• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chikkamagaluru

chikkamagaluru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ತರೀಕೆರೆ ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಸಭೆ
ತರೀಕೆರೆತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಮಂಗಳವಾರ ತರೀಕೆರೆ ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ರಮೇಶ್ ಗೋವಿಂದೇಗೌಡ ಅವರ ಅಧ್ಯಕ್ಷತೆಯಲ್ಲಿ ಪ್ರಗತಿ ಪರಿಶೀಲನ ಸಭೆ ನಡೆಸಲಾಯಿತು.
ದಶಧರ್ಮ ಸೂತ್ರಗಳು ಜೀವನ ವಿಕಾಸಕ್ಕೆ ಅಡಿಪಾಯ: ಶ್ರೀ ರಂಭಾಪುರಿ ಜಗದ್ಗುರು
ಅಜ್ಜಂಪುರಭಾವೈಕ್ಯತೆ ಮತ್ತು ಆಧ್ಯಾತ್ಮ ಜ್ಞಾನ ಭಾರತದ ಉಸಿರು. ಸಮಸ್ತ ಜನರ ಭೋಗ ಮೋಕ್ಷ ಗಳಿಗೆ ಧರ್ಮವೇ ಮೂಲ. ಶ್ರೀ ಜಗದ್ಗುರು ರೇಣುಕಾಚಾರ್ಯರು ಬೋಧಿಸಿದ ಅಹಿಂಸಾದಿ ಧ್ಯಾನ ಪರ್ಯಂತ ದಶ ಧರ್ಮ ಸೂತ್ರಗಳು ಜೀವನದ ವಿಕಾಸಕ್ಕೆ ಭದ್ರಬುನಾದಿಯಾಗಿವೆ ಎಂದು ಬಾಳೆಹೊನ್ನೂರು ಶ್ರೀ ರಂಭಾಪುರಿ ಡಾ. ವೀರಸೋಮೇಶ್ವರ ಜಗದ್ಗುರು ಅಭಿಪ್ರಾಯಪಟ್ಟರು.
ಸ್ಪರ್ಧಾತ್ಮಕ ಯುಗದಲ್ಲಿ ಗುಣಮಟ್ಟದ ಶಿಕ್ಷಣ ಪ್ರತಿಯೊಬ್ಬ ವಿದ್ಯಾರ್ಥಿ ಹಕ್ಕು: ವಸಂತ್ ಕುಮಾರ್
ತರೀಕೆರೆ, ಸ್ಪರ್ಧಾತ್ಮಕ ಯುಗದಲ್ಲಿ ಗುಣಮಟ್ಟದ ಶಿಕ್ಷಣ ಪಡೆಯುವುದು ಪ್ರತಿಯೊಬ್ಬ ವಿದ್ಯಾರ್ಥಿಯ ಹಕ್ಕು ಎಂದು ಪುರಸಭೆ ಅಧ್ಯಕ್ಷ ವಸಂತ್ ಕುಮಾರ್ ಹೇಳಿದರು.
ಸಾಮಾಜಿಕ ಸಮಸ್ಯೆ ಎದುರಿಸಲು ಹೆಣ್ಣು ಮಕ್ಕಳಿಗೆ ಶಿಕ್ಷಣ ಸಹಕಾರಿ: ಪಲ್ಲವಿ ರವಿ
ಚಿಕ್ಕಮಗಳೂರು, ಪ್ರಸ್ತುತ ಸಮಾಜದಲ್ಲಿ ಎದುರಾಗುವ ಸಾಮಾಜಿಕ ಸಮಸ್ಯೆಗಳನ್ನು ಸಮರ್ಥವಾಗಿ ಎದುರಿಸಲು ಹೆಣ್ಣು ಮಕ್ಕಳಿಗೆ ಶಿಕ್ಷಣ ಸಹಕಾರಿ ಎಂದು ಸಾಮಾಜಿಕ ಕಾರ್ಯಕರ್ತೆ ಪಲ್ಲವಿ ಸಿ.ಟಿ. ರವಿ ಹೇಳಿದರು.
ಶೃಂಗೇರಿ ಕೆರೆಮನೆ ಸರ್ಕಾರಿ ಶಾಲೆ ಕಟ್ಟಡ ದುರಸ್ತಿಗೆ ಆಗ್ರಹ
ಶೃಂಗೇರಿತಾಲೂಕಿನ ಮೆಣಸೆ ಪಂಚಾಯಿತಿ ಕೆರೆಮನೆ ಸರ್ಕಾರಿ ಶಾಲಾ ಕಟ್ಟಡ ಶಿಥಿಲಾವಸ್ಥೆಯಲ್ಲಿದ್ದು ದುರಸ್ತಿ ಮಾಡಲು ಅಗತ್ಯ ಅನುದಾನ ನೀಡುವಂತೆ ಶಾಲೆ ಹಳೆ ವಿದ್ಯಾರ್ಥಿಗಳು ಬೆಂಗಳೂರಿನ ವಿಕಾಸ ಸೌಧದಲ್ಲಿ ಅನಿವಾಸಿ ಭಾರತೀಯ ಸಮಿತಿ ಉಪಾಧ್ಯಕ್ಷೆ ಡಾ.ಆರತಿ ಕೃಷ್ಣಾ ರವರಿಗೆ ಮನವಿ ಸಲ್ಲಿಸಿದರು.
ಬಡವರಿಗಾಗಿ ನೀಡುವ ಪಡಿತರ ಮಾರಾಟ ಮಾಡಿದರೆ ಕ್ರಮ: ಚಂದ್ರಮ್ಮ
ನರಸಿಂಹರಾಜಪುರ, ಬಡವರಿಗಾಗಿ ಸೊಸೈಟಿ ಮೂಲಕ ನೀಡುತ್ತಿರುವ ಉಚಿತ ಅಕ್ಕಿಯನ್ನು ಮಾರಾಟ ಮಾಡಿದರೆ ಅಂತವರಿಗೆ ನೀಡುವ ಅಕ್ಕಿ ಯನ್ನು ಕ್ಯಾನ್ಸಲ್ ಮಾಡಲಾಗುವುದು ಎಂದು ತಾಲೂಕು ಮಟ್ಟದ ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷೆ ಚಂದ್ರಮ್ಮ ಎಚ್ಚರಿಕೆ ನೀಡಿದರು.
ದೇವ್ರು ಕೊಟ್ರು ಪೂಜಾರಿ ಕೊಡ್ತಿಲ್ಲ: ಪಡಿತರ ವಿತರಣೆಯಲ್ಲಿ ಲೋಪ
ಕಡೂರು, ದೇವ್ರು ಕೊಟ್ರು ಪೂಜಾರಿ ಕೊಡ್ತಿಲ್ಲ ಎಂಬಂತೆ ಸರ್ಕಾರದ ಆದೇಶದಂತೆ ಪಡಿತರದಾರರಿಗೆ ಅಕ್ಕಿ ನೀಡದೆ ಸೊಸೈಟಿಯಲ್ಲಿ ಪಡಿತರ ವಿತರಕರು ತಾರತಮ್ಯ ಮಾಡುತ್ತಿದ್ದಾರೆಂದು ಜನ ಆಕ್ರೋಶ ವ್ಯಕ್ತಪಡಿಸಿದ ಘಟನೆ ತಾಲೂಕಿನ ಸಿಂಗಟಗೆರೆ ಹೋಬಳಿ ಬಿ.ಮಲ್ಲೇನಹಳ್ಳಿ ಗ್ರಾಮದ ಸೊಸೈಟಿಯಲ್ಲಿ ಮಂಗಳವಾರ ನಡೆದಿದೆ
ರಾಜಕೀಯ ರಹಿತವಾದ ಜನಪರ ಕಾರ್ಯಗಳು ಸ್ವಾಗತಾರ್ಹ: ಬಿ.ಎಚ್.ದಿವಾಕರ್ ಭಟ್ ಭಂಡಿಗಡಿ
ಕೊಪ್ಪ, ಜೆಡಿಎಸ್ ರಾಜ್ಯ ಹಿರಿಯ ಉಪಾಧ್ಯಕ್ಷ ಸುಧಾಕರ್ ಎಸ್.ಶೆಟ್ಟಿ ತಾವು ಸ್ಥಾಪಿಸಿದ ಅಮ್ಮ ಫೌಂಡೇಶನ್‌ನಡಿ ಅಮ್ಮ ಯೋಜನೆ ಎಂಬ ಹೆಸರಿನಲ್ಲಿ ಅನೇಕ ಜನಪರ ಕಾರ್ಯಗಳನ್ನು ಮಾಡುತ್ತಿದ್ದು ಎಲ್ಲವೂ ರಾಜಕೀಯ ರಹಿತವಾಗಿರುವುದು ಸ್ವಾಗತಾರ್ಹ ಬೆಳವಣಿಗೆ ಎಂದು ಜೆಡಿಎಸ್ ಶೃಂಗೇರಿ ಕ್ಷೇತ್ರಾಧ್ಯಕ್ಷ ಬಿ.ಎಚ್.ದಿವಾಕರ್ ಭಟ್ ಭಂಡಿಗಡಿ ಹೇಳಿದರು.
ಶೃಂಗೇರಿಯಲ್ಲಿ ತಾಲೂಕು ಮಟ್ಟದ ವಿಪ್ರ ಮಹಿಳಾ ಸಮಾವೇಶ: ಕವನ ಶಾಮಸುಂದರ್
ಶೃಂಗೇರಿ,ತಾಲೂಕು ಬ್ರಾಹ್ಮಣ ಮಹಾಸಭಾ ಹಾಗೂ ತಾಲೂಕು ಬ್ರಾಹ್ಮಣ ಮಹಿಳಾ ಘಟಕ ಸಹಯೋಗದೊಂದಿಗೆ ಮಾ. 22 ಹಾಗೂ 23 ರಂದು ಶೃಂಗೇರಿಯಲ್ಲಿ ತಾಲೂಕು ಮಟ್ಟದ ವಿಪ್ರ ಮಹಿಳಾ ಸಮಾವೇಶ ಹಾಗೂ ಲಕ್ಷ ಗಾಯಿತ್ರಿ ಹೋಮ ನಡೆಯಲಿದೆ ಎಂದು ಶೃಂಗೇರಿ ತಾಲೂಕು ಬ್ರಾಹ್ಮಣ ಮಹಿಳಾ ಘಟಕದ ಅಧ್ಯಕ್ಷೆ ಕವನ ಶಾಮಸುಂದರ್ ಹೇಳಿದರು
ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್ ಗೆ ಠೇವಣಿಯೂ ಸಿಗಲ್ಲ: ಮಾಜಿ ಸಚಿವ ಡಿ.ಎನ್.ಜೀವರಾಜ್
ಶೃಂಗೇರಿ, ರಾಜ್ಯದಲ್ಲಿ ಆಡಳಿತ ಯಂತ್ರ ಕುಸಿದಿದೆ. ಸ್ವಜನ ಪಕ್ಷಪಾತ, ಭ್ರಷ್ಟಾಚಾರ, ದುರಾಡಳಿತ ಮಿತಿಮೀರುತ್ತಿದೆ. ಮುಂದಿನ ಚುನಾವಣೆ ಯಲ್ಲಿ ಕಾಂಗ್ರೆಸ್ ಪಕ್ಷದವರಿಗೆ ಠೇ‍ವಣಿ ಕೂಡ ಸಿಗುವುದಿಲ್ಲ ಎಂದು ಮಾಜಿ ಸಚಿವ ಡಿ.ಎನ್.ಜೀವರಾಜ್ ಹೇಳಿದರು.
  • < previous
  • 1
  • ...
  • 124
  • 125
  • 126
  • 127
  • 128
  • 129
  • 130
  • 131
  • 132
  • ...
  • 505
  • next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved