• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chikkamagaluru

chikkamagaluru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಬೇಸಿಗೆ ನಿರ್ವಹಣೆಗೆ ವಿಶೇಷ ನೆರವು ಕೋರಿ ಮುಖ್ಯಮಂತ್ರಿಯವರಿಗೆ ಪ್ರಸ್ತಾವನೆ: ಸಚಿವ ಕೆ.ಜೆ.ಜಾರ್ಜ್
ಚಿಕ್ಕಮಗಳೂರುಚಿಕ್ಕಮಗಳೂರು ಜಿಲ್ಲೆಯಲ್ಲಿ ಬೇಸಿಗೆಯಲ್ಲಿ ಉದ್ಭವಿಸಬಹುದಾದ ಸಮಸ್ಯೆಗಳನ್ನು ಬಗೆಹರಿಸಲು ವಿಶೇಷ ನೆರವು ಕೋರಿ ಮುಖ್ಯಮಂತ್ರಿ ಹಾಗೂ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವರಿಗೆ ಪ್ರಸ್ತಾವನೆ ಸಲ್ಲಿಸಲಾಗುವುದು ಎಂದು ಜಿಲ್ಲಾ ಉಸ್ತುವಾರಿಯೂ ಆಗಿರುವ ಇಂಧನ ಸಚಿವ ಕೆ.ಜೆ.ಜಾರ್ಜ್ ಹೇಳಿದ್ದಾರೆ.
ಎಸ್.ಎಸ್.ಎಲ್.ಸಿ ಫಲಿತಾಂಶದಲ್ಲಿ ಹೆಚ್ಚಿನ ಸಾಧನೆಗೆ ಅಗತ್ಯ ಕ್ರಮ: ಬಿಇಒ ಟಿ.ಆರ್.ರುದ್ರಪ್ಪ
ಬೀರೂರು, ಶೈಕ್ಷಣಿಕ ವಲಯದಲ್ಲಿ ಪ್ರಸಕ್ತ ಸಾಲಿನಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆ ಬರೆಯಲು ಒಟ್ಟು 37 ಪ್ರೌಢಶಾಲೆಗಳಿಂದ 682 ಬಾಲಕರು, 641 ಬಾಲಕಿಯರು ಸೇರಿ ಒಟ್ಟು 1323 ವಿದ್ಯಾರ್ಥಿಗಳನ್ನು ನೋಂದಾಯಿಸಲಾಗಿದೆ. ಉತ್ತಮ ಫಲಿತಾಂಶಕ್ಕಾಗಿ ಅಗತ್ಯ ಕ್ರಮಕೈಗೊಳ್ಳಲಾಗಿದೆ ಎಂದು ಬಿಇಒ ಟಿ.ಆರ್.ರುದ್ರಪ್ಪ ಹೇಳಿದರು.
ಸಂಗೀತ ಬದುಕಿನಲ್ಲಿ ಹಾಸು ಹೊಕ್ಕಾದ ಮಾಧ್ಯಮ: ದೇವರಾಜ ಶೆಟ್ಟಿ
ಚಿಕ್ಕಮಗಳೂರು, ಸಂಗೀತ ಎನ್ನುವುದು ಮಗು ಹುಟ್ಟಿ, ತಾಯಿ ಲಾಲಿ ಹಾಡುವಾಗಿನಿಂದ ಇಡೀ ಜೀವನ ಕಳೆದು ಬದುಕಿನ ಅಂತಿಮ ಕ್ಷಣದ ವರೆಗೂ ಹಾಸುಹೊಕ್ಕಾಗಿರುವ ಮಾಧ್ಯಮ ಎಂದು ಜಿಲ್ಲಾ ಬಿಜೆಪಿ ಅಧ್ಯಕ್ಷ ಎಂ.ಆರ್.ದೇವರಾಜ ಶೆಟ್ಟಿ ಹೇಳಿದರು.
ಸಮಾಜಮುಖಿ ಸೇವೆ ಸಲ್ಲಿಸಿದ ಮಾಜಿ ಶಾಸಕ ಟಿ.ಎಚ್.ಶಿವಶಂಕರಪ್ಪ: ಟಿ.ಎಸ್.ರಮೇಶ್
ತರೀಕೆರೆ, ಜನಪ್ರಿಯ ಮಾಜಿ ಶಾಸಕ ಟಿ.ಎಚ್.ಶಿವಶಂಕರಪ್ಪ ಸಮಾಜಮುಖಿಯಾಗಿ ಸೇವೆ ಸಲ್ಲಿಸಿದ್ದಾರೆ ಎಂದು ಶ್ರೀ ಗುರು ರೇವಣಸಿದ್ದೇಶ್ವರ ಕುರುಬ ಸಮಾಜದ ಅಧ್ಯಕ್ಷ ಟಿ.ಎಸ್.ರಮೇಶ್ ಹೇಳಿದ್ದಾರೆ.
ಸರ್ಕಾರಕ್ಕಿಂತ ದೊಡ್ಡ ಮಟ್ಟದಲ್ಲಿ ಮಠಗಳಿಂದ ಅನ್ನ, ಅಕ್ಷರ ದಾಸೋಹ: ಬಿ.ವೈ.ವಿಜಯೇಂದ್ರ
ನರಸಿಂಹರಾಜಪುರರಾಜ್ಯದಲ್ಲಿ ಸರ್ಕಾರಕ್ಕಿಂತ ಹೆಚ್ಚಾಗಿ ಮಠ, ಮಂದಿರಗಳು ಅನ್ನ ದಾಸೋಹ, ಅಕ್ಷರ ದಾಸೋಹ ನಡೆಸುತ್ತಿವೆ ಎಂದು ಭಾರತೀಯ ಜನತಾ ಪಕ್ಷದ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ತಿಳಿಸಿದರು.
ಕಂದಾಯ, ಅರಣ್ಯ ಭೂಮಿ ಸಮಸ್ಯೆ, ಸದ್ಯದಲ್ಲೇ ಸಚಿವರ ಬಳಿ ನಿಯೋಗ
ಚಿಕ್ಕಮಗಳೂರು, ಕಂದಾಯ ಮತ್ತು ಅರಣ್ಯ ಭೂಮಿಗೆ ಸಂಬಂಧಿಸಿದ ಸಮಸ್ಯೆಗಳನ್ನು ಸರಿಪಡಿಸುವಂತೆ ಒತ್ತಾಯಿಸಿ ಇದೇ ವಾರದಲ್ಲಿ ಸಚಿವರ ಬಳಿಗೆ ನಿಯೋಗ ತೆರಳಿ ಮನವಿ ಸಲ್ಲಿಸಲಾಗುವುದು ಎಂದು ಜಿಲ್ಲಾ ನಾಗರಿಕ ಮತ್ತು ರೈತ ಹೋರಾಟ ಸಮಿತಿ ಪ್ರಧಾನ ಸಂಚಾಲಕ ಎಸ್.ವಿಜಯಕುಮಾರ್ ಹೇಳಿದ್ದಾರೆ.
ಮಾಮ್ಕೋಸ್ ಪಾರದರ್ಶಕ ಅಡಳಿತಕ್ಕೆ ಹೆಸರಾಗಿದೆ: ಟಿ.ಎಲ್.ರಮೇಶ್
ತರೀಕೆರೆ, ಏಷ್ಯಾ ಖಂಡದಲ್ಲಿಯೇ ವಿಶೇಷ ಸಹಕಾರಿ ಸಂಸ್ಥೆಯಾದ ಮಾಮ್ಕೋಸ್ 31130 ಸದಸ್ಯರನ್ನು ಹೊಂದಿದ್ದು ಪಾರದರ್ಶಕ ಆಡಳಿತಕ್ಕೆ ಹೆಸರಾಗಿದೆ ಎಂದು ಮಾಮ್ಕೋಸ್ ನೂತನ ನಿರ್ದೇಶಕ ಟಿ.ಎಲ್.ರಮೇಶ್ ತಿಳಿಸಿದರು.
ಕಡೂರಲ್ಲಿ ಇಂದು ಇತಿಹಾಸ ಪ್ರಸಿದ್ಧ ಬಂಡಿ ಜಂಪ ಮಹೋತ್ಸವ
ಕಡೂರು, ಎರಡನೇ ದಕ್ಷಿಣ ಕಾಶಿ ಖ್ಯಾತಿಯ ವೇದಾನದಿ ತಟದ ಕಡೂರು ತಾಲೂಕಿನ ಯಗಟಿಪುರದ ಇತಿಹಾಸ ಪ್ರಸಿದ್ಧ ಶ್ರೀ ಕಪಿಲ ಮಲ್ಲಿ ಕಾರ್ಜುನ ಸ್ವಾಮಿ ಲಿಂಗೋದ್ಭವವನ್ನು ಮೊದಲು ಕಂಡ ಹಾಲುಮತದ ಕಪಿಲ ಮಲ್ಲಿಕಾರ್ಜುನ ಸ್ವಾಮಿಯ ಮೂಲ್ವೀಕರು, ಭಕ್ತರು ಸೇರಿ 9 ವರ್ಷಕ್ಕೊಮ್ಮೆ ನಡೆಸುವ ‘ಬಾಯಿಬೀಗ ಬಂಡಿ ಜಂಪ ಮಹೋತ್ಸವ ಆಚರಣೆಗೆ ಕ್ಷಣಗಣನೆ ಆರಂಭವಾಗಿದೆ.
ಮಹಿಳೆಯರು ಸರ್ಕಾರಿ ಬಸ್ಸಿನಲ್ಲಿ ಆಧಾರ್‌ ತೋರಿಸಿದರೂ ಹಣ ಪಡೆದ ಕಂಡೆಕ್ಚರ್
ನರಸಿಂಹರಾಜಪುರ, ಕೆ.ಎಸ್.ಆರ್.ಟಿ.ಸಿ ಬಸ್ಸಿನಲ್ಲಿ ಮಹಿಳೆಯರು ಆಧಾರ್ ಕಾರ್ಡ್ ತೋರಿಸಿದರೂ ಹಣ ಕೇಳಿದ ಕಂಡಕ್ಟರ್‌ಗೆ ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಸದಸ್ಯರು ತರಾಟೆಗೆ ತೆಗೆದುಕೊಂಡ ಘಟನೆ ಭಾನುವಾರ ನಡೆದಿದೆ.
ಆತ್ಮ ಸಂಯಮ ಆಧ್ಯಾತ್ಮದ ಅಡಿಪಾಯ : ರಂಭಾಪುರಿ ಶ್ರೀ
ಬಾಳೆಹೊನ್ನೂರು, ಮಾನವನ ಬದುಕು ಒತ್ತಡಗಳಿಂದ ಬಳಲಿ ಹೋಗಿದೆ. ಯಂತ್ರದಂತೆ ದುಡಿದರೂ ಸಂಪತ್ತು ಗಳಿಸಿದರೂ ಶಾಂತಿ ಕಾಣುತ್ತಿಲ್ಲ. ಬಾಳಿನ ವಿಕಾಸಕ್ಕೆ ಆಧ್ಯಾತ್ಮದ ಅರಿವು ಬೇಕು. ಆತ್ಮ ಸಂಯಮ ಆಧ್ಯಾತ್ಮ ಜೀವನದ ಅಡಿಪಾಯ ಎಂದು ಶ್ರೀ ರಂಭಾಪುರಿ ಡಾ.ವೀರಸೋಮೇಶ್ವರ ಜಗದ್ಗುರು ಅಭಿಪ್ರಾಯಪಟ್ಟರು.
  • < previous
  • 1
  • ...
  • 130
  • 131
  • 132
  • 133
  • 134
  • 135
  • 136
  • 137
  • 138
  • ...
  • 505
  • next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved