುವವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೊದಲ ಮಳೆಗೆ ಮೊದಲ ಬಲಿಯಾಗಿದೆ.
ಮಹಿಳೆಯರಿಗೆ ಸಮಸ್ಯೆ ಎದುರಿಸಿ ಪರಿಹಾರ ಕಂಡುಕೊಳ್ಳುವ ಸಾಮರ್ಥ್ಯವಿದೆ: ಭಾಗ್ಯ
ಶೃಂಗೇರಿ, ನಾರಿಯನ್ನು ಶಕ್ತಿ ಸ್ವರೂಪಿಣಿ ಎಂದು ಆರಾಧಿಸಿದ ದೇಶ ನಮ್ಮದು. ಪ್ರಾಚೀನ ಹರಪ್ಪ , ವೈದಿಕ ಸಂಸ್ಕೃತಿಯಿಂದ ಹಿಡಿದು ಇಂದಿನವರೆಗೂ ಮಹಿಳೆಗೆ ಪೂಜನೀಯ ಸ್ಥಾನ ನೀಡುತ್ತಾ ಬರಲಾಗಿದೆ. ಮಹಿಳೆ ಇಂದು ಪುರುಷನಿಗೆ ಸರಿಸಮಾನವಾಗಿ ಎಲ್ಲಾ ಕ್ಷೇತ್ರಗಳಲ್ಲಿಯೂ ಸಾಧನೆ ಮಾಡಿ ಉತ್ತಮ ಬದುಕು ತನ್ನದಾಗಿಸಿಕೊಂಡು ತೋರಿಸಿದ್ದಾಳೆ. ಮಹಿಳೆಯರಿಗೆ ಸಮಸ್ಯೆಗಳನ್ನು ಎದುರಿಸಿ ಪರಿಹಾರ ಕಂಡುಕೊಳ್ಳುವ ಸಾಮರ್ಥ್ಯವಿದೆ ಎಂದು ಸಾಹಿತಿ, ಲೇಖಕಿ ಭಾಗ್ಯ ನಂಜುಂಡಸ್ವಾಮಿ ಹೇಳಿದರು.
ಮಹಾಪುರುಷರ ಉಪದೇಶಗಳಿಂದ ಮನುಷ್ಯತ್ವ ಉಳಿದಿದೆ : ತಮ್ಮಯ್ಯ
ಚಿಕ್ಕಮಗಳೂರು, ಮಹಾಪುರುಷರಾದ ಬಸವಣ್ಣ ಮತ್ತು ಪ್ರವಾದಿ ಮಹಮ್ಮದ್ ಪೈಗಂಬರ್‌ರವರ ಉಪದೇಶಗಳಿಂದ ಮಾನವ ಸಂಕುಲದಲ್ಲಿ ಮನುಷ್ಯತ್ವ ಶಾಶ್ವತವಾಗಿ ಉಳಿದು ಸಾತ್ವಿಕ ಜೀವನ ನಡೆಸಲು ಸಾಧ್ಯವಾಗಿದೆ ಎಂದು ಶಾಸಕ ಎಚ್.ಡಿ.ತಮ್ಮಯ್ಯ ಹೇಳಿದರು.
ಬೀರೂರಿನ ಹೃದಯಭಾಗದಲ್ಲಿ ಅಂಬೇಡ್ಕರ್ ಕಂಚಿನ ಪುತ್ಥಳಿ ಶೀಘ್ರ ಸ್ಥಾಪನೆ: ಶಾಸಕ ಕೆ.ಎಸ್.ಆನಂದ್
ಬೀರೂರು, ಜಗತ್ತಿನ ಎಲ್ಲಾ ದೇಶಗಳು ಗೌರವಿಸುವ, ಎಲ್ಲಾ ವರ್ಗದ ಜನರಿಗೂ ಮೀಸಲಾತಿ ನೀಡಿ ಹಿಂದುಳಿದ ವರ್ಗಗಳ ಆಶಾಕಿರಣ, ವಿಶ್ವಮಾನವರಾದ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಪುತ್ಥಳಿಯನ್ನು ಪಟ್ಟಣದ ಹೃದಯಭಾಗದಲ್ಲಿ ಶೀಘ್ರ ಸ್ಥಾಪನೆ ಮಾಡಲಾಗುವುದು ಎಂದು ಶಾಸಕ ಕೆ.ಎಸ್.ಆನಂದ್ ಹೇಳಿದರು.
ಮಕ್ಕಳಿಗೆ ನಮ್ಮ ಆಚಾರ, ವಿಚಾರ ಕಲಿಸಬೇಕು: ವಿಜಯಕುಮಾರ್
ನರಸಿಂಹರಾಜಪುರ, ವಿಶ್ವ ಕರ್ಮ ಸಮಾಜದ ಹಿರಿಯರು ತಮ್ಮ ಮಕ್ಕಳಿಗೆ ನಮ್ಮ ಸಮಾಜದ ಸಂಪ್ರದಾಯ, ಆಚಾರ, ವಿಚಾರ, ಗಾಯಿತ್ರಿ ಮಂತ್ರಗಳನ್ನು ಕಲಿಸಬೇಕು ಎಂದು ಜೇಸಿ ವಲಯಾಧ್ಯಕ್ಷ ಹಾಗೂ ಚಿಕ್ಕಮಗಳೂರಿನ ಮೊರಾರ್ಜಿ ದೇಸಾಯಿ ವಸತಿ ಶಾಲೆ ಪ್ರಭಾರ ಪ್ರಾಂಶುಪಾಲ ವಿಜಯಕುಮಾರ್ ಆಚಾರ್ಯ ಸಲಹೆ ನೀಡಿದರು.
ಏಪ್ರಿಲ್ ತಿಂಗಳಿನಿಂದ ಪ್ರತಿಯೊಬ್ಬರಿಗೂ ಹತ್ತು ಕೆಜಿ ಅಕ್ಕಿ
ತರೀಕೆರೆ, ನಮ್ಮ ಸರ್ಕಾರದಿಂದ ಫೆಬ್ರವರಿ ತಿಂಗಳ ಹೆಚ್ಚುವರಿಯಾಗಿ 5 ಕೆಜಿ ಹೆಚ್ಚುವರಿ ಅಕ್ಕಿ ಸೇರಿಸಿ ಈ ತಿಂಗಳು 15 ಕೆಜಿ ಅಕ್ಕಿ ನೀಡುತ್ತಿದ್ದು ಮುಂದಿನ ಏಪ್ರಿಲ್ ತಿಂಗಳಿನಿಂದ ಪ್ರತಿಯೊಬ್ಬರಿಗೂ ಹತ್ತು ಕೆಜಿ ಅಕ್ಕಿ ವಿತರಿಸಲಾಗುವುದು ಎಂದು ಗ್ಯಾರಂಟಿ ಯೋಜನಾ ಅನುಷ್ಠಾನ ಸಮಿತಿಯ ಅಧ್ಯಕ್ಷರಾದ ರಮೇಶ್ ಗೋವಿಂದೇಗೌಡ ತಿಳಿಸಿದರು
ಭಾಷಣ ಕೇಳುಗರಿಗೆ ಭೂಷಣವಾಗಿರಲಿ: ಡಾ.ನವೀನ್
ಬಾಳೆಹೊನ್ನೂರು, ಸಭೆ, ಸಮಾರಂಭಗಳ ವೇದಿಕೆಯಲ್ಲಿ ಅತಿಥಿಗಳು ಮಾಡುವ ಭಾಷಣ ಕೇಳುಗರಿಗೆ ಭೂಷಣವಾಗಿರಬೇಕು ಎಂದು ಜೇಸಿಐ ರಾಷ್ಟ್ರೀಯ ತರಬೇತುದಾರ ಡಾ.ನವೀನ್ ಲಾಯ್ಡ್ ಮಿಸ್ಕಿತ್ ಹೇಳಿದರು
ಪ್ರಾಣಿ ಪಕ್ಷಿಗಳಿಗೆ ಆಹಾರ ಒದಗಿಸಿ ಮಾನವೀಯತೆ ಮೆರೆಯುತ್ತಿರುವ ಮಂಜಯ್ಯ
ತರೀಕೆರೆ, ಮಾರ್ಚ್ ತಿಂಗಳ ಬಿಸಿಲಿನ ತಾಪ, ಹೆಚ್ಚಿದ ಉಷ್ಣಾಂಶದಿಂದ ಜನರೇ ತತ್ತರಿಸುತ್ತಿರುವ ಈ ದಿನಗಳಲ್ಲಿ ನೆರಳು, ಗಾಳಿ, ನೀರಿಗಾಗಿ ಹಪಹಪಿಸುವಂತೆ ಮಾಡುತ್ತದೆ. ಜನರ ಪಾಡೇ ಹೀಗಾದರೆ ಇನ್ನೂ ಮೂಖ ಪ್ರಾಣಿಗಳ ಸ್ಥಿತಿ ಹೇಳಬೇಕಾಗೇ ಇಲ್ಲ.
ಸಹಕಾರಿ ಕ್ಷೇತ್ರ ನಂಬಿಕೆ, ವಿಶ್ವಾಸಕ್ಕೆ ಅರ್ಹವಾಗಿರಬೇಕು: ಸಿ.ಟಿ. ರವಿ
ಚಿಕ್ಕಮಗಳೂರು, ಸಹಕಾರಿ ಕ್ಷೇತ್ರ ಜನಸಾಮಾನ್ಯರ ನಂಬಿಕೆ, ವಿಶ್ವಾಸಕ್ಕೆ ಅರ್ಹವಾಗಿರಬೇಕು. ಸೊಸೈಟಿ ವಹಿವಾಟಿನಲ್ಲಿ ನಿರ್ದೇಶಕರು ಸೇವಾ ಗುಣ ಹಾಗೂ ನೇರ ನುಡಿ ಹೊಂದಿರಬೇಕು ಎಂದು ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ಹೇಳಿದರು.
ಗ್ಯಾರಂಟಿ ಅನುಷ್ಠಾನ ಸಮಿತಿಯಿಂದ ನ್ಯಾಯ ಬೆಲೆ ಅಂಗಡಿಗೆ ಭೇಟಿ, ಪರಿಶೀಲನೆ
ನರಸಿಂಹರಾಜಪುರ, ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಸದಸ್ಯರು ಶುಕ್ರವಾರ ತಾಲೂಕಿನ ವಿವಿಧ ನ್ಯಾಯಬೆಲೆ ಅಂಗಡಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
  • < previous
  • 1
  • ...
  • 120
  • 121
  • 122
  • 123
  • 124
  • 125
  • 126
  • 127
  • 128
  • ...
  • 505
  • next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved