• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chikkamagaluru

chikkamagaluru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ರಸ್ತೆ ಗುಂಡಿ ಮುಚ್ಚಲು ಅಧಿಕಾರಿಗಳಿಗೆ ಸೂಚನೆ: ಟಿ.ಡಿ.ರಾಜೇಗೌಡ ಮಾಹಿತಿ
ನರಸಿಂಹರಾಜಪುರ, ಶೃಂಗೇರಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಶೃಂಗೇರಿ, ಕೊಪ್ಪ, ಎನ್.ಆರ್.ಪುರ, ಖಾಂಡ್ಯ, ಬಾಳೆಹೊನ್ನೂರು ಭಾಗದಲ್ಲಿನ ಲೋಕೋಪಯೋಗಿ ರಸ್ತೆಯಲ್ಲಿ ಬಿದ್ದಿರುವ ಗುಂಡಿಗಳನ್ನು ಗುಣಮಟ್ಟದ ಕಾಮಗಾರಿ ಕೈಗೊಂಡು ಮುಚ್ಚಲು ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಶಾಸಕ ಟಿ.ಡಿ.ರಾಜೇಗೌಡ ತಿಳಿಸಿದರು.
ಅಲೆಮಾರಿ ಜನರ ಬದುಕು ಕಟ್ಟಿಕೊಡುವ ಕೆಲಸ ಮಾಡಬೇಕು: ಪಲ್ಲವಿ
ಕಡೂರು, ಅಮಾಯಕ ಅಲೆಮಾರಿ ಜನರು ಅನಕ್ಷರಸ್ಥರಾಗಿರುವ ಕಾರಣ ಸರ್ಕಾರದ ಸೌಲಭ್ಯ ಪಡೆಯಲು ಸಾಧ್ಯವಾಗಿಲ್ಲ ಹಾಗಾಗಿ ಅಧಿಕಾರಿಗಳು ಮತ್ತು ನಾವು ಸೇರಿ ಅವರ ಬದುಕು ಕಟ್ಟಿಕೊಡುವ ಕೆಲಸ ಮಾಡಬೇಕು ಎಂದು ಕರ್ನಾಟಕ ಪರಿಶಿಷ್ಟಜಾತಿ ಮತ್ತು ಪರಿಶಿಷ್ಟ ವರ್ಗದ ಪಂಗಡಗಳ ಅಲೆಮಾರಿ ಅಭಿವೃದ್ಧಿ ನಿಗಮದ ಅಧ್ಯಕ್ಷೆ ಪಲ್ಲವಿ ಜಿ. ಹೇಳಿದರು.
ಕಡೂರಿನಿಂದ- ಮಲ್ಲೇಶ್ವರದವರೆಗೆ ಡಬಲ್ ರೋಡ್: ಶಾಸಕ ಕೆ.ಎಸ್. ಆನಂದ್
ಕಡೂರು, ಪಟ್ಟಣ ವೇಗವಾಗಿ ಬೆಳೆಯುತ್ತಿರುವ ಜೊತೆ ಜನದಟ್ಟಣೆ ಹೆಚ್ಚಾಗಿರುವ ಕಾರಣ ಸುಗಮ ಸಂಚಾರಕ್ಕಾಗಿ ಕಡೂರಿನಿಂದ- ಮಲ್ಲೇಶ್ವರದವರೆಗೆ ಡಬಲ್ ರೋಡ್ ನಿರ್ಮಾಣಕ್ಕೆ ಕ್ರಮ ಕೈಗೊಳ್ಳಲಾಗುವುದು ಎಂದು ಶಾಸಕ ಕೆ.ಎಸ್. ಆನಂದ್ ಹೇಳಿದರು.
ಕಡಿಮೆ ವೋಲ್ಟೇಜ್‌ ಬೀದಿ ದೀಪ ಅಳವಡಿಕೆ: ಪ್ರಶಾಂತ ಶೆಟ್ಟಿ ಆರೋಪ
ನರಸಿಂಹರಾಜಪುರಪಟ್ಟಣದಲ್ಲಿ ಬೀದಿ ದೀಪ ಅಳವಡಿಸಿದ ಕಂಪನಿ ಕಡಿಮೆ ವೋಲ್ಟೇಜ್ ಬಲ್ಪುಗಳನ್ನು ಅಳವಡಿಸಿದೆ ಎಂದು ಪಟ್ಟಣ ಪಂಚಾಯಿತಿ ಸ್ಥಾಯಿ ಸಮಿತಿ ಅಧ್ಯಕ್ಷ ಪ್ರಶಾಂತ ಶೆಟ್ಟಿ ಅಸಮಾಧಾನ ವ್ಯಕ್ತಪಡಿಸಿದರು.
ಗ್ರಾಮಗಳ ಅಭಿವೃದ್ಧಿಗೆ ನಾನು ಸದಾ ಸಿದ್ಧ: ಶಾಸಕ ಜಿ.ಎಚ್.ಶ್ರೀನಿವಾಸ್
ತರೀಕೆರೆ, ಪಂಚಾಯತಿ ಮತ್ತು ಗ್ರಾಮಗಳ ಅಭಿವೃದ್ಧಿಗೆ ನಾನು ಸದಾ ನಿಮ್ಮೊಂದಿಗೆ ಕೈಜೋಡಿಸಿ ಕೆಲಸ ಮಾಡಲು ಸಿದ್ಧ ಎಂದು ಶಾಸಕ ಜಿ.ಎಚ್.ಶ್ರೀನಿವಾಸ್ ಹೇಳಿದ್ದಾರೆ.
ಡಿ. 6-14, ದತ್ತಮಾಲೆ- ದತ್ತ ಜಯಂತಿ ಅಭಿಯಾನ: ಜಗನ್ನಾಥ್‌ ಶಾಸ್ತ್ರೀ
ಚಿಕ್ಕಮಗಳೂರು, ವಿಶ್ವ ಹಿಂದೂ ಪರಿಷತ್ ಹಾಗೂ ಬಜರಂಗದಳದ ಸಂಯುಕ್ತ ಆಶ್ರಯದಲ್ಲಿ ಡಿ. 6 ರಿಂದ 14 ರವರೆಗೆ ಈ ಬಾರಿ ದತ್ತಮಾಲೆ ಹಾಗೂ ದತ್ತ ಜಯಂತಿ ಕಾರ್ಯಕ್ರಮ ನಡೆಯಲಿದೆ ಎಂದು ವಿಶ್ವ ಹಿಂದೂ ಪರಿಷತ್ತಿನ ದಕ್ಷಿಣ ಪ್ರಾಂತ ಕಾರ್ಯದರ್ಶಿ ಜಗನ್ನಾಥ್ ಶಾಸ್ತ್ರಿ ಹೇಳಿದ್ದಾರೆ.
ಅಂಬೇಡ್ಕರ್ ಪುತ್ಥಳಿ ಸ್ಥಾಪನೆಗೆ ಆಗ್ರಹಿಸಿ ಧರಣಿ
ಬಾಳೆಹೊನ್ನೂರುಹಿರೇಗದ್ದೆ ಗ್ರಾಮದಲ್ಲಿ ಸಂವಿಧಾನ ಶಿಲ್ಪಿ ಡಾ. ಬಿ.ಆರ್.ಅಂಬೇಡ್ಕರ್ ಅವರ ಪುತ್ಥಳಿ ಪ್ರತಿಷ್ಠಾಪಿಸಲು ಸ್ಥಳಾವಕಾಶ ಕೊಡಬೇಕು ಎಂದು ಕರ್ನಾಟಕ ದಲಿತ ಮಹಿಳಾ ಒಕ್ಕೂಟದ ರಾಜ್ಯ ಸಂಘಟನಾ ಸಂಚಾಲಕಿ ಎಂ.ವಿ.ಭವಾನಿ ಹೇಳಿದರು.
ಸರ್ಕಾರದ ಸೌಲಭ್ಯ ಬಡವರಿಗೆ ತಲುಪಲು ಜನಸಂಪರ್ಕ ಸಭೆ ಸಹಕಾರಿ - ತಮ್ಮಯ್ಯ
ಚಿಕ್ಕಮಗಳೂರು, ಸರ್ಕಾರದ ಸೌಲಭ್ಯಗಳು ಎಲ್ಲಾ ವರ್ಗದ ಜನರನ್ನು ತಲುಪಬೇಕೆಂಬ ಉದ್ದೇಶದಿಂದ ಜನಸಂಪರ್ಕ ಸಭೆಯನ್ನು ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಆಯೋಜಿಸಲಾಗಿದೆ ಎಂದು ಶಾಸಕ ಎಚ್.ಡಿ. ತಮ್ಮಯ್ಯ ಹೇಳಿದರು.
ಪ್ರತಿಯೊಬ್ಬರಿಗೂ ಆರೋಗ್ಯದ ಬಗ್ಗೆ ಕಾಳಜಿ ಅಗತ್ಯ: ಡಾ.ದಯಾನಂದ್
ಶೃಂಗೇರಿ, ಮನುಷ್ಯನು ಉತ್ತಮವಾಗಿ ಬದುಕಲು ನೆಮ್ಮದಿ ಬೇಕು. ನೆಮ್ಮದಿ ಸಿಗಬೇಕಾದರೆ ಆರೋಗ್ಯ ಉತ್ತಮ ವಾಗಿರಬೇಕು. ಆದ್ದರಿಂದ ಪ್ರತಿಯೊಬ್ಬರೂ ಆರೋಗ್ಯದ ಬಗ್ಗೆ ಕಾಳಜಿ ವಹಿಸಬೇಕು ಎಂದು ತಾಲೂಕು ಆರೋಗ್ಯಾಧಿಕಾರಿ ಡಾ.ದಯಾನಂದ್ ಹೇಳಿದರು.
ಗುಂಡಿ ಬಿದ್ದ ರಸ್ತೆಗಳು: ವಿನೂತನ ಪ್ರತಿಭಟನೆ
ಚಿಕ್ಕಮಗಳೂರು: ಹೊಂಡ ಗುಂಡಿಗಳಿಂದ ಹತಾಶೆ ಮತ್ತು ಆಕ್ರೋಶಗೊಂಡ ಸಾರ್ವಜನಿಕರು ಪ್ರತಿಭಟನೆಗೆ ವಿನೂತನ ಹಾದಿ ಕಂಡುಕೊಂಡಿದ್ದಾರೆ.
  • < previous
  • 1
  • ...
  • 127
  • 128
  • 129
  • 130
  • 131
  • 132
  • 133
  • 134
  • 135
  • ...
  • 415
  • next >
Top Stories
ಪಿಯುಸಿ ಮತ್ತೆ ಫೇಲಾಯ್ತಾ? ಜೂ.9ರಿಂದ ಮತ್ತೆ ಪ್ರಯತ್ನಿಸಿ
ಆಪರೇಷನ್‌ ಸಿಂದೂರ ನಿಲ್ಲಿಸಬಾರದಿತ್ತು : ಸಿಎಂ
ರಾಜ್ಯದಲ್ಲಿ ಭಾರೀ ಮಳೆ ಸಾಧ್ಯತೆ : ಮೇ 21ರವರೆಗೆ ಯೆಲ್ಲೋ ಅಲರ್ಟ್‌
ಬಳ್ಳಾರಿ ಬಿಜೆಪೀಲಿ ಈಗ ಘಟಾನುಘಟಿಗಳೇ ಇಲ್ಲಾರಿ!
ಎಸ್ಸಿ ಒಳಮೀಸಲು ಸಮೀಕ್ಷೆ 1 ವಾರ ವಿಸ್ತರಣೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved