• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chikkamagaluru

chikkamagaluru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಇತಿಹಾಸ ತಿಳಿಯುವಲ್ಲಿ ಶಾಸನಗಳ ಪಾತ್ರ ಹಿರಿದು: ಸುಜಾತಾ
ಚಿಕ್ಕಮಗಳೂರು , ಇತಿಹಾಸ ತಿಳಿಯುವಲ್ಲಿ ಶಾಸನಗಳ ಪಾತ್ರ ಮಹತ್ವವಾಗಿದೆ. ಸುಮಾರು 899 ವರ್ಷಗಳ ಹಳೆಯ ಗಂಗರ ಆಳ್ವಿಕೆಯ ಗಂಗಕಲ್ಲು ಶಾಸನ ನಮ್ಮ ಜಿಲ್ಲೆಯಲ್ಲಿ ದೊರಕಿರುವುದು ಚಿಕ್ಕಮಗಳೂರು ಜಿಲ್ಲೆಯ ಹೆಮ್ಮೆ ಎಂದು ನಗರಸಭೆ ಅಧ್ಯಕ್ಷೆ ಸುಜಾತಾ ಶಿವಕುಮಾರ್ ಹೇಳಿದರು.
ತಾಲೂಕು ವ್ಯವಸಾಯೋತ್ಪನ್ನ ಮಾರಾಟ ಸಹಕಾರ ಸಂಘಕ್ಕೆ ಎಲ್.ಎಸ್. ಶಿವಯೋಗಿ ನೂತನ ಅಧ್ಯಕ್ಷ
ತರೀಕೆರೆ, ಪಟ್ಟಣದ ತಾಲೂಕು ವ್ಯವಸಾಯೋತ್ಪನ್ನ ಮಾರಾಟ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾದ ಎಲ್.ಎಸ್.ಶಿವಯೋಗಿ ಅವರನ್ನು ಮಾಜಿ ಶಾಸಕ ಡಿ.ಎಸ್.ಸುರೇಶ್ ಅಭಿನಂದಿಸಿದರು.
ಜಲ ಮಾಲಿನ್ಯದಿಂದ ರೋಗಗಳಿಗೆ ಆಹ್ವಾನ: ಪರಿಸರ ತಜ್ಞ ಉಮಾಶಂಕರ್ ಪಾಂಡ.
ಶೃಂಗೇರಿನೀರು ಎಲ್ಲರಿಗೂ ಬೇಕು. ಮನುಷ್ಯನ ಹುಟ್ಟಿನಿಂದ ಸಾಯುವವರೆಗೂ ನೀರು ಅತ್ಯಾವಶ್ಯಕ. ಜಲ ಮಾಲಿನ್ಯ ರೋಗಗಳಿಗೆ ಆಹ್ವಾನ ನೀಡುತ್ತದೆ ಎಂದು ಉತ್ತರ ಪ್ರದೇಶದ ಪರಿಸರ ತಜ್ಞ ಪದ್ಮಶ್ರಿ ಪುರಸ್ಕೃತ ಉಮಾಶಂಕರ್ ಪಾಂಡೆ ಅಭಿಪ್ರಾಯಪಟ್ಟರು.
ಪಂಚ ಗ್ಯಾರಂಟಿ ಸಾಮಾನ್ಯ ಜನರಿಗೆ ವರದಾನ : ಶಿವಾನಂದಸ್ವಾಮಿ
ಚಿಕ್ಕಮಗಳೂರು, ರಾಜ್ಯ ಸರ್ಕಾರದ ಮಹತ್ವ ಪೂರ್ಣ ಪಂಚಗ್ಯಾರಂಟಿ ಯೋಜನೆ, ಸಾಮಾನ್ಯ ಮತ್ತು ಅಸಹಾಯಕ ಕುಟುಂಬಗಳಿಗೆ ವರದಾನವಾಗಿದೆ ಎಂದು ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಜಿಲ್ಲಾಧ್ಯಕ್ಷ ಎಂ.ಸಿ. ಶಿವಾನಂದಸ್ವಾಮಿ ಹೇಳಿದ್ದಾರೆ.
ರಾಜ್ಯದ 3 ಸರ್ಕಾರಿ ಐಟಿಐ ಕಾಲೇಜಿನ ವಿದ್ಯಾರ್ಥಿಗಳು ಪರೀಕ್ಷೆಯಿಂದ ವಂಚಿತ
ಚಿಕ್ಕಮಗಳೂರು, ರಾಜ್ಯದ 3 ಸರ್ಕಾರಿ ಐಟಿಐ ಕಾಲೇಜಿನ ವಿದ್ಯಾರ್ಥಿಗಳ ಭವಿಷ್ಯದ ಮೇಲೆ ಸ್ಕಿಲ್ ಇಂಡಿಯಾ ಡಿಜಿಟಲ್ ಹಬ್ (ಎಸ್‌ಐಡಿಎಚ್) ಕಲ್ಲು ಹಾಕಿದೆ.- ಇದು, ಮಕ್ಕಳ ಪೋಷಕರ ಆಕ್ರೋಶದ ಮಾತು.ಎಸ್‌ಐಡಿಎಚ್‌ನಲ್ಲಿನ ಉಂಟಾದ ತಾಂತ್ರಿಕ ದೋಷದಿಂದಾಗಿ ರಾಜ್ಯದ 3 ಐಟಿಐ ಕಾಲೇಜುಗಳ ಸುಮಾರು 450 ಕ್ಕೂ ಹೆಚ್ಚು ವಿದ್ಯಾರ್ಥಿಗಳು ಈ ಬಾರಿ ಪರೀಕ್ಷೆಯಿಂದ ವಂಚಿತರಾಗಿದ್ದಾರೆ.
ಕಾಫಿ ಉದ್ಯಮಕ್ಕೆ ಪೂರಕ ವಾತಾವರಣ ನಿರ್ಮಾಣ ಮಾಡಬೇಕು : ದಿನೇಶ್
ಚಿಕ್ಕಮಗಳೂರು, ಭಾರತ ದೇಶಕ್ಕೆ ಕಾಫಿ ಉದ್ಯಮ ಮತ್ತು ಬೆಳೆಗಾರರ ಬೆವರಿನ ಫಲವಾಗಿ ಅತೀ ಹೆಚ್ಚು ವಿದೇಶಿ ವಿನಿಮಯ ಕೇಂದ್ರ ಸರ್ಕಾರಕ್ಕೆ ಬರುತ್ತಿದ್ದು, ಇದಕ್ಕೆ ಪೂರಕ ವಾತಾವರಣವನ್ನು ಅಧಿಕಾರಿಗಳು ನಿರ್ಮಾಣ ಮಾಡಬೇಕು ಎಂದು ಕಾಫಿ ಮಂಡಳಿ ಅಧ್ಯಕ್ಷ ದಿನೇಶ್ ದೇವವೃಂದ ಹೇಳಿದರು.
ಕ್ರೀಡೆಯಲ್ಲಿ ಭಾಗವಹಿಸುವುದರಿಂದ ಐಕ್ಯತಾ ಮನೋಭಾವ ವೃದ್ಧಿ: ಎಚ್‌.ಡಿ. ತಮ್ಮಯ್ಯ
ಚಿಕ್ಕಮಗಳೂರು, ಮಕ್ಕಳು ಕ್ರೀಡಾ ಚಟುವಟಿಕೆಗಳಲ್ಲಿ ಭಾಗವಹಿಸುವುದರಿಂದ ಐಕ್ಯತಾ ಮನೋಭಾವ ವೃದ್ಧಿಯಾಗುವುದರೊಂದಿಗೆ ದೈಹಿಕ ಹಾಗೂ ಮಾನಸಿಕ ಆರೋಗ್ಯ ಸುಸ್ಥಿತಿಯಲ್ಲಿರುತ್ತದೆ ಎಂದು ಶಾಸಕ ಎಚ್.ಡಿ. ತಮ್ಮಯ್ಯ ಹೇಳಿದ್ದಾರೆ.
ತಂಗಲಿ ಗ್ರಾಮ ಪಂಚಾಯಿತಿ ಅಧ್ಯಕ್ಷರಾಗಿ ಟಿ.ರಮೇಶ್ ಅವಿರೋಧ ಆಯ್ಕೆ
ಕಡೂರು, ತಾಲೂಕಿನ ತಂಗಲಿ ಗ್ರಾಮ ಪಂಚಾಯಿತಿ ನೂತನ ಅಧ್ಯಕ್ಷರಾಗಿ ಟಿ.ರಮೇಶ್ ಅವಿರೋಧವಾಗಿ ಆಯ್ಕೆಯಾದರು.
ಗ್ರಾಮದಲ್ಲಿ ಶಾಲೆ ಇದ್ದರೆ ದೇವಸ್ಥಾನ ಇದ್ದಂತೆ: ಬಿ.ಕೆ.ನಾರಾಯಣಸ್ವಾಮಿ
ನರಸಿಂಹರಾಜಪುರ, ಗ್ರಾಮದಲ್ಲಿ ಶಾಲೆ ಇದ್ದರೆ ದೇವಸ್ಥಾನ ಇದ್ದಂತೆ. ಶಾಲೆಯ ಅಭಿವೃದ್ಧಿಗೆ ದಾನಿಗಳು ಕೈಜೋಡಿಸಬೇಕು ಎಂದು ದಾನಿ ಬಾಳೆ ಹಿತ್ತಲು ನಾರಾಯಣಸ್ವಾಮಿ ಕರೆ ನೀಡಿದರು.
ಪ್ರತಿಯೊಬ್ಬ ಕನ್ನಡಿಗರ ಮನೆ ಮನೆಯಲ್ಲಿ ನಿತ್ಯೋತ್ಸವಾಗಬೇಕು: ಟಿ.ಎಸ್.ಅನೂಪ್
ತರೀಕೆರೆ, ಕನ್ನಡ ರಾಜ್ಯೋತ್ಸವ ನವೆಂಬರ್‌ ಗೆ ಸೀಮಿತವಾಗದೆ ವರ್ಷ ಪೂರ್ತಿ ಆಚರಿಸುವಂತಾಗಬೇಕು. ಪ್ರತಿಯೊಬ್ಬ ಕನ್ನಡಿಗರ ಮನೆ ಮನೆಯಲ್ಲಿ ನಿತ್ಯೋತ್ಸವ ವಾಗಬೇಕು ಎಂದು ಶ್ರೀ ಪ್ರಹರ್ಷಿತ ವಿದ್ಯಾ ಸಂಸ್ಥೆ ಅಡಳಿತಾಧಿಕಾರಿ ಟಿ.ಎಸ್.ಅನೂಪ್ ಹೇಳಿದರು.
  • < previous
  • 1
  • ...
  • 133
  • 134
  • 135
  • 136
  • 137
  • 138
  • 139
  • 140
  • 141
  • ...
  • 415
  • next >
Top Stories
ಪಿಯುಸಿ ಮತ್ತೆ ಫೇಲಾಯ್ತಾ? ಜೂ.9ರಿಂದ ಮತ್ತೆ ಪ್ರಯತ್ನಿಸಿ
ಆಪರೇಷನ್‌ ಸಿಂದೂರ ನಿಲ್ಲಿಸಬಾರದಿತ್ತು : ಸಿಎಂ
ರಾಜ್ಯದಲ್ಲಿ ಭಾರೀ ಮಳೆ ಸಾಧ್ಯತೆ : ಮೇ 21ರವರೆಗೆ ಯೆಲ್ಲೋ ಅಲರ್ಟ್‌
ಬಳ್ಳಾರಿ ಬಿಜೆಪೀಲಿ ಈಗ ಘಟಾನುಘಟಿಗಳೇ ಇಲ್ಲಾರಿ!
ಎಸ್ಸಿ ಒಳಮೀಸಲು ಸಮೀಕ್ಷೆ 1 ವಾರ ವಿಸ್ತರಣೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved