• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chikkamagaluru

chikkamagaluru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ರೈತರ ಬೇಡಿಕೆ ಶೀಘ್ರ ಈಡೇರಿಸಲು ಆಗ್ರಹಿಸಿ ತಹಸೀಲ್ದಾರ್‌ಗೆ ಮನವಿ
ಶೃಂಗೇರಿ: ತಾಲೂಕಿನಲ್ಲಿ ಈ ವರ್ಷ ಅತಿಯಾದ ಮಳೆಯಿಂದಾಗಿ ವ್ಯಾಪಕ ಬೆಳೆ ಹಾನಿ ಉಂಟಾಗಿದೆ. ರೈತರು ಸಂಕಷ್ಟದಲ್ಲಿದ್ದು, ಸರ್ಕಾರ ಶೀಘ್ರ ನೆರವು ನೀಡುವ ಮೂಲಕ ಸ್ಪಂದಿಸಬೇಕು ಎಂದು ಆಗ್ರಹಿಸಿ ಮಲೆನಾಡು ನಾಗರೀಕ ಹಕ್ಕುಗಳ ಹೋರಾಟ ಸಮಿತಿ ತಹಸೀಲ್ದಾರ್‌ಗೆ ಮನವಿ ಸಲ್ಲಿಸಿತು.
ಸುಲಿಗೆ ಮಾಡಿ ಕೊಲೆಗೆ ಯತ್ನಿಸಿದ ಆರೋಪಿಗಳ ಬಂಧನ
ಕಡೂರು ಪೊಲೀಸ್ ಠಾಣಾ ವ್ಯಾಪ್ತಿಯ ಸರಸ್ವತಿಪುರದ ಗೇಟಿನ ಬಳಿ ಒಂಟಿ ಮಹಿಳೆಯನ್ನು ಅಡ್ಡಗಟ್ಟಿ ಚಿನ್ನಾಭರಣ ಸುಲಿಗೆ ಮಾಡಿ ಕೊಲೆಗೆ ಯತ್ನಿಸಿದ್ದ ಆರೋಪಿಗಳನ್ನು ಮಾಲಿನ ಸಮೇತ ಕಡೂರು ಪೊಲೀಸರು ಬಂಧಿಸಿದ್ದಾರೆ.
ಕಸ್ತೂರಿ ರಂಗನ್‌ ವರದಿಗೆ 6 ಬಾರಿ ನೋಟಿಫಿಕೇಷನ್‌: ಡಾ.ಕೆ.ಪಿ.ಅಂಶುಮಂತ್ ಆತಂಕ
ನರಸಿಂಹರಾಜಪುರ, ಜಿಲ್ಲೆಯ ಜನರ ಆತಂಕಕ್ಕೆ ಕಾರಣವಾದ ಕಸ್ತೂರಿ ರಂಗನ್ ವರದಿ 2014 ರಿಂದ ಇಲ್ಲಿಯವರೆಗೆ 6 ಬಾರಿ ನೋಟಿಫಿಕೇಶನ್‌ ಆಗಿದೆ ಎಂದು ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷ ಹಾಗೂ ಶಿವಮೊಗ್ಗದ ಭದ್ರಾ ಕಾಡಾ ನಿಗಮದ ಅಧ್ಯಕ್ಷ ಡಾ.ಕೆ.ಪಿ.ಅಂಶುಮಂತ್ ಆತಂಕ ವ್ಯಕ್ತಪಡಿಸಿದರು.
ದಲಿತರ ಸಮಸ್ಯೆಗಳ ಶೀಘ್ರ ಇತ್ಯರ್ಥಕ್ಕೆ ಕ್ರಮವಹಿಸಿ: ಡಾ.ಕೆ.ಜೆ.ಕಾಂತರಾಜ್
ತರೀಕೆರೆ, ದಲಿತರ ಸಮಸ್ಯೆಗಳನ್ನು ಗಂಭೀರವಾಗಿ ಪರಿಗಣಿಸಿ, ಶೀಘ್ರ ಇತ್ಯರ್ಥಕ್ಕೆ ಅಧಿಕಾರಿಗಳು ಮುಂದಾಗಬೇಕು ಎಂದು ಉಪವಿಭಾಗಾಧಿಕಾರಿ ಡಾ.ಕೆ.ಜೆ.ಕಾಂತರಾಜ್ ತಿಳಿಸಿದರು.
ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ : ಕರಡು ಪಟ್ಟಿ ಪ್ರಕಟ
ಚಿಕ್ಕಮಗಳೂರು, ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ಮತದಾರರ ಪಟ್ಟಿ ವಿಶೇಷ ಸಂಕ್ಷಿಪ್ತ ಪರಿಷ್ಕರಣಾ ಕಾರ್ಯ ಕೈಗೊಂಡು ಮತದಾರರ ಕರಡು ಪಟ್ಟಿ ಪ್ರಕಟಿಸಲಾಗಿದೆ ಎಂದು ಅಪರ ಜಿಲ್ಲಾಧಿಕಾರಿ ನಾರಾಯಣರಡ್ಡಿ ಕನಕರಡ್ಡಿ ಹೇಳಿದರು.
ಕನ್ನಡದ ಆಸ್ಮಿತೆ ನಮ್ಮ ಕನ್ನಡದ ಜ್ಯೋತಿ: ಸೂರಿ ಶ್ರೀನಿವಾಸ್
ತರೀಕೆರೆ, ಕನ್ನಡದ ಅಸ್ಮಿತೆ ನಮ್ಮ ಕನ್ನಡದ ಜ್ಯೋತಿ ಎಂದು ಚಿಕ್ಕಮಗಳೂರು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಜಿಲ್ಲಾಧ್ಯಕ್ಷ ಸೂರಿ ಶ್ರೀನಿವಾಸ್ಹೇಳಿದ್ದಾರೆ.
ಮಳೆಯಿಂದ ಹಾನಿಯಾಗಿರುವ ರಸ್ತೆಗಳನ್ನು ಶೀಘ್ರವಾಗಿ ದುರಸ್ತಿಪಡಿಸಿ : ಸಚಿವ ಜಾರ್ಜ್‌
ಚಿಕ್ಕಮಗಳೂರು, ಮಳೆಯಿಂದ ಹಾನಿಯಾಗಿರುವ ರಸ್ತೆಗಳನ್ನು ದುರಸ್ತಿಪಡಿಸಿ ಜನರ ಓಡಾಟಕ್ಕೆ ಅನುಕೂಲ ಮಾಡಿಕೊಡುವಂತೆ ರಾಜ್ಯದ ಇಂಧನ ಹಾಗೂ ಚಿಕ್ಕಮಗಳೂರು ಜಿಲ್ಲಾ ಉಸ್ತುವಾರಿ ಸಚಿವ ಕೆ.ಜೆ. ಜಾರ್ಜ್ ಅಧಿಕಾರಿಗಳಿಗೆ ಸೂಚಿಸಿದರು.
ಆಕಾಶಕ್ಕೆ ಉಗಿದರೆ ಅದು ಅಲ್ಲಿಗೆ ಮುಟ್ಟಲ್ಲ: ಸಿ.ಟಿ. ರವಿ
ಚಿಕ್ಕಮಗಳೂರು, ಆಕಾಶಕ್ಕೆ ಉಗಿದರೆ ಅದು ಆಕಾಶಕ್ಕೆ ಮುಟ್ಟಲ್ಲ, ಸೂರ್ಯನಿಗೆ ತಟ್ಟಲ್ಲ, ಉಗಿದವರ ಮುಖಕ್ಕೆ ವಾಪಸ್ ಬರುತ್ತೆ. ನೀವು ಮೋದಿಯನ್ನ ಟೀಕೆ ಮಾಡೋದು ಸೂರ್ಯನಿಗೆ ಉಗಿದಂತೆ. ಅದು, ನಿಮ್ಮ ಮುಖಕ್ಕೆ ಮೆತ್ತಿಕೊಳ್ಳೋದು. ನೀವೇ ಮುಖ ತೊಳೆದುಕೊಳ್ಳಬೇಕು ಎಂದು ವಿಧಾನ ಪರಿಷತ್‌ ಸದಸ್ಯ ಸಿ.ಟಿ. ರವಿ ಹೇಳಿದ್ದಾರೆ.
ಸತತ ಮಳೆಗೆ 1200 ಎಕರೆ ಅಡಕೆ ತೋಟದಲ್ಲಿ ಕೊಳೆ ರೋಗ
ನರಸಿಂಹರಾಜಪುರ, ತಾಲೂಕಿನ ಕಸಬಾ ಹೋಬಳಿಯಲ್ಲಿ ಜುಲೈ, ಆಗಸ್ಟ್‌, ಸೆಪ್ಟಂಬರ್‌ ಹಾಗೂ ಅಕ್ಟೋಬರ್‌ ತಿಂಗಳಲ್ಲಿ ಸುರಿದ ಭಾರೀ ಮಳೆ ಪರಿಣಾಮವಾಗಿ ಅಂದಾಜು 1250 ಎಕರೆ ಅಡಕೆ ತೋಟಗಳಲ್ಲಿ ಕೊಳೆ ರೋಗ ಕಾಣಿಸಿಕೊಂಡಿದ್ದು ಅಡಕೆ ಬೆಳೆಗಾರರಿಗೆ ಲಕ್ಷಾಂತರ ರುಪಾಯಿ ನಷ್ಟ ಉಂಟಾಗಿದೆ.
ಸರಣಿ ರಜೆ: ಚಿಕ್ಕಮಗಳೂರಲ್ಲಿ ಹೆಚ್ಚಿದ ಪ್ರವಾಸಿಗರು
ಚಿಕ್ಕಮಗಳೂರು, ಸರಣಿ ರಜೆಗಳಿಂದಾಗಿ ಜಿಲ್ಲೆಗೆ ಬರುತ್ತಿರುವ ಪ್ರವಾಸಿಗರ ಸಂಖ್ಯೆ ಹೆಚ್ಚಳವಾಗುತ್ತಿದೆ. ಶುಕ್ರವಾರ ಸುಮಾರು ಒಂದು ಸಾವಿರಕ್ಕೂ ಹೆಚ್ಚು ವಾಹನಗಳು ಗಿರಿ ಪ್ರದೇಶಕ್ಕೆ ಬಂದಿದ್ದರಿಂದ ಮುಳ್ಳಯ್ಯನಗಿರಿ ರಸ್ತೆಯಲ್ಲಿ ಕೆಲ ಸಮಯ ಟ್ರಾಫಿಕ್‌ ಜಾಮ್‌ ಆಗಿತ್ತು.
  • < previous
  • 1
  • ...
  • 135
  • 136
  • 137
  • 138
  • 139
  • 140
  • 141
  • 142
  • 143
  • ...
  • 415
  • next >
Top Stories
ಪಿಯುಸಿ ಮತ್ತೆ ಫೇಲಾಯ್ತಾ? ಜೂ.9ರಿಂದ ಮತ್ತೆ ಪ್ರಯತ್ನಿಸಿ
ಆಪರೇಷನ್‌ ಸಿಂದೂರ ನಿಲ್ಲಿಸಬಾರದಿತ್ತು : ಸಿಎಂ
ರಾಜ್ಯದಲ್ಲಿ ಭಾರೀ ಮಳೆ ಸಾಧ್ಯತೆ : ಮೇ 21ರವರೆಗೆ ಯೆಲ್ಲೋ ಅಲರ್ಟ್‌
ಬಳ್ಳಾರಿ ಬಿಜೆಪೀಲಿ ಈಗ ಘಟಾನುಘಟಿಗಳೇ ಇಲ್ಲಾರಿ!
ಎಸ್ಸಿ ಒಳಮೀಸಲು ಸಮೀಕ್ಷೆ 1 ವಾರ ವಿಸ್ತರಣೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved