• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chikkamagaluru

chikkamagaluru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಬಿಸಿಲ ಧಗೆ: ಈಜು ಕೊಳಕ್ಕೆ ಮುಗಿಬಿದ್ದ ಯುವ ಜನತೆ
ಚಿಕ್ಕಬಳ್ಳಾಪುರ ನಗರದ ಸರ್ ಎಂ.ವಿಶ್ವೇಶ್ವರಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿರುವ ಈಜುಕೊಳವನ್ನು ಲಾರಾ ಸ್ವಿಮ್ಮಿಂಗ್ ಫೂಲ್ ಎಂಬ ಖಾಸಗಿ ಕಂಪನಿ ಗುತ್ತಿಗೆಗೆ ಪಡೆದು ಇದರ ನಿರ್ವಹಣೆ ಮಾಡುತ್ತಿದೆ. ವರ್ಷಪೂರ್ತಿ ಸಪ್ಪೆಮೋರೆ ಹಾಕುವ ಇಲ್ಲಿನ ಈಜುಕೊಳ ಬೇಸಿಗೆ ಬಂತೆಂದರೆ ದೊಡ್ಡವರು ಚಿಕ್ಕವರು ಎನ್ನದೆ ಎಲ್ಲ ವಯೋಮಾನದವರನ್ನೂ ಕೈಬೀಸಿ ಕರೆಯುತ್ತದೆ.
ಗ್ಯಾರಂಟಿ ಯೋಜನೆ ಬಳಕೆಯಲ್ಲಿ ಜಿಲ್ಲೆ ಪ್ರಥಮ ಸ್ಥಾನ : ಶಿವಾನಂದಸ್ವಾಮಿ
ಚಿಕ್ಕಮಗಳೂರು, ಪಂಚ ಗ್ಯಾರಂಟಿ ಯೋಜನೆ ಸದ್ಬಳಕೆಯಲ್ಲಿ ಚಿಕ್ಕಮಗಳೂರು ಜಿಲ್ಲೆ ರಾಜ್ಯದಲ್ಲಿ ಪ್ರಥಮ ಸ್ಥಾನಲ್ಲಿದ್ದು, ಪ್ರಥಮ ಸ್ಥಾನದಿಂದ ಕೈಜಾರದಂತೆ ವಿವಿಧ ಇಲಾಖೆ ಅಧಿಕಾರಿ ವೃಂದದೊಂದಿಗೆ ಸಭೆ ನಡೆಸಿ ಸಾಧಕ ಬಾಧಕ ಚರ್ಚಿಸಲಾಗುತ್ತಿದೆ ಎಂದು ಜಿಲ್ಲಾ ಗ್ಯಾರಂಟಿ ಯೋಜನೆಗಳ ಪ್ರಾಧಿಕಾರದ ಅಧ್ಯಕ್ಷ ಎಂ.ಸಿ.ಶಿವಾನಂದಸ್ವಾಮಿ ಹೇಳಿದರು.
ಮಹಿಳಾ ಸ್ವಾವಲಂಬನೆಗೆ ಶ್ರಮಿಸುತ್ತಿರುವ ಜನಚಿಂತನ ಸಂಸ್ಥೆಗೆ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ
ತರೀಕೆರೆ, ಪಟ್ಟಣದಲ್ಲಿ ಕಳೆದ 30 ವರ್ಷಗಳಿಂದ ಮಹಿಳಾ ಅಭಿವೃದ್ಧಿ ಕ್ಷೇತ್ರದಲ್ಲಿ ಅನನ್ಯ ಸೇವೆ ಸಲ್ಲಿಸುತ್ತಿರುವ ಜನ ಚಿಂತನ ಪಟ್ಟಣ ಮತ್ತು ಗ್ರಾಮೀಣಾಭಿವೃದ್ದಿ ಸಂಸ್ಥೆ ಪ್ರತಿಷ್ಠಿತ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿಗೆ ಭಾಜನವಾಗಿದೆ.
ಹಕ್ಕು, ಸೇವೆಯನ್ನು ಕೇಳಿ ಪಡೆಯುವ ಅನಿವಾರ್ಯತೆಯಿದೆ
ವಿಶ್ವ ಗ್ರಾಹಕರ ಹಕ್ಕುಗಳ ದಿನ ನಾವೆಲ್ಲರೂ ಗ್ರಾಹಕರಾಗಿರುವ ಈ ಯುಗದಲ್ಲಿ ನಮ್ಮ ಹಕ್ಕುಗಳನ್ನು ಸೇವೆಗಳನ್ನು ಕೇಳಿ ಪಡೆಯಬೇಕಾದ ಅನಿವಾರ್ಯತೆ ಇದೆ ಎಂದು ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದ ಅಧ್ಯಕ್ಷ ಎನ್.ಆರ್. ಚನ್ನಕೇಶವ ಹೇಳಿದರು.
ಬೆಳೆಗಾರರಿಗೆ ಪರಿಹಾರ ಕೊಡಿಸುವ ಪ್ರಯತ್ನ ಮಾಡಿರುವುದು ಶ್ಲಾಘನೀಯ
ರಂಭಾಪುರಿ ಪೀಠದ ಜಾತ್ರಾ ಮಹೋತ್ಸವದ ಸಂದರ್ಭದಲ್ಲಿ ಎನ್.ಆರ್.ಪುರ ತಾಲೂಕು ಪತ್ರಕರ್ತರ ಸಂಘದ ಸಹಯೋಗದಲ್ಲಿ ಅರ್ಥಪೂರ್ಣ ಕೃಷಿ ಸಮ್ಮೇಳನ ನಡೆದಿರುವುದು ಶ್ಲಾಘನೀಯವಾಗಿದೆ ಎಂದು ಶ್ರೀ ರಂಭಾಪುರಿ ಡಾ.ವೀರಸೋಮೇಶ್ವರ ಜಗದ್ಗುರು ಹೇಳಿದರು.
ಪೌರಕಾರ್ಮಿಕರನ್ನು ಉಪವಾಸ ಕೆಡವಿದ ಬೀರೂರು ಪುರಸಭೆ
ಕರ್ತವ್ಯ ನಿರ್ವಹಿಸುವ ಪೌರಕಾರ್ಮಿಕರಿಗೆ ಪುರಸಭೆಯು ಉಪಹಾರ ಉಚಿತವಾಗಿ ನೀಡುವಂತೆ ಸರ್ಕಾರ ನಿರ್ದೇಶನ ನೀಡಿದ್ದರೂ ಸಹ ಬೀರೂರು ಪುರಸಭೆ ಪೌರಕಾರ್ಮಿಕರನ್ನು ಉಪವಾಸ ಕೆಡತ್ತಿದೆ.
ಆಟಲ್ ಬಿಹಾರಿ ವಾಜಪೇಯಿ ಅಪರೂಪದ ರಾಜಕಾರಣಿ
ರಾಷ್ಟ್ರದ ಉದ್ದಗಲಕ್ಕೂ ಹೆದ್ದಾರಿ, ಕೃಷಿ ಪದಾರ್ಥಗಳ ಸಾಗಾಣಿಕೆಗೆ ಗ್ರಾಮ ಸಡಕ್ ಹಾಗೂ ಪಾಕಿಸ್ತಾನದ ಮೋಸದಾಟಕ್ಕೆ ದಿಟ್ಟ ಹೆಜ್ಜೆಯಿಟ್ಟ ಆಟಲ್ ಬಿಹಾರಿ ವಾಜಪೇಯಿ ಅಪರೂಪದ ರಾಜಕಾರಣಿ ಎಂದು ಆಟಲ್‌ಜೀ ಜನ್ಮಶತಮಾನೋತ್ಸವ ಸಮಿತಿ ರಾಜ್ಯ ಸಂಚಾಲಕ ಜಗದೀಶ್ ಹಿರೇಮನಿ ಹೇಳಿದರು.
ಎರಡು ತಿಂಗಳಲ್ಲಿ 85 ಮಂದಿಗೆ ಹಾವಿನ ಕಡಿತ
ಈಗ ಎಲ್ಲಡೆ ಬಿರುಬಿಸಿಲು, ಮನುಷ್ಯರು ಒಂದು ಕಡೆಯಿಂದ ಇನ್ನೊಂದು ಕಡೆ ಹೋಗಿಯಾದರೂ, ದೇಹ ಹಾಗೂ ಮನಸ್ಸನ್ನು ತಂಪಾಗಿಸಿಕೊಳ್ಳುತ್ತಾರೆ. ಆದರೆ ಹುತ್ತಗಳು ಮತ್ತು ಬಿಲಗಳ ಒಳಗೆ ಇರುವ ಹಾವುಗಳು ಹುತ್ತ ಮತ್ತು ಬಿಲಗಳಿಂದ ಆಚೆ ಬರುತ್ತಿವೆ. ಜಿಲ್ಲೆಯಲ್ಲಿ ಹಾವುಗಳ ಹಾವಳಿ ಹೆಚ್ಚಾಗಿದ್ದು, ಅದರಲ್ಲೂ ಗ್ರಾಮಾಂತರ ಮತ್ತು ನೂತನ ಬಡಾವಣೆಗಳಲ್ಲಿ ಹೆಚ್ಚಾಗಿದೆ
ಸ್ವಯಂ ಪ್ರೇರಿತರಾಗಿ ರಕ್ತದಾನದಲ್ಲಿ ಪಾಲ್ಗೊಳ್ಳಿ
ಆಧುನಿಕ ಯುಗದಲ್ಲಿ ವೈದ್ಯಕೀಯ ಕ್ಷೇತ್ರ ಎಷ್ಟೇ ಮುನ್ನಡೆ ಸಾಧಿಸಿದರೂ ರಕ್ತ ಕಣಕ್ಕೆ ಪರ್ಯಾಯ ಮಾರ್ಗ ಕಂಡು ಹಿಡಿಯಲಾಗಿಲ್ಲ. ಮಾನವನಿಂದ ಮಾತ್ರ ಇನ್ನೊಬ್ಬ ಮಾನವನಿಗೆ ರಕ್ತವನ್ನು ದಾನ ಮಾಡಿ ಪ್ರಾಣ ಉಳಿಸಬಹುದು ಎಂದು ವಿವೇಕ ಜಾಗೃತ ಬಳಗದ ಅಧ್ಯಕ್ಷ ರಾಜೀವ್ ಹೇಳಿದರು.
ಶಿವದಾರ ಧರಿಸಿದವರೆಲ್ಲ ವೀರಶೈವ ಲಿಂಗಾಯಿತರು
ಶಿವದಾರವನ್ನು ಧರಿಸಿದವರೆಲ್ಲರೂ ವೀರಶೈವ ಲಿಂಗಾಯಿತರೇ ಎಂದು ಅಖಿಲ ಭಾರತ ವೀರಶೈವ ಲಿಂಗಾಯಿತ ಮಹಾಸಭಾ ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿ ಬೆಲೇನಹಳ್ಳಿ ಸೋಮಶೇಖರ್ ಹೇಳಿದರು.
  • < previous
  • 1
  • ...
  • 125
  • 126
  • 127
  • 128
  • 129
  • 130
  • 131
  • 132
  • 133
  • ...
  • 505
  • next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved