• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chikkamagaluru

chikkamagaluru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕುಸ್ತಿ ಪಂದ್ಯಗಳನ್ನು ವೀಕ್ಷಿಸಲು ಅಪಾರ ಸಂಖ್ಯೆಯಲ್ಲಿ ಆಗಮಿಸಿದ್ದ ಜನರು
ತರೀಕೆರೆ: ಶ್ರೀ ಗುರು ರೇವಣಸಿದ್ದೇಶ್ವರ ಕುರುಬರ ಸಮಾಜ ಹಾಗೂ ಗರಡಿ ಕುಸ್ತಿ ಸಂಘ, ಪುರಸಭೆಯಿಂದ ಪಟ್ಟಣದ ಬಯಲು ರಂಗ ಮಂದಿರದಲ್ಲಿ ನಡೆಯುತ್ತಿರುವ ರಾಜ್ಯ ಮಟ್ಟದ ದಸರಾ ಬಯಲು ಜಂಗೀ ಕುಸ್ತಿ ಪಂದ್ಯಾವಳಿ ಕೊನೆಯ ದಿನವಾದ ಭಾನುವಾರ ಕ್ರೀಡೆ ನೋಡಲು ಪಟ್ಟಣ ಮತ್ತು ಹೊರ ಊರುಗಳಿಂದ ಅಪಾರ ಸಂಖ್ಯೆಯಲ್ಲಿ ಜನ ಆಗಮಿಸಿದ್ದರು.
ಶ್ರೀ ಗುರು ರೇವಣಸಿದ್ದೇಶ್ವರ ಕುಸ್ತಿ ಸಂಘಕ್ಕೆ ಬೆಳ್ಳಿಗದೆ ಹಸ್ತಾಂತರ
ತರೀಕೆರೆ, ರಾಜ್ಯ ಮಟ್ಟದ ದಸರಾ ಬಯಲು ಜಂಗಿ ಕುಸ್ತಿ ಸ್ಪರ್ಧೆಗೆ ಬಹುಮಾನವಾಗಿ ನೀಡುವ ಪ್ರತಿಷ್ಠಿತ ಬೆಳ್ಳಿಗದೆಯನ್ನು ಪಟ್ಟಣದ ಬಯಲು ರಂಗ ಮಂದಿರದಲ್ಲಿ ನಡೆದ ಕಾರ್ಯಕ್ರಮದಲ್ಲಿ ಪುರಸಭೆಯಿಂದ ಕುಸ್ತಿ ಸಂಘದ ಅಧ್ಯಕ್ಷ ಟಿ.ಎಸ್.ರಮೇಶ್ ಗೆ ಹಸ್ತಾಂತರಿಸಲಾಯಿತು.
ಶ್ರೀ ತರಳಬಾಳು ವಿದ್ಯಾಸಂಸ್ಥೆಯಿಂದ ಗ್ರಾಮೀಣರಿಗೆ ಶೈಕ್ಷಣಿಕ ಸೌಲಭ್ಯ: ವೀರಣ್ಣ ಎಸ್.ಜತ್ತಿ
ತರೀಕೆರೆಶ್ರೀ ತರಳಬಾಳು ಜಗದ್ಗುರು ವಿದ್ಯಾಸಂಸ್ಥೆ ನೂರಾರು ಶಾಲಾ ಕಾಲೇಜುಗಳನ್ನು ಗ್ರಾಮೀಣ ಭಾಗದಲ್ಲಿ ಕಟ್ಟಿ, ಜನರಿಗೆ ಶೈಕ್ಷಣಿಕ ಸೌಲಭ್ಯ ನೀಡುತ್ತಿದೆ ಇದು ಹಿರಿಯ ಲಿಂಗೈಕ್ಯ ಶ್ರೀಗಳ ತ್ಯಾಗದ ಮನೋಭಾವ ಎಂದು ಶ್ರೀ ತರಳಬಾಳು ಜಗದ್ಗುರು ವಿದ್ಯಾಸಂಸ್ಥೆ ವಿಶೇಷ ಅಧಿಕಾರಿ ವೀರಣ್ಣ ಎಸ್. ಜತ್ತಿ ಹೇಳಿದ್ದಾರೆ.
ಶೃಂಗೇರಿಗೆ ಹರಿದು ಬರುತ್ತಿದೆ ಜನಸಾಗರ
ಶೃಂಗೇರಿಶರನ್ನವರಾತ್ರಿ ಮಹೋತ್ಸವ ಮುಗಿದರೂ ಶೃಂಗೇರಿಗೆ ಜನಸಾಗರ ಹರಿದು ಬರುತ್ತಲೇ ಇದೆ. ವೀಕೆಂಡ್ ದಿನವಾದ ಭಾನುವಾರ ಶೃಂಗೇರಿ ಪಟ್ಟಣದಲ್ಲಿ ಜನಜಂಗುಳಿಯೇ ತುಂಬಿತ್ತು. ಕಳೆದೆರೆಡು ದಿನಗಳಿಂದ ಪಟ್ಟಣದೆಲ್ಲೆಡೆ ವಾಹನ ದಟ್ಟಣೆ, ಶೃಂಗೇರಿ ಪಟ್ಟಣ, ಭಾರತೀ ಬೀದಿ, ಬೈಪಾಸ್ ರಸ್ತೆ ಸೇರಿದಂತೆ ಎಲ್ಲೆಡೆ ವಾಹನ ದಟ್ಟಣೆ.
ಗಾಂಧೀಜಿ ಕನಸಿನ ಭಾರತ ನಿರ್ಮಾಣಗೊಳ್ಳಲಿ: ಭಾಗ್ಯಲಕ್ಷ್ಮಿಮೋಹನ್
ಬೀರೂರು, ಮಹಾತ್ಮ ಗಾಂಧಿ ಆಶಯದ ಸತ್ಯ, ಅಹಿಂಸೆ ಮತ್ತು ಜಾತಿ, ವರ್ಗಬೇಧವಿರದ ಕನಸಿನ ಭಾರತ ನಿರ್ಮಾಣವಾಗಲಿ ಎಂದು ಪುರಸಭೆ ಅಧ್ಯಕ್ಷೆ ಭಾಗ್ಯಲಕ್ಷ್ಮಿಮೋಹನ್ಆಶಿಸಿದರು.
ಗಾಂಧೀಜಿ ಜನ್ಮದಿನದಂದು ಗೌರವ ಸಲ್ಲಿಕೆ :ಟಿ.ಡಿ. ರಾಜೇಗೌಡ
ಕೊಪ್ಪ, ಮಹಾತ್ಮ ಗಾಂಧೀಜಿ ಅಹಿಂಸಾ ತತ್ವದ ಹೋರಾಟ ಮತ್ತು ರಾಷ್ಟ್ರಕ್ಕೆ ಅವರ ಕೊಡುಗೆಗಳು ಅಪಾರವಾಗಿದೆ. ಅ.೦೨ ಮಹಾತ್ಮ ಗಾಂಧೀಜಿ ಜನ್ಮದಿನವನ್ನು ರಾಷ್ಟ್ರೀಯ ರಜಾದಿನವನ್ನಾಗಿ ಆಚರಿಸಿ ಅವರಿಗೆ ಗೌರವ ನೀಡಲಾಗಿದೆ. ಈ ದಿನ ವಿಶ್ವಸಂಸ್ಥೆ ಅಂತರಾಷ್ಟ್ರೀಯ ಅಹಿಂಸಾ ದಿನವೆಂದು ಘೋಷಿಸಿದೆ ಎಂದು ಶಾಸಕ ಟಿ.ಡಿ. ರಾಜೇಗೌಡ ಹೇಳಿದರು.
ಸರ್ಕಾರ ಅಂಗನವಾಡಿ, ಆಶಾ ಕಾರ್ಯಕರ್ತರಿಗೆ ಸಂಬಳ ನೀಡಲಿ: ಜುಬೇದ ಸಲಹೆ
ನರಸಿಂಹರಾಜಪುರ, ಸರ್ಕಾರ ಅಂಗನವಾಡಿ ಹಾಗೂ ಆಶಾ ಕಾರ್ಯಕರ್ತೆಯರಿಗೆ ಗೌರವ ಧನಕ್ಕಿಂತ ಸಂಬಳ ನಿಗದಿ ಮಾಡಿ ಪ್ರತಿ ತಿಂಗಳು ನೀಡಬೇಕು ಎಂದು ಪಟ್ಟಣ ಪಂಚಾಯಿತಿ ಅಧ್ಯಕ್ಷೆ ಜುಬೇದ ಸಲಹೆ ನೀಡಿದರು.
ಸಂಪ್ರದಾಯಿಕ ಪೂಜಾ ವಿಧಿ ವಿಧಾನದ ವಿಜಯದಶಮಿ ಆಚರಣೆ
ಚಿಕ್ಕಮಗಳೂರುದಸರಾ ನವರಾತ್ರಿ ನಾಡಹಬ್ಬದ ಅಂಗವಾಗಿ ತಾಲೂಕಿನ ಅಂಬಳೆ ಹೋಬಳಿ ಆರದವಳ್ಳಿ ಗ್ರಾಮದಲ್ಲಿ ನೂರಾರು ಗ್ರಾಮಸ್ಥರು ಹಾಗೂ ಗ್ರಾಮದ ಪಟೇಲ ವಂಶಸ್ಥ ಎ.ಎನ್.ಮಹೇಶ್ ಸಾರಥ್ಯದಲ್ಲಿ ಸಂಪ್ರದಾಯಿಕ ಪೂಜಾ ವಿಧಿ ವಿಧಾನಗಳ ಮೂಲಕ 28ನೇ ವರ್ಷದ ಅಂಬು ಒಡೆದು ವಿಜಯದಶಮಿ ಆಚರಿಸಿದರು.
ಬಾಳೆ ಗ್ರಾಮದ ಜಮೀನಿನ ಖಾತೆಗೆ ಒತ್ತಾಯಿಸಿ ತಹಸೀಲ್ದಾರ್ ಗೆ ಮನವಿ
ನರಸಿಂಹರಾಜಪುರ, ಪಟ್ಟಣದ ಪೌರ ಕಾರ್ಮಿಕರ ಬೀದಿಯ ಪ.ಜಾತಿಗೆ ಸೇರಿದ 6 ಕುಟುಂಭದವರಿಗೆ ಬಾಳೆ ಗ್ರಾಮದ ಸರ್ವೆ ನಂ.19 ರಲ್ಲಿ ಮಂಜೂರಾಗಿದ್ದ 12 ಎಕರೆ ಜಮೀನಿಗೆ ಖಾತೆ, ಪಹಣಿ, ಸರ್ವೆ ಮಾಡಿ ಕಲ್ಲು ಬಾಂದು ಹಾಕಿಸಿ ಜಮೀನನ್ನು ನಮ್ಮ ಸ್ವಾಧೀನಕ್ಕೆ ನೀಡಬೇಕು ಎಂದು ಆಗ್ರಹಿಸಿ ಪ.ಜಾತಿಗೆ ಸೇರಿದ 6 ಕುಟುಂಬದವರು ಹಾಗೂ ದಲಿತ ಸಂಘರ್ಷ ಸಮಿತಿ ಮುಖಂಡರು ಶನಿವಾರ ತಹಸೀಲ್ದಾರ್ ಡಾ.ನೂರಲ್ ಹುದಾ ಅವರಿಗೆ ಮನವಿ ಪತ್ರ ಅರ್ಪಿಸಿದರು.
ಮನೆ ಹಿರಿಯರಿಗೆ ಇಳಿವಯಸ್ಸಿನಲ್ಲಿ ನಾವು ರಕ್ಷಕರಾಗಬೇಕು: ಎಚ್.ಡಿ.ತಮ್ಮಯ್ಯ
ಚಿಕ್ಕಮಗಳೂರು, ಪ್ರಸ್ತುತ ದಿನಗಳಲ್ಲಿ ಹಿರಿಯರನ್ನು ಕಡೆಗಣಿಸುವವರ ಸಂಖ್ಯೆ ಹೆಚ್ಚಾಗುತ್ತಿದ್ದು, ಇದು ದುರದೃಷ್ಟಕರ. ಪ್ರತಿ ಮನೆಯ ಹಿರಿಯ ಹಾಗೂ ಅಮೂಲ್ಯ ಜೀವಗಳಿಗೆ ಇಳಿವಯಸ್ಸಿನಲ್ಲಿ ನಾವು ರಕ್ಷಕರಾಗಬೇಕು ಎಂದು ಶಾಸಕ ಎಚ್.ಡಿ ತಮ್ಮಯ್ಯ ಹೇಳಿದರು.
  • < previous
  • 1
  • ...
  • 9
  • 10
  • 11
  • 12
  • 13
  • 14
  • 15
  • 16
  • 17
  • ...
  • 533
  • next >
Top Stories
ಕೌನ್‌ ಬನೇಗ ಕರೋಡ್‌ಪತಿಯಲ್ಲಿ ಗೆದ್ದ ಹಣ ದೈವ ನರ್ತಕರಿಗೆ ಮತ್ತು ಸರ್ಕಾರಿ ಶಾಲೆಗೆ : ರಿಷಬ್ ಶೆಟ್ಟಿ
ತಲೆ ಬಾಚ್ಕಳಿ, ರಾಯರಡ್ಡಿ ಕಟ್ಟುವ ಧರ್ಮ ಸೇರಿಕೊಳ್ಳಿ: ಅತ್ತೆ ಬೈದರೆ ಬೇಜಾರ್‌ ಮಾಡ್ಕೋಬೇಡಿ ಅಂತಾರೆ ಜಡ್ಜ್‌
ಸಿಎಂ, ಡಿಸಿಎಂ, ಸಚಿವರು ಅಹಂಕಾರದ ಮಾತು ಕೈಬಿಡಲಿ : ಕೇಂದ್ರ ಸಚಿವ ಜೋಶಿ
ನನ್ನ ಆದೇಶವನ್ನು ಕಾಂಗ್ರೆಸ್ಸಿಗರು ಸರಿಯಾಗಿ ಓದಿಕೊಳ್ಳಲಿ : ಶೆಟ್ಟರ್‌
ಪಥಸಂಚಲನ ತಡೆಯಲೆತ್ನಿಸಿದ ವ್ಯಕ್ತಿಗಳಿಗೆ ಮುಖಭಂಗ : ಬಿವೈವಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved