• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chikkamagaluru

chikkamagaluru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಉಣುಗು ಮನುಷ್ಯರಿಗೆ ಕಚ್ಚಿದರೆ ಮಂಗನ ಕಾಯಿಲೆ
ಸೋಂಕಿತ ಮಂಗನಿಗೆ ಕಚ್ಚಿರುವ ಉಣುಗು ಮನುಷ್ಯರಿಗೆ ಕಚ್ಚಿದರೆ ಮಂಗನ ಕಾಯಿಲೆ ಹರಡುತ್ತದೆ ಎಂದು ನರಸಿಂಹರಾಜಪುರ ಸರ್ಕಾರಿ ಆಸ್ಪತ್ರೆಯ ಸಾಂಕ್ರಾಮಿಕ ರೋಗ ಶಾಸ್ತ್ರ ತಜ್ಞ ಡಾ. ಆಕರ್ಷ ತಿಳಿಸಿದರು.
ವಸತಿ ಶಾಲೆ ನಿರ್ಮಾಣಕ್ಕೆ ₹66 ಕೋಟಿ ಮಂಜೂರು
ಶಾಸಕನಾಗಿ ಆಯ್ಕೆಯಾದ ಒಂದೇ ವರ್ಷದಲ್ಲಿ ಕ್ಷೇತ್ರದ ಚೌಳಹಿರಿಯೂರು, ಯಗಟಿ ಮತ್ತು ಪಂಚನಹಳ್ಳಿಗಳಲ್ಲಿ ತಲಾ ₹22 ಕೋಟಿ ವೆಚ್ಚದ ಮೂರು ವಸತಿ ಶಾಲೆಗಳ ಕಟ್ಟಡ ನಿರ್ಮಾಣಕ್ಕೆ ₹66 ಕೋಟಿ ಮಂಜೂರು ಮಾಡಿಸಲಾಗಿದೆ ಎಂದು ಶಾಸಕ ಕೆಎಸ್. ಆನಂದ್‌ ಹೇಳಿದರು.
ಅಮೃತ್ 2.0 ಯೋಜನೆಗೆ 33 ಕೋಟಿ ಮಂಜೂರು
ಸರ್ಕಾರದಿಂದ ಪ್ರತಿ ಮನೆಗೆ ಶೇ. 100ರಷ್ಟು ಕಡ್ಡಾಯವಾಗಿ ನೀರು ನೀಡಬೇಕೆಂದು ಉದ್ದೇಶಿಸಿ ಅಮೃತ್ 2.0 ಎನ್ನುವ ಯೋಜನೆ ಜಾರಿಗೆ ತಂದಿದ್ದು, ಬೀರೂರು ಪಟ್ಟಣಕ್ಕೆ ₹33ಕೋಟಿ ಮಂಜುರಾಗಿದೆ. ಶೀಘ್ರದಲ್ಲಿಯೇ ಕ್ಷೇತ್ರದ ಶಾಸಕರು ಕಾಮಗಾರಿಗಳಿಗೆ ಚಾಲನೆ ನೀಡಲಿದ್ದಾರೆ ಎಂದು ಚಿಕ್ಕಮಗಳೂರು ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯ ಸಹಾಯಕ ಕಾರ್ಯಪಾಲಕ ಅಭಿಯಂತರ ಆನಂದ್ ತಿಳಿಸಿದರು.
ಹದಗೆಟ್ಟ ರಸ್ತೆ ಸರಿಪಡಿಸಿ, ಜನರ ಪ್ರಾಣ ಉಳಿಸಿ
ಶೃಂಗೇರಿ-ನರಸಿಂಹರಾಜಪುರ ಮತ್ತು ಖಾಂಡ್ಯ ಹೋಬಳಿ ಸೇರಿದಂತೆ ಶೃಂಗೇರಿ ವಿಧಾನಸಭಾ ಕ್ಷೇತ್ರದ ಎಲ್ಲಾ ರಸ್ತೆಗಳು ವಾಹನ ಹಾಗೂ ಜನಸಂಚಾರಕ್ಕೆ ಸಾಧ್ಯವಾಗದಷ್ಟು ಹೊಂಡಗುಂಡಿಗಳಿಂದ ತುಂಬಿದ್ದು, ಸಂಪೂರ್ಣ ಹದಗೆಟ್ಟಿದೆ. ಕೂಡಲೇ ಇದನ್ನು ಸರಿಪಡಿಸಿ, ಜನರ ಪ್ರಾಣ ಉಳಿಸಬೇಕೆಂದು ಜೆಡಿಎಸ್ ರಾಜ್ಯ ಉಪಾಧ್ಯಕ್ಷ ಸುಧಾಕರ್ ಎಸ್. ಶೆಟ್ಟಿ ಆಗ್ರಹಿಸಿದ್ದಾರೆ.
ವಕ್ಫ್‌ ವಿರುದ್ಧ ಇಂದು ಬಿಜೆಪಿ ಅಹೋರಾತ್ರಿ ಪ್ರತಿಭಟನೆ
ವಕ್ಫ್‌ ಸಮಸ್ಯೆ ಪರಿಹಾರಕ್ಕೆ ಆಗ್ರಹಿಸಿ ಚಿಕ್ಕಮಗಳೂರಿನಲ್ಲಿ ನ.21 ರಂದು ಜಿಲ್ಲಾ ಬಿಜೆಪಿ ಅಹೋರಾತ್ರಿ ಪ್ರತಿಭಟನೆ ಹಮ್ಮಿಕೊಂಡಿದೆ ಎಂದು ಪಕ್ಷದ ಜಿಲ್ಲಾಧ್ಯಕ್ಷ ಎಂ.ಆರ್‌. ದೇವರಾಜ್‌ ಶೆಟ್ಟಿ ಹೇಳಿದ್ದಾರೆ.
ಸಹಕಾರಿ ಚಳುವಳಿ ಅರ್ಥವಾದರೆ ಬೆಳವಣಿಗೆ ಖಂಡಿತ
ಸಹಕಾರಿ ಚಳುವಳಿ ಅರ್ಥ ಮಾಡಿಕೊಂಡರೆ ಬೆಳವಣಿಗೆ ಖಂಡಿತ ಎಂದು ಚಿಕ್ಕಮಗಳೂರು ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ಅಧ್ಯಕ್ಷ ಡಿ.ಎಸ್. ಸುರೇಶ್ ಹೇಳಿದರು.
ಸುಳಿವು ಸಿಕ್ಕ ಹತ್ತೇ ದಿನದಲ್ಲಿ ವಿಕ್ರಂಗೌಡ ಎನ್‌ಕೌಂಟರ್‌
ಇದೇ ನವೆಂಬರ್‌ ಮೊದಲ ವಾರ ಪಶ್ಚಿಮಘಟ್ಟದಲ್ಲಿ ಮತ್ತೆ ನಕ್ಸಲೀಯರ ಚಲನವಲನ ಶುರುವಾಗಿದೆ ಎಂಬ ಮಾಹಿತಿ ನಕ್ಸಲ್‌ ನಿಗ್ರಹ ಪಡೆಗೆ ಸಿಕ್ಕಿತ್ತು. 2003ರ ನವೆಂಬರ್‌ 17 ರಂದು ಮೊದಲ ಬಾರಿಗೆ ಎನ್‌ಕೌಂಟರ್‌ ಆಗಿದ್ದ ದಕ್ಷಿಣ ಕನ್ನಡ ಜಿಲ್ಲೆಯ ಈದು ಗ್ರಾಮದ ಸುತ್ತಮುತ್ತ ನಕ್ಸಲೀಯರು ಓಡಾಡುತ್ತಿದ್ದರೆಂಬ ಮಾಹಿತಿ ಸಿಕ್ಕಿತ್ತು. ಆಗ ಕೂಡಲೇ ಎಎನ್‌ಎಫ್‌ ಪಡೆ ಚುರುಕುಗೊಂಡಿತು. ಹಲವೆಡೆ ಪರಿಶೀಲನೆ ಜತೆಗೆ ದಕ್ಷಿಣ ಕನ್ನಡ, ಚಿಕ್ಕಮಗಳೂರು, ಉಡುಪಿ ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿರುವ ಎಲ್ಲಾ 17 ನಕ್ಸಲ್‌ ನಿಗ್ರಹ ಪಡೆಯ ಸಿಬ್ಬಂದಿಗಳು ಕಾರ್ಯಾಚರಣೆ ಚುರುಕುಗೊಳಿಸಿದರು.
ಕಡೂರು ಕ್ಷೇತ್ರದ ಅಭಿವೃದ್ಧಿಗೆ ಕೈಜೋಡಿಸುತ್ತೇನೆ
ನೀರಾವರಿ ಸೇರಿದಂತೆ ಕಡೂರು ಕ್ಷೇತ್ರದ ಸಮಗ್ರ ಅಭಿವೃದ್ಧಿಗಾಗಿ ಶಾಸಕರೊಂದಿಗೆ ಕೈಜೋಡಿಸುತ್ತೇನೆ ಎಂದು ಹಾಸನ ಲೋಕಸಭಾ ಕ್ಷೇತ್ರದ ನೂತನ ಸಂಸದ ಶ್ರೇಯಸ್ ಎಂ. ಪಟೇಲ್ ಹೇಳಿದರು. ಅವರು ತಾಲೂಕು ಆಡಳಿತದಿಂದ ಏರ್ಪಡಿಸಿದ್ದ ಎಮ್ಮೇದೊಡ್ಡಿಯ ಮದಗದ ಕೆರೆಗೆ ಭಾಗಿನ ಅರ್ಪಣೆ ಕಾರ್ಯಕ್ರಮದಲ್ಲಿ ಭಾಗಿನ ಸಮರ್ಪಿಸಿ ಮಾತನಾಡಿದರು.
ಗಮಕವು ಕನ್ನಡ ಸಾಹಿತ್ಯದ ವಿಶಿಷ್ಟ ಪ್ರಾಕಾರ
ಗಮಕವು ಕನ್ನಡ ಸಾಹಿತ್ಯದ ವಿಶಿಷ್ಟ ಪ್ರಾಕಾರವಾಗಿದೆ ಎಂದು ಗಮಕ ಸಾಹಿತ್ಯ ಪರಿಷತ್ ತಾಲೂಕು ಅಧ್ಯಕ್ಷ ಡಾ. ಬಿ.ಎಚ್. ಕುಮಾರಸ್ವಾಮಿ ಹೇಳಿದರು.
5 ವರ್ಷದ ಒಳಗಿನ ಮಕ್ಕಳಿಗೆ ನಿಮೋನಿಯಾ ಬರದಿದ್ದರೆ ಉತ್ತಮ ಬಾಲ್ಯ
5 ವರ್ಷದ ಒಳಗಿನ ಮಕ್ಕಳಿಗೆ ನಿಮೋನಿಯಾ ಬಾರದಿದ್ದರೆ ಅವರ ಬಾಲ್ಯವು ಉತ್ತಮವಾಗಿರುತ್ತದೆ ಎಂದು ನಾಗಲಾಪುರ ಗ್ರಾ.ಪಂ. ಅಧ್ಯಕ್ಷೆ ರೀನಾಬೆನ್ನಿ ಅಭಿಪ್ರಾಯಪಟ್ಟರು.
  • < previous
  • 1
  • ...
  • 121
  • 122
  • 123
  • 124
  • 125
  • 126
  • 127
  • 128
  • 129
  • ...
  • 415
  • next >
Top Stories
ಕದನ ವಿರಾಮ ಕೋರಿದ್ದ ಭಾರತ: ಪಾಕ್‌ ಪ್ರಧಾನಿ ಬೊಗಳೆ!
ಪಾಕ್‌ ಉಗ್ರ ಮುಖವಾಡ ಬಯಲಿಗೆ ಭಾರತದಿಂದ ಜಾಗತಿಕ ಅಭಿಯಾನ
ಈಗ ಟ್ರೇಲರ್‌ ಅಷ್ಟೆ, ಮುಂದೆ ಮಾರಿಹಬ್ಬ : ರಾಜನಾಥ್‌ ಕಿಡಿ
ಕೊತ್ತನೂರಿಗೆ ಈ ದೇಶದ ಬಗ್ಗೆ ಏನ್ ಗೊತ್ತಿದೆ, ರಿಯಲ್ ಎಸ್ಟೇಟ್ ಬಗ್ಗೆ ಬೇಕಾದರೇ ಹೇಳ್ತಾರೆ: ಪ್ರತಾಪ್ ಸಿಂಹ
ಮೋದಿಗೆ ತಲೆಬಾಗಿದ ಸೇನೆ : ಮ.ಪ್ರ. ಡಿಸಿಎಂ ಕೀಳುನುಡಿ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved