• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chikkamagaluru

chikkamagaluru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಶೃಂಗೇರಿ 100 ಬೆಡ್ ಆಸ್ಪತ್ರೆ ಕಾಣೆಯಾಗಿದೆ: ಹುಡುಕಿ ಕೊಟ್ಟವರಿಗೆ ಸರ್ಕಾರದಿಂದ ಬಹುಮಾನ
ಶೃಂಗೇರಿ, ತಾಲೂಕಿನಲ್ಲಿ ನೂರು ಬೆಡ್ ಆಸ್ಪತ್ರೆ ನಿರ್ಮಾಣ ಮತ್ತು ಜಾಗ ಮಂಜೂರಾತಿಗೆ ಒತ್ತಾಯಿಸಿ ನೂರು ಬೆಡ್ ಆಸ್ಪತ್ರೆ ಹೋರಾಟ ಸಮಿತಿ ಹಾಗೂ ಶೃಂಗೇರಿ ಜನ ನಿರಂತರ ಹೋರಾಟ ನಡೆಸುತ್ತಾ ಬಂದಿದ್ದು 2007ರ ಬಜೆಟ್‌ ನಲ್ಲಿ ಮಂಜೂರಾತಿ ದೊರೆತು ₹27 ಕೋಟಿ ಮಂಜೂರಾಗಿತ್ತು. ಆದರೆ ಕಳೆದ 3 ಬಜೆಟ್ ನಲ್ಲಿ ಪ್ರಸ್ತಾವನೆಯಾಗಿದ್ದ ಆಸ್ಪತ್ರೆ ವಿಚಾರ ಈ ಬಾರಿ ಬಜೆಟ್ ನಲ್ಲಿ ಇರಲೇ ಇಲ್ಲ. ಈ ಹಿನ್ನೆಲೆಯಲ್ಲಿ ಬ್ಯಾನರ್‌ ಮೂಲಕ ಆಕ್ರೋಶ ಹೊರಕಾಕಿದ್ದಾರೆ.
ಪ್ರತಿಯೊಬ್ಬರೂ ಮಾನವೀಯತೆ ಗುಣ ಬೆಳೆಸಿಕೊಳ್ಳಬೇಕು: ಪದ್ಮಾವತಿ
ತರೀಕೆರೆ, ಪ್ರತಿಯೊಬ್ಬ ವ್ಯಕ್ತಿಯೂ ಮಾನವೀಯತೆ ಗುಣ ಬೆಳೆಸಿಕೊಳ್ಳಬೇಕು ಎಂದು ತಾಲೂಕು ಪಂಚಾಯಿತಿ ಮಾಜಿ ಅಧ್ಯಕ್ಷೆ ಪದ್ಮಾವತಿ ಸಂಜೀವ್ ಕುಮಾರ್ ಹೇಳಿದರು.
ಜಿಲ್ಲಾಡಳಿತ ಭೂಮಿ ನೀಡಿದರೆ ಜವಳಿ ಪಾರ್ಕ್ ತೆರೆಯಲು ಸಿದ್ಧ
ಚಿಕ್ಕಮಗಳೂರು, ಜಿಲ್ಲಾಡಳಿತ ಜಿಲ್ಲೆಯ ಲಕ್ಯಾ ಹೋಬಳಿ ಹಿರೇಗೌಜ ಮತ್ತ ಕಡೂರು ತಾಲೂಕಿನ ಚಿಲನಹಳ್ಳಿ ಬಳಿ ಅಗತ್ಯ ಭೂಮಿ ನೀಡಿದರೆ ಪಿಪಿಪಿ ಮಾದರಿಯಲ್ಲಿ ಜವಳಿ ಪಾರ್ಕ್ ತೆರೆಯಲು ತಾವು ಸಿದ್ಧ ಎಂದು ಹಾಸನ ಮೆಗಾ ಫುಡ್‌ಪಾರ್ಕ್ ಸಿಇಒ ಅಶೋಕ್ ಹೇಳಿದರು.
ಅಟಲ್‍ಜಿ ದೇಶಕ್ಕೆ ಮಾದರಿ: ಸೀತಾರಾಮಭರಣ್ಯ
ಕಡೂರು, ಅಟಲ್ ಬಿಹಾರಿ ವಾಜಪೇಯಿಯವರು ಬಿಜೆಪಿ ಮೊದಲ ಅಧ್ಯಕ್ಷರಾಗಿ ಹಾಗೂ ಮೊದಲ ಪ್ರಧಾನಿಯಾಗಿ ಪಕ್ಷದ ನೇತೃತ್ವದ ಸರ್ಕಾರವನ್ನು ಮುನ್ನಡೆಸಿ ದೇಶಕ್ಕೆ ಮಾದರಿ ಆಡಳಿತ ನೀಡಿದ್ದರು ಎಂದು ರಾಜ್ಯ ಎಸ್ಸಿ ಮೋರ್ಚಾ ಪ್ರಧಾನ ಕಾರ್ಯದರ್ಶಿ ಸೀತಾರಾಮ ಭರಣ್ಯ ಹೇಳಿದರು.
ಎಲ್ಲಾ ನಿಲ್ದಾಣಗಳಲ್ಲೂ ಸರ್ಕಾರಿ ಬಸ್‌ ನಿಲುಗಡೆಗೆ ಸಾರಿಗೆ ನಿಗಮ ಆದೇಶ: ಚಂದ್ರಮ್ಮ
ನರಸಿಂಹರಾಜಪುರತಾಲೂಕಿನ ಕೊರಲಕೊಪ್ಪದಿಂದ ಕುದುರೆಗುಂಡಿವರೆಗಿನ ಮಾರ್ಗ ಮದ್ಯೆ ಬರುವ ಎಲ್ಲಾ ಬಸ್ಸು ನಿಲ್ದಾಣದಲ್ಲೂ ಸರ್ಕಾರಿ ಬಸ್ಸಿಗೆ ನಿಲುಗಡೆ ಮಾಡಲು ಶಿವಮೊಗ್ಗ ಜಿಲ್ಲಾ ರಸ್ತೆ ಸಾರಿಗೆ ನಿಗಮದ ವಿಭಾಗಾಧಿಕಾರಿ ಆದೇಶ ಮಾಡಿದ್ದಾರೆ ಎಂದು ತಾಲೂಕು ಮಟ್ಟದ ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷೆ ಚಂದ್ರಮ್ಮ ತಿಳಿಸಿದರು.
ಪ್ರಕೃತಿಯಲ್ಲಿ ಧಾರಣ ಶಕ್ತಿ ಇರುವುದು ಮಹಿಳೆಯರಲ್ಲಿ ಮಾತ್ರ: ಶುಭಾ ಮರವಂತೆ
ನರಸಿಂಹರಾಜಪುರ, ಪ್ರಕೃತಿಯ ಎಲ್ಲಾ ಜೀವಿಗಳ ಪೈಕಿ ಧಾರಣ ಶಕ್ತಿ ಇರುವುದು ಮಹಿಳೆಯರಲ್ಲಿ ಮಾತ್ರ ಎಂದು ಕುವೆಂಪು ವಿಶ್ವವಿದ್ಯಾಲಯದ ರಾಷ್ಟ್ರೀಯ ಸೇವಾ ಯೋಜನೆಯಸಂಯೋಜನಾಧಿಕಾರಿ ಶುಭಾ ಮರವಂತೆ ಹೇಳಿದರು.
ಭ್ರೂಣ ಹತ್ಯೆಯಿಂದ ಹೆಣ್ಣು- ಗಂಡಸರ ನಡುವಿನ ಅನುಪಾತ ಹೆಚ್ಚಳ
ಕಡೂರು, ಭ್ರೂಣ ಹತ್ಯೆಯಂತಹ ಕ್ರೂರತೆಯಿಂದಾಗಿ ಹೆಣ್ಣು ಮತ್ತು ಗಂಡಸರ ಸಂಖ್ಯೆಯಲ್ಲಿ ಅಸಮಾನತೆ ಆಗುತ್ತಿರುವುದು ಆತಂಕದ ಸಂಗತಿ ಎಂದು ಜಿಲ್ಲಾ ಹಿರಿಯ ಸಿವಿಲ್‌ ನ್ಯಾಯಾಧೀಶ ಎ.ಹನುಮಂತಪ್ಪ ಆತಂಕ ವ್ಯಕ್ತಪಡಿಸಿದರು.
ಶ್ರೀ ವೀರಭದ್ರಸ್ವಾಮಿ ಮತ್ತು ಭದ್ರಕಾಳಿ ಅಮ್ಮನವರ ವೈಭವದ ರಥೋತ್ಸವ
ಬೀರೂರು, ನೂರಾರು ವರ್ಷಗಳ ಇತಿಹಾಸವುಳ್ಳ ಹಳೇಪೇಟೆ ಶ್ರೀ ವೀರಭದ್ರಸ್ವಾಮಿ ಹಾಗೂ ಶ್ರೀ ಭದ್ರಕಾಳಿ ಅಮ್ಮನ ಮಹಾ ರಥೋತ್ಸವ ಗುರುವಾರ ಸಂಜೆ ಸಾವಿರಾರು ಭಕ್ತಾಧಿಗಳ ಸಮ್ಮುಖದಲ್ಲಿ ಅತ್ಯಂತ ಶ್ರದ್ಧಾಭಕ್ತಿಗಳಿಂದ ನೆರವೇರಿತು.
ಸಮಯ ಸ್ನೇಹ ಆರೋಗ್ಯ ಅಮೂಲ್ಯ ಸಂಪತ್ತು: ರಂಭಾಪುರಿ ಶ್ರೀ
ಬಾಳೆಹೊನ್ನೂರು, ರೂಪ ಮತ್ತು ರೂಪಾಯಿ ತುಂಬಾ ದಿನ ಉಳಿಯುವುದಿಲ್ಲ. ಮನುಷ್ಯನ ಒಳ್ಳೆಯತನ ಮಾತ್ರ ಚಿರಕಾಲ ನೆನಪಿನಲ್ಲಿ ಉಳಿಯುತ್ತದೆ. ಭೌತಿಕ ಸಂಪತ್ತು ನಿಜವಾದ ಸಂಪತ್ತೆಂದು ತಿಳಿದವರು ಬಹಳ ಜನ. ಆದರೆ ಸಮಯ ಸ್ನೇಹ ಮತ್ತು ಆರೋಗ್ಯ ಜೀವನದ ಅಮೂಲ್ಯ ಸಂಪತ್ತು ಎಂಬುದನ್ನು ಮರೆಯಬಾರದು ಎಂದು ಶ್ರೀ ರಂಭಾಪುರಿ ಡಾ. ವೀರಸೋಮೇಶ್ವರ ಜಗದ್ಗುರು ಅಭಿಪ್ರಾಯಪಟ್ಟರು.
ಮಾದಕ ವಸ್ತುಗಳ ಸೇವನೆಯಿಂದ ಆರೋಗ್ಯದ ಮೇಲೆ ದುಷ್ಪರಿಣಾಮ: ಡಾ. ಅಶ್ವತ್‌ ಬಾಬು
ಚಿಕ್ಕಮಗಳೂರು, ಮಾದಕ ವಸ್ತುಗಳ ಸೇವನೆಗೆ ಒಳಗಾದರೆ ಅದರಿಂದ ಹೊರ ಬರುವುದು ಕಷ್ಟ. ಇದು ಆರೋಗ್ಯದ ಮೇಲೆ ದುಷ್ಪರಿಣಾಮ ಬೀರಲಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಅಶ್ವತ್ ಬಾಬು ಹೇಳಿದರು.
  • < previous
  • 1
  • ...
  • 128
  • 129
  • 130
  • 131
  • 132
  • 133
  • 134
  • 135
  • 136
  • ...
  • 505
  • next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved