• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chikkamagaluru

chikkamagaluru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಚಿಕ್ಕಮಗಳೂರು ನಗರಸಭೆ: ₹5.12 ಕೋಟಿ ಉಳಿತಾಯ ಬಜೆಟ್‌
ಚಿಕ್ಕಮಗಳೂರು, ನಗರಸಭೆಯಲ್ಲಿ ಶನಿವಾರ ನಡೆದ ಸಾಮಾನ್ಯ ಸಭೆಯಲ್ಲಿ ನಗರಸಭೆ ಅಧ್ಯಕ್ಷೆ ಸುಜಾತಾ ಶಿವಕುಮಾರ್ ₹5.12 ಕೋಟಿ ಗಳ ಉಳಿತಾಯ ಬಜೆಟ್‌ ಮಂಡಿಸಿದರು.
ಸಾರ್ವಜನಿಕರ ಮೆಚ್ಚುಗೆಗೆ ಪಾತ್ರವಾದ ಚಿತ್ರಕಲಾ ಪ್ರದರ್ಶನ
ತರೀಕೆರೆ, ಜಿಲ್ಲಾ ಕಸಾಪದಿಂದ ತರೀಕೆರೆ ಪಟ್ಟಣದ ಬಯಲು ರಂಗ ಮಂದಿರದಲ್ಲಿ ನಡೆದ 20ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಅಂಗವಾಗಿ ಪ್ರಪ್ರಥಮ ಬಾರಿಗೆ ಡಾ. ಬಿ ಆರ್ ಅಂಬೇಡ್ಕರ್ ಭವನದಲ್ಲಿ ಆಯೋಜಿಸಿದ್ದ ಚಿತ್ರಕಲಾ ಪ್ರದರ್ಶನ ಎಲ್ಲರ ಮೆಚ್ಚುಗೆಗೆ ಪಾತ್ರವಾಯಿತು.
ಮಹಿಳೆಯರನ್ನು ಕಡೆಗಣಿಸಿದರೆ ರಾಷ್ಟ್ರದ ಏಳಿಗೆ ಸಾಧ್ಯವಿಲ್ಲ: ಶಾಸಕ ಎಚ್‌.ಡಿ. ತಮ್ಮಯ್ಯ
ಚಿಕ್ಕಮಗಳೂರು, ಸ್ವಾಮಿ ವಿವೇಕಾನಂದರ ಮಾತಿನಂತೆ ಸಮಾಜದಲ್ಲಿ ಮಹಿಳೆಯರನ್ನು ಹಿಂದಕ್ಕಿಟ್ಟು ರಾಷ್ಟ್ರವನ್ನು ಮೇಲೆತ್ತಲು ಸಾಧ್ಯವಿಲ್ಲ. ಆದ್ದರಿಂದ ಸಮಾಜದ ಹಿತಕ್ಕಾಗಿ, ಸರ್ವತೋಮುಖ ಅಭಿವೃದ್ಧಿಗಾಗಿ ಮಹಿಳೆಯರು ಸಮಾಜದಲ್ಲಿ ಮುಂದೆ ಬರಲು ಪುರುಷರು ಸ್ವಾತಂತ್ರ್ಯ ಹಾಗೂ ಪೂರಕ ವಾತಾವರಣ ಕಲ್ಪಿಸಿಕೊಡಬೇಕು ಎಂದು ಶಾಸಕ ಎಚ್.ಡಿ. ತಮ್ಮಯ್ಯ ಹೇಳಿದರು.
79 ಕೆರೆಗಳಿಗೆ ನೀರು ತುಂಬಿಸಲು ಅನುದಾನ ನೀಡಿದ್ದೆ ಕಾಂಗ್ರೆಸ್
ತರೀಕೆರೆ, ಭದ್ರಾ ಮೇಲ್ದಂಡೆ ಯೋಜನೆಯಿಂದ ತಾಲೂಕಿನ 79 ಕೆರೆಗಳಿಗೆ ನೀರು ತುಂಬಿಸುವ ಕಾಮಗಾರಿಗೆ ಅನುದಾನ ನೀಡಿದ್ದೆ ಕಾಂಗ್ರೆಸ್ ಸರ್ಕಾರ, ಈ ವಿಚಾರದಲ್ಲಿ ಬಿಜೆಪಿ ಆರೋಪ ಶುದ್ಧ ಸುಳ್ಳು, ಅದನ್ನು ನಾವು ಖಂಡಿಸುತ್ತೇವೆ ಎಂದು ತಾಲೂಕು ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ಅಧ್ಯಕ್ಷ ರಮೇಶ್ ಗೋವಿಂದೇಗೌಡ ಹೇಳಿದ್ದಾರೆ.
ವಿದ್ಯೆ ಯಾರೂ ಕದಿಯಲಾಗದ ಸಂಪತ್ತು: ಪುರುಷೋತ್ತಮ್ ಭಟ್
ನರಸಿಂಹರಾಜಪುರ: ವಿದ್ಯೆ ಎಂಬುದು ಯಾರೂ ಕದಿಯಲಾಗದ ಸಂಪತ್ತಾಗಿದೆ ಎಂದು ದಿಂಡಿನಕೊಪ್ಪ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ಎಸ್.ಡಿ.ಎಂ.ಸಿ.ಮಾಜಿ ಅಧ್ಯಕ್ಷ ಪುರುಷೋತ್ತಮ್ ಭಟ್ ತಿಳಿಸಿದರು.
ಯಗಟಿಪುರದ ಶ್ರೀ ಮಲ್ಲಿಕಾರ್ಜುನ ಸ್ವಾಮಿ ರಥೋತ್ಸವ ಸಂಪನ್ನ
ಕಡೂರು, ತಾಲೂಕಿನ ಇತಿಹಾಸ ಪ್ರಸಿದ್ಧ ಯಗಟಿಪುರದ ಶ್ರೀ ಮಲ್ಲಿಕಾರ್ಜುನ ಸ್ವಾಮಿ ರಥೋತ್ಸವ ಸಹಸ್ರಾರು ಭಕ್ತರ ಸಮ್ಮುಖದಲ್ಲಿ ವಿಜೃಂಭಣೆಯಿಂದ ಜರುಗಿತು.
ದತ್ತಪೀಠದ ಬಳಿ ಹೋಳಿ ಆಚರಣೆ
ಚಿಕ್ಕಮಗಳೂರು: ವಿವಾದಿತ ಇನಾಂ ದತ್ತಾತ್ರೇಯ ಬಾಬಾ ಬುಡನ್ ಸ್ವಾಮಿ ದರ್ಗಾದ ಹೊರ ವಲಯದಲ್ಲಿ ಹೋಳಿ ಹುಣ್ಣಿಮೆ ಪೂಜೆ ಹಿನ್ನೆಲೆಯಲ್ಲಿ ಹಿಂದೂ ಸಂಘಟನೆಯ ಕಾರ್ಯಕರ್ತರು ಶುಕ್ರವಾರ ಹೋಳಿಯನ್ನು ಆಚರಿಸಿದರು.
ಇಂಧನ ಸಚಿವರ ಉಸ್ತುವಾರಿ ಜಿಲ್ಲೆಯಲ್ಲಿ ವಿದ್ಯುತ್ ಅಭಾವ: ಪ್ರತಿಭಟನೆ
ಕಡೂರು, ಇಂಧನ ಸಚಿವ ಕೆ.ಜೆ.ಜಾರ್ಜ್ ಉಸ್ತುವಾರಿ ಜಿಲ್ಲೆಯಲ್ಲಿಯೆ ರೈತರ ಕೃಷಿ ಪಂಪ್ ಸೆಟ್‍ಗಳಿಗೆ ವಿದ್ಯುತ್ ಇಲ್ಲದೆ ಪರದಾಡುವ ಸ್ಥಿತಿ ಬಂದಿದೆ.
ಸಮಾಜಮುಖಿ ಸೇವೆಗೆ ಲಯನ್ಸ್ ಕ್ಲಬ್ ಉತ್ತಮ ವೇದಿಕೆ: ಡಾ. ಜೆ.ಪಿ. ಕೃಷ್ಣೇಗೌಡ
ಚಿಕ್ಕಮಗಳೂರು,ಯಾವುದೇ ಫಲಾಪೇಕ್ಷೆ ಇಲ್ಲದೇ ಸಮಾಜಮುಖಿ ಸೇವೆ ಮಾಡುವ ಮನೋಭಾವ ಇರುವವರಿಗೆ ಲಯನ್ಸ್ ಸಂಸ್ಥೆ ಉತ್ತಮ ವೇದಿಕೆಯಾಗಿದೆ ಎಂದು ಮಕ್ಕಳ ತಜ್ಞ, ಲಯನ್ಸ್ ಸುವರ್ಣ ಮಹೋತ್ಸವ ಸಮಿತಿ ಅಧ್ಯಕ್ಷ ಡಾ. ಜೆ.ಪಿ. ಕೃಷ್ಣೇಗೌಡ ಹೇಳಿದ್ದಾರೆ.
ಶ್ರೀ ಯೋಗಿ ನಾರೇಯಣ ಯತೀಂದ್ರರು ವಿಶ್ವಕ್ಕೆ ಉತ್ತಮ ಸಂದೇಶ ಸಾರಿದವರು: ರಾಮ್ ರಾವ್ ದೇಸಾಯ್‌
ಚಿಕ್ಕಮಗಳೂರು, ವಿಶ್ವಕ್ಕೆ ಉತ್ತಮ ಸಂದೇಶ ಸಾರಿದ ಶ್ರೀ ಯೋಗಿ ನಾರೇಯಣ ಯತೀಂದ್ರ ಅವರ ಆದರ್ಶ ಗುಣಗಳನ್ನು ಪ್ರತಿಯೊಬ್ಬರೂ ಜೀವನದಲ್ಲಿ ಅಳವಡಿಸಿಕೊಂಡು ಸನ್ಮಾರ್ಗದಲ್ಲಿ ಸಾಗಬೇಕು ಎಂದು ಉಪ ತಹಸೀಲ್ದಾರ್ (ಗ್ರೇಡ್‌ - 2) ರಾಮ್ ರಾವ್ ದೇಸಾಯ್ ಹೇಳಿದರು.
  • < previous
  • 1
  • ...
  • 127
  • 128
  • 129
  • 130
  • 131
  • 132
  • 133
  • 134
  • 135
  • ...
  • 505
  • next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved