• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chikkamagaluru

chikkamagaluru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಜಲಜೀವನ್ ಮಿಷನ್‌ ಅವ್ಯವಹಾರದ ತನಿಖೆ ಲೋಕಾಯುಕ್ತರಿಂದ ನಡೆಸಿ: ಡಿ.ಎನ್‌.ಜೀವರಾಜ್ ಆಗ್ರಹ
ನರಸಿಂಹರಾಜಪುರ, ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಕುಡಿಯುವ ನೀರಿನ ಯೋಜನೆ ಜಲ ಜೀವನ್ ಮಿಷನ್ ಯೋಜನೆಯಡಿ ಕೋಟ್ಯಂತರ ರುಪಾಯಿ ಅವ್ಯವಹಾರ ನಡೆದಿರುವ ಶಂಕೆ ಇದ್ದು ಲೋಕಾಯುಕ್ತ ತನಿಖೆ ನಡೆಸಬೇಕು ಎಂದು ಮಾಜಿ ಸಚಿವ ಡಿ.ಎನ್‌.ಜೀವರಾಜ್ ರಾಜ್ಯ ಸರ್ಕಾರವನ್ನು ಆಗ್ರಹಿಸಿದರು.
ಮನೆ ಶುಭ ಸಮಾರಂಭಗಳಲ್ಲಿ ಸಾಹಿತ್ಯ ಕಾರ್ಯಕ್ರಮ ನಡೆಸಿ: ಕಣಿವೆ ವಿನಯ್
ನರಸಿಂಹರಾಜಪುರ, ಮನೆಗಳಲ್ಲಿ ನಡೆಯುವ ಶುಭ ಕಾರ್ಯಗಳಲ್ಲಿ ಸಾಹಿತ್ಯಕ್ಕೆ ಸಂಬಂಧ ಪಟ್ಟ ಕಾರ್ಯಕ್ರಮ ನಡೆಸಿದರೆ ಮನೆಗೆ ಬಂದ ಬಂಧುಗಳಲ್ಲೂ ಸಾಹಿತ್ಯ ಅಭಿರುಚಿ, ಪುಸ್ತಕ ಪ್ರೇಮ ಬೆಳೆಯಲಿದೆ ಎಂದು ಕಣಿವೆಯ ನಾಗಚಂದ್ರ ಪ್ರತಿಷ್ಠಾನದ ಮುಖ್ಯಸ್ಥ
ಸಾರ್ಥಕ ಬದುಕಿಗೆ ಮಹಿಳೆಯರ ಕೊಡುಗೆ ಅಪಾರ: ಜಿ.ಎಂ. ಪ್ರಕಾಶ್
ಅಜ್ಜಂಪುರ, ಪ್ರತಿಯೊಬ್ಬ ಮನುಷ್ಯನ ಸಾರ್ಥಕ ಬದುಕಿನಲ್ಲಿ ಒಂದಲ್ಲ ಒಂದು ರೀತಿ ಮಹಿಳೆಯ ಕೊಡುಗೆ ಇರುತ್ತದೆ ಎಂದು ಅಜ್ಜಂಪುರ ಲಯನ್ಸ್ ಕ್ಲಬ್ ಅಧ್ಯಕ್ಷ ಜಿ.ಎಂ. ಪ್ರಕಾಶ್ ತಿಳಿಸಿದರು.
ಇ-ಖಾತಾ ಅಭಿಯಾನದ ಪ್ರಯೋಜನ ಪಡೆದುಕೊಳ್ಳಬೇಕು: ಸುಜಾತಾ ಶಿವಕುಮಾರ್
ಚಿಕ್ಕಮಗಳೂರು, ಕಂದಾಯ ಭೂಮಿಯಲ್ಲಿ ನಿರ್ಮಿಸಿಕೊಂಡಿರುವ ಮನೆ, ಕಟ್ಟಡ, ನಿವೇಶನಗಳನ್ನು ಸಕ್ರಮಗೊಳಿಸಲು ಸರ್ಕಾರ ಸುತ್ತೋಲೆ ಹೊರಡಿಸಿದ್ದು, ಅದರಂತೆ ನಗರದಲ್ಲಿ ಇ-ಖಾತಾ ಅಭಿಯಾನ ಆರಂಭಿಸಲಾಗಿದೆ ಎಂದು ನಗರಸಭಾ ಅಧ್ಯಕ್ಷೆ ಸುಜಾತಾ ಶಿವಕುಮಾರ್ ಹೇಳಿದರು.
ಬೆಸ್ಕಾಂ ವಿಭಾಗೀಯ ಕಚೇರಿ ಸ್ಥಾಪನೆಗೆ ಕ್ರಮ
12ರಿಂದ 14 ತಿಂಗಳ ಅಂತರದಲ್ಲಿ ತಾಲೂಕಿನ ಕೆರೆಗಳಿಗೆ ಎತ್ತಿನಹೊಳೆ ನೀರನ್ನು ಹರಿಸುವ ಕೆಲಸವನ್ನು ಮಾಡಲಾಗುವುದು. ಈಗಾಗಲೇ ಎತ್ತಿನಹೊಳೆ ಯೋಜನೆ ಅಧಿಕಾರಿಗಳು ಎತ್ತಿನಹೊಳೆ ಗೌರಿಬಿದನೂರಿಗೆ ಬರುತ್ತದೆ ಎಂದು ಶಾಸಕರಿಗೆ ಭರವಸೆ ನೀಡಿದ್ದಾರೆ. ತಾಲೂಕಿನಲ್ಲಿ ಒಳಚರಂಡಿ ವ್ಯವಸ್ಥೆಮಾಡಲು ಮುಖ್ಯಮಂತ್ರಿಗಳು ಬಳಿ 100 ಕೋಟಿ ಅನುದಾನಕ್ಕೆ ಶಾಸಕರು ಒತ್ತಾಯಿಸಲಿದ್ದಾರೆ.
ಮಾಡುವ ಕೆಲಸದಲ್ಲಿ ಪ್ರಾಮಾಣಿಕತೆ, ನಿಷ್ಠೆಯಿಂದ ಸ್ವರ್ಗ ಕಾಣಬಹುದು: ಗುಣನಾಥ ಶ್ರೀ
ಕೊಪ್ಪ, ದೇವರಿಗೆ ನಿಜವಾಗಲೂ ಹತ್ತಿರದಲ್ಲಿರುವವರು ಒಕ್ಕಲಿಗ, ಏಕೆಂದರೆ ಪ್ರತೀ ಹೆಜ್ಜೆಯಲ್ಲಿಯೂ ದೇವರನ್ನು ನೆನೆದು ಕೃಷಿ ಚಟುವಟಿಕೆ ಮಾಡುತ್ತಾನೆ. ತಾನು ಬೆಳೆದ ಪ್ರತಿಯೊಂದು ವಸ್ತುವನ್ನು ದೇವರಿಗೆ ಸಮರ್ಪಿಸುತ್ತಾನೆ. ಆದ್ದರಿಂದ ಒಕ್ಕಲಿಗ ದೇವರಿಗೆ ಅತಿ ಹತ್ತಿರದಲ್ಲಿದ್ದಾನೆ ಎಂದು ಶೃಂಗೇರಿ ಆದಿಚುಂಚನಗಿರಿ ಮಹಾಸಂಸ್ಥಾನ ಶಾಖಾ ಮಠದ ಶ್ರೀ ಗುಣನಾಥ ಸ್ವಾಮೀಜಿ ಹೇಳಿದರು.
ಕಡೂರಲ್ಲಿ ರಾಗಿ ಖರೀದಿ ಕೇಂದ್ರ ಆರಂಭ 2 ಲಕ್ಷ ಕ್ವಿಂಟಾಲ್ ರಾಗಿ ಖರೀದಿಗೆ ನೊಂದಣಿಸ
ಕಡೂರು, ರೈತರ ಪರವಾಗಿ ಕೆಲಸ ಮಾಡುತ್ತಿರುವ ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರ ಆರಂಭಿಸಿರುವ ರಾಗಿ ಖರೀದಿ ಕೇಂದ್ರದಲ್ಲಿ ಸುಮಾರು 2 ಲಕ್ಷ ಕ್ವಿಂಟಾಲ್ ರಾಗಿಯನ್ನು ಬೆಂಬಲ ಬೆಲೆಯಲ್ಲಿ ಖರೀದಿಸಲಾಗುತ್ತಿದೆ ಎಂದು ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಆಸಂದಿ ಕಲ್ಲೇಶ್ ತಿಳಿಸಿದರು.
ಬೆಂಬಲ ಬೆಲೆ ಆರ್ಥಿಕ ಸದೃಢತೆಗೆ ಸಹಕಾರಿ: ತಮ್ಮಯ್ಯ
ಚಿಕ್ಕಮಗಳೂರು, ರೈತರ ಉತ್ಪನ್ನಗಳಿಗೆ ಸರ್ಕಾರ ಬೆಂಬಲ ಬೆಲೆ ನೀಡಿ ಖರೀದಿಸುವ ಮೂಲಕ ಆರ್ಥಿಕವಾಗಿ ಸದೃಢವಾಗಿರಲು ನೆರವಾಗಿದೆ ಎಂದು ಶಾಸಕ ಎಚ್‌.ಡಿ. ತಮ್ಮಯ್ಯ ಹೇಳಿದ್ದಾರೆ.
ಹೆಣ್ಣು ಗಂಡೆಂಬ ತಾರತಮ್ಯವಿಲ್ಲದೆ ಸಮಾನವಾಗಿ ಗೌರವಿಸಬೇಕು: ನ್ಯಾ. ಹನುಮಂತಪ್ಪ
ಚಿಕ್ಕಮಗಳೂರು, ಹೆಣ್ಣು ಮಕ್ಕಳನ್ನು ಭ್ರೂಣದಲ್ಲಿ ಹತ್ಯೆ ಮಾಡುವುದು ಅಪರಾಧ. ಹೆಣ್ಣು ಮತ್ತು ಗಂಡು ಎಂಬ ತಾರತಮ್ಯವಿಲ್ಲದೆ ಎಲ್ಲರನ್ನೂ ಸಮಾನವಾಗಿ ಗೌರವಿಸಬೇಕು ಎಂದು ಹಿರಿಯ ಸಿವಿಲ್ ನ್ಯಾಯಾಧೀಶ ವಿ. ಹನುಮಂತಪ್ಪ ಹೇಳಿದರು.
ಮನಸ್ಸನ್ನು ಅರಳಿಸುವ ಸಾಹಿತ್ಯ ಸಮ್ಮೇಳನಗಳು; ಸಾಹಿತಿ ಡಾ. ಶ್ರೀಪತಿ ಹಳಗುಂದ
ತರೀಕೆರೆ, ಸಾಹಿತ್ಯ ಸಮ್ಮೇಳನಗಳು ನಮ್ಮ ಮನಸ್ಸನ್ನು ಅರಳಿಸುತ್ತದೆ ಎಂದು ಹೊಸನಗರ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಪ್ರಾಧ್ಯಾಪಕ, ಸಾಹಿತಿ ಡಾ.ಶ್ರೀಪತಿ ಹಳಗುಂದ ಅಭಿಪ್ರಾಯ ಪಟ್ಟರು.
  • < previous
  • 1
  • ...
  • 131
  • 132
  • 133
  • 134
  • 135
  • 136
  • 137
  • 138
  • 139
  • ...
  • 505
  • next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved