ನಾಳೆ ತರೀಕೆರೆಯಲ್ಲಿ ಶ್ರೀ ಆದಿ ಶಂಕರಾಚಾರ್ಯ ವೃತ್ತ ಲೋಕಾರ್ಪಣೆತರೀಕೆರೆ, ಪಟ್ಟಣದ ದೇವರಪ್ಪ ಬೀದಿ, ಶ್ರೀ ಸುಬ್ರಹ್ಮಣ್ಯೇಶ್ವರ ಸ್ವಾಮಿ ದೇವಸ್ಥಾನ ಸಮೀಪ ನಿರ್ಮಿಸಿರುವ ಶ್ರೀ ಆದಿ ಶಂಕರಾಚಾರ್ಯರ ಮೂರ್ತಿ ಸಮೇತ ವೃತ್ತವನ್ನು ಏ.12 ರಂದು ಶ್ರೀ ಶೃಂಗೇರಿಯ ಶ್ರೀ ವಿಧುಶೇಖರ ಭಾರತೀ ಸ್ವಾಮಿ ಲೋಕಾರ್ಪಣೆ ಗೊಳಿಸಲಿದ್ದಾರೆ.