• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chikkamagaluru

chikkamagaluru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ರಬ್ಬರ್‌ ಮಂಡಳಿಯಿಂದ ಗ್ರಾಮೀಣ ಭಾಗದ ಉಪ ಕೃಷಿಗೆ ಆದ್ಯತೆ: ಸುರೇಶ್‌
ನರಸಿಂಹರಾಜಪುರ, ರಬ್ಬರ ಮಂಡಳಿ ರಬ್ಬರ್ ಬೆಳೆ ಉತ್ತೇಜಿಸುವ ಸಲುವಾಗಿ ಗ್ರಾಮೀಣ ಭಾಗದಲ್ಲಿ ಉಪ ಕೃಷಿಗಳಿಗೂ ಹೆಚ್ಚಿನ ಆಧ್ಯತೆ ನೀಡುತ್ತಿದೆ ಎಂದು ಶಿವಮೊಗ್ಗ ಪ್ರಾದೇಶಿಕ ರಬ್ಬರ್ ಮಂಡಳಿ ಅಭಿವೃದ್ಧಿ ಅಧಿಕಾರಿ ಸುರೇಶ್ ಹೇಳಿದರು.
ಕಾಡಾನೆಗಳ ಉಪಟಳ: ಹೆಚ್ಚಿದ ಹಾನಿ
ಚಿಕ್ಕಮಗಳೂರು: ನೆರೆಯ ಸಕಲೇಶಪುರ ತಾಲೂಕಿನಿಂದ ಆಗಮಿಸಿ ಇಲ್ಲಿನ ತುಡುಕೂರು ಗ್ರಾಮದ ಬಳಿ ಬೀಡು ಬಿಟ್ಟಿರುವ ಕಾಡಾನೆಗಳು ಸಾಕಷ್ಟು ಹಾನಿ ಉಂಟು ಮಾಡುತ್ತಿವೆ.
ವಿದ್ಯಾರ್ಥಿಗಳು ದೇಶದ ಉತ್ತಮ ಪ್ರಜೆಗಳನ್ನಾಗಿ ರೂಪಿಸುವುದು ಶಿಕ್ಷಕರ ಕರ್ತವ್ಯ : ಸುಜಾತಾ
ಚಿಕ್ಕಮಗಳೂರು, ವಿದ್ಯಾರ್ಥಿಗಳು ದೇಶದ ಆಸ್ತಿ, ಪಠ್ಯದೊಂದಿಗೆ ಪಠ್ಯೇತರ ಚಟುವಟಿಕೆಗಳಲ್ಲಿ ಅವರನ್ನು ಪಾಲ್ಗೊಳ್ಳುವಂತೆ ಪ್ರೋತ್ಸಾಹಿಸಿ ಸಮಾಜದ ಉತ್ತಮ ಪ್ರಜೆಗಳನ್ನಾಗಿ ರೂಪಿಸುವುದು ಶಿಕ್ಷಕರ ಕರ್ತವ್ಯ ಎಂದು ನಗರಸಭೆ ಅಧ್ಯಕ್ಷೆ ಸುಜಾತಾ ಶಿವಕುಮಾರ್ ಹೇಳಿದರು.
ಈಶ್ವರ ದೇವಾಲಯ ಆವರಣದಲ್ಲಿ ವೀರಗಲ್ಲು - ದಾನ ಶಾಸನ ಶೋಧನೆ
ಬಾಳೆಹೊನ್ನೂರುನರಸಿಂಹರಾಜಪುರ ತಾಲೂಕು ಮಾಗುಂಡಿಯ ಈಶ್ವರ ದೇವಾಲಯದ ಮುಂಭಾಗದಲ್ಲಿ ಇತಿಹಾಸ ಸಂಶೋಧಕ ಎಚ್.ಆರ್.ಪಾಂಡುರಂಗ ಸಾಂತರರ ಕಾಲದ ಎರಡು ಶಾಸನಗಳನ್ನು ಶೋಧಿಸುವ ಮೂಲಕ ಸಾಂತರರ ರಾಜ್ಯದ ತಗುನಾಡಿನ (ಬಾಳೆಹೊನ್ನೂರು) ಪ್ರಾಚೀನ ಇತಿಹಾಸದ ಮೇಲೆ ಹೊಸಬೆಳಕು ಚೆಲ್ಲಿದ್ದಾರೆ.
ಮಹಿಳಾ, ಮಕ್ಕಳ ಮೇಲಿನ ದೌರ್ಜನ್ಯ ತಡೆಗಟ್ಟಬೇಕು: ಜಿಲ್ಲಾಧಿಕಾರಿ ಮೀನಾ ಸೂಚನೆ
ಚಿಕ್ಕಮಗಳೂರು, ಜಿಲ್ಲೆಯಲ್ಲಿನ ಬಾಲ ಕಾರ್ಮಿಕರನ್ನು ಗುರುತಿಸಿ ಅವರನ್ನು ರಕ್ಷಿಸುವ ಜೊತೆಗೆ ಮಹಿಳಾ ಮತ್ತು ಮಕ್ಕಳ ಮೇಲಿನ ದೌರ್ಜನ್ಯ ತಡೆಗಟ್ಟಬೇಕು ಎಂದು ಜಿಲ್ಲಾಧಿಕಾರಿ ಮೀನಾ ನಾಗರಾಜ್ ಅಧಿಕಾರಿಗಳಿಗೆ ಸೂಚಿಸಿದರು.
ನಗರದ ಆರೋಗ್ಯ ರಕ್ಷಣೆಯಲ್ಲಿ ಪೌರ ಕಾರ್ಮಿಕರ ಪಾತ್ರ ಮಹತ್ವದ್ದು : ತಮ್ಮಯ್ಯ
ಚಿಕ್ಕಮಗಳೂರು, ನಗರದ ಆರೋಗ್ಯ ರಕ್ಷಿಸುವಲ್ಲಿ ಪೌರ ಕಾರ್ಮಿಕರ ಪಾತ್ರ ಮಹತ್ವವಾದುದು. ತಮ್ಮ ಕಾಯಕ ನಿಷ್ಠೆಯಿಂದ ಸ್ವಚ್ಛ ಪರಿಸರ ನಿರ್ಮಿಸುತ್ತಿರುವ ಪೌರ ಕಾರ್ಮಿಕರನ್ನು ಗೌರವಿಸುವುದು ಪ್ರತಿಯೊಬ್ಬರ ಕರ್ತವ್ಯ ಎಂದು ಶಾಸಕ ಎಚ್.ಡಿ. ತಮ್ಮಯ್ಯ ಹೇಳಿದರು.
ಮುನಿಶ್ರೀಗಳ ತತ್ತ್ವ ಆದರ್ಶಗಳನ್ನು ಪಾಲಿಸಬೇಕು: ಎಚ್‌.ಡಿ. ತಮ್ಮಯ್ಯ
ಚಿಕ್ಕಮಗಳೂರು, ಮುನಿಶ್ರೀ ಮೋಹಜೀತ್ ಕುಮಾರ್‌ಜೀ ಅವರ ಆಧ್ಯಾತ್ಮಿಕ ಜೀವನವನ್ನು ಕೇವಲ ಪದಗಳಲ್ಲಿ ವರ್ಣಿಸಲಾಗದು. ಸರ್ವರು ಅವರ ತತ್ತ್ವ ಆದರ್ಶಗಳನ್ನು ಪಾಲಿಸಿದಾಗ ಜೀವನದಲ್ಲಿ ಶಾಂತಿ ಲಭಿಸುತ್ತದೆ ಎಂದು ಶಾಸಕ ಎಚ್‌.ಡಿ. ತಮ್ಮಯ್ಯ ಹೇಳಿದರು.
ಪ್ರತಿಯೊಬ್ಬರೂ ತಮ್ಮ ಮಕ್ಕಳಿಗೆ ಉತ್ತಮ ಶಿಕ್ಷಣ ಕೊಡಿಸಬೇಕು: ಪಿ.ಆರ್‌.ಸದಾಶಿವ ಕರೆ
ನರಸಿಂಹರಾಜಪುರ, ಪ್ರತಿಯೊಬ್ಬರೂ ತಮ್ಮ ಮಕ್ಕಳಿಗೆ ಉತ್ತಮ ಶಿಕ್ಷಣ ಕೊಡಿಸಬೇಕು ಎಂದು ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಪಿ.ಆರ್‌.ಸದಾಶಿವ ಕರೆ ನೀಡಿದರು.ದಿಂಡಿನಕೊಪ್ಪ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ನರಸಿಂಹರಾಜಪುರ ಗ್ರಾಮೀಣ ಕ್ಲಸ್ಟರ್‌ ಮಟ್ಟದ ಪ್ರತಿಭಾ ಕಾರಂಜಿ ಉದ್ಘಾಟನೆ ಯಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದರು. ಮಕ್ಕಳು ಶ್ರದ್ಧೆ, ಏಕಾಗ್ರತೆಯಿಂದ ಶಿಕ್ಷಣ ಪಡೆಯಲು ಪೋಷಕರು ಹಾಗೂ ಶಿಕ್ಷಕರ ಸಹಕಾರ ಅಗತ್ಯವಾಗಿದೆ. ಸರ್ಕಾರ ಪಠ್ಯದ ಜೊತೆಗೆ ಪಠ್ಯೇತರ ಚಟುವಟಿಕೆಯಾಗಿ ಪ್ರತಿಭಾ ಕಾರಂಜಿ, ಕ್ರೀಡಾ ಕೂಟ ನಡೆಸುತ್ತಿದೆ. ಮಕ್ಕಳು ಉತ್ತಮ ಶಿಕ್ಷಣ ಪಡೆದು ಸಮಾಜದ, ಕುಟುಂಬದ ಹಾಗೂ ದೇಶದ ಆಸ್ತಿಯಾಗಬೇಕು ಎಂದು ಕರೆ ನೀಡಿದರು.
ಯುವ ಜನರೇ ದೇಶದ ನಿಜ ಸಂಪತ್ತು: ದೇವಾನಂದ
ಚಿಕ್ಕಮಗಳೂರು, ಯುವ ಜನರೇ ದೇಶದ ನಿಜವಾದ ಸಂಪತ್ತು. ಅವರಿಗೆ ಪ್ರಾಮುಖ್ಯತೆ ಕೊಟ್ಟರೆ ಸಾಮರ್ಥ್ಯ ಉಪಯುಕ್ತವಾಗುತ್ತದೆ ಎಂದು ರೋಟರಿ 3182 ಜಿಲ್ಲಾ ರಾಜ್ಯಪಾಲ ಸಿ.ಎ.ದೇವಾನಂದ ಹೇಳಿದರು.
ಧರ್ಮಸ್ಥಳದಿಂದ ರಾಜ್ಯಾದ್ಯಂತ 11 ಸಾವಿರ ದೇವಸ್ಥಾನಗಳ ಜೀರ್ಣೋದ್ದಾರಕ್ಕೆ ಸಹಾಯ: ನಿರಂಜನ
ನರಸಿಂಹಾಜಪುರ, ಧರ್ಮಸ್ಥಳದಿಂದ ರಾಜ್ಯಾದ್ಯಂತ 11 ಸಾವಿರ ದೇವಸ್ಥಾನಗಳ ಜೀರ್ಣೋದ್ದಾರಕ್ಕೆ ಧನ ಸಹಾಯ ಮಾಡಲಾಗಿದೆ ಧರ್ಮಸ್ಥಳ ಗ್ರಾಮಭಿವೃದ್ಧಿ ಯೋಜನೆ ಕೊಪ್ಪ, ಎನ್.ಆರ್.ಪುರ ತಾಲೂಕಿನ ಯೋಜನಾಧಿಕಾರಿ ನಿರಂಜನ್ ಹೇಳಿದರು.
  • < previous
  • 1
  • ...
  • 132
  • 133
  • 134
  • 135
  • 136
  • 137
  • 138
  • 139
  • 140
  • ...
  • 415
  • next >
Top Stories
ಪಿಯುಸಿ ಮತ್ತೆ ಫೇಲಾಯ್ತಾ? ಜೂ.9ರಿಂದ ಮತ್ತೆ ಪ್ರಯತ್ನಿಸಿ
ಆಪರೇಷನ್‌ ಸಿಂದೂರ ನಿಲ್ಲಿಸಬಾರದಿತ್ತು : ಸಿಎಂ
ರಾಜ್ಯದಲ್ಲಿ ಭಾರೀ ಮಳೆ ಸಾಧ್ಯತೆ : ಮೇ 21ರವರೆಗೆ ಯೆಲ್ಲೋ ಅಲರ್ಟ್‌
ಬಳ್ಳಾರಿ ಬಿಜೆಪೀಲಿ ಈಗ ಘಟಾನುಘಟಿಗಳೇ ಇಲ್ಲಾರಿ!
ಎಸ್ಸಿ ಒಳಮೀಸಲು ಸಮೀಕ್ಷೆ 1 ವಾರ ವಿಸ್ತರಣೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved