• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chikkamagaluru

chikkamagaluru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕಡೂರಲ್ಲಿ ಇ-ಖಾತಾ ಅಭಿಯಾನಕ್ಕೆ ಭಂಡಾರಿ ಶ್ರೀನಿವಾಸ್ ಚಾಲನೆ
ಕಡೂರು, ನಮ್ಮ ನಡೆ ಸಾರ್ವಜನಿಕರ ಕಡೆ ಎಂಬ ಘೋಷಣೆಯೊಂದಿಗೆ ಪಟ್ಟಣದ ಒಂದನೇ ವಾರ್ಡಿನಿಂದ ಇ-ಖಾತ ಅಭಿಯಾನಕ್ಕೆ ಚಾಲನೆ ನೀಡಲಾಗುತ್ತಿದೆ ಎಂದು ಪುರಸಭೆ ಅಧ್ಯಕ್ಷ ಭಂಡಾರಿ ಶ್ರೀನಿವಾಸ್ ಹೇಳಿದರು.
ಪ್ರಸ್ತುತ ನಾಯಕತ್ವ ಶಿಬಿರಗಳು ಅಗತ್ಯ: ಆರತಿ ಚೌಧರಿ
ಕೊಪ್ಪ, ನಾಯಕತ್ವ ಎನ್ನುವುದು ತನ್ನೊಳಗೆ ಅಡಗಿರುವ ಶಕ್ತಿಯಾಗಿದೆ ಎಂದು ಬೆಂಗಳೂರು ಬಿಜಿಎಸ್ ಮೆಡಿಕಲ್ ಕಾಲೇಜಿನ ಆಡಳಿತಾಧಿಕಾರಿ ಆರತಿ ಚೌಧರಿ ಹೇಳಿದರು.
ಕಾಡಾನೆಗಳ ಕಾಟದಿಂದ ರೈತರು ಆತಂಕದಲ್ಲಿದ್ದರೂ ಸ್ಪಂದಿಸುತ್ತಿಲ್ಲ
ನರಸಿಂಹರಾಜಪುರತಾಲೂಕಿನಲ್ಲಿ ಪ್ರತಿ ದಿನ ಕಾಡಾನೆಗಳು ತೋಟಗಳಿಗೆ ನುಗ್ಗಿ ಬೆಳೆ ನಾಶ ಮಾಡುತ್ತಿದ್ದರೂ ಶಾಸಕರು ನಿರೀಕ್ಷೆಯಷ್ಟು ಸ್ಪಂದಿಸುತ್ತಿಲ್ಲ ಎಂದು ತಾಲೂಕು ಬಿಜೆಪಿ ಅಧ್ಯಕ್ಷ ವಿ.ನೀಲೇಶ್‌ ಆರೋಪಿಸಿದರು.
ಯಕ್ಷಗಾನದ ಅಳಿವು ಉಳಿವು ಪ್ರೇಕ್ಷಕನ ಕೈಯಲ್ಲಿದೆ: ನಾಗೇಶ್ ಕಾಮತ್
ಶೃಂಗೇರಿ, ನವರಸ ಕಲೆಗಳ ಪ್ರಮುಖ ಕಲೆಯಾಗಿರುವ ಯಕ್ಷಗಾನ ಅದ್ಭುತ ಕಲಾ ಪ್ರಾಕಾರ. ಹಿಂದಿನಿಂದಲೂ ತನ್ನದೇ ಆದ ಅಸ್ತಿತ್ವ ಉಳಿಸಿಕೊಂಡು ಬಂದಿದೆ. ಯಕ್ಷಗಾನದ ಉಳಿವು ಪ್ರೇಕ್ಷಕರ ಕೈಯಲ್ಲಿದೆ ಎಂದು ಯಕ್ಷಗಾನ ಕಲಾವಿದ ನಾಗೇಶ್ ಕಾಮತ್ ಹೇಳಿದರು.
ಕಾಫಿ ನಾಡಿಗೆ ಮರೀಚಿಕೆಯಾದ ವಿಶೇಷ ಕೊಡುಗೆ
ಚಿಕ್ಕಮಗಳೂರು, ಕಾಂಗ್ರೆಸ್‌ನ ಭದ್ರ ಕೋಟೆ, ಮಾಜಿ ಪ್ರಧಾನಿ ದಿವಂಗತ ಇಂದಿರಾಗಾಂಧಿಯವರಿಗೆ ರಾಜಕೀಯ ಪುನರ್‌ ಜನ್ಮ ನೀಡಿರುವ ಕಾಫಿಯ ನಾಡಿಗೆ ರಾಜ್ಯದ ಕಾಂಗ್ರೆಸ್‌ ಸರ್ಕಾರ ಬಜೆಟ್‌ನಲ್ಲಿ ಶೂನ್ಯ ಕೊಡುಗೆ ನೀಡಿದೆ.
ಕಡೂರಿನಲ್ಲಿ ಜವಳಿ ಪಾರ್ಕ್ ನಿರ್ಮಾಣಕ್ಕೆ ₹ 25 ಕೋಟಿ ಮೀಸಲು ಸ್ವಾಗತಾರ್ಹ : ಕೆ.ಎಸ್.ಆನಂದ್.
ಕಡೂರು, ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಕಡೂರು ಕ್ಷೇತ್ರದಲ್ಲಿ ಉದ್ಯೋಗ ಸೃಷ್ಟಿ ಹಿನ್ನಲೆಯಲ್ಲಿ ರಾಜ್ಯ ಸರ್ಕಾರ ಜವಳಿ ಪಾರ್ಕ್ ನಿರ್ಮಾಣ ಮಾಡಲು ₹25 ಕೋಟಿ ಮೀಸಲಿಟ್ಟಿರುವುರಿಂದ ಮುಖ್ಯಮಂತ್ರಿ ಸಿದ್ದರಾಮಯ್ಯನವರನ್ನು ಕಡೂರು ಕ್ಷೇತ್ರದ ಜನತೆ ಪರವಾಗಿ ಅಭಿನಂದಿಸುತ್ತೇನೆ ಎಂದು ಶಾಸಕ ಕೆ.ಎಸ್.ಆನಂದ್ ತಿಳಿಸಿದರು.
ಭಾಷೆ ಬಳಕೆಯಿಂದ ಮಾತ್ರ ಶ್ರೀಮಂತವಾಗುವುದು: ಡಾ.ಎಚ್.ಎಂ.ಮರುಳಸಿದ್ದಯ್ಯ ಪಟೇಲ್
ತರೀಕೆರೆ, ಭಾಷೆಯನ್ನು ಬಳಸಿದಾಗ ಮಾತ್ರ ಶ್ರೀಮಂತವಾಗುತ್ತದೆ. ಹೃದಯ ಶ್ರೀಮಂತಿಕೆಯಿಂದ ಮಾತ್ರ ಈ ಕೆಲಸ ಸಾಧ್ಯ, ಕರ್ನಾಟಕದಲ್ಲಿ ಕನ್ನಡ ಸಾರ್ವಭೌಮ ಭಾಷೆಯಾಗಬೇಕು. ಮುಖ್ಯವಾಗಿ ಕನ್ನಡ ಭಾಷೆ ಮನೆ ಮತ್ತು ಅನ್ನ ಕೊಡುವ ಭಾಷೆಯಾಗಬೇಕು ಎಂದು ಸಮ್ಮೇಳನಾಧ್ಯಕ್ಷ ಡಾ.ಎಚ್.ಎಂ.ಮರುಳಸಿದ್ದಯ್ಯ ಪಟೇಲ್ ಅಭಿಪ್ರಾಯಪಟ್ಟರು.
ಭ್ರಷ್ಟಾಚಾರವಿಲ್ಲದೆ ಶಿಕ್ಷಕರ ನೇರ ನೇಮಕಾತಿ ಮಾಡಿದ್ದ ಗೋವಿಂದೇಗೌಡರು: ರಾಜಶೇಖರ್
ನರಸಿಂಹರಾಜಪುರ, ಗೋವಿಂದೇಗೌಡರು ಶಿಕ್ಷಣ ಸಚಿವರಾಗಿದ್ದಾಗ 1996 ರಿಂದ 99 ರ ವರೆಗೂ ಯಾವುದೇ ಭ್ರಷ್ಟಾಚಾರವಿಲ್ಲದೆ ಲಕ್ಷಾಂತರ ಶಿಕ್ಷಕರನ್ನು ನೇರ ನೇಮಕಾತಿ ಮಾಡಿದ್ದರು ಎಂದು ಕಾನೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಬಾಲ ಪ್ರತಿಭಾ ಪುರಸ್ಕಾರ ಸಮಿತಿ ಸದಸ್ಯ ರಾಜಶೇಖರ್ ತಿಳಿಸಿದರು.
ಎನ್‌.ಎಚ್‌.ಗೆ ಭೂ ಸ್ವಾಧೀನ, ವರದಿ ಸಲ್ಲಿಕೆಗೆ ಅಧಿಕಾರಿಗಳಿಗೆ ಸೂಚನೆ : ಕೋಟಾ ಶ್ರೀನಿವಾಸ ಪೂಜಾರಿ
ಚಿಕ್ಕಮಗಳೂರು, ಮೂಗ್ತಿಹಳ್ಳಿಯಿಂದ ಮೂಡಿಗೆರೆವರೆಗಿನ ರಾಷ್ಟ್ರೀಯ ಹೆದ್ದಾರಿ 173 ರ ಅಭಿವೃದ್ಧಿಗೆ ಅಗತ್ಯವಿರುವ ಭೂ ಸ್ವಾಧೀನ ಸಂಬಂಧ ಈ ತಿಂಗಳ ಅಂತ್ಯದೊಳಗಾಗಿ ರಾಜ್ಯದ ಕಂದಾಯ ಇಲಾಖೆಗೆ ವರದಿ ಸಲ್ಲಿಸಲು ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಉಡುಪಿ- ಚಿಕ್ಕಮಗಳೂರು ಸಂಸದ ಕೋಟಾ ಶ್ರೀನಿವಾಸ ಪೂಜಾರಿ ತಿಳಿಸಿದರು.
ಕನ್ನಡ ಸಾಹಿತ್ಯದ ತೇರು ಎಳೆಯಲು ಸಜ್ಜಾಗಿದೆ ತರೀಕೆರೆ
ತರೀಕೆರೆ, ಚಿಕ್ಕಮಗಳೂರು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ಮಾರ್ಚ್ 7 ಮತ್ತು 8 ರಂದು ನಡೆಯಲಿರುವ 20ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಮಲೆನಾಡ ಹೆಬ್ಬಾಗಿಲು ತರೀಕೆರೆ ಪಟ್ಟಣದ ಬಯಲು ರಂಗ ಮಂದಿರ ಮಧುವಣಗಿತ್ತಿಯಂತೆ ಅಲಂಕೃತಗೊಂಡು ಸಾಹಿತ್ಯಾಸಕ್ತರನ್ನು ಕೈಬೀಸಿ ಸ್ವಾಗತಿಸುತ್ತಿದೆ.
  • < previous
  • 1
  • ...
  • 133
  • 134
  • 135
  • 136
  • 137
  • 138
  • 139
  • 140
  • 141
  • ...
  • 505
  • next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved