• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chikkamagaluru

chikkamagaluru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ತಂಬಾಕು ಉತ್ಪನ್ನಗಳ ಬಳಕೆ ಬದುಕಿನ ವಿನಾಶಕ್ಕೆ ಮುನ್ನುಡಿ: ದಯಾನಂದ್
ತಂಬಾಕು ವಸ್ತುಗಳ ಸೇವನೆಯಿಂದ ವ್ಯಕ್ತಿ ಕ್ಯಾನ್ಸರ್ ನಂತಹ ಮಾರಕ ರೋಗಕ್ಕೆ ತುತ್ತಾಗುತ್ತಾನೆ. ತಂಬಾಕು ವಸ್ತುಗಳನ್ನು ಸೇವಿಸುವುದರಿಂದ ಬದುಕಿನ ವಿನಾಶಕ್ಕೆ ಮುನ್ನುಡಿಯಾಗುತ್ತದೆ ಎಂದು ತಾಲೂಕು ಆರೋಗ್ಯಾಧಿಕಾರಿ ಡಾ. ದಯಾನಂದ್ ಹೇಳಿದರು.
ವಿಕಸಿತ ಭಾರತದಲ್ಲಿ ಸಹಕಾರಿಗಳ ಪಾತ್ರ ಡೊದ್ದದು
ವಿಕಸಿತ ಭಾರತ ನಿರ್ಮಾಣದಲ್ಲಿ ಸಹಕಾರ ಸಂಸ್ಥೆಗಳ ಪಾತ್ರ ಮಹತ್ವವಾಗಿದೆ. ಈ ಸಹಕಾರಿ ಧ್ಯೇಯವನ್ನು ಸಾಕಾರಗೊಳಿಸಲು ಕಾಯಾ, ವಾಚಾ, ಮನಸಾದಿಂದ ಸಹಕಾರಿಗಳು ಪ್ರಯತ್ನಿಸಲು ಮುಂದಾಗಬೇಕು ಎಂದು ವಿಧಾನ ಪರಿಷತ್ ಉಪ ಸಭಾಪತಿ ಎಂ.ಕೆ. ಪ್ರಾಣೇಶ್ ಹೇಳಿದರು.
ಇಂದಿರಾಗಾಂಧಿ ನಮ್ಮೆಲ್ಲರಿಗೂ ಸ್ಫೂರ್ತಿಯ ಸೆಲೆ
ಬಾಹ್ಯ ಮತ್ತು ಆಂತರಿಕ ಶತೃಗಳ ವಿರುದ್ಧ ದುರ್ಗಿಯಂತೆ ಹೋರಾಡಿ ಹುತಾತ್ಮರಾದ ಮಾಜಿ ಪ್ರಧಾನಿ, ಹೆಮ್ಮೆಯ ಕಾಂಗ್ರೆಸ್ ನಾಯಕಿ ಇಂದಿರಾಗಾಂಧಿಯವರು ನಮ್ಮೆಲ್ಲರಿಗೂ ಸ್ಫೂರ್ತಿಯ ಸೆಲೆ ಎಂದು ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಡಾ.ಕೆ.ಪಿ. ಅಂಶುಮಂತ್ ಹೇಳಿದರು.
ಪರಂಪರೆ, ಸಾಮರಸ್ಯ ಬೆಳೆಸುವ ಕೆಲಸವಾಗಲಿ
ಸಮಾಜದಲ್ಲಿ ಇಂದು ಎಲ್ಲ ರಂಗದಲ್ಲಿ ವ್ಯವಸ್ಥೆಗಳು ಕೆಡುತ್ತಿದೆ. ಯುವ ಜನಾಂಗ ಗೊತ್ತು ಗುರಿಯಿಲ್ಲದೆ ಮುಂದೆ ಸಾಗುತ್ತಿದೆ. ನಾವೆಲ್ಲರೂ ಒಂದೇ ಎಂಬ ಭಾವನೆ ನಶಿಸಿ ಹೋಗುತ್ತಿದೆ. ಭಾರತೀಯ ಸಂಸ್ಕೃತಿ, ಆದರ್ಶ ಪರಂಪರೆ, ಸಾಮರಸ್ಯ ಬೆಳೆಸುವಂತಹ ಕೆಲಸ ಆಗಬೇಕು ಎಂದು ಶ್ರೀ ರಂಭಾಪುರಿ ಡಾ. ವೀರಸೋಮೇಶ್ವರ ಜಗದ್ಗುರು ಹೇಳಿದರು.
ಅಜ್ಜಂಪುರ ರಸ್ತೆ ಪಾದಚಾರಿ ಮಾರ್ಗ ತೆರವಿಗೆ ಆಗ್ರಹ
ಪಟ್ಟಣದ ಅಜ್ಜಂಪುರ ರಸ್ತೆಯನ್ನು ಕೆಶಿಪ್‌ನವರು ವಿಸ್ತರಿಸುವ ಸಮಯದಲ್ಲಿ ಪರಿಹಾರ ನೀಡಿ ಭೂಸ್ವಾಧೀನ ಪಡೆದುಕೊಂಡ ಭೂಮಿಯಲ್ಲಿ ರಸ್ತೆಯ ಎರಡು ಬದಿ ಪಾದಚಾರಿ ರಸ್ತೆ ನಿರ್ಮಾಣವಾಗುವ ಬದಲು ಪರಿಹಾರ ಪಡೆದವರೇ ಅತಿಕ್ರಮಿಸಿ ಕಟ್ಟಡಗಳನ್ನು ನಿರ್ಮಿಸಿಕೊಂಡಿದ್ದಾರೆ ಎಂದು ದಲಿತ ಸಂಘಟನೆಗಳ ಸದಸ್ಯರು ಆರೋಪಿಸಿ ಪುರಸಭೆ ಮುಂಭಾಗದಲ್ಲಿ ಪ್ರತಿಭಟನೆ ನಡೆಸಿದರು.
ರಾಜ್ಯದ ಪುರಾತನ ವಸ್ತುಗಳು ನಮ್ಮ ಹೆಮ್ಮೆ
ರಾಜ್ಯದ ಪುರಾತನ ಶಾಸನಗಳು, ನಾಣ್ಯ, ಕಟ್ಟಡ, ಸಾಹಿತ್ಯ ನೋಡಿದರೆ ಹೆಮ್ಮೆಯಾಗುತ್ತದೆ ಎಂದು ತಾಲೂಕು ಪ್ರೌಢ ಶಾಲೆ ಸಹ ಶಿಕ್ಷಕರ ಸಂಘದ ಅಧ್ಯಕ್ಷ ರಾಘವೇಂದ್ರ ತಿಳಿಸಿದರು.
ಕನಕದಾಸರಿಂದ ಸಮಾನತೆಯ ಸಂದೇಶ
ಜಾತಿ ವ್ಯವಸ್ಥೆ ವಿರುದ್ಧ ಹೋರಾಡಿದ ಕನಕದಾಸರು ಸಮಾನತೆಯ ಸಂದೇಶವನ್ನು ಜಗತ್ತಿಗೆ ಸಾರುವ ಮೂಲಕ ದಾಸ ಶ್ರೇಷ್ಠರಾಗಿದ್ದಾರೆ ಎಂದು ಜಿಲ್ಲಾ ಬಿಜೆಪಿ ಅಧ್ಯಕ್ಷ ಎಂ.ಆರ್. ದೇವರಾಜ ಶೆಟ್ಟಿ ಅವರು ಹೇಳಿದರು.
ಕಾವ್ಯ ಲೋಕದಲ್ಲಿ ಆಳವಾದ ಪಾಂಡಿತ್ಯ ಅವಶ್ಯ
ಕವಿ ಹೃದಯ ಹೊಂದಿರುವ ಸಾಹಿತಿಗಳು ಕಾವ್ಯ ರಚನೆಗೆ ಮುನ್ನ ನಿರಂತರ ಕಲಿಕೆ, ಗುರುಗಳ ಮಾರ್ಗಸದರ್ಶನ ಹಾಗೂ ಓದುಗರಿಗೆ ಮೆಚ್ಚಿಸುವಂಥ ರೀತಿಯಲ್ಲಿ ಕಾವ್ಯಗಳನ್ನು ಸೃಷ್ಟಿಸಿ ಉಣಬಡಿಸಬೇಕು ಎಂದು ಹಿರಿಯ ಕವಿಯತ್ರಿ ಸವಿತಾ ನಾಗಭೂಷಣ್ ಹೇಳಿದರು.
ಗಬ್ಬು ನಾರುತ್ತಿದೆ ಬಿ. ಕೋಡಿಹಳ್ಳಿ ಅಂಡರ್‌ಬ್ರಿಡ್ಜ್ ರಸ್ತೆ
ಪಟ್ಟಣ ಸ್ವಚ್ಛವಾಗಿದ್ದರೆ ಮಾತ್ರ ಸಾರ್ವಜನಿಕರು ನೆಮ್ಮದಿಯಿಂದ ಮತ್ತು ಆರೋಗ್ಯದಿಂದ ಬದುಕಲು ಸಾಧ್ಯ, ಆದರೆ ಉಸಿರಾಟ ನಡೆಸಲು ಸಹ ಕಷ್ಟದಿಂದ ಬದುಕುತಿದ್ದಾರೆ ಎನ್ನುವುದಕ್ಕೆ ಸಾಕ್ಷಿಯಾಗಿದೆ ಬೀರೂರು ಪಟ್ಟಣದ ಪುರಿಭಟ್ಟಿ ನಿವಾಸಿಗಳ ಬದುಕು.
ಬಡವರಿಗೂ ಸಿಎಂ ಪರಿಹಾರ ನಿಧಿ ಸಿಗವಂತಾಗಲಿ
ವೈದ್ಯಕೀಯ ನೆರವು ಕೋರಿ ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ಅರ್ಜಿ ಸಲ್ಲಿಸಿದಾಗ ಅರ್ಜಿಗಳು ತಿರಸ್ಕೃತಗೊಂಡ ಬಡವರು ವೈದ್ಯಕೀಯ ನೆರವಿನಿಂದ ವಂಚಿತರಾಗುತ್ತಿದ್ದಾರೆ ಎಂದು ಮಲೆನಾಡು ಕರಾವಳಿ ಒಕ್ಕೂಟ ರಾಜ್ಯ ಪ್ರಧಾನ ಸಂಚಾಲಕರು ಅನಿಲ್ ಹೊಸಕೊಪ್ಪ ತಿಳಿಸಿದ್ದಾರೆ.
  • < previous
  • 1
  • ...
  • 122
  • 123
  • 124
  • 125
  • 126
  • 127
  • 128
  • 129
  • 130
  • ...
  • 415
  • next >
Top Stories
ಕದನ ವಿರಾಮ ಕೋರಿದ್ದ ಭಾರತ: ಪಾಕ್‌ ಪ್ರಧಾನಿ ಬೊಗಳೆ!
ಪಾಕ್‌ ಉಗ್ರ ಮುಖವಾಡ ಬಯಲಿಗೆ ಭಾರತದಿಂದ ಜಾಗತಿಕ ಅಭಿಯಾನ
ಈಗ ಟ್ರೇಲರ್‌ ಅಷ್ಟೆ, ಮುಂದೆ ಮಾರಿಹಬ್ಬ : ರಾಜನಾಥ್‌ ಕಿಡಿ
ಕೊತ್ತನೂರಿಗೆ ಈ ದೇಶದ ಬಗ್ಗೆ ಏನ್ ಗೊತ್ತಿದೆ, ರಿಯಲ್ ಎಸ್ಟೇಟ್ ಬಗ್ಗೆ ಬೇಕಾದರೇ ಹೇಳ್ತಾರೆ: ಪ್ರತಾಪ್ ಸಿಂಹ
30 ಲಕ್ಷ ರು. ಮೇಲ್ಪಟ್ಟ ಆಸ್ತಿ ಖರೀದಿಗೆ ಐಟಿಗೆ ವಿವರ ಸಲ್ಲಿಕೆ ಕಡ್ಡಾಯ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved