ಸೀತೂರು ಗ್ರಾಪಂ ವ್ಯಾಪ್ತಿಯ 6 ಉಣುಗು ಮಾದರಿ ಸಂಗ್ರಹ: ಡಾ ಆಕರ್ಷ್ನರಸಿಂಹರಾಜಪುರ, ಕಳೆದ ವರ್ಷ ಸೀತೂರು ಗ್ರಾಮ ಪಂಚಾಯಿತಿಯ ಕೆರೆಗದ್ದೆಯಲ್ಲಿ ಮಂಗನ ಕಾಯಿಲೆ ಕಾಣಿಸಿಕೊಂಡಿದ್ದ ಹಿನ್ನೆಲೆಯಲ್ಲಿ ಈ ಬಾರಿ ಮುಂಜಾಗ್ರತವಾಗಿ ಆರೋಗ್ಯ ಇಲಾಖೆಯಿಂದ ಈ ಭಾಗದಲ್ಲಿ 6 ಉಣುಗು ಮಾದರಿ ಸಂಗ್ರಹಿಸಿ ಶಿವಮೊಗ್ಗದ ಪರಮಾಣು ಕ್ರಿಮಿ ಪ್ರಯೋಗಶಾಲೆಗೆ ಕಳುಹಿಸಲಾಗಿದೆ ಎಂದು ಸರ್ಕಾರಿ ಆಸ್ಪತ್ರೆ ಸಾಂಕ್ರಾಮಿಕ ರೋಗ ಶಾಸ್ತ್ರ ತಜ್ಞ ಡಾ.ಆಕರ್ಷ್ ತಿಳಿಸಿದರು.