• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chikkamagaluru

chikkamagaluru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ರಾಜ್ಯಬಂದ್‌: ಕಾಫಿ ನಾಡಿನಲ್ಲಿ ನೀರಸ ಪ್ರತಿಕ್ರಿಯೆ
ಚಿಕ್ಕಮಗಳೂರು, ನೆರೆಯ ಮಹಾರಾಷ್ಟ್ರದ ಮರಾಠಿಗಳ ಪುಂಡಾಟಿಕೆಯನ್ನು ಖಂಡಿಸಿ ಕನ್ನಡ ಪರ ಸಂಘಟನೆಗಳು ಶನಿವಾರ ನೀಡಿದ್ದ ಕರ್ನಾಟಕ ಬಂದ್‌ಗೆ ಕಾಫಿ ನಾಡಿನಲ್ಲಿ ಸ್ಪಂದನೆ ಇರಲಿಲ್ಲ, ಇಡೀ ಜಿಲ್ಲೆಯಾದ್ಯಂತ ನೀರಸ ಪ್ರತಿಕ್ರಿಯೆ ವ್ಯಕ್ತವಾಯಿತು.
ಜಲಮೂಲಗಳ ರಕ್ಷಣೆಯಾಗದಿದ್ದರೆ ನೀರಿಗೆ ಹಾಹಾಕಾರ: ಇಬ್ರಾಹಿಂ ಶಾಫಿ
ಬಾಳೆಹೊನ್ನೂರು, ನೈಸರ್ಗಿಕ ಜಲಮೂಲಗಳನ್ನು ಸಂರಕ್ಷಿಸದಿದ್ದರೆ ಭವಿಷ್ಯದಲ್ಲಿ ನೀರಿಗೆ ಹಾಹಾಕಾರ ಉಂಟಾಗಲಿದೆ ಎಂದು ಜೇಸಿಐ ಅಧ್ಯಕ್ಷ ಇಬ್ರಾಹಿಂ ಶಾಫಿ ಹೇಳಿದರು.
ನಗರೋತ್ಥಾನ ಯೋಜನೆಯಡಿ ಅನುದಾನ ಬಿಡುಗಡೆಗೆ ಮನವಿ
ನರಸಿಂಹರಾಜಪುರ, ನಗರೋತ್ಥಾನ ಹಂತ–04 ರ ಯೋಜನೆಯಡಿ ವೈಯಕ್ತಿಕ ಸೌಲಭ್ಯಗಳನ್ನು ಫಲಾನುಭವಿಗಳಿಗೆ ವಿತರಿಸಲು ಅನುದಾನ ಬಿಡುಗಡೆ ಮಾಡುವಲ್ಲಿ ವಿಳಂಬವಾಗಿದ್ದು ತಕ್ಷಣ ಅನುದಾನ ಬಿಡುಗಡೆ ಮಾಡುವಂತೆ ಪಟ್ಟಣ ಪಂಚಾಯಿತಿ ಸ್ಥಾಯಿ ಸಮಿತಿ ಅಧ್ಯಕ್ಷ ಪ್ರಶಾಂತ್ ಶೆಟ್ಟಿ ಬೆಂಗಳೂರಿನಲ್ಲಿ ರಾಜ್ಯ ಪೌರಾಡಳಿತ ಸಚಿವ ರಹೀಂಖಾನ್ ಅವರನ್ನು ಶುಕ್ರವಾರ ಭೇಟಿ ಮಾಡಿ ಮನವಿ ಸಲ್ಲಿಸಿದರು.
ಸಮಾಜದ ಪ್ರಗತಿಯಲ್ಲಿ ಮಹಿಳೆಯರ ಪಾತ್ರ ಮಹತ್ತರ: ಶಾಂತಕುಮಾರಿ
ಶೃಂಗೇರಿ, ಮಾತೃ ಸ್ವರೂಪಿಣಿಯಾಗಿ ಕುಟುಂಬ, ಸಮಾಜ, ರಾಜಕೀಯ, ಆರ್ಥಿಕ, ಧಾರ್ಮಿಕ ಸೇರಿದಂತೆ ಸಮಾಜದ ಪ್ರಗತಿಯಲ್ಲಿ ಮುಖ್ಯವಾಹಿನಿಯಾಗಿ ಮಹಿಳೆಯರ ಪಾತ್ರ ಮಹತ್ತರವಾಗಿದೆ ಎಂದು ಅಖಿಲ ಕರ್ನಾಟಕ ಬ್ರಾಹ್ಮಣ ಮಹಾ ಸಭಾದ ಚಿಕ್ಕಮಗಳೂರು ಜಿಲ್ಲಾ ಸಂಚಾಲಕಿ ಶಾಂತಕುಮಾರಿ ಹೇಳಿದರು.
ಕ್ಷೇತ್ರ ಪುನರ್ ವಿಂಗಡಣೆ ವೇಳೆ ಭೂ ಪ್ರದೇಶವನ್ನು ಪರಿಗಣಿಸಲಿ: ಬಿ.ಎಲ್‌. ಶಂಕರ್‌
ಚಿಕ್ಕಮಗಳೂರು, ದೇಶದಲ್ಲಿ ಜನಸಂಖ್ಯೆ ಆಧಾರದ ಮೇಲೆ ಸಂಸತ್ ಕ್ಷೇತ್ರಗಳ ಪುನರ್ ವಿಂಗಡನೆ ವೇಳೆ ಆಯಾ ಭೂ ಪ್ರದೇಶಗಳ ವ್ಯಾಪ್ತಿ ಯನ್ನು ಪರಿಗಣನೆಗೆ ತೆಗೆದುಕೊಳ್ಳಬೇಕು. ಇಲ್ಲದಿದ್ದಲ್ಲಿ ದಕ್ಷಿಣ ಭಾರತದ ರಾಜ್ಯಗಳಿಗೆ ಅನ್ಯಾಯವಾಗಲಿದೆ ಎಂದು ಮಾಜಿ ಸಭಾಪತಿ ಡಾ. ಬಿ.ಎಲ್. ಶಂಕರ್ ಹೇಳಿದರು.
ಜೆಡಿಎಸ್ ಬಿಟ್ಟು ಯಾವುದೇ ಕಾರಣಕ್ಕೂ ಕಾಂಗ್ರೆಸ್ ಪಕ್ಷಕ್ಕೆ ಮರಳುವುದಿಲ್ಲ : ಸ್ಪಷ್ಟನೆ ನೀಡಿದ ನಾಯಕ
ಕಡೂರು, ಪತ್ತಿನ ಸಹಕಾರ ಸಂಘದ ಅಧ್ಯಕ್ಷರಾಗಲು ತಮ್ಮನ್ನು ಬೆಂಬಲಿಸಿ ಸಹಕಾರ ನೀಡಿದ ಜೆಡಿಎಸ್ ಬಿಟ್ಟು ಯಾವುದೇ ಕಾರಣಕ್ಕೂ ಕಾಂಗ್ರೆಸ್ ಪಕ್ಷಕ್ಕೆ ಮರಳುವುದಿಲ್ಲ ಎಂದು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಶಿವಣ್ಣ ಸ್ಪಷ್ಟಪಡಿಸಿದರು.
ಪಂಚ ಯೋಜನೆ ಮೂಲಕ ಪಕ್ಷ ಉತ್ತಮ ಅಡಳಿತಕ್ಕೆ ನಾಂದಿ ಹಾಡಿದೆ: ರಮೇಶ್ ಗೋವಿಂದೇಗೌಡ
ತರೀಕೆರೆ, ನಮ್ಮ ಪಕ್ಷ ಅಧಿಕಾರಕ್ಕೆ ಬಂದ ತಕ್ಷಣ ಪಂಚ ಯೋಜನೆಗಳನ್ನು ಜಾರಿಗೆ ತರುವ ಮೂಲಕ ಉತ್ತಮ ಆಡಳಿತಕ್ಕೆ ನಾಂದಿ ಹಾಡಿದೆ ಎಂದು ಪಂಚ ಯೋಜನೆಗಳ ಗ್ಯಾರಂಟಿ ಸಮಿತಿ ತಾಲೂಕು ಅಧ್ಯಕ್ಷ ರಮೇಶ್ ಗೋವಿಂದೇಗೌಡ ತಿಳಿಸಿದರು.
ಹೆಚ್ಚು ಗಿಡ ಮರಗಳನ್ನು ಬೆಳೆಯುವುದರಿಂದ ಪರಿಸರ ಉತ್ತಮವಾಗಿರುತ್ತದೆಃ ಟಿ.ಎನ್.ವಿಶುಕುಮಾರ್
ತರೀಕೆರೆ, ಹೆಚ್ಚು ಗಿಡ ಮತ್ತು ಮರಗಳನ್ನು ಬೆಳೆಯುವುದರಿಂದ ನಮ್ಮ ಪರಿಸರ ಉತ್ತಮವಾಗಿರುತ್ತದೆ ಎಂದು ಪಟ್ಟಣದ ಯಶಸ್ವಿ ಚಾರಿಟಬಲ್ ಟ್ರಸ್ಟ್‌ ಅಧ್ಯಕ್ಷ , ಶ್ರೀಗಂಧ ಬೆಳೆಗಾರ ಟಿ.ಎನ್. ವಿಶುಕುಮಾರ್ ಹೇಳಿದ್ದಾರೆ.
ವಕ್ಫ್ ತಿದ್ದುಪಡಿ ಮಸೂದೆ ಖಂಡಿಸಿ ಪ್ರತಿಭಟನೆ
ಚಿಕ್ಕಮಗಳೂರು, ಕೇಂದ್ರ ಸರ್ಕಾರ ವಕ್ಫ್ ಮಸೂದೆಗೆ ತಿದ್ದುಪಡಿ ತಂದಿರುವುದನ್ನು ವಿರೋಧಿಸಿ ಅಲ್ಪಸಂಖ್ಯಾತ ಅಭಿವೃದ್ಧಿ ಸೇವಾ ಸಂಘದ ನೇತೃತ್ವದಲ್ಲಿ ವಿವಿಧ ಮುಸ್ಲಿಂ ಸಂಘಟನೆಗಳ ಪದಾಧಿಕಾರಿಗಳು ಹಾಗೂ ಧರ್ಮಗುರುಗಳು ಶುಕ್ರವಾರ ನಗರದ ಆಜಾದ್ ಪಾರ್ಕ್ ವೃತ್ತದಲ್ಲಿ ಪ್ರತಿಭಟನೆ ನಡೆಸಿದರು.
ಕಾಡಾನೆ ದಾಳಿ ತಡೆಗೆ ಸೋಲಾರ್ ಟೆಂಟಕಲ್ ಫೆನ್ಸಿಂಗ್ ನಿರ್ಮಿಸಲು ಆಗ್ರಹ
ನರಸಿಂಹರಾಜಪುರ, ತಾಲೂಕಿನಾದ್ಯಂತ ಕಾಡಾನೆಗಳ ಹಿಂಡು ತೋಟಗಳಿಗೆ ನುಗ್ಗಿ ಬೆಳೆ ಹಾನಿ, ಪ್ರಾಣ ಹಾನಿ ಮಾಡುತ್ತಿರುವುದರಿಂದ ತುರ್ತಾಗಿ ಸೋಲಾರ್ ಟೆಂಟಕಲ್ ಪೆನ್ಸಿಂಗ್ ಬೇಲಿ ನಿರ್ಮಾಣ ಮಾಡಬೇಕು ಎಂದು ಕಡಹಿನಬೈಲು ಗ್ರಾಪಂ ಪ್ರಗತಿ ಪರ ಕೃಷಿಕರಾದ ಎಸ್.ಡಿ.ರಾಜೇಂದ್ರ, ಗಾಂಧಿಗ್ರಾಮ ನಾಗರಾಜ, ಸೂಸಲವಾನಿ ರಂಜು ಹಾಗೂ ಇತರ ಗ್ರಾಮಸ್ಥರು ಸರ್ಕಾರವನ್ನು ಆಗ್ರಹಪಡಿಸಿದರು.
  • < previous
  • 1
  • ...
  • 121
  • 122
  • 123
  • 124
  • 125
  • 126
  • 127
  • 128
  • 129
  • ...
  • 505
  • next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved